Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾದಿಂದ ಶ್ವಾಸಕೋಶಕ್ಕೆ ಮಾತ್ರ ಅಲ್ಲ – ಮೆದುಳು, ಮೂತ್ರ ಪಿಂಡಗಳಿಗೂ ಹಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೊರೊನಾದಿಂದ ಶ್ವಾಸಕೋಶಕ್ಕೆ ಮಾತ್ರ ಅಲ್ಲ – ಮೆದುಳು, ಮೂತ್ರ ಪಿಂಡಗಳಿಗೂ ಹಾನಿ

Corona

ಕೊರೊನಾದಿಂದ ಶ್ವಾಸಕೋಶಕ್ಕೆ ಮಾತ್ರ ಅಲ್ಲ – ಮೆದುಳು, ಮೂತ್ರ ಪಿಂಡಗಳಿಗೂ ಹಾನಿ

Public TV
Last updated: July 13, 2020 11:44 am
Public TV
Share
2 Min Read
Dr Randeep Guleria corona aiims
SHARE

– ಚೇತರಿಕೆಯಾದ ನಂತರವೂ ಮನೆಯಲ್ಲಿ ಆಮ್ಲಜನಕದ ಅಗತ್ಯವಿದೆ
– ಮುಂದೆ ಇಡೀ ದೇಹಕ್ಕೆ ಸಮಸ್ಯೆ ತರಬಹುದು

ನವದೆಹಲಿ: ಕೋವಿಡ್‌ 19 ನಿಂದ ಕೇವಲ ಶ್ವಾಸಕೋಶಕ್ಕೆ ಮಾತ್ರ ಹಾನಿ ಅಲ್ಲ. ಮೆದುಳು ಮತ್ತು ಮೂತ್ರ ಪಿಂಡಗಳಿಗೂ ಹಾನಿಯಾಗುತ್ತದೆ ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ಕೊರೊನಾ ವೈರಸ್‌ ನಿಯಂತ್ರಣ ಸಂಬಂಧ ಕೇಂದ್ರ ಸರ್ಕಾರ ರಚಿಸಿರುವ ಟಾಸ್ಕ್‌ ಫೋರ್ಸ್‌ ಸಮಿತಿಯ ಸದಸ್ಯ, ಏಮ್ಸ್‌ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ತೀವ್ರತರವಾದ ಅನಾರೋಗ್ಯದಿಂದ ಬಳಲಿ ಚೇತರಿಸಿಕೊಂಡ ಕೆಲ ತಿಂಗಳ ನಂತರವೂ ರೋಗಿಗಳ ಶ್ವಾಸಕೋಶವೂ ಕೆಟ್ಟ ಆಕಾರದಲ್ಲಿರುವುದು ದೃಢಪಟ್ಟಿದೆ. ಹೀಗಾಗಿ ಅವರಿಗೆ ಮನೆಯಲ್ಲೇ ಆಮ್ಲಜನಕ ನೀಡುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Corona 6

ಸೋಂಕು ಶ್ವಾಸಕೋಶದಿಂದ ಪ್ರಾರಂಭವಾಗುವ ಕಾರಣ ಇದನ್ನು ಶ್ವಾಸಕೋಶದ ಕಾಯಿಲೆ ಎಂದು ಕರೆಯಬಹುದು. ಆದರೆ ಮುಂದಿನ ದಿನಗಳಲ್ಲಿ ಈ ಸೋಂಕು ಇಡೀ ದೇಹಕ್ಕೆ ಸಮಸ್ಯೆ ತರಬಹುದು. ಇದರಿಂದ ಶ್ವಾಸಕೋಶಕ್ಕೆ ಮಾತ್ರ ಹಾನಿ ಅಲ್ಲ. ಮೆದುಳು ಮತ್ತು ಮೂತ್ರ ಪಿಂಡಗಳಿಗೂ ಹಾನಿಯಾಗುತ್ತದೆ. ಇಡೀ ದೇಹಕ್ಕೆ ಸಮಸ್ಯೆ ತರುವ ಕಾರಣ ಇದನ್ನು ʼವ್ಯವಸ್ಥಿತ ಕಾಯಿಲೆʼ ಎಂಬುದಾಗಿ ಕರೆಯಬಹುದು ಎಂದು ಅಭಿಪ್ರಾಯಪಟ್ಟರು.

