Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ದೇವರೇ ಕಾಪಾಡಬೇಕು’ – ಹೇಳಿಕೆ ನೀಡಿದ್ದು ಯಾಕೆಂದು ವಿವರಿಸಿದ ಶ್ರೀರಾಮುಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ದೇವರೇ ಕಾಪಾಡಬೇಕು’ – ಹೇಳಿಕೆ ನೀಡಿದ್ದು ಯಾಕೆಂದು ವಿವರಿಸಿದ ಶ್ರೀರಾಮುಲು

Bengaluru City

‘ದೇವರೇ ಕಾಪಾಡಬೇಕು’ – ಹೇಳಿಕೆ ನೀಡಿದ್ದು ಯಾಕೆಂದು ವಿವರಿಸಿದ ಶ್ರೀರಾಮುಲು

Public TV
Last updated: July 16, 2020 3:35 pm
Public TV
Share
2 Min Read
Sriramulu
SHARE

ಬೆಂಗಳೂರು: ನನ್ನ ಹೇಳಿಕೆಯನ್ನು ಪ್ರಸ್ತಾಪಿಸಿ ಸಿಎಂ ಸೇರಿದಂತೆ ಮಂತ್ರಿಗಳು ರಾಜೀನಾಮೆ ನೀಡಲಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಆಗ್ರಹಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಈಗ ಸ್ಪಷ್ಟನೆ ನೀಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸೋಂಕು ಹೆಚ್ಚಾಗಲು, ಸರ್ಕಾರದ ನಿರ್ಲಕ್ಷ್ಯ, ಮಂತ್ರಿಗಳ ಬೇಜವಾಬ್ದಾರಿ, ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸುವ ಸಂದರ್ಭದಲ್ಲಿ, ಆರೋಪಗಳು ಸತ್ಯಕ್ಕೆ ದೂರವಾದದ್ದು, ಸೋಂಕು ತಡೆಯಲು ಜನರಲ್ಲಿ ಜಾಗೃತಿ ಬರಬೇಕು, ಸೋಂಕು ತಡೆಯುವಲ್ಲಿ ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿ ಎಡವಿದರೆ ಪರಿಸ್ಥಿತಿ ಕ್ಲಿಷ್ಟಕರ ಎಂದು ಹೇಳುವ ಸಂರ್ಭದಲ್ಲಿ, ‘ಇನ್ನೂ ಎಡವಿದರೆ ದೇವರೇ ಕಾಪಾಡಬೇಕು’ ಎಂದು ಹೇಳಿದ ಎಚ್ಚರಿಕೆಯ ಮಾತುಗಳು ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಒಬ್ರು ದೇವರ ಮೇಲೆ ಭಾರ ಹಾಕ್ತಾರೆ, ಮತ್ತೊಬ್ರು ದೇವರ ಕಥೆ ಹೇಳ್ತಾರೆ: ಡಿಕೆಶಿ

2/3
ಆರೋಪಗಳು 'ಸತ್ಯಕ್ಕೆ ದೂರವಾದದ್ದು', 'ಸೋಂಕು ತಡೆಯಲು ಜನರಲ್ಲಿ ಜಾಗೃತಿ ಬರಬೇಕು, ಸೋಂಕು ತಡೆಯುವಲ್ಲಿ ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿ ಎಡವಿದರೆ ಪರಿಸ್ಥಿತಿ ಕ್ಲಿಷ್ಟಕರ' ಎಂದು ಹೇಳುವ ಸಂರ್ಭದಲ್ಲಿ, 'ಇನ್ನೂ ಎಡವಿದರೆ ದೇವರೇ ಕಾಪಾಡಬೇಕು' ಎಂದು ಹೇಳಿದ ಎಚ್ಚರಿಕೆಯ ಮಾತುಗಳು ಅವು.

