Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೇಯಸಿ ಇದ್ರೂ ಅಪ್ರಾಪ್ತೆ ಜೊತೆ ಸಂಬಂಧ- ಏಕಾಂತದಲ್ಲಿದ್ದನ್ನ ನೋಡಿದ್ದಕ್ಕೆ 8ರ ಬಾಲಕನ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರೇಯಸಿ ಇದ್ರೂ ಅಪ್ರಾಪ್ತೆ ಜೊತೆ ಸಂಬಂಧ- ಏಕಾಂತದಲ್ಲಿದ್ದನ್ನ ನೋಡಿದ್ದಕ್ಕೆ 8ರ ಬಾಲಕನ ಹತ್ಯೆ

Crime

ಪ್ರೇಯಸಿ ಇದ್ರೂ ಅಪ್ರಾಪ್ತೆ ಜೊತೆ ಸಂಬಂಧ- ಏಕಾಂತದಲ್ಲಿದ್ದನ್ನ ನೋಡಿದ್ದಕ್ಕೆ 8ರ ಬಾಲಕನ ಹತ್ಯೆ

Public TV
Last updated: June 15, 2020 11:01 am
Public TV
Share
2 Min Read
MURDER 2
SHARE

– ಆಟವಾಡಲೂ ಮೊಬೈಲ್ ಕೊಟ್ಟು ಸ್ಮಶಾನದಲ್ಲೇ ಕೊಲೆ
– ಪ್ರೇಮಿಗಳು ಒಟ್ಟಿಗೆ ಇದ್ದುದ್ದನ್ನ ನೋಡಿದ್ದೆ ತಪ್ಪಾಯ್ತು

ಚೆನ್ನೈ: ಏಕಾಂತದಲ್ಲಿದ್ದುದನ್ನು ನೋಡಿದ್ದಕ್ಕೆ ಪ್ರೇಮಿಗಳಿಬ್ಬರು 8 ವರ್ಷದ ಬಾಲಕನನ್ನು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯಲ್ಲಿ ನಡೆದಿದೆ.

ಭವನೇಶ್ (8) ಕೊಲೆಯಾದ ಬಾಲಕ. 17 ವರ್ಷದ ಅಪ್ರಾಪ್ತ ಹುಡುಗಿ ಮತ್ತು ಆಕೆಯ ಪ್ರಿಯಕರ ಅಜಿತ್ ಕುಮಾರ್(21) ಇಬ್ಬರು ಸೇರಿ ಕೊಲೆ ಮಾಡಿದ್ದಾರೆ. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

the flip side of love

ಏನಿದು ಪ್ರಕರಣ?
ತಂಗರಾಜ್ ಮತ್ತು ಸುಮತಿ ದಂಪತಿಯ ಪುತ್ರ ಭವನೇಶ್ 3ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಈ ದಂಪತಿ ಬನಿಯನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಗುರುವಾರ ಬೆಳಗ್ಗೆ ಪೋಷಕರು ಕೆಲಸಕ್ಕೆ ಹೋಗಿದ್ದಾರೆ. ಇತ್ತ ಮೃತ ಬಾಲಕ ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದಾನೆ. ಆದರೆ ಭವನೇಶ್ ಸಂಜೆಯಾದರೂ ಮನೆಗೆ ಹಿಂದಿರುಗಲಿಲ್ಲ. ಕೆಲಸಕ್ಕೆ ಹೋಗಿದ್ದ ಪೋಷಕರು ಸಂಜೆ ಮನೆಗೆ ಬಂದು ಎಲ್ಲ ಕಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ಭವನೇಶ್ ಪತ್ತೆಯಾಗಿಲ್ಲ. ಕೊನೆಗೆ ಪೋಷಕರು ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ.

love 3

ಪೊಲೀಸರು ಗುರುವಾರ ರಾತ್ರಿ ನಾಪತ್ತೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಸ್ಥಳೀಯರು ಸ್ಮಶಾನದ ಬಳಿ ಬಾಲಕನ ಶವ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆಗ ಭನವೇಶ್ ಶವವಾಗಿ ಪತ್ತೆಯಾಗಿದ್ದನು. ನಂತರ ಬಾಲಕನ ದೇಹದ ಮೇಲೆ ಅನೇಕ ಗಾಯಗಳಾಗಿದ್ದು, ಯಾರೋ ಹೊಡೆದು ಕೊಲೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಭವನೇಶ್ ತನ್ನ ಮನೆಯಿಂದ ಸ್ವಲ್ಪ ದೂರದಲ್ಲಿ ಶವವಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಥವಾಮಣಿ ನೇತೃತ್ವದ ತಂಡ ಬಾಲಕನ ಕೊಲೆಯ ಬಗ್ಗೆ ತನಿಖೆ ಮಾಡಲು ಶುರು ಮಾಡಿದ್ದರು. ಮೊದಲು ತನಿಖಾ ಅಧಿಕಾರಿಗಳು ಬಾಲಕನ ಸಂಬಂಧಿಕರು, ನೆರೆಹೊರೆಯವರನ್ನು ವಿಚಾರಣೆ ಮಾಡಿದ್ದಾರೆ. ನಂತರ ಅದೇ ಪ್ರದೇಶ ಮಕ್ಕಳನ್ನ ವಿಚಾರಣೆ ಮಾಡಿದ್ದಾರೆ. ಆಗ ಮಕ್ಕಳು ಅಪ್ರಾಪ್ತ ಹುಡುಗಿ ಮತ್ತು ಆತನ ಪ್ರಿಯಕರನೊಂದಿಗೆ ಭವನೇಶ್ ಇದ್ದನು ಎಂದು ತಿಳಿಸಿದ್ದಾರೆ. ತಕ್ಷಣ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

