Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ರಾಜ್ಯ ಬಿಜೆಪಿಯಲ್ಲಿ ಯತ್ನಾಳ್‍ಗಿಂತಲೂ ಅನೇಕ ಹಿರಿಯರಿದ್ದಾರೆ- ಆಯನೂರು ಮಂಜುನಾಥ್ ತಿರುಗೇಟು

Public TV
Last updated: May 30, 2020 4:06 pm
Public TV
Share
2 Min Read
yatnal ainur manjunath
SHARE

– ಯತ್ನಾಳ್ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು
– ಯತ್ನಾಳ್ ಪಕ್ಷ ಕಟ್ಟಿರುವುದು ರಾಜ್ಯದಲ್ಲಲ್ಲ, ಅವರ ಊರಿನಲ್ಲಿ

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಮಾತನಾಡಿರುವ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಆಗ್ರಹಿಸಿದ್ದಾರೆ.

ನಗರದ ತಮ್ಮ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಮ್ಮ 78ರ ಹರೆಯದಲ್ಲೂ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ತರಲು ಯುವಕರು ನಾಚಿಸುವಂತೆ ಓಡಾಡಿ ಬಡವರ, ಕಾರ್ಮಿಕರ ಮತ್ತು ಕೊರೊನಾ ಬಾಧಿತರ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ. ಅಲ್ಲದೆ ಉತ್ತಮ ಕೆಲಸ ಮಾಡಿದ್ದಾರೆ. ಕೊರೊನಾ ವೇಳೆ ರಾಜ್ಯದ ಜನರಲ್ಲಿ ಭರವಸೆ ಮೂಡಿಸುತ್ತಿರುವ ಇಂತಹ ಸಂದರ್ಭದಲ್ಲಿ ಕೇವಲ ನೆಗೆಟಿವ್ ಪ್ರಚಾರದ ಗೀಳಿಗಾಗಿ ಮಾಧ್ಯಮಗಳ ಮುಂದೆ ಬಾಯಿಗೆ ಬಂದಂತೆ ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರದ್ದು ಹದ್ದುಮೀರಿದ್ದ ಕಿಡಗೇಡಿತನದ ಹೇಳಿಕೆ ಎಂದು ಕಿಡಿ ಕಾರಿದ್ದಾರೆ.

bjp rebel yediyurppa

ಶಾಸಕನಾಗಿ ಹೇಳಿಕೆ ನೀಡುವ ಸ್ವಾತಂತ್ರ್ಯ ಅವರಿಗೆ ಇದ್ದರೂ, ಅದಕ್ಕೆ ಇತಿಮಿತಿ ಇದೆ. ಪಕ್ಷದ ವರ್ಚಸ್ಸಿಗೆ ಅದರಿಂದ ಹಾನಿಯಾಗಬಾರದು. ಪಕ್ಷದ ಚೌಕಟ್ಟು ಮೀರಿದ ಯಾರೇ ಆದರೂ ಪಕ್ಷದ ಶಿಸ್ತು ಕ್ರಮಕ್ಕೆ ಬದ್ಧವಾಗಿರಬೇಕು. ಯತ್ನಾಳ್ ಅವರಿಗಿಂತ ಪಕ್ಷದಲ್ಲಿ ಹಿರಿಯನಾಗಿ ಒಂದು ವರ್ಷ ಕಾಲ ಜೈಲು ಶಿಕ್ಷೆ ಅನುಭವಿಸಿದ ನಾನೂ ಇದ್ದೇನೆ. ಇನ್ನು ಅನೇಕ ಹಿರಿಯ ನಾಯಕರಿದ್ದಾರೆ. ಅವರು ಯಾರು ಅಧಿಕಾರ ದಾಹಕ್ಕಾಗಿ ಸಭ್ಯತೆ ಮೀರಿಲ್ಲ. ನಾನೇ ಪಕ್ಷದಲ್ಲಿ 5ನೇ ಹಿರಿಯ ಎಂಬ ಭ್ರಮೆಯಿಂದ ಹೊರಗೆ ಬನ್ನಿ ವಿವಾದಾತ್ಮಕ ಹೇಳಿಕೆ ನೀಡಿ ಋಣಾತ್ಮಕ ಪ್ರಚಾರಕ್ಕೆ ಹಾತೊರೆಯಬೇಡಿ. ಬಿ.ಎಸ್.ವೈ. ಸರ್ವಮಾನ್ಯ ನಾಯಕರು. ಯತ್ನಾಳ್ ರಂತಹವರಿಂದ ಬಿ.ಎಸ್.ವೈ. ಬೆಳೆದಿಲ್ಲ ಎಂದು ಕುಟುಕಿದ್ದಾರೆ.