— B Sriramulu (@sriramulubjp) July 16, 2020

ಸರ್ಕಾರ, ನಮ್ಮ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಸಚಿವರುಗಳು ಹಗಲಿರುಳು ಕೆಲಸ ಮಾಡುತ್ತಿದ್ದೇವೆ. ಈ ಶತಮಾನದ ಸವಾಲೊಂದನ್ನು ಸಮರ್ಥವಾಗಿ ಎದುರಿಸಿ ಗೆಲ್ಲಲು, ಜನರಿಗಾಗಿ ದುಡಿಯುತ್ತಿದ್ದೇವೆ. ತಪ್ಪಾಗಿ ಅರ್ಥೈಸಲಾದ ಮಾತಿಗೆ ನನ್ನ ಸ್ಪಷ್ಟನೆ ಎಂದು ಬರೆದುಕೊಂಡಿದ್ದಾರೆ.

ಡಿಕೆಶಿ ಹೇಳಿದ್ದೇನು?
ಜನರ ಆರೋಗ್ಯ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲ ಮಂತ್ರಿಗಳು ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಆಗ್ರಹಿಸಿದ್ದಾರೆ.

3/3
ಸರ್ಕಾರ, ನಮ್ಮ ಮುಖ್ಯಮಂತ್ರಿಗಳಾದ @BSYBJP ಹಾಗೂ ಸಚಿವರುಗಳು ಹಗಲಿರುಳೂ ಕೆಲಸ ಮಾಡುತ್ತಿದ್ದೇವೆ. ಈ ಶತಮಾನದ ಸವಾಲೊಂದನ್ನು ಸಮರ್ಥವಾಗಿ ಎದುರಿಸಿ ಗೆಲ್ಲಲು, ಜನರಿಗಾಗಿ ದುಡಿಯುತ್ತಿದ್ದೇವೆ. ತಪ್ಪಾಗಿ ಅರ್ಥೈಸಲಾದ ಮಾತಿಗೆ ನನ್ನ ಸ್ಪಷ್ಟನೆ.

— B Sriramulu (@sriramulubjp) July 16, 2020

ಜನರನ್ನು ರಕ್ಷಿಸುವುದು ದೇವರ ಕೈಯಲ್ಲಿದೆ ಎಂಬ ಶ್ರೀರಾಮುಲು ಹೇಳಿಕೆ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಅವರು, ಬಹಳ ಶ್ರಮವಹಿಸಿ ಬಿಜೆಪಿಯವರು ಸರ್ಕಾರವನ್ನು ತಂದಿದ್ದಾರೆ. ಅವರಿಗೆ ಸರ್ಕಾರ ನಡೆಸಲು ಆಗದೇ ಇದ್ದರೆ ರಾಜೀನಾಮೆ ನೀಡಿ ರಾಜ್ಯಪಾಲರ ಆಡಳಿತ ಬರಲಿ ಎಂದು ವಾಗ್ದಾಳಿ ನಡೆಸಿದರು.

ಈಗ ನಮ್ಮ ಕೈಯಲ್ಲಿ ಆಗ್ತಿಲ್ಲ ದೇವರೆ ಕಾಪಾಡಪ್ಪ ಎಂದು ಶ್ರೀರಾಮುಲು ಹೇಳುತ್ತಾರೆ. ಶ್ರೀರಾಮುಲು ಹೇಳಿಕೆ ಅಲ್ಲ ಇದು ಸರ್ಕಾರದ ಹೇಳಿಕೆ. ಇನ್ನೊಬ್ಬ ಸಚಿವರು ದಿನ ದೇವರ ಕಥೆ ಹೇಳ್ತಾರೆ. ದೇವರ ಮೇಲೆ ನಂಬಿಕೆ ಇಡಲಿ. ಸರ್ಕಾರ ಹೇಗೆ ಕೊರೊನಾವನ್ನು ಹೇಗೆ ನಿಯಂತ್ರಿಸಿದೆ ಎನ್ನುವುದು ತಿಳಿದೆ. ಎಲ್ಲರೂ ರಾಜೀನಾಮೆ ನೀಡಿ ಅಧಿಕಾರಿಗಳು ರಾಜ್ಯವನ್ನು ನೋಡಿಕೊಳ್ಳಲಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

TAGGED:Covid 19godkannada newskarnatakasriramuluಕೊರೊನಾಕೊರೊನಾ ವೈರಸ್ಕೋವಿಡ್ 19ಡಿಕೆ ಶಿವಕುಮಾರ್ಶ್ರೀರಾಮುಲು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
35 seconds ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
28 minutes ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
44 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
1 hour ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?