ಕೋವಿಡ್ -19 ರೋಗಿಗಳು ಈಗ ಪಾರ್ಶ್ವವಾಯು ಮತ್ತು ನರ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈಗ ಇದು ಉಸಿರಾಟ ಸೋಂಕುಗಿಂತಲೂ ಈ ಸಮಸ್ಯೆ ಮತ್ತಷ್ಟು ಹದಗೆಡಿಸಿದೆ ಎಂಬ ಆತಂಕಕಾರಿ ವಿಚಾರವನ್ನು ಹೊರ ಹಾಕಿದರು.

Corona Discharge

ಮೊದಲು ಇದು ಕೇವಲ ನ್ಯುಮೋನಿಯಾ ಎಂದೇ ನಾವು ಭಾವಿಸಿದ್ದೇವು. ಬಳಿಕ ಅಧ್ಯಯನವಾಗುತ್ತಿದ್ದಂತೆ ಹೈಪರ್ಕೋಗುಲೇಬಲ್ ಸ್ಥಿತಿಗೆ ಹೋದಾಗ ಶ್ವಾಸಕೋಶ ಮತ್ತು ಹೃದಯದಲ್ಲಿನ ರಕ್ತನಾಳಗಳನ್ನು ಹೆಪ್ಪುಗಟ್ಟುವಿಕೆಯಿಂದ ರೋಗಿಗಳು ಹಠಾತ್ತನೆ ಸಾಯುತ್ತಿರುವುದು ತಿಳಿಯಿತು. ಆದರೆ ಈಗ ಈ ಬೆಳವಣಿಗೆ ಮೆದುಳಿನಲ್ಲಿ ನಡೆಯುತ್ತಿರುವುದನ್ನು ತಿಳಿಯುತ್ತಿದ್ದೇವೆ. ಪಾರ್ಶ್ವವಾಯು ಮತ್ತು ನರ ಸಮಸ್ಯೆಯಿಂದ ಬಳಲುವ ರೋಗಿಗಳಲ್ಲಿ ಇದು ಹೆಚ್ಚಾಗಿ ಕಾಣಿಸುತ್ತಿದೆ. ಆರಂಭದಲ್ಲಿ ಇದು ದೊಡ್ಡ ಸಮಸ್ಯೆಯಲ್ಲ ಎಂದು ನಾವು ಭಾವಿಸಿದ್ದೆವು. ಆದರೆ ಈಗ ನಾವು ಈ ರೀತಿಯ ಹೆಚ್ಚಿನ ಪ್ರಕರಣಗಳನ್ನು ನೋಡುತ್ತಿದ್ದು, ದೊಡ್ಡ ಸಮಸ್ಯೆಯಾಗಿದೆ ಎಂದು ಗುಲೇರಿಯಾ ತಿಳಿಸಿದರು.

Corona 1 2

ತೀವ್ರವಾದ ನ್ಯುಮೋನಿಯಾ ಹೊಂದಿರುವ ಹಲವಾರು ರೋಗಿಗಳನ್ನು ನಾವು ನೋಡಿದ್ದೇವೆ. ಆರಂಭದಲ್ಲಿ ಸೋಂಕಿನಿಂದಾಗಿ ಶ್ವಾಸಕೋಶಕ್ಕೆ ಗಂಭೀರವಾದ ಗಾಯವಾಗುತ್ತದೆ. ರೋಗಿಗಳು ಗುಣಮುಖರಾದ ಮೂರು ತಿಂಗಳ ಬಳಿಕ ಸಿಟಿ ಸ್ಕ್ಯಾನ್‌ ಮಾಡಿದಾಗ ಅವರ ಶ್ವಾಸಕೋಶ ಕೆಟ್ಟ ಆಕಾರದಲ್ಲಿರುವುದು ಗೊತ್ತಾಗಿದೆ. ಹೀಗಾಗಿ ರೋಗಿಗಳು ಚೇತರಿಕೆಯಾದ ಬಳಿಕವೂ ಕೆಲವರಿಗೆ ಮನೆಯಲ್ಲಿ ಆಮ್ಲಜನಕದ ಅಗತ್ಯವಿದೆ. ಡಿಸ್ಚಾರ್ಜ್‌ ಆದ ರೋಗಿಗಳು ವಾರದ ಒಳಗಡೆ ಈ ಸಮಸ್ಯೆಯ ಬಗ್ಗೆ ದೂರು ನೀಡಿದ್ದಾರೆ. ಗುಣಮುಖರಾದರೂ ಕೆಲಸಕ್ಕೆ ಹೋಗಲು ಶಕ್ತಿ ಇಲ್ಲ ಎಂದಿದ್ದಾರೆ. ಕೆಲ ಸಂದರ್ಭಗಳಲ್ಲಿ, ಗಂಭೀರವಾದ ನರವೈಜ್ಞಾನಿಕ ಸಮಸ್ಯೆಗಳಿವೆ ಎಂದು ಹೇಳಿದರು.

