Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂತಿಮ ತರಗತಿ ವಿದ್ಯಾರ್ಥಿಗಳಿಗೆ ಹೊರತು ಪಡಿಸಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಎಕ್ಸಾಂ ರದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಂತಿಮ ತರಗತಿ ವಿದ್ಯಾರ್ಥಿಗಳಿಗೆ ಹೊರತು ಪಡಿಸಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಎಕ್ಸಾಂ ರದ್ದು

Bengaluru City

ಅಂತಿಮ ತರಗತಿ ವಿದ್ಯಾರ್ಥಿಗಳಿಗೆ ಹೊರತು ಪಡಿಸಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಎಕ್ಸಾಂ ರದ್ದು

Public TV
Last updated: July 10, 2020 3:02 pm
Public TV
Share
3 Min Read
Ashwath Narayan
SHARE

– ಡಿಪ್ಲೊಮಾ, ಪಿಜಿ ಸಿಇಟಿ ನಿಗದಿಯಂತೆ ನಡೆಯಲಿದೆ
– ಅಕ್ಟೋಬರ್ 1 ರಿಂದ ಆಫ್‍ಲೈನ್ ತರಗತಿ ಆರಂಭ

ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜೊತೆಗೆ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಮತ್ತು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ, ಎಂಜಿನಿಯರಿಂಗ್, ಪದವಿ, ಸ್ನಾತ್ತಕೋತ್ತರ ಪದವಿಗೆ ಪರೀಕ್ಷೆ ನಡೆಸಬೇಕಾಗಿತ್ತು. ಆದರೆ ಕೊರೊನಾದಿಂದ ತಡವಾಗಿತ್ತು. ಹೀಗಾಗಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ಕ್ರಮವಹಿಸಿದ್ದೇವೆ. ಆನ್‍ಲೈನ್ ಶಿಕ್ಷಣ, ಡಿಜಿಟಲ್ ಮೂಲಕ ಶಿಕ್ಷಣ ನೀಡಲಾಗಿದೆ. ಅನೇಕ ಮಾರ್ಗದಲ್ಲಿ ಶಿಕ್ಷಣ ನೀಡಲಾಗಿದೆ. ವಿವಿಗಳಲ್ಲಿ ಅಗತ್ಯ ಪಾಠ ಮಾಡಲಾಗಿದೆ. ಕೆಲವರಿಗೆ ನೆಟ್ ಸಮಸ್ಯೆ ಅಂತ ಹೇಳಲಾಗುತ್ತಿದೆ ಎಂದರು.

maharani college 4

ಎಂಜಿನಿಯರಿಂಗ್ 1, 2, 3 ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ. ಪದವಿ 1, 2 ವರ್ಷದ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲ. ಅದೇ ರೀತಿ ಡಿಪ್ಲೋಮಾ 1, 2, ವರ್ಷದ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲ. ಮೊದಲ ವರ್ಷದ ಸ್ನಾತಕೋತ್ತರ ಪದವಿ ಪರೀಕ್ಷೆ ಇಲ್ಲ. ಅಂತಿಮ ವರ್ಷದ ಪರೀಕ್ಷೆ ಬಿಟ್ಟು ಯಾರಿಗೂ ಪರೀಕ್ಷೆ ಇಲ್ಲ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ವಿವಿಗಳು ಪರೀಕ್ಷೆ ಮಾಡಬೇಕು.
ಬ್ಯಾಕ್ ಸಬ್ಜೆಕ್ಟ್ ಇದ್ದರೆ ಫೈನಲ್ ಪರೀಕ್ಷೆಯಲ್ಲಿ ಬರೆಯಬೇಕು. ಸೆಪ್ಟೆಂಬರ್‍ನಲ್ಲಿ ಅಂತಿಮ ವರ್ಷದ ಪರೀಕ್ಷೆ ಮಾಡಬೇಕು ಎಂದು ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.

