Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ: ಶಾಸಕರಿಗೆ ಕೋಟ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ: ಶಾಸಕರಿಗೆ ಕೋಟ ಟಾಂಗ್

Bengaluru City

ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ: ಶಾಸಕರಿಗೆ ಕೋಟ ಟಾಂಗ್

Public TV
Last updated: July 29, 2020 2:23 pm
Public TV
Share
2 Min Read
KHADER KOTA
SHARE

ಬೆಂಗಳೂರು/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ವರ್ಗಾವಣೆ ಮಾಡಿದ ವಿಚಾರ ಸಂಬಂಧ ಶಾಸಕ ಯು.ಟಿ ಖಾದರ್ ಹೇಳಿಕೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಟಾಂಗ್ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಶಾಸಕರಿಗೆ ತಿರುಗೇಟು ನೀಡಿರುವ ಕೋಟ, ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಟ. ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ಎಂದು ಬರೆದುಕೊಂಡಿದ್ದಾರೆ.

ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಟ. ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ.@utkhader https://t.co/wbLoYODrer

— Kota Shrinivas Poojari (@KotasBJP) July 29, 2020

ಇನ್ನೊಂದು ಟ್ವೀಟ್ ಮಾಡಿ, ಕೊರೊನಾ ನಿಯಂತ್ರಣಕ್ಕೆ ಪ್ರತಿಪಕ್ಷಗಳ ಸಹಕಾರ ಜಿಲ್ಲಾಡಳಿತ ಕೋರಿದೆ. ದುರಾದೃಷ್ಟಕ್ಕೆ, ಶವಸಂಸ್ಕಾರದ ಹೆಸರಿನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಪ್ರಚಾರ ಪಡೆಯುತ್ತಿರುವುದು ವಿಪಕ್ಷದ ಜನಪ್ರತಿನಿಧಿಗಳಿಗೆ ಶೋಭೆಯಲ್ಲ ಎಂದು ಖಾದರ್ ಗೆ ಟ್ಯಾಗ್ ಮಾಡಿ ಕಿಡಿಕಾರಿದ್ದಾರೆ.

ಕರೋನಾ ನಿಯಂತ್ರಣಕ್ಕೆ ಪ್ರತಿಪಕ್ಷಗಳ ಸಹಕಾರ ಜಿಲ್ಲಾಡಳಿತ ಕೋರಿದೆ. ದುರಾದೃಷ್ಟಕ್ಕೆ, ಶವಸಂಸ್ಕಾರದ ಹೆಸರಿನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಪ್ರಚಾರ ಪಡೆಯುತ್ತಿರುವುದು ವಿಪಕ್ಷದ ಜನಪ್ರತಿನಿಧಿಗಳಿಗೆ ಶೋಭೆಯಲ್ಲ.@utkhader https://t.co/cgcxDzGT1X pic.twitter.com/hPWcKqzNst

— Kota Shrinivas Poojari (@KotasBJP) July 29, 2020

ಖಾದರ್ ಏನು ಹೇಳಿದ್ದರು?
ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೊಲೀಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು. ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ ಎಂದು ಖಾದರ್ ಟ್ವೀಟ್ ಮಾಡಿದ್ದರು.

ಕಾನೂನು ಕೈಗೆತ್ತಿಕೊಂಡರೆ,ನೈತಿಕ‌ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು.ಸರ್ಕಾರ ಕೊಲೆ ಬೆದರಿಕೆ‌ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ.(1) @CMofKarnataka @BSYBJP @BSBommai

— UT Khadér (@utkhader) July 28, 2020

ಇಂಥಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರುರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೋನಾ ಜನರನ್ನು ಉಸಿರುಗಟ್ಟಿಸುತ್ತಿದ್ದರೆ,ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ. ಉತ್ತರಿಸು ಸರ್ಕಾರ #ನ್ಯಾಯ ಎಲ್ಲಿದೆ? ಇದೇ ವೇಳೆ ತಮ್ಮ ಆಕ್ರೋಶ ಹೊರಹಾಕಿದ್ದರು.

ಇಂಥಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರುರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೋನಾ ಜನರನ್ನು ಉಸಿರುಗಟ್ಟಿಸುತ್ತಿದ್ದರೆ,ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ…….
ಉತ್ತರಿಸು ಸರ್ಕಾರ #ನ್ಯಾಯ ಎಲ್ಲಿದೆ ? ? ?@CMofKarnataka @BSYBJP @BSBommai

— UT Khadér (@utkhader) July 28, 2020

ಡಿಸಿ ವರ್ಗಾವಣೆ ಯಾಕೆ?
ಜಾನುವಾರುಗಳನ್ನು ಸಾಗಾಟ ಮಾಡುವ ವಾಹನ ಹಾಗೂ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಇತ್ತೀಚೆಗೆ ನಡೆದ ಅಧಿಕಾರಿಗಳ ಸಭೆಯೊಂದರಲ್ಲಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ರಾಮ್ ಸೇನಾ ಅಭಿಮಾನಿ ಬಳಗ ಅನ್ನೋ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಕಿಡಿಗೇಡಿಯೋರ್ವ ”ಮೊದಲು ಇವಳನ್ನು ಕಡಿದು ಕೊಲ್ಲಬೇಕು”(ಫಸ್ಟ್ ಮೊಲೆನ್ ಕರ್ತ್ ಕೆರೋಡು)ಎಂದು ತುಳುಭಾಷೆಯಲ್ಲಿ ಮೆಸೇಜ್ ಹಾಕಿದ್ದನು. ಈ ಮೆಸೇಜ್ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಜಿಲ್ಲಾಧಿಕಾರಿಯನ್ನು ವರ್ಗಾಯಿಸಲಾಗಿದೆ.

MNG DC

TAGGED:bengaluruDCkota srinivas poojaryMangaluruPublic TVSindhu Roopeshu t khaderಕೋಟ ಶ್ರೀನಿವಾಸ ಪೂಜಾರಿಜಿಲ್ಲಾಧಿಕಾರಿಪಬ್ಲಿಕ್ ಟಿವಿಬೆಂಗಳೂರುಮಂಗಳೂರುಯು ಟಿ ಖಾದರ್ಸಿಂಧೂ ರೂಪೇಶ್
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

chitradurga accident
Chitradurga

ಚಿತ್ರದುರ್ಗ| ಕಾರು-ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ

Public TV
By Public TV
6 hours ago
Harmanpreet Kaur Nat Sciver Brunt
Cricket

ಬ್ರಂಟ್‌-ಹರ್ಮನ್‌ಪ್ರೀತ್‌ ಸ್ಫೋಟಕ ಫಿಫ್ಟಿ ಆಟ; ಡೆಲ್ಲಿ ವಿರುದ್ಧ ಮುಂಬೈಗೆ 50 ರನ್‌ಗಳ ಭರ್ಜರಿ ಜಯ

Public TV
By Public TV
6 hours ago
Karwar Suicide
Crime

ಪ್ರೀತಿ ಹೆಸರಲ್ಲಿ JDS ಮುಖಂಡೆ ಪುತ್ರನಿಂದ ಕಿರುಕುಳ – ಯುವತಿ ಆತ್ಮಹತ್ಯೆ

Public TV
By Public TV
6 hours ago
01 8
Big Bulletin

ಬಿಗ್‌ ಬುಲೆಟಿನ್‌ 10 January 2026 ಭಾಗ-1

Public TV
By Public TV
6 hours ago
Mississippi shooting
Latest

ಅಮೆರಿಕದ ಮಿಸಿಸಿಪ್ಪಿಯಲ್ಲಿ ಸರಣಿ ಗುಂಡಿನ ದಾಳಿಗೆ 6 ಮಂದಿ ಬಲಿ

Public TV
By Public TV
6 hours ago
02 8
Big Bulletin

ಬಿಗ್‌ ಬುಲೆಟಿನ್‌ 10 January 2026 ಭಾಗ-2

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?