Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾದಿಂದ ಶ್ವಾಸಕೋಶಕ್ಕೆ ಮಾತ್ರ ಅಲ್ಲ – ಮೆದುಳು, ಮೂತ್ರ ಪಿಂಡಗಳಿಗೂ ಹಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೊರೊನಾದಿಂದ ಶ್ವಾಸಕೋಶಕ್ಕೆ ಮಾತ್ರ ಅಲ್ಲ – ಮೆದುಳು, ಮೂತ್ರ ಪಿಂಡಗಳಿಗೂ ಹಾನಿ

Corona

ಕೊರೊನಾದಿಂದ ಶ್ವಾಸಕೋಶಕ್ಕೆ ಮಾತ್ರ ಅಲ್ಲ – ಮೆದುಳು, ಮೂತ್ರ ಪಿಂಡಗಳಿಗೂ ಹಾನಿ

Public TV
Last updated: July 13, 2020 11:44 am
Public TV
Share
2 Min Read
Dr Randeep Guleria corona aiims
SHARE

– ಚೇತರಿಕೆಯಾದ ನಂತರವೂ ಮನೆಯಲ್ಲಿ ಆಮ್ಲಜನಕದ ಅಗತ್ಯವಿದೆ
– ಮುಂದೆ ಇಡೀ ದೇಹಕ್ಕೆ ಸಮಸ್ಯೆ ತರಬಹುದು

ನವದೆಹಲಿ: ಕೋವಿಡ್‌ 19 ನಿಂದ ಕೇವಲ ಶ್ವಾಸಕೋಶಕ್ಕೆ ಮಾತ್ರ ಹಾನಿ ಅಲ್ಲ. ಮೆದುಳು ಮತ್ತು ಮೂತ್ರ ಪಿಂಡಗಳಿಗೂ ಹಾನಿಯಾಗುತ್ತದೆ ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ಕೊರೊನಾ ವೈರಸ್‌ ನಿಯಂತ್ರಣ ಸಂಬಂಧ ಕೇಂದ್ರ ಸರ್ಕಾರ ರಚಿಸಿರುವ ಟಾಸ್ಕ್‌ ಫೋರ್ಸ್‌ ಸಮಿತಿಯ ಸದಸ್ಯ, ಏಮ್ಸ್‌ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ತೀವ್ರತರವಾದ ಅನಾರೋಗ್ಯದಿಂದ ಬಳಲಿ ಚೇತರಿಸಿಕೊಂಡ ಕೆಲ ತಿಂಗಳ ನಂತರವೂ ರೋಗಿಗಳ ಶ್ವಾಸಕೋಶವೂ ಕೆಟ್ಟ ಆಕಾರದಲ್ಲಿರುವುದು ದೃಢಪಟ್ಟಿದೆ. ಹೀಗಾಗಿ ಅವರಿಗೆ ಮನೆಯಲ್ಲೇ ಆಮ್ಲಜನಕ ನೀಡುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Corona 6

ಸೋಂಕು ಶ್ವಾಸಕೋಶದಿಂದ ಪ್ರಾರಂಭವಾಗುವ ಕಾರಣ ಇದನ್ನು ಶ್ವಾಸಕೋಶದ ಕಾಯಿಲೆ ಎಂದು ಕರೆಯಬಹುದು. ಆದರೆ ಮುಂದಿನ ದಿನಗಳಲ್ಲಿ ಈ ಸೋಂಕು ಇಡೀ ದೇಹಕ್ಕೆ ಸಮಸ್ಯೆ ತರಬಹುದು. ಇದರಿಂದ ಶ್ವಾಸಕೋಶಕ್ಕೆ ಮಾತ್ರ ಹಾನಿ ಅಲ್ಲ. ಮೆದುಳು ಮತ್ತು ಮೂತ್ರ ಪಿಂಡಗಳಿಗೂ ಹಾನಿಯಾಗುತ್ತದೆ. ಇಡೀ ದೇಹಕ್ಕೆ ಸಮಸ್ಯೆ ತರುವ ಕಾರಣ ಇದನ್ನು ʼವ್ಯವಸ್ಥಿತ ಕಾಯಿಲೆʼ ಎಂಬುದಾಗಿ ಕರೆಯಬಹುದು ಎಂದು ಅಭಿಪ್ರಾಯಪಟ್ಟರು.

ಕೋವಿಡ್ -19 ರೋಗಿಗಳು ಈಗ ಪಾರ್ಶ್ವವಾಯು ಮತ್ತು ನರ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈಗ ಇದು ಉಸಿರಾಟ ಸೋಂಕುಗಿಂತಲೂ ಈ ಸಮಸ್ಯೆ ಮತ್ತಷ್ಟು ಹದಗೆಡಿಸಿದೆ ಎಂಬ ಆತಂಕಕಾರಿ ವಿಚಾರವನ್ನು ಹೊರ ಹಾಕಿದರು.

