Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ: 31-07-2020
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | Dina Bhavishya | ದಿನ ಭವಿಷ್ಯ: 31-07-2020

Dina Bhavishya

ದಿನ ಭವಿಷ್ಯ: 31-07-2020

Public TV
Last updated: July 31, 2020 6:00 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶಾರ್ವರಿನಾಮ ಸಂವತ್ಸರ,
ದಕ್ಷಿಣಾಯನ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ದ್ವಾದಶಿ ತಿಥಿ,
ಶುಕ್ರವಾರ, ಜ್ಯೇಷ್ಠ ನಕ್ಷತ್ರ
ಬೆಳಗ್ಗೆ 7:06 ರಿಂದ ಮೂಲಾ ನಕ್ಷತ್ರ

ರಾಹುಕಾಲ: ಬೆಳಗ್ಗೆ 10:54 ರಿಂದ 12:29
ಗುಳಿಕಕಾಲ: ಬೆಳಗ್ಗೆ 7:44 ರಿಂದ 9:19
ಯಮಗಂಡಕಾಲ: ಮಧ್ಯಾಹ್ನ 3:39 ರಿಂದ 5:14

ಮೇಷ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾರ್ಥಿಗಳಲ್ಲಿ ಹಿನ್ನಡೆ, ಉದ್ಯೋಗ ಬಡ್ತಿಗೆ ಅಡೆತಡೆ, ಆಧ್ಯಾತ್ಮಿಕ ಕ್ಷೇತ್ರದವರಿಗೆ ತೊಂದರೆ, ಮಾನಸಿಕ ಕಿರಿಕಿರಿ, ಶತ್ರುಗಳಿಂದ ತೊಂದರೆ, ಮಾಟ-ಮಂತ್ರ ತಂತ್ರ ದೋಷ, ಬಂಧುಗಳಿಂದ ದೂರವಿರುವುದು ಒಳಿತು.

ವೃಷಭ: ಗಂಭೀರ ಪರಿಣಾಮಗಳು ಇಲ್ಲ, ಉದ್ಯೋಗದಲ್ಲಿ ಪ್ರಗತಿ, ಪ್ರಯಾಣದಲ್ಲಿ ಹಿನ್ನಡೆ, ಹಿರಿಯ ಸಹೊದರನಿಂದ ಸಮಸ್ಯೆ, ಹಣಕಾಸು ವ್ಯವಹಾರದಲ್ಲಿ ನಿರಾಸೆ, ಸ್ಥಿರಾಸ್ತಿ ವಿಚಾರದಲ್ಲಿ ಸಂಂಕಷ್ಟಕ್ಕೆ ಸಿಲುಕುವಿರಿ, ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಮಿಥುನ: ದಾಂಪತ್ಯದಲ್ಲಿ ಕಿರಿಕಿರಿ, ಪಾಲುದಾರಿಕೆಯಲ್ಲಿ ತೊಂದರೆ, ಕಂಕಣ ಭಾಗ್ಯಕ್ಕೆ ಕಂಟಕ, ವ್ಯಾಪಾರ-ವ್ಯವಹಾರದಲ್ಲಿ ಹಿನ್ನಡೆ, ಆರೋಗ್ಯ ಸಮಸ್ಯೆ, ಯೋಚಿಸಿ ನಿರ್ಧಾರ ಕೈಗೊಳ್ಳಿ, ಉದ್ಯೋಗದಲ್ಲಿ ಹಿನ್ನಡೆ, ಪ್ರೇಮ ವಿಚಾರದಲ್ಲಿ ವೈಮನಸ್ಸು.

ಕಟಕ: ಉದ್ಯೋಗದಲ್ಲಿ ನಷ್ಟ, ಕೌಟುಂಬಿಕ ಕಲಹ, ಸೋಲು ನಷ್ಟ ನಿರಾಸೆಗಳಿಂದ ಕಿರಿಕಿರಿ, ಭವಿಷ್ಯದ ಚಿಂತೆಗಳು, ಸಂಗಾತಿಯಿಂದ ಬಾಧೆ, ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಸಿಂಹ: ಭಾವನೆಗಳಿಗೆ ಪೆಟ್ಟು, ಮಕ್ಕಳ ಜೀವನದಲ್ಲಿ ಏರುಪೇರು, ದುಶ್ಚಟಗಳಿಂದ ಆಯುಷ್ಯಕ್ಕೆ ಕಂಟಕ ಸಾಧ್ಯತೆ, ಗರ್ಭಿಣಿಯರು ಎಚ್ಚರಿಕೆ, ಸ್ಪರ್ಧಾತ್ಮಕ ವಿಚಾರಗಳಲ್ಲಿ ಸೋಲು, ಕುಟುಂಬದಿಂದ ದೂರಾಗುವ ಚಿಂತೆ, ನಿದ್ರೆಯಲ್ಲಿ ದುಸ್ವಪ್ನ, ಆಕಸ್ಮಿಕ ನಷ್ಟ.

ಕನ್ಯಾ: ಉದ್ಯೋಗ-ವ್ಯಾಪಾರದಲ್ಲಿ ತೊಂದರೆ, ಮಾಟ-ಮಂತ್ರ ತಂತ್ರದ ದೋಷ, ಸ್ಥಿರಾಸ್ತಿ-ವಾಹನದಿಂದ ನಷ್ಟ, ಆರೋಗ್ಯದಲ್ಲಿ ಏರುಪೇರು, ಪಾಲುದಾರಿಕೆಯಿಂದ ಅಶಾಂತಿ, ಮಿತ್ರರಿಂದ ಮಾನಸಿಕ ವೇದನೆ, ಪೆಟ್ಟು ಮಾಡಿಕೊಳ್ಳುವ ಸಂಭವ.

