Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧಾರವಾಡದಲ್ಲಿ ರಿಜಿಸ್ಟರ್ ನಂಬರ್, ಕೊಠಡಿ ಸಂಖ್ಯೆ ಪೋಷಕರ ಮೊಬೈಲ್‍ಗೆ ಎಸ್‍ಎಂಎಸ್- ನೋಟಿಸ್ ಬೋರ್ಡ್‍ಗೆ ಅಂಟಿಸಲ್ಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಧಾರವಾಡದಲ್ಲಿ ರಿಜಿಸ್ಟರ್ ನಂಬರ್, ಕೊಠಡಿ ಸಂಖ್ಯೆ ಪೋಷಕರ ಮೊಬೈಲ್‍ಗೆ ಎಸ್‍ಎಂಎಸ್- ನೋಟಿಸ್ ಬೋರ್ಡ್‍ಗೆ ಅಂಟಿಸಲ್ಲ

Corona

ಧಾರವಾಡದಲ್ಲಿ ರಿಜಿಸ್ಟರ್ ನಂಬರ್, ಕೊಠಡಿ ಸಂಖ್ಯೆ ಪೋಷಕರ ಮೊಬೈಲ್‍ಗೆ ಎಸ್‍ಎಂಎಸ್- ನೋಟಿಸ್ ಬೋರ್ಡ್‍ಗೆ ಅಂಟಿಸಲ್ಲ

Public TV
Last updated: June 23, 2020 4:22 pm
Public TV
Share
2 Min Read
dwd
SHARE

– ಸಾಮಾಜಿಕ ಅಂತರ ಕಾಯುವ ದೃಷ್ಟಿಯಿಂದ ಕ್ರಮ
– ಪರೀಕ್ಷೆಯ ಹಿಂದಿನ ದಿನ ಪೋಷಕರ ಮೊಬೈಲ್‍ಗೆ ಎಸ್‍ಎಂಎಸ್

ಧಾರವಾಡ: ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯ ಕೊಠಡಿ ಹಾಗೂ ರಿಜಿಸ್ಟರ್ ನಂಬರ್‍ನ ಡೆಸ್ಕ್ ಹುಡುಕುವ ಅಗತ್ಯವಿಲ್ಲ ಬದಲಿಗೆ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಕಳುಹಿಸುವ ವ್ಯವಸ್ಥೆಯನ್ನು ಧಾರವಾಡ ಶಿಕ್ಷಣ ಇಲಾಖೆ ಮಾಡಿದೆ.

vlcsnap 2020 06 23 16h15m03s37

ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಲ್.ಹಂಚಾಟಿ ಈ ಉಪಾಯ ಮಾಡಿದ್ದು, ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿ ಹುಡುಕುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವದು ಸುಲಭವಲ್ಲ ಹೀಗಾಗಿ ಪರೀಕ್ಷೆಯ ಹಿಂದಿನ ದಿನ ಎಲ್ಲ ವಿದ್ಯಾರ್ಥಿಗಳ ಪೋಷಕರ ಮೊಬೈಲ್‍ಗೆ ಎಸ್‍ಎಂಎಸ್ ಮೂಲಕ ಶಾಲೆ ಅಥವಾ ಕಾಲೇಜಿನ ಹೆಸರು, ಕೊಠಡಿ ಸಂಖ್ಯೆಯನ್ನು ತಿಳಿಸಲಿದೆ. ವಿದ್ಯಾರ್ಥಿಗಳು ನೇರವಾಗಿ ಅವರ ಕೊಠಡಿಗೆ ತೆರಳಿ ಪರೀಕ್ಷೆ ಬರೆಯಬಹುದಾಗಿದೆ.

