Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೂನ್ 8 ರಿಂದ ದೇವಾಲಯ, ಮಸೀದಿ, ಚರ್ಚ್ ಓಪನ್ – ಷರತ್ತುಗಳು ಅನ್ವಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೂನ್ 8 ರಿಂದ ದೇವಾಲಯ, ಮಸೀದಿ, ಚರ್ಚ್ ಓಪನ್ – ಷರತ್ತುಗಳು ಅನ್ವಯ

Bengaluru City

ಜೂನ್ 8 ರಿಂದ ದೇವಾಲಯ, ಮಸೀದಿ, ಚರ್ಚ್ ಓಪನ್ – ಷರತ್ತುಗಳು ಅನ್ವಯ

Public TV
Last updated: May 31, 2020 8:18 am
Public TV
Share
2 Min Read
temples 1
SHARE

ಬೆಂಗಳೂರು: ಕೇಂದ್ರ ಸರ್ಕಾರ ಜೂನ್ 30 ವರೆಗೂ ಲಾಕ್‍ಡೌನ್ ವಿಸ್ತರಣೆ ಮಾಡಿದ್ದು, ಹಲವು ವಿನಾಯಿತಿಗಳನ್ನು ನೀಡಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿ ಅನ್ವಯ ಜೂನ್ 8 ರಿಂದ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ.

ರಾಜ್ಯ ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಜೂನ್ 1ಕ್ಕೆ ದೇವಾಲಯ ತೆರೆಯಲು ದೇವಾಲಯಗಳ ಸಿಬ್ಬಂದಿ ಸಿದ್ಧವಾಗಿದ್ದರು. ದೇವಸ್ಥಾನಗಳನ್ನ ಸ್ವಚ್ಛ ಮಾಡಿ ಅರ್ಚಕರು ಕೂಡ ಸಿದ್ಧರಾಗಿದ್ದರು. ಆದರೆ ಜೂನ್ 1 ಅಲ್ಲ ಜೂನ್ 8 ರಿಂದ ದೇವಾಲಯಗಳನ್ನು ಓಪನ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಈ ವಾರವೇ ಸರ್ಕಾರ ಮಾರ್ಗಸೂಚಿ ಪ್ರಕಟಿಸಲಿದೆ. ಮಸೀದಿ, ಮಂದಿರ, ಚರ್ಚ್‍ಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿರಲಿದೆ.

Kudroli Gokarnanatheshwara Temple

ಷರತ್ತುಗಳು ಏನಿರಬಹುದು?
* ಪ್ರತಿದಿನ ದೇವಾಲಯದ ಒಳಗೆ, ಹೊರಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಬೇಕು
* ಭಕ್ತರು ಸಾಮಾಜಿಕ ಅಂತರ ಕಾಪಾಡಿ ಕೊಳ್ಳುವಂತೆ ನೋಡಿಕೊಳ್ಳಬೇಕು
* ಪ್ರತಿಯೊಬ್ಬರಿಗೂ ಥರ್ಮಲ್ ಸ್ಯ್ಕಾನಿಂಗ್ ಮಾಡಬೇಕು
* ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಕಾಪಡಬೇಕು
* ಜನರನ್ನ ನಿಯಂತ್ರಿಸಲು ಹೆಚ್ಚಿನ ಸಿಬ್ಬಂದಿ ಬೇಕಾದ್ರೆ ದೇವಸ್ಥಾನದ ಖರ್ಚಿನಲ್ಲಿ ನೇಮಕಾತಿ ಮಾಡಿಕೊಳ್ಳಬೇಕು
* ದೇವಸ್ಥಾನಗಳನ್ನು ತೆರೆಯಲು ಸಮಯ ನಿಗದಿ ಸಾಧ್ಯತೆ
* ಅರ್ಚಕರು, ಸಿಬ್ಬಂದಿ ಅಗತ್ಯಕ್ಕಿಂತ ಹೆಚ್ಚಿಗಿದ್ದರೆ, ಶೇ.50 ರಷ್ಟು ಹಾಜರಿ
* ಭಕ್ತರು ಕೊಡುವ ಕಾಣಿಕೆ, ಹರಕೆ ವಸ್ತು, ಹೂ ಹಣ್ಣು ಸ್ವೀಕಾರಕ್ಕೆ ಪ್ರತ್ಯೇಕ ಸ್ಥಳ
* ದಿನಕ್ಕೆ ಎರಡರಿಂದ ಮೂರು ಸಲ ಇಡೀ ದೇವಸ್ಥಾನ ಸ್ಯಾನಿಟೈಸ್

