Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಗಣಿ ಹಗರಣಕ್ಕಿಂತ ದೊಡ್ದ ಹಗರಣ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಗಣಿ ಹಗರಣಕ್ಕಿಂತ ದೊಡ್ದ ಹಗರಣ: ಸಿದ್ದರಾಮಯ್ಯ

Bengaluru City

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಗಣಿ ಹಗರಣಕ್ಕಿಂತ ದೊಡ್ದ ಹಗರಣ: ಸಿದ್ದರಾಮಯ್ಯ

Public TV
Last updated: July 16, 2020 3:20 pm
Public TV
Share
3 Min Read
Siddaramaiah
SHARE

– ಜಹಗೀರದಾರರು, ಜಮೀನ್ದಾರಿ ಪದ್ಧತಿ ಮತ್ತೆ ತರುವ ಪ್ರಯತ್ನ
– ಅಂಬಾನಿ, ಅದಾನಿ ಕೃಷಿ ಮಾಡ್ತಾನಾ..?

ಬೆಂಗಳೂರು: ಬಿಜೆಪಿ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ತಂದಿದೆ. ಕ್ಯಾಬಿನೆಟ್‍ನಲ್ಲಿ ತಿದ್ದುಪಡಿಗೆ ತೀರ್ಮಾನ ಮಾಡಿದಾಗಲೇ ವಿರೋಧ ಮಾಡಿದ್ದೇವು. ಕೋವಿಡ್ ಸಂದರ್ಭದಲ್ಲಿ ಸರ್ಕಾರ ಸುಗ್ರೀವಾಜ್ಞೆ ತರಲ್ಲ ಎಂದು ಅಂದುಕೊಂಡಿದ್ದೆ. ಆದರೆ ಕೊರೊನಾ ಸಂದರ್ಭ ಬಳಸಿಕೊಂಡು ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆ ಪ್ರದರ್ಶನ ಮಾಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರ ವಿರುದ್ಧ ಕಿರಿಕಾರಿದ್ದಾರೆ.

farmers

ಕುಮಾರಕೃಪಾ ಸರ್ಕಾರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿಗೆ ಸುಗ್ರೀವಾಜ್ಞೆ ತಂದಿರುವುದು ಕರ್ನಾಟಕಕ್ಕೆ ಕರಾಳವಾದ ದಿನವಾಗಿದೆ. ರೈತರ, ಕೂಲಿ ಕಾರ್ಮಿಕರ, ಹಿಂದುಳಿದವರ ವಿರೋಧಿಯಾದ ತಿದ್ದುಪಡಿಯ ಸುಗ್ರೀವಾಜ್ಞೆ ಇದಾಗಿದೆ ಎಂದರು.

ಸುಮಾರು 13,814 ಪ್ರಕರಣಗಳು ಬಾಕಿ ವಿಚಾರಣೆಯಲ್ಲಿದ್ದವು. ಆದರೆ ಸದ್ಯ ಸುಗ್ರೀವಾಜ್ಞೆಯಿಂದ ಎಲ್ಲ ಪ್ರಕರಣಗಳು ವಜಾ ಆಗುತ್ತವೆ. 79ಎ, 79ಬಿ ರದ್ದತಿಯ ಹಿಂದೆ ಷಡ್ಯಂತ್ರವಿದೆ. ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಹೆಚ್ಚು ಕೇಸ್‍ಗಳು ದಾಖಲಾಗಿದ್ದು, ಸುಮಾರು 45-50 ಸಾವಿರ ಕೋಟಿ ರೂಪಾಯಿ ಬೆಳೆ ಬಾಳುವ ಜಮೀನಿನ ಕೇಸ್‍ಗಳು ವಜಾ ಮಾಡಿದ್ದಾರೆ ಎಂದು ಆರೋಪಿಸಿದರು.