Corona Discharge

ಮೊದಲು ಇದು ಕೇವಲ ನ್ಯುಮೋನಿಯಾ ಎಂದೇ ನಾವು ಭಾವಿಸಿದ್ದೇವು. ಬಳಿಕ ಅಧ್ಯಯನವಾಗುತ್ತಿದ್ದಂತೆ ಹೈಪರ್ಕೋಗುಲೇಬಲ್ ಸ್ಥಿತಿಗೆ ಹೋದಾಗ ಶ್ವಾಸಕೋಶ ಮತ್ತು ಹೃದಯದಲ್ಲಿನ ರಕ್ತನಾಳಗಳನ್ನು ಹೆಪ್ಪುಗಟ್ಟುವಿಕೆಯಿಂದ ರೋಗಿಗಳು ಹಠಾತ್ತನೆ ಸಾಯುತ್ತಿರುವುದು ತಿಳಿಯಿತು. ಆದರೆ ಈಗ ಈ ಬೆಳವಣಿಗೆ ಮೆದುಳಿನಲ್ಲಿ ನಡೆಯುತ್ತಿರುವುದನ್ನು ತಿಳಿಯುತ್ತಿದ್ದೇವೆ. ಪಾರ್ಶ್ವವಾಯು ಮತ್ತು ನರ ಸಮಸ್ಯೆಯಿಂದ ಬಳಲುವ ರೋಗಿಗಳಲ್ಲಿ ಇದು ಹೆಚ್ಚಾಗಿ ಕಾಣಿಸುತ್ತಿದೆ. ಆರಂಭದಲ್ಲಿ ಇದು ದೊಡ್ಡ ಸಮಸ್ಯೆಯಲ್ಲ ಎಂದು ನಾವು ಭಾವಿಸಿದ್ದೆವು. ಆದರೆ ಈಗ ನಾವು ಈ ರೀತಿಯ ಹೆಚ್ಚಿನ ಪ್ರಕರಣಗಳನ್ನು ನೋಡುತ್ತಿದ್ದು, ದೊಡ್ಡ ಸಮಸ್ಯೆಯಾಗಿದೆ ಎಂದು ಗುಲೇರಿಯಾ ತಿಳಿಸಿದರು.

Corona 1 2

ತೀವ್ರವಾದ ನ್ಯುಮೋನಿಯಾ ಹೊಂದಿರುವ ಹಲವಾರು ರೋಗಿಗಳನ್ನು ನಾವು ನೋಡಿದ್ದೇವೆ. ಆರಂಭದಲ್ಲಿ ಸೋಂಕಿನಿಂದಾಗಿ ಶ್ವಾಸಕೋಶಕ್ಕೆ ಗಂಭೀರವಾದ ಗಾಯವಾಗುತ್ತದೆ. ರೋಗಿಗಳು ಗುಣಮುಖರಾದ ಮೂರು ತಿಂಗಳ ಬಳಿಕ ಸಿಟಿ ಸ್ಕ್ಯಾನ್‌ ಮಾಡಿದಾಗ ಅವರ ಶ್ವಾಸಕೋಶ ಕೆಟ್ಟ ಆಕಾರದಲ್ಲಿರುವುದು ಗೊತ್ತಾಗಿದೆ. ಹೀಗಾಗಿ ರೋಗಿಗಳು ಚೇತರಿಕೆಯಾದ ಬಳಿಕವೂ ಕೆಲವರಿಗೆ ಮನೆಯಲ್ಲಿ ಆಮ್ಲಜನಕದ ಅಗತ್ಯವಿದೆ. ಡಿಸ್ಚಾರ್ಜ್‌ ಆದ ರೋಗಿಗಳು ವಾರದ ಒಳಗಡೆ ಈ ಸಮಸ್ಯೆಯ ಬಗ್ಗೆ ದೂರು ನೀಡಿದ್ದಾರೆ. ಗುಣಮುಖರಾದರೂ ಕೆಲಸಕ್ಕೆ ಹೋಗಲು ಶಕ್ತಿ ಇಲ್ಲ ಎಂದಿದ್ದಾರೆ. ಕೆಲ ಸಂದರ್ಭಗಳಲ್ಲಿ, ಗಂಭೀರವಾದ ನರವೈಜ್ಞಾನಿಕ ಸಮಸ್ಯೆಗಳಿವೆ ಎಂದು ಹೇಳಿದರು.

