Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಶಾಂತ್ ಆತ್ಮಹತ್ಯೆ ಅಲ್ಲ, ಯೋಜಿತ ಕೊಲೆ: ಕಂಗನಾ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸುಶಾಂತ್ ಆತ್ಮಹತ್ಯೆ ಅಲ್ಲ, ಯೋಜಿತ ಕೊಲೆ: ಕಂಗನಾ ಆರೋಪ

Cinema

ಸುಶಾಂತ್ ಆತ್ಮಹತ್ಯೆ ಅಲ್ಲ, ಯೋಜಿತ ಕೊಲೆ: ಕಂಗನಾ ಆರೋಪ

Public TV
Last updated: June 15, 2020 10:11 pm
Public TV
Share
3 Min Read
kangana ranaut sushant singh rajput
SHARE

ಮುಂಬೈ: ಭಾನುವಾರ ಆತ್ಮಹತ್ಯೆ ಮಾಡಿಕೊಂಡ ನಟ ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆ ಅಲ್ಲ ಯೋಜಿತ ಕೊಲೆ ಎಂದು ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಅವರು ಆರೋಪ ಮಾಡಿದ್ದಾರೆ.

ಬಾಲಿವುಡ್‍ನಲ್ಲಿ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರ ಬಯೋಗ್ರಾಪಿ ‘ಧೋನಿ’ ಸಿನಿಮಾದಲ್ಲಿ ಅಭಿನಯಿಸಿ ಭಾರತ ಕಲಾರಸಿಕರ ಮನಗೆದ್ದಿದ್ದ ಸುಶಾಂತ್ ಸಿಂಗ್ ರಜಪೂತ್, ಭಾನುವಾರ ತಮ್ಮ ನಿಸವಾದಲ್ಲೇ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಈಗ ಈ ವಿಚಾರವಾಗಿ ಮಾತನಾಡಿರುವ ಕಂಗನಾ ಬಾಲಿವುಡ್‍ನಲ್ಲಿ ಇರುವ ತಾರತಮ್ಯದ ಬಗ್ಗೆ ಕಿಡಿಕಾರಿದ್ದಾರೆ.

kangana 1

ಈ ಬಗ್ಗೆ ವಿಡಿಯೋ ಮಾಡಿರುವ ಕಂಗನಾ, ಸುಶಾಂತ್ ಸಾವಿನಿಂದ ನಮಗೆ ಬಹಳ ದುಃಖವಾಗಿದೆ. ಆದರೆ ಕೆಲವರು ಅವನ ಸಾವಲ್ಲೂ ಕೂಡ ಆಟವಾಡುತ್ತಿದ್ದಾರೆ. ಎಂಜಿನಿಯರಿಂಗ್ ನಲ್ಲಿ ಟಾಪ್ ಮಾಡಿ, ರಾಂಕ್ ಹೋಲ್ಡರ್ ಆಗಿದ್ದ ವ್ಯಕ್ತಿ ಖಿನ್ನತೆಯಿಂದ ಬಳಲಲು ಸಾಧ್ಯನಾ? ಸುಶಾಂತ್ ಲಾಸ್ಟ್ ಪೋಸ್ಟ್ ಅನ್ನು ನೋಡಿ, ಅದರಲ್ಲಿ ಸುಶಾಂತ್ ಜನರಿಗೆ ತನ್ನ ಚಿತ್ರ ನೋಡುವಂತೆ ಮನವಿ ಮಾಡಿದ್ದಾರೆ. ನನಗೆ ಗಾಡ್ ಫಾದರ್ ಇಲ್ಲ, ನನ್ನನ್ನು ಸಿನಿಮಾದಿಂದ ತೆಗೆದು ಹಾಕುತ್ತಾರೆ ಎಂದು ಬೇಡಿಕೊಂಡಿದ್ದರು ಎಂದು ಹೇಳಿದ್ದಾರೆ.

She’s furiously correct !! pic.twitter.com/hTS9ejG2HY

— Sanil Vikram Singh ???????? (@sanilvikram) June 15, 2020

ಸುಶಾಂತ್ ಸಿನಿಮಾ ರಂಗಕ್ಕೆ ಬಂದು ಕಾಯ್ ಪೋಚೆನಂತಹ ಸಿನಿಮಾ ಮಾಡಿದ್ದಾರೆ. ಸ್ಟಾರ್ ಕಿಡ್‍ಗಳ ಡೆಬ್ಯು ಅವಾರ್ಡ್ ನೀಡುವವರು, ಸುಶಾಂತ್‍ಗೆ ಅವಾರ್ಡ್ ಯಾಕೆ ನೀಡಿಲಿಲ್ಲ. ಕೇದರ್ ನಾಥ್, ಧೋನಿ, ಚಿಚೋರೆ ರೀತಿಯ ಒಳ್ಳೆಯ ಸಿನಿಮಾ ಮಾಡಿದ್ದಾರೆ. ಗಲ್ಲಿಬಾಯ್ ರೀತಿಯ ಕೆಟ್ಟ ಸಿನಿಮಾಗಳಿಗೆ ಅವಾರ್ಡ್ ನೀಡುವ ನೀವು, ಚಿಚೋರೆ ರೀತಿಯ ಒಳ್ಳೆಯ ಸಿನಿಮಾ ಗುಡ್ ಡೈರೆಕ್ಟರ್ ಗೆ ಯಾಕೆ ಪ್ರಶಸ್ತಿ ನೀಡುವುದಿಲ್ಲ ಎಂದು ನೇರವಾಗಿಯೇ ನೆಪ್ಟೋಯಿಸಂ ಬಗ್ಗೆ ಮಾತನಾಡಿದ್ದಾರೆ.

