Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಂಎಲ್‍ಎಗಾಗಿ ಠಾಣೆಯಲ್ಲೇ ದಲಿತ ಯುವಕನ ತಲೆ ಬೋಳಿಸಿ ಹಲ್ಲೆ ಮಾಡಿದ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಎಂಎಲ್‍ಎಗಾಗಿ ಠಾಣೆಯಲ್ಲೇ ದಲಿತ ಯುವಕನ ತಲೆ ಬೋಳಿಸಿ ಹಲ್ಲೆ ಮಾಡಿದ ಪೊಲೀಸರು

Latest

ಎಂಎಲ್‍ಎಗಾಗಿ ಠಾಣೆಯಲ್ಲೇ ದಲಿತ ಯುವಕನ ತಲೆ ಬೋಳಿಸಿ ಹಲ್ಲೆ ಮಾಡಿದ ಪೊಲೀಸರು

Public TV
Last updated: July 22, 2020 4:49 pm
Public TV
Share
2 Min Read
caste dalit cast out caste
SHARE

– ತಾಯಿಯ ಮುಂದೆ ಮಗನನ್ನು ಮಾರಣಾಂತಿಕವಾಗಿ ಥಳಿಸಿದ ಪೊಲೀಸ್ರು

ಹೈದರಾಬಾದ್: ಶಾಸಕರೊಬ್ಬರ ಆದೇಶವನ್ನು ಪಾಲಿಸಿದ ಇಬ್ಬರು ಪೊಲೀಸರು ಠಾಣೆಯಲ್ಲೇ ದಲಿತ ಯುವಕನ ತಲೆ ಬೋಳಿಸಿ ಅವನ ಮೇಲೆ ಹಲ್ಲೆ ಮಾಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಅಂಧ್ರ ಪ್ರದೇಶದ ಆಡಳಿತದಲ್ಲಿರುವ ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರ ಸೂಚನೆಯಂತೆ ಪೊಲೀಸರು ಈ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಈ ಘಟನೆ ಸೋಮವಾರ ಹೈದರಾಬಾದ್‍ನಿಂದ 271 ಕಿ.ಮೀ ದೂರದಲ್ಲಿರುವ ಪೂರ್ವ ಗೋದಾವರಿ ಜಿಲ್ಲೆಯ ಪೊಲೀಸ್ ಠಾಣೆ ಒಳಗೆ ನಡೆದಿದ್ದು, ಈಗ ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸಬ್ ಇನ್ಸ್‌ಪೆಕ್ಟರ್‌ ಮತ್ತು ಇಬ್ಬರು ಪೇದೆಗಳನ್ನು ಅರೆಸ್ಟ್ ಮಾಡಲಾಗಿದೆ.

POLICE 1

ಶೋಷಣೆಗೆ ಒಳಗಾದ ದಲಿತ ಯುವಕನನ್ನು ವೇದುಲ್ಲಪಲ್ಲಿ ಗ್ರಾಮದ ವರಪ್ರಸಾದ್ ಎಂದು ಗುರುತಿಸಲಾಗಿದೆ. ಆತ ಪೊಲೀಸರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಘಟನೆ ನಡೆದಾಗ ವರಪ್ರಸಾದ್ ತಾಯಿ ಕೂಡ ಠಾಣೆಯಲ್ಲೇ ಇದ್ದರು ಎಂದು ಹೇಳಲಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಗೌತಮ್ ಸಾವಂಗ್ ಈ ಘಟನೆಯನ್ನು ಖಂಡಿಸಿ ತನಿಖೆಗೆ ಆದೇಶಿಸಿದ್ದಾರೆ. ಜೊತೆಗೆ ಘಟನೆಯಲ್ಲಿ ಭಾಗಿಯಾದ ಮೂವರು ಪೊಲೀಸರನ್ನು ಅಮಾನತು ಮಾಡಿ ಅರೆಸ್ಟ್ ಮಾಡಲಾಗಿದೆ.

YSR 2019 lok sabha election 750 min

ವರಪ್ರಸಾದ್ ಹೇಳುವ ಪ್ರಕಾರ, ಸ್ಥಳೀಯರೊಬ್ಬರ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ ಅಲ್ಲಿ ಹೋಗುತ್ತಿದ್ದ ಮರಳಿನ ಟ್ರಕ್‍ಗಳನ್ನು ಪ್ರಸಾದ್ ಮತ್ತು ಆತನ ಇನ್ನಿಬ್ಬರು ತಡೆದು ನಿಲ್ಲಿಸಿದ್ದಾರೆ. ಇದರಿಂದ ಕೋಪಗೊಂಡ ಎಂಎಲ್‍ಎ ವರಪ್ರಸಾದ್‍ಗೆ ಕಾರಿನಲ್ಲಿ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಶಾಸಕರಿಗೂ ಮತ್ತು ವರಪ್ರಸಾದ್ ನಡುವೆ ಜಗಳವಾಗಿದೆ. ಇದರಿಂದ ಕೋಪಗೊಂಡ ಶಾಸಕ ಪೊಲೀಸರನ್ನು ಕರೆಸಿ ಆತನಿಗೆ ಸರಿಯಾಗಿ ಬುದ್ಧಿ ಕಲಿಸಿ ಎಂದು ಸೂಚಿಸಿದ್ದಾರೆ. ಆಗ ಪೊಲೀಸರು ವರಪ್ರಸಾದ್‍ನನ್ನು ಅರೆಸ್ಟ್ ಮಾಡಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

