Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು 11 ಮಂದಿ ಕೊರೊನಾಗೆ ಬಲಿ- ಸಾವನ್ನಪ್ಪಿದವರ ಸಂಖ್ಯೆ 191ಕ್ಕೇರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದು 11 ಮಂದಿ ಕೊರೊನಾಗೆ ಬಲಿ- ಸಾವನ್ನಪ್ಪಿದವರ ಸಂಖ್ಯೆ 191ಕ್ಕೇರಿಕೆ

Bengaluru City

ಇಂದು 11 ಮಂದಿ ಕೊರೊನಾಗೆ ಬಲಿ- ಸಾವನ್ನಪ್ಪಿದವರ ಸಂಖ್ಯೆ 191ಕ್ಕೇರಿಕೆ

Public TV
Last updated: June 27, 2020 10:15 pm
Public TV
Share
3 Min Read
Corona 13 e1593276207581
SHARE

-ಐಸಿಯುನಲ್ಲಿ 197 ಮಂದಿಗೆ ಚಿಕಿತ್ಸೆ

ಬೆಂಗಳೂರು: ಇಂದು ಕೊರೊನಾ ರಾಜ್ಯದಲ್ಲಿ ಮಹಾ ದಾಖಲೆಯನ್ನು ಬರೆದಿದ್ದು, ಒಂದೇ ದಿನ 918 ಮಂದಿಗೆ ಸೋಂಕು ತಗುಲಿದೆ. ಕೊರೊನಾಗೆ 11 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಬೆಂಗಳೂರಿನಲ್ಲಿ 3, ಬೀದರ್ 3, ಕಲಬುರಗಿ 2, ಗದಗ, ಬಳ್ಳಾರಿ ಮತ್ತು ಧಾರವಾಡದಲ್ಲಿ ತಲಾ ಒಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಐಸಿಯುನಲ್ಲಿ ಒಟ್ಟು 197 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 197 ಪೈಕಿ 125 ರೋಗಿಗಳು ಬೆಂಗಳೂರಿನಲ್ಲಿಯೇ ಇದ್ದಾರೆ. ಇಂದು ಒಟ್ಟು ಸಿಲಿಕಾನ್ ಸಿಟಿಯಲ್ಲಿ ಒಟ್ಟು 596 ಮಂದಿಗೆ ಸೋಂಕು ತಗುಲಿದೆ.

vlcsnap 2020 06 27 20h50m36s697

ಇಂದು ಕೊರೊನಾಗೆ ಬಲಿಯಾದವರ ವಿವರ:
1. ರೋಗಿ 7,204: ಬೆಂಗಳೂರಿನ 83 ವರ್ಷದ ವೃದ್ಧ. ಜ್ವರ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 11ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜೂನ್ 27ರಂದು ನಿಧನರಾಗಿರುತ್ತಾರೆ. ವೃದ್ಧ ಕಿಡ್ನಿ ಸಮಸ್ಯೆ ಮತ್ತು ಡಯಾಬಿಟಿಸ್ ನಿಂದ ಬಳಲುತ್ತಿದ್ದರು. ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

2. ರೋಗಿ 7,955: ಬೀದರ್ ಜಿಲ್ಲೆಯ 65 ವರ್ಷದ ವೃದ್ಧ, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 16ರಂದು ನಿಗದಿತ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜೂನ್ 26ರಂದು ನಿಧನರಾಗಿದ್ದಾರೆ. ವೃದ್ಧ ಕಿಡ್ನಿ ಸಮಸ್ಯೆ ಮತ್ತು ಡಯಾಬಿಟಿಸ್ ನಿಂದ ಬಳಲುತ್ತಿದ್ದರು.

ee71cdfa 81d0 4e5c 9170 55ffa6b6f3bb

3. ರೋಗಿ 8,216: ಬೆಂಗಳೂರಿನ 70 ವರ್ಷದ ವೃದ್ಧ. ಜ್ವರ, ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 17ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜೂನ್ 25ರಂದು ನಿಧನರಾಗಿದ್ದಾರೆ. ಸೋಂಕಿನ ನಿಖರವಾದ ಮೂಲ ಪತ್ತೆಯಾಗಿಲ್ಲ.