vlcsnap 2020 06 23 16h14m39s49

ಇದರಿಂದ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೊಠಡಿ ಹುಡುಕುವ ಪರದಾಟ ತಪ್ಪುತ್ತದೆ. ಅಲ್ಲದೆ ವಿದ್ಯಾರ್ಥಿಗಳು ಗುಂಪು ಸೇರುವುದನ್ನು ತಪ್ಪಿಸಬಹುದಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಧಾರವಾಡ ಜಿಲ್ಲೆಯಲ್ಲಿ ಇರುವ ಖಾಸಗಿ ಕೊಚಿಂಗ್ ಸೆಂಟರ್ ಹಾಗೂ ಎನ್‍ಜಿಒಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಿರಾತಂಕವಾಗಿ ನಡೆಸಲು ಕೈಜೋಡಿಸಿವೆ. ಕೆಲವು ಎನ್‍ಜಿಒಗಳು ಪರೀಕ್ಷಾ ಕೇಂದ್ರಗಳನ್ನು ದತ್ತು ಪಡೆದುಕೊಂಡು ಪರೀಕ್ಷೆ ಆರಂಭದಿಂದ ಕೊನೆವರೆಗೂ ಸಂಪೂರ್ಣವಾಗಿ ಸ್ಯಾನಿಟೈಸ್ ಸೇರಿದಂತೆ ಕೊರೊನಾ ಮುಕ್ತ ಕೇಂದ್ರವನ್ನಾಗಿ ಮಾಡಲು ಕಾರ್ಯನಿರ್ವಹಿಸಲಿವೆ. ಇನ್ನೂ ಕೆಲವರು ಮಕ್ಕಳಿಗೆ ಆತ್ಮ ಸ್ಥೈರ್ಯ ತುಂಬುವ ಮತ್ತು ಜಾಗೃತಿಗಾಗಿ ಫಲಕಗಳನ್ನು ತಯಾರಿಸಿದ್ದಾರೆ. ಪರೀಕ್ಷೆಗೆ ಬರುವ ಮಕ್ಕಳ ಶಾಲೆಯ ಎದುರು ಇವುಗಳನ್ನ ಪ್ರದರ್ಶನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

dwd exam 2

ವಿದ್ಯಾಕಾಶಿ ಧಾರವಾಡ ಜಿಲ್ಲೆಯಲ್ಲಿಯೂ ಕೊರೊನಾ ಆತಂಕ ಮಧ್ಯೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಹಾಸ್ಟೆಲ್‍ನಲ್ಲಿರುವ 342 ವಿದ್ಯಾರ್ಥಿಗಳು ಸೇರಿ ಒಟ್ಟು 27,841 ಜನ ಪರೀಕ್ಷೆ ಬರೆಯುತ್ತಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದು, ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆ ನಡೆಸಲಾಗಿದ್ದು, ಪರೀಕ್ಷೆಗೆ ಸನ್ನದ್ಧರಾಗಿದ್ದೇವೆ. ಜಿಲ್ಲೆಯಲ್ಲಿ ಒಟ್ಟು 90 ಜೊತೆಗೆ ಹೆಚ್ಚುವರಿ ಕೇಂದ್ರ ಸೇರಿ, ಒಟ್ಟು 107 ಪರೀಕ್ಷಾ ಕೇಂದ್ರಗಳಲ್ಲಿ 27,841 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ, ಪ್ರತಿ ಕೇಂದ್ರಕ್ಕೂ ಓರ್ವ ಮುಖ್ಯ ಅಧೀಕ್ಷಕರ ನಿಯೋಜನೆ ಮಾಡಲಾಗಿದೆ. ಅಲ್ಲದೆ ಪ್ರತಿ ಕೇಂದ್ರಕ್ಕೂ ಓರ್ವ ಮೊಬೈಲ್ ಸ್ವಾಧಿನಾಧಿಕಾರಿ, ಒಟ್ಟು ಕಸ್ಟೋಡಿಯನ್ ಸಂಖ್ಯೆ 90 ಜನರಿದ್ದು, ಸ್ಕೌಟ್ ಮತ್ತು ಗೈಡ್ಸ್ ಸ್ವಯಂ ಸೇವಕರು, ಪ್ಯಾರಾ ಮೆಡಿಕಲ್ ಸಿಬ್ಬಂದಿ ನಿಯೋಜನೆಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