ವೈರಸ್‌ಗೆ ಪ್ರತಿಕ್ರಿಯೆಯಾಗಿ ದೇಹವು ಅಭಿವೃದ್ಧಿಪಡಿಸಿದ ಪ್ರತಿಕಾಯಗಳು ಶಾಶ್ವತ ರೋಗನಿರೋಧಕ ಶಕ್ತಿಯನ್ನು ಒದಗಿಸುತ್ತದೆಯೇ ಎಂಬುದರ ಬಗ್ಗೆ ವಿಶ್ವಾದ್ಯಂತ ಸಂಶೋಧಕರು ಅಧ್ಯಯನ ಮಾಡುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಭಾರತದಲ್ಲೂ ಈ ಬಗ್ಗೆ ಅಧ್ಯಯನ ನಡೆಯುತ್ತಿದೆ. ದೇಹದ ರೋಗನಿರೋಧಕ ಪ್ರತಿಕ್ರಿಯೆಯ ಬಗ್ಗೆ ಕಲಿಯುತ್ತಿದ್ದೇವೆ. ಆದರೆ ಎಷ್ಟು ದಿನದವರೆಗೆ ದೇಹಕ್ಕೆ ಇದು ರಕ್ಷಣೆ ನೀಡುತ್ತದೆ ಎಂಬುದನ್ನು ಈಗಲೇ ಊಹಿಸಲು ಸಾಧ್ಯವಿಲ್ಲ ಎಂದು ಉತ್ತರಿಸಿದರು.

TAGGED:aiimsBrainCorona VirusCovid 19Guleriakidneyಕೊರೊನಾಕೊರೊನಾ ವೈರಸ್ಕೋವಿಡ್ 19ಭಾರತರೋಗ ನಿರೋಧಕಶ್ವಾಸಕೋಶ
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

bombs oil depots in iran
Latest

ಇರಾನ್‌ಗೆ ಬಿಗ್‌ ಶಾಕ್‌ ಕೊಟ್ಟ ಅಮೆರಿಕ-ಇಸ್ರೇಲ್‌; ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ದಾಳಿ

Public TV
By Public TV
8 minutes ago
India vs New Zealand
Cricket

T20 World Cup final: ಭಾರತ vs ನ್ಯೂಜಿಲೆಂಡ್‌ ಫೈನಲ್‌ ಫೈಟ್‌ – ಟಿ20 ವಿಶ್ವಕಪ್‌ ಕಿರೀಟ ಯಾರ ಮುಡಿಗೆ?

Public TV
By Public TV
35 minutes ago
car hits lorry three dead in kaggalipura
Crime

ರಾಮನಗರ | ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಮೂವರು ದುರ್ಮರಣ, ಮತ್ತೋರ್ವನ ಸ್ಥಿತಿ ಗಂಭೀರ

Public TV
By Public TV
41 minutes ago
ballari student attack
Bellary

9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ – ಓರ್ವ ಬಾಲಕ ಸಾವು, 7 ಮಂದಿಗೆ ಗಾಯ

Public TV
By Public TV
1 hour ago
KJ GEORGE 1
Chikkamagaluru

ಚಿಕ್ಕಮಗಳೂರು | ಜಿಲ್ಲೆಯಲ್ಲಿರೋ ಐವರು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ಕೊಡಿ: ಕೆ.ಜೆ ಜಾರ್ಜ್

Public TV
By Public TV
2 hours ago
Palak Poori
Food

ಸಂಡೇ ಸ್ಪೆಷಲ್‌ ಪಾಲಕ್ ಪೂರಿ ಮಾಡಿ..

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?