bly mosque

ಮಸೀದಿಯಲ್ಲಿ ಷರತ್ತುಗಳು ಏನಿರಬಹುದು?
* ಮುಸ್ಲಿಂ ಬಾಂಧವರು ಸಾಧ್ಯವಾದಷ್ಟು ಮನೆಗಳಲ್ಲೇ ವಝೂ ಅಂದ್ರೆ ಮುಖ ಕೈ ಕಾಲು ಶುಚಿಗೊಳಿಸಿ ಮಸೀದಿಗೆ ಬರಬೇಕು
* ಮಸೀದಿಗಳಲ್ಲಿ ಕೈಕಾಲು ಶುಚಿಗೊಳಿಸುವ ಕೊಳವನ್ನು ಮುಚ್ಚಬೇಕು. ಅದರ ಬದಲು ಟ್ಯಾಪ್ ಬಳಸಬೇಕು
* ಮಸೀದಿಗಳಲ್ಲಿ ಒಂದೇ ಆಗಮನ, ನಿರ್ಗಮನ ದ್ವಾರ ಇರಬೇಕು
* ಪ್ರತಿ ಪ್ರಾರ್ಥನೆ ಮುನ್ನ ಮಸೀದಿಯ ಹಾಲ್ ಅನ್ನು ಶುಚಿಗೊಳಿಸಬೇಕು
* ಮಸೀದಿಗೆ ಬರುವ ಪ್ರತಿಯೊಬ್ಬರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಬೇಕು

* ಪ್ರಾರ್ಥನೆ ವೇಳೆ 1 ರಿಂದ 2 ಮೀಟರ್ ಅಂತರ ಕಾಯಬೇಕು
* ಪ್ರತಿ ವ್ಯಕ್ತಿ ತನ್ನ ಸ್ವಂತ ಪ್ರಾರ್ಥನಾ ಚಾಪೆಯನ್ನು ತರಬೇಕು
* ಫರ್ಜ್ ನಮಾಜನ್ನು 10-15 ನಿಮಷಕ್ಕೆ ಸೀಮಿತಗೊಳಿಸಬೇಕು
* ನಮಾಜ್ ಮಾಡಲು ಅತಿ ಹೆಚ್ಚು ಜನರಿದ್ದರೆ, ಎರಡು ಜಮಾತ್‍ಗೆ ವ್ಯವಸ್ಥೆ ಕಲ್ಪಿಸಬೇಕು

Udp church 1
* ಸುನ್ನತ್ ಮತ್ತು ನಫೀಸ್ ಪ್ರಾರ್ಥನೆಯನ್ನು ಮನೆಯಲ್ಲೇ ಮಾಡಬೇಕು
* ಶುಕ್ರವಾರದ ಪ್ರಾರ್ಥನೆ 15-20 ನಿಮಿಷಕ್ಕೆ ಸೀಮಿತವಾಗಿರಬೇಕು
* ಮಸೀದಿ, ದರ್ಗಾಗಳ ಬಳಿ ಭಿಕ್ಷಾಟನೆಗೆ ನಿಷೇಧ
* ಮಸೀದಿ ಬಳಿ ಪ್ರಸಾದ ಹಂಚುವುದಕ್ಕೆ ನಿರ್ಬಂಧ
* ದರ್ಗಾದಲ್ಲಿನ ಸಮಾಧಿಗಳೆದುರು ಕೂತು ಪ್ರಾರ್ಥನೆ ಮಾಡಬಾರದು
* ಆಲಿಂಗನ, ಹಸ್ತಲಾಘವಕ್ಕೆ ನಿರ್ಬಂಧ