dwd exam 3

ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ, ಆರು ಅಡಿ ಡೆಸ್ಕ್‍ನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಹಾಗೂ ಮೂರು ಅಡಿಯ ಡೆಸ್ಕ್‍ನಲ್ಲಿ ಓರ್ವ ವಿದ್ಯಾರ್ಥಿ ಕುಳಿತುಕೊಳ್ಳಲಿದ್ದಾರೆ. ಒಟ್ಟು ಕೇಂದ್ರಗಳ ಪೈಕಿ 46 ನಗರ ಹಾಗೂ 44 ಗ್ರಾಮೀಣ ಪ್ರದೇಶದಲ್ಲಿವೆ. ಈಗಾಗಲೇ ಎಲ್ಲ ಕೇಂದ್ರಗಳನ್ನು ಸ್ಯಾನಿಟೈಸೇಶನ್ ಮಾಡಲಾಗಿದೆ. ಪರೀಕ್ಷೆಗೆ ಮಕ್ಕಳನ್ನು ಕರೆತರಲು 200 ಕೆಎಸ್‍ಆರ್‍ಟಿಸಿ ಬಸ್ ಹಾಗೂ 59 ಕಡೆಗಳಲ್ಲಿ ಖಾಸಗಿ ವಾಹನ ಸೌಲಭ್ಯ ಪಡೆದಿದ್ದೇವೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

TAGGED:Corona Virusdharwaddistrict collectorPublic TVSSLC Examinationstudentsಎಸ್‍ಎಸ್‍ಎಲ್‍ಸಿ ಪರೀಕ್ಷೆಕೊರೊನಾ ವೈರಸ್ಜಿಲ್ಲಾಧಿಕಾರಿಧಾರವಾಡಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Yathindra Siddaramaiah Ganiga Ravikumar
Districts

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್: ಗಣಿಗ ರವಿಕುಮಾರ್ ವ್ಯಂಗ್ಯ

Public TV
By Public TV
10 minutes ago
Mumbai Metro Slab
Latest

ಮೆಟ್ರೋ ಸ್ಲ್ಯಾಬ್ ಕುಸಿದು ಓರ್ವ ಸಾವು – ಐವರು ಅರೆಸ್ಟ್‌, ಗುತ್ತಿಗೆದಾರರಿಗೆ 6 ಕೋಟಿ ದಂಡ

Public TV
By Public TV
19 minutes ago
Pool
Bengaluru Rural

ಗರ್ಭಿಣಿ ಫೋಟೊ ಶೂಟ್ ವೇಳೆ ದುರಂತ – ನೀರಿನ ತೊಟ್ಟಿಗೆ ಬಿದ್ದು ಮೊದಲ ಮಗು ಸಾವು

Public TV
By Public TV
19 minutes ago
two arrested including kas officer for accepting bribe in shivamogga
Crime

ಶಿವಮೊಗ್ಗದಲ್ಲಿ ಕೆಎಎಸ್‌ ಅಧಿಕಾರಿ ಸೇರಿ ಇಬ್ಬರು ಲೋಕಾ ಬಲೆಗೆ

Public TV
By Public TV
1 hour ago
Cylinder Blast
Bengaluru City

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್‌ ಸ್ಫೋಟ – ಮನೆ ಗೋಡೆ ಛಿದ್ರ

Public TV
By Public TV
1 hour ago
Mujarayi Temple 2
Bengaluru City

ಮುಜರಾಯಿ ಇಲಾಖೆ ನಿರ್ಲಕ್ಷ್ಯ – ಪಾಳು ಬಿದ್ದ 140 ವರ್ಷ ಇತಿಹಾಸವುಳ್ಳ ಪುರಾತನ ದೇವಾಲಯ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?