BSY 4

ಉಮೇಶ್ ಕತ್ತಿಯವರು ಸಹ 8 ಬಾರಿ ಶಾಸಕರಾಗಿದ್ದು, ಅವರಿಗೆ ಎಲ್ಲ ಅರ್ಹತೆ ಇದೆ. ಆದರೆ ಅವರ ಬಾಯಿಂದಲೂ ಬಿ.ಎಸ್.ವೈ. ನಮ್ಮ ನಾಯಕರಲ್ಲ ಎಂಬ ಹೇಳಿಕೆ ಬಂದಿಲ್ಲ. ಊಟದಲ್ಲಿ ಭಾಗವಹಿಸಿ ಹೊರಗೆ ಬಂದ ಮೇಲೆ ಮಾಧ್ಯಮದವರನ್ನು ಕಂಡು ಪ್ರಚಾರಕ್ಕಾಗಿ ಯತ್ನಾಳ್ ಅಂತಹವರು ನೀಡುವ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅಲ್ಲದೆ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಗಮನ ಹರಿಸಿ ತುರ್ತಾಗಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಯನೂರು ಮಂಜುನಾಥ್ ಆಗ್ರಹಿಸಿದ್ದಾರೆ.

TAGGED:Basangouda Patil YatnalbjpBS YediyurappaKarnataka BJPPublic TVshivamoggaಕರ್ನಾಟಕ ಬಿಜೆಪಿಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್ಬಿ.ಎಸ್.ಯಡಿಯೂರಪ್ಪಬಿಜೆಪಿಶಿವಮೊಗ್ಗ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
9 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
10 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
13 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
23 hours ago

You Might Also Like

Jagannath Rath Yatra
Latest

ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಎಚ್ಚೆತ್ತ ಗುಜರಾತ್‌; ರಥಯಾತ್ರೆಯಲ್ಲಿ ಕಾಲ್ತುಳಿತ ತಪ್ಪಿಸಲು ನಯಾ ಪ್ಲ್ಯಾನ್‌ – AI ಟೆಕ್ನಾಲಜಿ ಮೊರೆ

Public TV
By Public TV
7 minutes ago
Temba Bavuma Aiden Markram
Cricket

ಚೋಕರ್ಸ್‌ ಪಟ್ಟ ಕಳಚಿ ಚಾಂಪಿಯನ್‌ ಆಗಲು ಆಫ್ರಿಕಾಗೆ ಬೇಕಿದೆ ಕೇವಲ 69 ರನ್‌!

Public TV
By Public TV
8 hours ago
Vijayapura Rain
Districts

ವಿಜಯಪುರ | ಭಾರಿ ಮಳೆ – ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು

Public TV
By Public TV
8 hours ago
ಸಾಂದರ್ಭಿಕ ಚಿತ್ರ
Belgaum

ಬೆಳಗಾವಿ | ಧಾರಾಕಾರ ಮಳೆಗೆ ಕೊಚ್ಚಿಹೋದ ಆಟೋ – ಚಾಲಕ ದುರ್ಮರಣ

Public TV
By Public TV
8 hours ago
Leopard
Districts

ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ – ಡ್ರೋನ್ ಕ್ಯಾಮೆರಾದಲ್ಲಿ ಸೆರೆ

Public TV
By Public TV
8 hours ago
Hardhik Vibhuthi 2
Latest

ವಿಮಾನ ದುರಂತ – ನಿಶ್ಚಿತಾರ್ಥ ಮುಗಿಸಿ ಹೊರಟ ಜೋಡಿಯ ದಾರುಣ ಅಂತ್ಯ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?