ಚರ್ಚ್ ತೆರೆಯಲು ಷರತ್ತು ಏನಿರಬಹುದು?
* ಚರ್ಚ್‍ನಲ್ಲಿ ಭಕ್ತರ ಸಂಖ್ಯೆಗೆ ಮಿತಿ ಹೇರಿಕೆ ಸಾಧ್ಯತೆ
* ಪ್ರಾರ್ಥನೆ ವೇಳೆ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ
* ಇನ್ನೂ ದಿನದ ನಿರ್ದಿಷ್ಟ ಸಮಯಗಳಲ್ಲಿ ಮಾತ್ರ ಚರ್ಚ್ ತೆರೆಯಲು ಅವಕಾಶ ಸಾಧ್ಯತೆ
* ಪ್ರಾರ್ಥನೆ ಬಳಿಕ ಚರ್ಚ್ ಒಳಗೆ ಸ್ವಚ್ಛಗೊಳಿಸೋದು ಕಡ್ಡಾಯ
* ಯಾವುದೇ ಕಾರಣಕ್ಕೂ ಜನಜಾತ್ರೆ ಆಗದಂತೆ ಕಟ್ಟುನಿಟ್ಟಿನ ಕ್ರಮ

TAGGED:bengaluruchurchCoronaLockdownmosquePublic TVRulestempleಕೊರೊನಾಚರ್ಚ್ದೇವಾಸ್ಥಾನನಿಯಮಪಬ್ಲಿಕ್ ಟಿವಿಬೆಂಗಳೂರುಮಸೀದಿಮಾರ್ಗಸೂಚಿಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National
Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories

You Might Also Like

Tyavarekoppa Hippopotamus Shivamogga
Districts

ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ – ಮರಿ ಗರ್ಭದಲ್ಲೇ ಸಾವು

Public TV
By Public TV
15 minutes ago
murder case
Bengaluru City

ಪ್ರೀತಿಸಿದವಳ ಕಿಡ್ನ್ಯಾಪ್ ಮಾಡಿ ಅತ್ತೆಗೆ ಚಾಕು ಇರಿತ ಕೇಸ್ – ಚಿಕಿತ್ಸೆ ಫಲಿಸದೇ ಮಹಿಳೆ ಸಾವು

Public TV
By Public TV
1 hour ago
RAJA SHETTY
Latest

ಬೇಲೂರು | ʻಗಜಾಸುರʼನ ದಾಳಿಗೆ ರೈತ ಬಲಿ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Public TV
By Public TV
2 hours ago
donald trump iran supreme leader
Latest

ಅಮೆರಿಕದ ಅಸಮಂಜಸ ಬೇಡಿಕೆಗಳಿಂದ ಮಾತುಕತೆ ವಿಫಲ: ಇರಾನ್‌ ಬೇಸರ

Public TV
By Public TV
2 hours ago
IPL Nitish Rana confronts umpire as Tristan Stubbs denied glove change
Cricket

IPL 2026 – ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅಂಪೈರ್ ನಿರ್ಣಯ ಕಾರಣವಾಯ್ತಾ?

Public TV
By Public TV
3 hours ago
Congress MLA
Bengaluru City

ಉಪಚುನಾವಣೆ ಮುಗಿದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಪವರ್ ಗೇಮ್ – ಕಾಂಗ್ರೆಸ್‌ನ 40 ಶಾಸಕರಿಂದ ದೆಹಲಿ ಪರೇಡ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?