ವೈರಸ್‌ಗೆ ಪ್ರತಿಕ್ರಿಯೆಯಾಗಿ ದೇಹವು ಅಭಿವೃದ್ಧಿಪಡಿಸಿದ ಪ್ರತಿಕಾಯಗಳು ಶಾಶ್ವತ ರೋಗನಿರೋಧಕ ಶಕ್ತಿಯನ್ನು ಒದಗಿಸುತ್ತದೆಯೇ ಎಂಬುದರ ಬಗ್ಗೆ ವಿಶ್ವಾದ್ಯಂತ ಸಂಶೋಧಕರು ಅಧ್ಯಯನ ಮಾಡುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಭಾರತದಲ್ಲೂ ಈ ಬಗ್ಗೆ ಅಧ್ಯಯನ ನಡೆಯುತ್ತಿದೆ. ದೇಹದ ರೋಗನಿರೋಧಕ ಪ್ರತಿಕ್ರಿಯೆಯ ಬಗ್ಗೆ ಕಲಿಯುತ್ತಿದ್ದೇವೆ. ಆದರೆ ಎಷ್ಟು ದಿನದವರೆಗೆ ದೇಹಕ್ಕೆ ಇದು ರಕ್ಷಣೆ ನೀಡುತ್ತದೆ ಎಂಬುದನ್ನು ಈಗಲೇ ಊಹಿಸಲು ಸಾಧ್ಯವಿಲ್ಲ ಎಂದು ಉತ್ತರಿಸಿದರು.

TAGGED:aiimsBrainCorona VirusCovid 19Guleriakidneyಕೊರೊನಾಕೊರೊನಾ ವೈರಸ್ಕೋವಿಡ್ 19ಭಾರತರೋಗ ನಿರೋಧಕಶ್ವಾಸಕೋಶ
Share This Article
Facebook Whatsapp Whatsapp Telegram

Cinema news

dhanush 1
ಸ್ಟಾರ್ ನಟಿಯನ್ನು ಮದ್ವೆಯಾಗಲು ಸಿದ್ಧವಾದ ಧನುಷ್!
Cinema Latest South cinema
bigg boss vulture remarks
ರಣಹದ್ದು ಬಗ್ಗೆ ತಪ್ಪಾದ ಮಾಹಿತಿ; ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್
Cinema Latest Main Post TV Shows
Anup Rubens
ಸೀತಾ ಪಯಣದ ಮೂಲಕ ಮತ್ತೆ ಸದ್ದು ಮಾಡಿದ ಅನೂಪ್ ರೂಬೆನ್ಸ್
Cinema Latest Sandalwood Top Stories
AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema

You Might Also Like

Nikhil Kumaraswamy
Bengaluru City

ಶಿಡ್ಲಘಟ್ಟ ಕೇಸ್‌ನಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ಕ್ರಮ ಆಗದಿದ್ದರೆ ಬೀದಿಗಿಳಿದು ಹೋರಾಟ: ನಿಖಿಲ್ ಕುಮಾರಸ್ವಾಮಿ

Public TV
By Public TV
13 minutes ago
Nikhil Kumaraswamy 1
Bengaluru City

ಜಿಬಿಎ, ಸ್ಥಳೀಯ ಸಂಸ್ಥೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ದೆಹಲಿಯಲ್ಲಿ ತೀರ್ಮಾನ: ನಿಖಿಲ್ ಕುಮಾರಸ್ವಾಮಿ

Public TV
By Public TV
31 minutes ago
Shrikant Pangarkar
Latest

ಮಹಾರಾಷ್ಟ್ರ ಚುನಾವಣೆ| ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗೆ ಜಯ

Public TV
By Public TV
34 minutes ago
Mandya Crime
Crime

ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಪಾಪಿ ಅಣ್ಣ!

Public TV
By Public TV
1 hour ago
Yashwant Varma
Court

ನ್ಯಾ. ಯಶವಂತ್‌ ವರ್ಮಾ ಮನವಿ ತಿರಸ್ಕರಿಸಿದ ಸುಪ್ರೀಂ – ಲೋಕಸಭಾ ತನಿಖಾ ಸಮಿತಿಗೆ ಗ್ರೀನ್‌ ಸಿಗ್ನಲ್

Public TV
By Public TV
1 hour ago
ATM Money robbery in Bidar 1
Bidar

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೀದರ್‌ ಎಟಿಎಂ ದರೋಡೆ ಕೇಸ್‌ಗೆ 1 ವರ್ಷ – ಇನ್ನೂ ಸಿಕ್ಕಿಲ್ಲ ಆರೋಪಿಗಳು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?