Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೇಯಸಿ ಇದ್ರೂ ಅಪ್ರಾಪ್ತೆ ಜೊತೆ ಸಂಬಂಧ- ಏಕಾಂತದಲ್ಲಿದ್ದನ್ನ ನೋಡಿದ್ದಕ್ಕೆ 8ರ ಬಾಲಕನ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರೇಯಸಿ ಇದ್ರೂ ಅಪ್ರಾಪ್ತೆ ಜೊತೆ ಸಂಬಂಧ- ಏಕಾಂತದಲ್ಲಿದ್ದನ್ನ ನೋಡಿದ್ದಕ್ಕೆ 8ರ ಬಾಲಕನ ಹತ್ಯೆ

Crime

ಪ್ರೇಯಸಿ ಇದ್ರೂ ಅಪ್ರಾಪ್ತೆ ಜೊತೆ ಸಂಬಂಧ- ಏಕಾಂತದಲ್ಲಿದ್ದನ್ನ ನೋಡಿದ್ದಕ್ಕೆ 8ರ ಬಾಲಕನ ಹತ್ಯೆ

Public TV
Last updated: June 15, 2020 11:01 am
Public TV
Share
2 Min Read
MURDER 2
SHARE

– ಆಟವಾಡಲೂ ಮೊಬೈಲ್ ಕೊಟ್ಟು ಸ್ಮಶಾನದಲ್ಲೇ ಕೊಲೆ
– ಪ್ರೇಮಿಗಳು ಒಟ್ಟಿಗೆ ಇದ್ದುದ್ದನ್ನ ನೋಡಿದ್ದೆ ತಪ್ಪಾಯ್ತು

ಚೆನ್ನೈ: ಏಕಾಂತದಲ್ಲಿದ್ದುದನ್ನು ನೋಡಿದ್ದಕ್ಕೆ ಪ್ರೇಮಿಗಳಿಬ್ಬರು 8 ವರ್ಷದ ಬಾಲಕನನ್ನು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯಲ್ಲಿ ನಡೆದಿದೆ.

ಭವನೇಶ್ (8) ಕೊಲೆಯಾದ ಬಾಲಕ. 17 ವರ್ಷದ ಅಪ್ರಾಪ್ತ ಹುಡುಗಿ ಮತ್ತು ಆಕೆಯ ಪ್ರಿಯಕರ ಅಜಿತ್ ಕುಮಾರ್(21) ಇಬ್ಬರು ಸೇರಿ ಕೊಲೆ ಮಾಡಿದ್ದಾರೆ. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

the flip side of love

ಏನಿದು ಪ್ರಕರಣ?
ತಂಗರಾಜ್ ಮತ್ತು ಸುಮತಿ ದಂಪತಿಯ ಪುತ್ರ ಭವನೇಶ್ 3ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಈ ದಂಪತಿ ಬನಿಯನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಗುರುವಾರ ಬೆಳಗ್ಗೆ ಪೋಷಕರು ಕೆಲಸಕ್ಕೆ ಹೋಗಿದ್ದಾರೆ. ಇತ್ತ ಮೃತ ಬಾಲಕ ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದಾನೆ. ಆದರೆ ಭವನೇಶ್ ಸಂಜೆಯಾದರೂ ಮನೆಗೆ ಹಿಂದಿರುಗಲಿಲ್ಲ. ಕೆಲಸಕ್ಕೆ ಹೋಗಿದ್ದ ಪೋಷಕರು ಸಂಜೆ ಮನೆಗೆ ಬಂದು ಎಲ್ಲ ಕಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ಭವನೇಶ್ ಪತ್ತೆಯಾಗಿಲ್ಲ. ಕೊನೆಗೆ ಪೋಷಕರು ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ.