Sushant Kangana 1

ನಾವು ಏನೇ ಮಾಡಿದರೂ ನೀವು ಒಪ್ಪುವುದಿಲ್ಲ. ನಾನು ಕೂಡ ಒಳ್ಳೆಯ ಸಿನಿಮಾ ಮಾಡಿದ್ದೇನೆ. ನಿರ್ಮಾಣ, ನಿರ್ದೇಶನ ಮಾಡಿದ್ದೇನೆ. ನಮ್ಮ ಸಿನಿಮಾವನ್ನು ನೀವು ಯಾಕೆ ಒಪ್ಪುವುದಿಲ್ಲ. ನನ್ನ ಮೇಲೆ ಯಾಕೆ 6 ದೂರುಗಳನ್ನು ದಾಖಲಿಸಿದ್ದೀರಾ? ಒಬ್ಬ ಪತ್ರಕರ್ತ ಸುಶಾಂತ್ ಬಗ್ಗೆ ಬಹಳ ಕೆಟ್ಟದಾಗಿ ಬರೆಯುತ್ತಾನೆ. ಆತ ಖಿನ್ನತೆಗೆ ಒಳಗಾಗಿದ್ದ, ಡ್ರಗ್ಸ್ ಅಡಿಕ್ಟ್ ಎಂದು ಬರೆಯುತ್ತಾರೆ. ಯಾಕೆ ನಿಮಗೆ ಸಂಜಯ್ ದತ್ ಅವರ ಅಡಿಕ್ಷನ್ ಕ್ಯೂಟ್ ಆಗಿ ಇತ್ತಾ ಎಂದು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

kangana ranuat 4

ಕೆಲವರು ನನಗೂ ಸಂದೇಶ ಕಳುಹಿಸುತ್ತಾರೆ. ನಿನ್ನ ಟೈಮ್ ಸರಿಯಿಲ್ಲ ಎಂದರೆ ನೀನು ಕೂಡ ಈ ರೀತಿಯ ನಿರ್ಧಾರ ತೆಗೆದುಕೊಳ್ಳಬೇಡ ಎಂದು, ನೀವು ಯಾಕೆ ಆತ್ಮಹತ್ಯೆ ಎಂಬುದನ್ನು ನಮ್ಮ ತಲೆಗೆ ತುಂಬುತ್ತೀರಾ? ಸಮಾಜ ಸುಶಾಂತ್ ನನ್ನು ಪ್ಲಾನ್ ಮಾಡಿ ಮರ್ಡರ್ ಮಾಡಿದೆ. ಆದರೆ ಆತ ದಡ್ಡ, ಸಮಾಜ ಹೇಳಿದ್ದೇಲ್ಲವನ್ನು ನಂಬಿದ್ದ. ಸಮಾಜ ನಿನ್ನ ಕೈಯಲ್ಲಿ ಏನೂ ಮಾಡಲು ಆಗಲ್ಲ ಎಂದರೆ ಅದನ್ನು ಎದುರಿಸದೆ ಒಪ್ಪಿಕೊಂಡಿದ್ದ. ಅದೂ ಅವನು ಮಾಡಿದ ದೊಡ್ಡ ತಪ್ಪು ಎಂದು ಕಂಗನಾ ಹೇಳಿದ್ದಾರೆ.

Sushant girl

ಸುಶಾಂತ್ ತನ್ನ ತಾಯಿ ಹೇಳಿದ್ದನ್ನು ಕೇಳಬೇಕಿತ್ತು. ಆತ ಸಮಾಜದ ಮಾತು ಕೇಳಿದ. ಸಮಾಜ ನೀನು ಕೆಲಸಕ್ಕ ಬಾರದವ, ನಿನ್ನ ಕೈಯಲ್ಲಿ ಏನೂ ಮಾಡಲು ಆಗಲ್ಲ ಎಂದು ದೂರಿತ್ತು. ಅದನ್ನು ಮನಸ್ಸಿಗೆ ತೆಗೆದುಕೊಂಡು ಸುಶಾಂತ್ ಹೀಗೆ ಮಾಡಿಕೊಂಡಿದ್ದಾನೆ. ಇತಿಹಾಸವನ್ನು ಯಾರು ಬರೆಯಲಿದ್ದಾರೆ ಎಂಬುದನ್ನು ನಾವು ತೀರ್ಮಾನ ಮಾಡಬೇಕು. ಗೂಗಲ್ ಅದನ್ನು ಬರೆದು ಇಡುತ್ತದೆ ಎಂದು ಕಂಗನಾ ಬಾಲಿವುಡ್ ವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Sushant Karan Alia