cm bsy 1

ಸೆಕ್ಷನ್ 63ಕ್ಕೆ ತಿದ್ದುಪಡಿ ತರುವ ಮೂಲಕ ಒಂದು ಕುಟುಂಬಕ್ಕೆ ಇದ್ದ 118 ಎಕರೆ ಮಿತಿಯನ್ನು 436 ಎಕರೆಗೆ ಹೆಚ್ಚಿಸಿದ್ದಾರೆ. 436 ಎಕರೆ ಯಾರು ತೆಗೆದುಕೊಳ್ತಾರೆ? ರೈತರು ಅಷ್ಟು ಜಮೀನು ತೆಗೆದುಕೊಳ್ತಾರಾ? ಇದರಿಂದ ಬಂಡವಾಳಶಾಹಿಗಳಿಗೆ ಅನುಕೂಲ ಆಗಲಿದೆ. ಇಡೀ ರೈತ ಸಮುದಾಯ ನಾಶ ಮಾಡಲು ಸರ್ಕಾರ ಹೊರಟಿದೆ. ಎಲ್ಲರೂ ಕಾರ್ಪೋರೆಟ್ ಸಂಸ್ಥೆಗಳ ಬಾಗಿಲು ಕಾಯಬೇಕಾದ ಸ್ಥಿತಿ ಬರುತ್ತೆ. ಬಂಡಾವಳಶಾಹಿಗಳು ಭೂಮಿ ತಗೊಂಡು ರಿಯಲ್ ಎಸ್ಟೇಟ್ ಮಾಡ್ತಾರೆ. ಆಗ ಆಹಾರ ಉತ್ಪಾದನೆ ಎಲ್ಲಿ ಆಗುತ್ತೆ ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರದಿಂದ ಜಹಗೀರದಾರರು, ಜಮೀನ್ದಾರಿ ಪದ್ಧತಿ ಮತ್ತೆ ತರುವ ಪ್ರಯತ್ನ ನಡೆಯುತ್ತಿದೆ. ಅಂಬಾನಿ, ಅದಾನಿ ಕೃಷಿ ಮಾಡ್ತಾನಾ? ರಿಯಲ್ ಎಸ್ಟೇಟ್ ಮಾಡ್ತಾನೆ. ಇದು ಸಾಮಾನ್ಯ ರೈತರ ಮೇಲೆ ದುಷ್ಪರಿಣಾಮ ಬೀರುತ್ತೆ. ಇದು ಗಣಿ ಹಗರಣಕ್ಕಿಂತ ದೊಡ್ದ ಹಗರಣ. ಯಡಿಯೂರಪ್ಪ ಹಸಿರು ಶಾಲು ಹಾಕಿಕೊಂಡು ಪ್ರಮಾಣ ವಚನ ತೆಗೆದುಕೊಂಡು ರೈತರ ಭೂಮಿಯನ್ನು ಕೊಡುತ್ತಿದ್ದಾರೆ. ಈ ಸರ್ಕಾರ ರೈತ ವಿರೋಧಿ ಸರ್ಕಾರ ಎಂದರು.

Congress flag 2 e1573529275338

ಇಡೀ ರಾಜ್ಯ ಸರ್ಕಾರವೇ ಈ ಹಗರಣದಲ್ಲಿ ಹಗರಣದಲ್ಲಿ ಭಾಗಿಯಾಗಿದೆ. ನಮ್ಮ ಪಕ್ಷ ಒಕ್ಕೊರಲಿನಿಂದ ಸುಗ್ರೀವಾಜ್ಞೆ ಮತ್ತು ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದೆ. ಕೊರೊನಾ ಸಂದರ್ಭದಲ್ಲಿ ಸುಗ್ರೀವಾಜ್ಞೆ ತರುವ ಅಗತ್ಯತೆ ಏನಿತ್ತು? ಕೊರೊನಾದಲ್ಲಿ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನ, ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. ಈ ಬಗ್ಗೆ ಹೋರಾಟ ಮಾಡುವುದನ್ನು ಬಿಟ್ಟು ಕಳ್ಳದಾರಿಯಲ್ಲಿ ಹೊರಟಿದ್ದೀರಿ. ಪಕ್ಷದಲ್ಲಿ ತೀರ್ಮಾನಿಸಿ ಗಣಿ ಹೋರಾಟದ ರೀತಿಯೇ ಭೂ ಸುಧಾರಣಾ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಸರ್ಕಾರ ವಿರುದ್ಧ ಆರೋಪಿಸಿದರು.