768 512 7599396 thumbnail 3x2 tamil

ಬಾಲಕ ಭವನೇಶ್ ಅಪ್ರಾಪ್ತ ಹುಡುಗಿಯ ಮನೆಯಲ್ಲಿ ನಾವಿಬ್ಬರು ಒಟ್ಟಿಗೆ ಇದ್ದುದ್ದನ್ನು ನೋಡಿದ. ಅಲ್ಲದೆ ಇದನ್ನು ನನ್ನ ಪ್ರೇಯಸಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದನು ಎಂದು ಆರೋಪಿ ಅಜಿತ್ ಹೇಳಿದ್ದಾನೆ. ಆರೋಪಿ ಅಜಿತ್ ಈಗಾಗಲೇ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೂ ಅಪ್ರಾಪ್ತೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದನು. ಮೃತ ಬಾಲಕ ಅವರಿಬ್ಬರು ಒಟ್ಟಿಗೆ ಇರುವುದನ್ನು ನೋಡಿದ್ದಾನೆ.

Police I

ಆರೋಪಿಗಳಿಬ್ಬರು ಬಾಲಕನ್ನು ಸಮೀಪದ ಸ್ಮಶಾನದ ಬಳಿ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಬಾಲಕನಿಗೆ ಗೇಮ್ ಆಡಲು ಮೊಬೈಲ್ ಕೊಟ್ಟಿದ್ದಾರೆ. ಈ ವೇಳೆ ಅಪ್ರಾಪ್ತೆ ಹುಡುಗಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದನ್ನು ತನ್ನ ಪ್ರಿಯತಮೆಗೆ ಹೇಳದಂತೆ ಮನವಿ ಮಾಡಿಕೊಂಡಿದ್ದಾನೆ. ಆದರೆ ಬಾಲಕ ಇಬ್ಬರ ಸಂಬಂಧವನ್ನು ಪ್ರಿಯತಮೆಗೆ ಹೇಳುವುದಾಗಿ ಹೇಳಿದ್ದಾನೆ. ಇದರಿಂದ ಕೋಪಗೊಂಡ ಇಬ್ಬರು ಅಲ್ಲೆ ಬಿದ್ದಿದ್ದ ಬಾಟಲ್ ತೆಗೆದುಕೊಂಡು ಬಾಲಕನಿಗೆ ಇರಿದು ಕೊಲೆ ಮಾಡಿದ್ದಾನೆ. ನಂತರ ಮೃತದೇಹವನ್ನು ಅಲ್ಲೆ ಬಿಟ್ಟು ಹೋಗಿದ್ದಾರೆ ಎಂದು ತನಿಖಾ ಅಧಿಕಾರಿ ತಿಳಿಸಿದ್ದಾರೆ.

ಸದ್ಯಕ್ಕೆ ಅಪ್ರಾಪ್ತೆ ಮತ್ತು ಅಜಿತ್‍ಕುಮಾರ್ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

arrested 1280x720 1

TAGGED:arrestboyschennailoveloverspolicePublic TVಅರೆಸ್ಟ್ಚೆನ್ನೈಪಬ್ಲಿಕ್ ಟಿವಿಪೊಲೀಸ್ಪ್ರೀತಿಪ್ರೇಮಿಗಳುಬಾಲಕ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Ravi waters
Latest

ಪಾಕಿಸ್ತಾನಕ್ಕೆ ರಾವಿ ನದಿ ನೀರು ಹರಿವು ತಡೆಯಲು ಮುಂದಾದ ಭಾರತ – ನದಿಗೆ ಅಡ್ಡಲಾಗಿ ಡ್ಯಾಂ ಸಿದ್ಧ

Public TV
By Public TV
15 minutes ago
BMW buried
Latest

ಮಗನ ಸಾವಿನ ನೋವಿನಲ್ಲಿ 6 ಕೋಟಿ ಮೌಲ್ಯದ BMW ಕಾರನ್ನ ಸಮಾಧಿ ಮಾಡಿದ ತಂದೆ

Public TV
By Public TV
44 minutes ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
1 hour ago
rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
9 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
10 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?