ಕಂಗನಾ ಈ ರೀತಿ ಬಾಲಿವುಡ್‍ನಲ್ಲಿರುವ ನೆಪ್ಟೋಯಿಸಂ ಮತ್ತು ತಾರತಮ್ಯದ ದನಿ ಎತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಕೂಡ ಹಲವಾರು ಬಾರಿ ಮಾತನಾಡಿದ್ದಾರೆ. ಈ ವಿಚಾರವಾಗಿ ಈ ಹಿಂದೆ ಕರಣ್ ಜೋಹರ್ ಅವರನ್ನು ಅವರದ್ದೇ ಶೋನಲ್ಲಿ ತರಾಟೆಗೆ ತೆಗೆದುಕೊಂಡಿದ್ದ ಕಂಗನಾ, ನೀವು ಸಂಕುಚಿತ ಮನಸ್ಸಿನ ಪಾತ್ರ ಮಾಡ್ತೀರಿ. ಸರ್ವಾಧಿಕಾರಿತ್ವ, ಬೇರೆಯವರ ಬಗೆಗಿನ ಕೆಳಮಟ್ಟದ ಯೋಚನೆಗಳು, ಮೂವಿ ಮಾಫಿಯಾದ ಲೀಡರ್ ಆಗಿರುತ್ತೀರಿ ಎಂದು ನೆಪ್ಟೋಯಿಸಂ ತೀಕ್ಷ್ಣವಾಗಿ ಮಾತನಾಡಿದ್ದರು.

TAGGED:bollywoodKangana RanawatmumbaiNeptoismPublic TVSushant Singh Rajputಕಂಗನಾ ರಣಾವತ್ನೆಪ್ಟೋಯಿಸಂಪಬ್ಲಿಕ್ ಟಿವಿಬಾಲಿವುಡ್ಮುಂಬೈಸುಶಾಂತ್ ಸಿಂಗ್ ರಜಪೂತ್
Share This Article
Facebook Whatsapp Whatsapp Telegram

Cinema news

Dileep Chinmayi Sripada
ಲೈಂಗಿಕ ದೌರ್ಜನ್ಯ ಕೇಸ್ ಮಲಯಾಳಂ ನಟ ಖುಲಾಸೆ : ಗಾಯಕಿ ಚಿನ್ಮಯಿ ವಿಡಂಬನೆ
Cinema Latest Top Stories
Suri Annas Nee Nanna Devi song release 2
ಸೂರಿ ಅಣ್ಣನ ನೀ ನನ್ನ ದೇವತೆ ಸಾಂಗ್ ರಿಲೀಸ್
Cinema Latest Sandalwood
Alpha Movie
ಟೀಸರ್‌ನಲ್ಲಿ ಕುತೂಹಲ ಹೆಚ್ಚಿಸಿದ ಹೇಮಂತ್ ನಟನೆಯ ʻಆಲ್ಫಾʼ
Cinema Latest Sandalwood Top Stories
javara movie
ದುನಿಯಾ ವಿಜಯ್ ಮಗಳ ಹೊಸ ಚಿತ್ರಕ್ಕೆ ಮುಹೂರ್ತ: ರಿಷಿ ನಾಯಕ
Cinema Latest Sandalwood Top Stories

You Might Also Like

Priyanka Gandhi
Latest

ದೇಶ ಸಮಸ್ಯೆಗಳಿಂದ ಬಳಲುತ್ತಿರುವಾಗ ವಂದೇ ಮಾತರಂ ಚರ್ಚೆ ಅಗತ್ಯವಿತ್ತೇ? – ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

Public TV
By Public TV
18 minutes ago
Suvarna Vidhana Soudha 2
Belgaum

ಡಿ.9ರಂದು ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ವಿಶ್ವದಲ್ಲೇ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಪ್ರದರ್ಶನ

Public TV
By Public TV
35 minutes ago
Bengaluru Family Suicide
Bengaluru City

ಸಾಲದ ಸುಳಿಗೆ ಸಿಲುಕಿ ಮಗಳು, ಮೊಮ್ಮಗ ಆತ್ಮಹತ್ಯೆ – ಸಾವು ಕಂಡ ಅಜ್ಜಿ ಹೃದಯಾಘಾತದಿಂದ ಕೊನೆಯುಸಿರು

Public TV
By Public TV
44 minutes ago
Byrathi Suresh
Belgaum

ಸಿಎ ಸೈಟ್‌ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ; 5 ವರ್ಷಕ್ಕೆ ಹೆಚ್ಚಿಸುವ ಭರವಸೆ

Public TV
By Public TV
1 hour ago
Priyank Kharge 1
Districts

2023ರ ಚುನಾವಣೆ ವೇಳೆ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ಆರೋಪ – ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ನೋಟಿಸ್

Public TV
By Public TV
1 hour ago
Starlink
Latest

ಭಾರತಕ್ಕೆ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ – ತಿಂಗಳಿಗೆ 8,600 ರೂ. ಪ್ಯಾಕ್‌ ಬಿಡುಗಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?