ತುಲಾ: ಆರೋಗ್ಯದಲ್ಲಿ ಅಲ್ಪ ವ್ಯತ್ಯಾಸ, ಗರ್ಭಿಣಿಯರು ಎಚ್ಚರಿಕೆಯಲ್ಲಿರಬೇಕು, ಬಂಧುಗಳಿಂದ ದೂರವಿರಿ, ಪ್ರಯಾಣದಲ್ಲಿ ಜಾಗ್ರತೆ, ತಂದೆಯಿಂದ ಕಿರಿಕಿರಿ, ದುಸ್ವಪ್ನ, ಅನಗತ್ಯ ಖರ್ಚು, ಗುರು-ದೈವ ನಿಂದನೆ ಮಾಡುವ ಪರಿಸ್ಥಿತಿ.

ವೃಶ್ಚಿಕ: ಪೆಟ್ಟಾಗುವ ಸಾಧ್ಯತೆ, ಆರ್ಥಿಕ ಸಂಕಷ್ಟ, ಹೂಡಿಕೆಯಿಂದ ತೊಂದರೆ, ಸಂತಾನದಿಂದ ಸಮಸ್ಯೆ, ಪ್ರೇಮ ವಿಚಾರದಲ್ಲಿ ವೈಮನಸ್ಸು, ಮಿತ್ರರಿಂದ ಹಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಕುಟುಂಬದಲ್ಲಿ ಕಲಹ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೆಲುವು.

ಧನಸ್ಸು: ಕೆಲಸ ಕಾರ್ಯಗಳಲ್ಲಿ ವಿಘ್ನ, ಆರೋಗ್ಯದಲ್ಲಿ ಏರುಪೇರು, ಉದ್ಯೋಗದಲ್ಲಿ ತೊಂದರೆ, ತಂದೆಯಿಂದ ಸಹಕಾರ, ಹಣಕಾಸು ವ್ಯವಹಾರದಲ್ಲಿ ಎಚ್ಚರ, ವಾಹನ-ಸ್ಥಿರಾಸ್ತಿ ವ್ಯವಹಾರದಲ್ಲಿ ಮೋಸ, ತಾಯಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ, ದಾಂಪತ್ಯದಲ್ಲಿ ಕಿರಿಕಿರಿ.

ಮಕರ: ಪಾಲುದಾರಿಕೆಯಲ್ಲಿ ನಷ್ಟ, ಕೆಟ್ಟ ಸುದ್ದಿ ಕೇಳುವ ಸಂಭವ, ತಂದೆ-ಮಕ್ಕಳಲ್ಲಿ ವೈಮನಸ್ಸು, ಸಾಲ ಬಾಧೆ, ಕೆಲಸಗಾರರಿಂದ ಕಿರಿಕಿರಿ, ಉದ್ಯೋಗದಲ್ಲಿ ಪ್ರಗತಿ, ಪ್ರೇಮಿಗಳಿಗೆ ಅನುಕೂಲ.

ಕುಂಭ: ಮಿತ್ರರಿಂದ ಸಹಕಾರ, ಸಹೋರರಿಂದ ಸಂಕಷ್ಟ, ಸ್ಥಿರಾಸ್ತಿ-ವಾಹನ ಯೋಗ, ಶುಭ ಕಾರ್ಯಕ್ಕೆ ತೊಂದರೆ, ಗರ್ಭ ದೋಷ, ಮಕ್ಕಳಿಂದ ಬೇಸರ.

ಮೀನ: ಅದೃಷ್ಟ ಕೈ ತಪ್ಪುವ ಸಂಭವ, ಉದ್ಯೋಗದಲ್ಲಿ ಹಿನ್ನಡೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ವಂತ ವ್ಯಾಪಾರ-ವ್ಯವಹಾರದಲ್ಲಿ ಅರ್ಥಿಕ ನಷ್ಟ, ಸ್ಥಿರಾಸ್ತಿಯಲ್ಲಿ ಅನುಕೂಲ, ಸಂಗಾತಿಯಿಂದ ಧನಾಗಮನ, ಉದ್ಯೋಗದಲ್ಲಿ ಒತ್ತಡ, ಭಾವನಾತ್ಮಕವಾಗಿ ಕೆರಳುವಿರಿ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Hubballi Gym Trainer Arrest
Crime

ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡ್ತಿದ್ದ ಜಿಮ್ ಟ್ರೇನರ್ ಅರೆಸ್ಟ್

Public TV
By Public TV
22 seconds ago
Goa Car Accident 1
Crime

ಉದ್ಯಮಿಯ ಮಗನ ಶೋಕಿಗೆ ಬಿತ್ತು ಹೆಣ –  ಬೈಕ್‌ಗೆ ಮಿನಿ ಕೂಪರ್‌ ಡಿಕ್ಕಿಯಾಗಿ ಯುವತಿ ಸಾವು, ಚಾಲಕ ಅರೆಸ್ಟ್‌

Public TV
By Public TV
20 minutes ago
uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
1 hour ago
Bidar Food Poison
Bidar

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

Public TV
By Public TV
1 hour ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
1 hour ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?