4. ರೋಗಿ 9,833: ಕಲಬುರಗಿಯ 72 ವರ್ಷದ ವೃದ್ಧ. ಸಣ್ಣ ಪ್ರಮಾಣ ದಲ್ಲಿ ಶೀತ ಮತ್ತು ಜ್ವರ ಕಾಣಿಸಿಕೊಂಡಿತ್ತು. ಜೂನ್ 23ರಂದು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಚಿಕಿತ್ಸೆ ಫಲಕಾರಿಯಾಗದೇ ಜೂನ್ 26ರಂದು ನಿಧನರಾಗಿದ್ದಾರೆ. ಸೋಂಕಿನ ಮೂಲ ಪತ್ತೆಯಾಗಿಲ್ಲ. ಡಯಾಬಿಟಿಸ್ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು.

Corona 1 10 app 1

5. ರೋಗಿ 11,148: ಬೆಂಗಳೂರಿನ 74 ವರ್ಷದ ವೃದ್ಧೆ. ಎದೆನೋವು ಕಾಣಿಸಿಕೊಂಡಿದ್ದರಿಂದ ಜೂನ್ 15ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜೂನ್ 20ರಂದು ನಿಧನರಾಗಿದ್ದಾರೆ. ವೃದ್ಧೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಆದ್ರೆ ಸೋಂಕಿನ ಮೂಲ ತಿಳಿದು ಬಂದಿಲ್ಲ.

6. ರೋಗಿ 11,231: ಗದಗನ 95 ವರ್ಷದ ವೃದ್ಧೆ. ಅಜ್ಜಿ ಬೆಂಗಳೂರು ಪ್ರಯಾಣದ ಹಿನ್ನೆಲೆ ಹೊಂದಿದ್ದರು. ಕೆಮ್ಮು, ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂನ್ 25ರಂದು ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಜೂನ್ 27ರಂದು ನಿಧನರಾಗಿದ್ದಾರೆ. ಡಯಾಬಿಟಿಸ್ ಮತ್ತು ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

7. ರೋಗಿ 11,278: ಕಲಬುರಗಿಯ 50 ವರ್ಷದ ಪುರುಷ. ತೀವ್ರ ಉಸಿರಾಟದ ತೊಂದರೆಯಿಂದ ಕಾಣಿಸಿಕೊಂಡಿತ್ತು. ಜೂನ್ 25ರಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಜೂನ್ 26ರಂದು ನಿಧನರಾಗಿದ್ದಾರೆ.

8. ರೋಗಿ 11,322: ಬಳ್ಳಾರಿಕಯ 75 ವರ್ಷದ ವೃದ್ಧ. ತೀವ್ರ ಉಸಿರಾಟದ ತೊಂದರೆಯಿಂದ ಕಾಣಿಸಿಕೊಂಡಿತ್ತು. ಜೂನ್ 25ರಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಜೂನ್ 26ರಂದು ನಿಧನರಾಗಿದ್ದಾರೆ.

9. ರೋಗಿ 11,406: ಧಾರವಾಡದ 73 ವರ್ಷದ ವೃದ್ಧ. ಸಾಮುದಾಯಿಕ ಪರೀಕ್ಷೆ ವೇಳೆ ಕೊರೊನಾ ತಗುಲಿರೋದು ಬೆಳಕಿಗೆ ಬಂದಿದೆ. ಸೋಂಕು ತಗುಲಿರೋದು ಖಚಿತವಾಗ್ತಿದ್ದಂತೆ ವೃದ್ಧನನ್ನು ಜೂನ್ 22ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜೂನ್ 24ರಂದು ನಿಧನರಾಗಿದ್ದು, ವೃದ್ಧ ಡಯಾಬಿಟಿಸ್ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು.

10. ರೋಗಿ 11,437: ಬೀದರ್ ನ 65 ವರ್ಷದ ವೃದ್ಧ. ಸಾವನ್ನಪ್ಪಿದ ಬಳಿಕ ವೃದ್ಧನ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿತ್ತು. ಹಾಗಾಗಿ ಸೋಂಕಿನ ಮೂಲ ತಿಳಿದು ಬಂದಿಲ್ಲ.

11. ರೋಗಿ 11,438: ಬೀದರ್ ನ 73 ವರ್ಷದ ವೃದ್ಧೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಜೂನ್ 20ರಂದು ನಿಧನರಾಗಿದ್ದರು. ಮರಣ ನಂತರ ವೃದ್ಧೆಯ ಶವವನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

TAGGED:bidarCorona VirusCovid 19Public TVಕರ್ನಾಟಕಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
38 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
39 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
1 hour ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?