CET 2

ಸೆಪ್ಟೆಂಬರ್ ನಲ್ಲಿ ಪರೀಕ್ಷೆ ಬರೆಯಲು ಇಷ್ಟ ಇಲ್ಲದೆ ಇರೋರಿಗೆ ಮುಂದಿನ ಪರೀಕ್ಷೆ ಬರೆಯಲು ಅವಕಾಶ. ಫ್ರೆಶ್ ಅಭ್ಯರ್ಥಿಗಳಾಗಿ ಬರೆಯಬಹುದು. ಇಂಟರನಲ್ ಅಸೆಸ್ಮೆಟ್, ಹಿಂದಿನ ವರ್ಷದ ಪರೀಕ್ಷೆ ಆಧಾರದಲ್ಲಿ ಪಾಸ್ ಮಾಡುತ್ತೇವೆ. ಇಂಟರನಲ್ ಅಸೆಸ್ಮೆಟ್ 50% ಹಿಂದಿನ ಪರೀಕ್ಷೆ 50% ಆಧಾರದಲ್ಲಿ ಪಾಸ್ ಮಾಡುತ್ತೀವಿ. ಆರೋಗ್ಯ, ಸುರಕ್ಷಿತೆ ದೃಷ್ಟಿಯಿಂದ ಪರೀಕ್ಷೆ ರದ್ದು ಮಾಡಿದ್ದೇವೆ. ಕೇಂದ್ರ ಸರ್ಕಾರ ನಮಗೆ ಅವಕಾಶ ಕೊಟ್ಟಿತ್ತು. ಹೀಗಾಗಿ ನಾವು ಈ ನಿರ್ಧಾರ ಮಾಡಿದ್ದೇವೆ ಎಂದರು.

CET

ಇಂಟರನಲ್ ಅಸೆಸ್ಮೆಟ್ ಮಾಡಲು ಅವಕಾಶ ಮಾಡಲು ಅವಕಾಶ ಇದೆ. ಆನ್‍ಲೈನ್, ಆಫ್‍ಲೈನ್ ಮೂಲಕ ಮಾಡಬಹುದು. ಪರೀಕ್ಷೆ ಕೂಡ ಆನ್‍ಲೈನ್, ಆಫ್‍ಲೈನ್ ಮಾಡಬಹುದು ಎಂದು ತಿಳಿಸಿದರು.

2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್‍ಗೆ ಸೆಪ್ಟೆಂಬರ್ 1 ರಿಂದಲೇ ಆನ್‍ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್‍ಲೈನ್ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ. ಪ್ರತಿ ವಿವಿಯಲ್ಲಿ ಹೆಲ್ತ್‍ಲೈನ್ ಪ್ರಾರಂಭ ಮಾಡಲಾಗಿದೆ. ಅಗತ್ಯ ಮಾಹಿತಿ ಸಂಗ್ರಹ ಮಾಡಲು ವಿದ್ಯಾರ್ಥಿಗಳು ಸಮಸ್ಯೆ ಹೇಳಿಕೊಳ್ಳಲು ಹೆಲ್ಪ್‍ಲೈನ್‍ಗೆ ಫೋನ್ ಮಾಡಬಹುದು ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

Ashwath Narayan 1

ಸಿಇಟಿ ಪರೀಕ್ಷೆ ಜುಲೈ 30, 31ಕ್ಕೆ ನಡೆಯುತ್ತೆ. ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಿಇಟಿ ಪರೀಕ್ಷೆಗೂ ಹೆಲ್ತ್ ಲೈನ್ ಮಾಡುತ್ತೇವೆ. ವಿದ್ಯಾರ್ಥಿಗಳು ಸಮಸ್ಯೆ ಹೇಳಿಕೊಳ್ಳಬಹುದು. ಪಿಜಿಸಿಇಟಿ ಆಗಸ್ಟ್ 8, 9 ನಡೆಯುತ್ತೆ. ಡಿಪ್ಲೋಮಾ ಸಿಇಟಿ ಆಗಸ್ಟ್ 9ಕ್ಕೆ ನಡೆಯುತ್ತೆ. ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಕುಲಪತಿಗಳು, ಶಿಕ್ಷಣ ತಜ್ಞರ ಜೊತೆ ಚರ್ಚೆ ಮಾಡಿ ಈ ನಿರ್ಧಾರ ಮಾಡಲಾಗಿದೆ. ರಾಜ್ಯಪಾಲರ ಅನುಮತಿ ಪಡೆದು, ಯುಜಿಸಿ ಸಲಹೆ ಪಡೆದು ಈ ನಿರ್ಧಾರ ಮಾಡಲಾಗಿದೆ ಎಂದು ಡಿಸಿಎಂ ತಿಳಿಸಿದರು.

TAGGED:Ashwath NarayanbengaluruExaminationPublic TVState Governmentstudentsಅಶ್ವಥ್ ನಾರಾಯಣಪಬ್ಲಿಕ್ ಟಿವಿಪರೀಕ್ಷೆಬೆಂಗಳೂರುರಾಜ್ಯ ಸರ್ಕಾರವಿದ್ಯಾರ್ಥಿಗಳು
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Mumbai Dentist
Crime

ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ಶ್ರದ್ಧಾ ವಾಕರ್‌ ಹತ್ಯೆ ಕೇಸ್‌ ಉಲ್ಲೇಖ

Public TV
By Public TV
24 minutes ago
Eshwar Khandre
Bengaluru City

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Public TV
By Public TV
39 minutes ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
45 minutes ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
57 minutes ago
IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
2 hours ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?