police 1 e1585506284178

ಶಾಸಕರ ಜೊತೆ ಗಲಾಟೆಯಾದ ಮರುದಿನ ಪ್ರಸಾದ್ ಮನೆಗೆ ಬಂದ ಪೊಲೀಸ್ ಅಧಿಕಾರಿಗಳು, ನಿನ್ನನ್ನು ವಿಚಾರಣೆ ಮಾಡಬೇಕು ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ. ನಂತರ ಠಾಣೆಯ ಒಳಗೆ ಇನ್ಸ್‌ ಪೆಕ್ಟರ್‌ ಆತನಿಗೆ ಮನಬದಂತೆ ಥಳಿಸಿದ್ದಾನೆ. ಬೆಲ್ಟ್ ಮತ್ತು ಶೂನಲ್ಲಿ ಹಲ್ಲೆ ಮಾಡಿದ್ದಾರೆ. ನಂತರ ಠಾಣೆಗೆ ಕ್ಷೌರಿಕನನ್ನು ಕರೆಸಿ, ವರಪ್ರಸಾದ್‍ನ ತಲೆ ಮತ್ತು ಮೀಸೆಯನ್ನು ಬೋಳಿಸಿದ್ದಾರೆ. ಜೊತೆಗೆ ಮತ್ತೆ ಹಲ್ಲೇ ಮಾಡಿ, ನಂತರ ಆತನನ್ನು ಸರ್ಕಾರಿ ಆಸ್ಪತ್ರೆಗೆ ತಂದು ದಾಖಲು ಮಾಡಿದ್ದಾರೆ.

rgher

ಎಸ್‍ಸಿ/ಎಸ್‍ಟಿ ದೌರ್ಜನ್ಯ (ತಡೆಗಟ್ಟುವಿಕೆ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯಡಿ ಸಬ್‍ಇನ್ಸ್‌ಪೆಕ್ಟರ್‌ ಮತ್ತು ಇಬ್ಬರು ಪೇದೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸೀತಾನಗರಂ ಪೊಲೀಸರು ಯುವಕನನ್ನು ಅವಮಾನಿಸಿದ ಘಟನೆಗೆ ನಾವು ವಿಷಾದಿಸುತ್ತೇವೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ಪೊಲೀಸ್ ಮುಖ್ಯ ಅಧಿಕಾರಿ ಕೆ.ವಿ.ಮೋಹನ್ ರಾವ್ ಹೇಳಿದ್ದಾರೆ.

https://twitter.com/ncbn/status/1285549093830291456

ಈ ವಿಚಾರವಾಗಿ ಟ್ವೀಟ್ ಮಾಡಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ಮುಖಂಡ ಚಂದ್ರಬಾಬು ನಾಯ್ಡು, ಜಂಗಲ್ ರಾಜ್ ಆಂಧ್ರಪ್ರದೇಶಕ್ಕೆ ವಾಪಸ್ ಬಂದಿದೆ. ವೈಎಸ್‍ಆರ್ ಪಕ್ಷದ ಶಾಸಕರೊಬ್ಬ ವರಪ್ರಸಾದ್ ತಲೆಯನ್ನು ಬೋಳಿಸಿರುವುದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.

TAGGED:assaultDalit YouthHead shaveHyderabadpoliceYSR mlaತಲೆ ಬೋಳಿಸುದಲಿತ ಯುವಕಪಬ್ಲಿಕ್ ಟಿವಿಪೊಲೀಸ್ವೈಎಸ್‍ಆರ್ ಶಾಸಕಹಲ್ಲೆಹೈದರಾಬಾದ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Donald Trump 1
Latest

ಇರಾನ್ ಹಡಗುಗಳನ್ನು ವಶಪಡಿಸಿಕೊಳ್ಳೋದಕ್ಕಿಂತ ಮುಳುಗಿಸೋದೆ ನಮ್ಮ ಸೇನೆಗೆ ಮಜಾ: ಟ್ರಂಪ್‌

Public TV
By Public TV
8 minutes ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
26 minutes ago
LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
36 minutes ago
fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
41 minutes ago
Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
1 hour ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?