ಮುಖ್ಯ ಕಾರ್ಯದರ್ಶಿಗಳಿಗೆ ಕೋವಿಡ್ ಲೆಕ್ಕ ಕೊಡಿ ಅಂತಾ ಪತ್ರ ಬರೆದಿದ್ದೇನೆ. 2-3 ದಿನಗಳಲ್ಲಿ ಲೆಕ್ಕ ಕೊಡುವುದಾಗಿ ಹೇಳಿದ್ದಾರೆ. ಲೆಕ್ಕ ಕೊಟ್ಟ ಮೇಲೆ ಮತ್ತೆ ಬರುತ್ತೇನೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿವೆ. ಮೊದಲು ಸೋಂಕು ಹರಡದಂತೆ ಕ್ರಮವಹಿಸಬೇಕು. ಮೂಲಭೂತ ಸೌಲಭ್ಯಗಳನ್ನ ಒದಗಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

Corona 1 10 app

ಇದೇ ವೇಳೆ ವರ್ಕ್ ಇನ್ಸ್ ಪೆಕ್ಟರ್ ಮತ್ತು ಪೌರಕಾರ್ಮಿಕ ಸಾವಿನ ಪ್ರಕರಣಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯ ಸರ್ಕಾರ, ಬಿಬಿಎಂಪಿ ನಿಷ್ಕ್ರಿಯವಾಗಿದ್ದು ವಿಫಲವಾಗಿದೆ. ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ವಾರಿಯರ್ಸ್ ಗೆ ಸಹಾಯ ಮಾಡಲು ಆಗಿಲಿಲ್ಲ ಎಂದರೇ ಏನು ಹೇಳಬೇಕು? ಸರ್ಕಾರ ಅಗತ್ಯವಾಗಿ ಎರಡು ಕೆಲಸಗಳನ್ನು ಮಾಡಬೇಕಿದೆ. ಮೊದಲು ಪಾಸಿಟಿವ್ ಬಂದ ರೋಗಿಗಳನ್ನು ಗುಣಪಡಿಸಬೇಕು. ಇದರೊಂದಿಗೆ ರೋಗ ಬರದಂತೆ ತಡೆಯಬೇಕಾಗಿದ್ದು, ಸರ್ಕಾರ ಇದನ್ನೇ ಮಾಡುತ್ತಿಲ್ಲ ಎಂದರು.

Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
38 seconds ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
12 minutes ago
exit polls
Latest

Exit Polls 2026 Live: ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ‌

Public TV
By Public TV
13 minutes ago
NDA To Get Second Straight Term In Puducherry With 16 20 Of 30 Seats Exit Poll
Latest

Exit Polls – ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ

Public TV
By Public TV
18 minutes ago
pm modi 5
Latest

Exit Poll| ಪಶ್ಚಿಮ ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿ ಅಧಿಕಾರಕ್ಕೆ

Public TV
By Public TV
1 hour ago
MK Stalin Vijay
Latest

Exit Poll Results 2026 | ತಮಿಳುನಾಡಿನಲ್ಲಿ ಮತ್ತೆ ಡಿಎಂಕೆಗೆ ಪಟ್ಟಾಭಿಷೇಕ – ದಳಪತಿಯ ಟಿವಿಕೆಗೆ ಹೀನಾಯ ಸೋಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?