love 3

ಪೊಲೀಸರು ಗುರುವಾರ ರಾತ್ರಿ ನಾಪತ್ತೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಸ್ಥಳೀಯರು ಸ್ಮಶಾನದ ಬಳಿ ಬಾಲಕನ ಶವ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆಗ ಭನವೇಶ್ ಶವವಾಗಿ ಪತ್ತೆಯಾಗಿದ್ದನು. ನಂತರ ಬಾಲಕನ ದೇಹದ ಮೇಲೆ ಅನೇಕ ಗಾಯಗಳಾಗಿದ್ದು, ಯಾರೋ ಹೊಡೆದು ಕೊಲೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಭವನೇಶ್ ತನ್ನ ಮನೆಯಿಂದ ಸ್ವಲ್ಪ ದೂರದಲ್ಲಿ ಶವವಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಥವಾಮಣಿ ನೇತೃತ್ವದ ತಂಡ ಬಾಲಕನ ಕೊಲೆಯ ಬಗ್ಗೆ ತನಿಖೆ ಮಾಡಲು ಶುರು ಮಾಡಿದ್ದರು. ಮೊದಲು ತನಿಖಾ ಅಧಿಕಾರಿಗಳು ಬಾಲಕನ ಸಂಬಂಧಿಕರು, ನೆರೆಹೊರೆಯವರನ್ನು ವಿಚಾರಣೆ ಮಾಡಿದ್ದಾರೆ. ನಂತರ ಅದೇ ಪ್ರದೇಶ ಮಕ್ಕಳನ್ನ ವಿಚಾರಣೆ ಮಾಡಿದ್ದಾರೆ. ಆಗ ಮಕ್ಕಳು ಅಪ್ರಾಪ್ತ ಹುಡುಗಿ ಮತ್ತು ಆತನ ಪ್ರಿಯಕರನೊಂದಿಗೆ ಭವನೇಶ್ ಇದ್ದನು ಎಂದು ತಿಳಿಸಿದ್ದಾರೆ. ತಕ್ಷಣ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

768 512 7599396 thumbnail 3x2 tamil

ಬಾಲಕ ಭವನೇಶ್ ಅಪ್ರಾಪ್ತ ಹುಡುಗಿಯ ಮನೆಯಲ್ಲಿ ನಾವಿಬ್ಬರು ಒಟ್ಟಿಗೆ ಇದ್ದುದ್ದನ್ನು ನೋಡಿದ. ಅಲ್ಲದೆ ಇದನ್ನು ನನ್ನ ಪ್ರೇಯಸಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದನು ಎಂದು ಆರೋಪಿ ಅಜಿತ್ ಹೇಳಿದ್ದಾನೆ. ಆರೋಪಿ ಅಜಿತ್ ಈಗಾಗಲೇ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೂ ಅಪ್ರಾಪ್ತೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದನು. ಮೃತ ಬಾಲಕ ಅವರಿಬ್ಬರು ಒಟ್ಟಿಗೆ ಇರುವುದನ್ನು ನೋಡಿದ್ದಾನೆ.

Police I

ಆರೋಪಿಗಳಿಬ್ಬರು ಬಾಲಕನ್ನು ಸಮೀಪದ ಸ್ಮಶಾನದ ಬಳಿ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಬಾಲಕನಿಗೆ ಗೇಮ್ ಆಡಲು ಮೊಬೈಲ್ ಕೊಟ್ಟಿದ್ದಾರೆ. ಈ ವೇಳೆ ಅಪ್ರಾಪ್ತೆ ಹುಡುಗಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದನ್ನು ತನ್ನ ಪ್ರಿಯತಮೆಗೆ ಹೇಳದಂತೆ ಮನವಿ ಮಾಡಿಕೊಂಡಿದ್ದಾನೆ. ಆದರೆ ಬಾಲಕ ಇಬ್ಬರ ಸಂಬಂಧವನ್ನು ಪ್ರಿಯತಮೆಗೆ ಹೇಳುವುದಾಗಿ ಹೇಳಿದ್ದಾನೆ. ಇದರಿಂದ ಕೋಪಗೊಂಡ ಇಬ್ಬರು ಅಲ್ಲೆ ಬಿದ್ದಿದ್ದ ಬಾಟಲ್ ತೆಗೆದುಕೊಂಡು ಬಾಲಕನಿಗೆ ಇರಿದು ಕೊಲೆ ಮಾಡಿದ್ದಾನೆ. ನಂತರ ಮೃತದೇಹವನ್ನು ಅಲ್ಲೆ ಬಿಟ್ಟು ಹೋಗಿದ್ದಾರೆ ಎಂದು ತನಿಖಾ ಅಧಿಕಾರಿ ತಿಳಿಸಿದ್ದಾರೆ.

ಸದ್ಯಕ್ಕೆ ಅಪ್ರಾಪ್ತೆ ಮತ್ತು ಅಜಿತ್‍ಕುಮಾರ್ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

arrested 1280x720 1

TAGGED:arrestboyschennailoveloverspolicePublic TVಅರೆಸ್ಟ್ಚೆನ್ನೈಪಬ್ಲಿಕ್ ಟಿವಿಪೊಲೀಸ್ಪ್ರೀತಿಪ್ರೇಮಿಗಳುಬಾಲಕ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
4 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
8 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
14 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
24 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
31 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
35 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?