Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭ್ರಷ್ಟಾಚಾರದಲ್ಲಿ RSSನವ್ರೂ ಪಾಲುದಾರರು ಎನಿಸುತ್ತಿದೆ: ಡಿಕೆ.ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಭ್ರಷ್ಟಾಚಾರದಲ್ಲಿ RSSನವ್ರೂ ಪಾಲುದಾರರು ಎನಿಸುತ್ತಿದೆ: ಡಿಕೆ.ಸುರೇಶ್

Districts

ಭ್ರಷ್ಟಾಚಾರದಲ್ಲಿ RSSನವ್ರೂ ಪಾಲುದಾರರು ಎನಿಸುತ್ತಿದೆ: ಡಿಕೆ.ಸುರೇಶ್

Public TV
Last updated: August 3, 2020 8:53 pm
Public TV
Share
2 Min Read
DK Suresh
SHARE

-ಬಿಎಸ್‍ವೈ ಸರ್ಕಾರಕ್ಕೆ ಆಯಸ್ಸು ಕಡಿಮೆ

ಹಾಸನ: ಕೊರೊನಾ ಹೆಸರಿನಲ್ಲಿ ಬಿಜೆಪಿಯಿಂದ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಚಾರ ನಡೆದಿದ್ದು, ಸೂಕ್ತ ತನಿಖೆ ನಡೆಸುವ ಅಗತ್ಯತೆ ಇದೆ. ಸರ್ಕಾರಕ್ಕೆ ಆಯಸ್ಸು ಕಡಿಮೆ ಇದೆ. ಈ ಭ್ರಷ್ಟಾಚಾರದಲ್ಲಿ ಆರ್‍ಎಸ್‍ಎಸ್ ನವರು ಪಾಲುದಾರರು ಇರಬಹುದು ಎಂದು ಬೆಂಗಳೂರು ಗ್ರಾಮಾಂತರ ಸಂಸದರಾದ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ.

RSS

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 130 ದಿನಗಳಿಂದ ರಾಷ್ಟ್ರದಲ್ಲಿ ಸಂಭವಿಸಿರುವ ಕೊರೊನಾ ವೈರಸ್ ವಿಚಾರವಾಗಿ ಅನಾಹುತಗಳು ಸಂಭವಿಸಿದೆ. ದೇಶದ ಮತ್ತು ರಾಜ್ಯದ ಆರೋಗ್ಯದ ದೃಷ್ಠಿಯಲ್ಲಿ ಎಲ್ಲಾ ರೀತಿಯ ಸಹಕಾರವನ್ನು ಕಾಂಗ್ರೆಸ್, ಎಲ್ಲಾ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಸಹಕಾರ ನೀಡಿದ್ದು, ದೇಶ ಒಂದು ಎಂದು ಸಾಬೀತುಪಡಿಸಿದೆ ಎಂದರು.

DK Suresh

18 ಲಕ್ಷ ಕೊರೊನಾ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. 1,500 ಜನರು ಮೃತಪಟ್ಟಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳು ಮಾಡಿರುವ ನಾಲ್ಕು ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹಣದಲ್ಲಿ ಅರ್ಧಕ್ಕಿಂತ ಹೆಚ್ಚು ಹಣವನ್ನು ಮಂತ್ರಿಗಳು ಮತ್ತು ಅಧಿಕಾರಿಗಳು ಜೇಬಿಗಿಳಿಸಿದ್ದಾರೆ ಎಂದು ದೂರಿದರು. ಲಾಕ್ ಡೌನ್ ಘೋಷಣೆ ಮಾಡಿದ 120 ದಿನಗಳ ನಂತರ ಬೆಂಗಳೂರಿನಲ್ಲಿ ವಸ್ತು ಪ್ರದರ್ಶನದ ಮೈದಾನದಲ್ಲಿ ಕೊರೊನಾ ಸೆಂಟರ್ ಮಾಡಲು ಹೊರಟಿದ್ದಾರೆ. ಕೊರೊನಾ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಕೊರೊನಾ ವೇಳೆ ಯಾವ ಸಿದ್ಧತೆಮಾಡಿಕೊಳ್ಳದೇ 90 ದಿನಗಳ ನಂತರ ಸಿದ್ಧತೆಗೆ ಮುಂದಾಗಿದ್ದಾರೆ. ಇಲ್ಲಿವರೆಗೂ ಏನು ಕೆಲಸ ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಈ ಸಂಕಷ್ಟದಲ್ಲಿ ಜನರು ಬದುಕುವುದೇ ಕಷ್ಟವಾಗಿದೆ. ಕೋವಿಡ್ ಹೆಸರಿನಲ್ಲಿ ಸತ್ತವರ ಮೇಲೆ ಭ್ರಷ್ಟಚಾರಗಳು ನಡೆದಿದೆ. ಹೆಣದ ಮೇಲೆ ಹಣ ಮಾಡಲು ಹೊರಟಿರುವುದಾಗಿ ಕಿಡಿಕಾರಿದರು.

DK SURESH 2

ಬಿಜೆಪಿ ಸರ್ಕಾರದ ಆಡಳಿತ ಯಂತ್ರ ಕುಸಿದಿದ್ದು, ಇವರಲ್ಲೆ ಯಾವ ಹೊಂದಾಣಿಕೆ ಇರುವುದಿಲ್ಲ. ಹಸಿರು ಟವಲ್ ಹಾಕಿಕೊಂಡು ಅಧಿಕಾರಕ್ಕೆ ಬಂದ ಸರ್ಕಾರವು ರೈತರ ಸಮಸ್ಯೆ ಬಗ್ಗೆ ಒಂದು ಮಾತನಾಡದೇ ಕೊರೊನಾ ಹೆಸರನ್ನು ಹೇಳುವ ಮೂಲಕ ಜಾರಿಕೊಳ್ಳುವ ಕೆಲಸ ಮಾಡುತ್ತಿದೆ. ಕೊರೊನಾದಿಂದ ಜನರು ಸಾಯುತ್ತಿದ್ದರೇ ರಾಜ್ಯ ಸರ್ಕಾರವು ಬೋರ್ಡ್ ಛೇರ್ಮನ್ ಇತರೆ ಸ್ಥಾನಗಳಿಗೆ ಅಧಿಕಾರ ನೀಡಲು ಹೊರಟಿರುವುದಾಗಿ ವ್ಯಂಗ್ಯವಾಡಿದರು. ಎಲ್ಲಾ ಆರೋಪಗಳನ್ನು ಮತ್ತು ಮಂತ್ರಿಗಳು ನೀಡಿರುವ ಸತ್ಯಾಸತ್ಯತೆಗಳನ್ನು ಪರಾಮರ್ಶಿಸಲು ರಾಜ್ಯ ಉಚ್ಛ ನ್ಯಾಯಾಲಯದ ಹಾಲಿ ನ್ಯಾಯಾಧೀಶರೊಬ್ಬರಿಂದ ತನಿಖೆ ಆಯೋಗ ರಚಿಸಬೇಕೆಂದು ಇದೆ ವೇಳೆ ಒತ್ತಾಯಿಸಿದರು. ಹಣ ಲೂಟಿ ಮಾಡುತ್ತಿರುವ ಬಗ್ಗೆ ಇದನ್ನು ಪ್ರತಿ ಹಳ್ಳಿಗಳಿಗೆ ಕೊಂಡೂಯ್ಯಲಾಗುವುದು.

dksuresh

ನಮಗೆ ರಾಜ್ಯದ ಜನತೆಯ ಹಿತ ಪ್ರಮುಖವಾಗಿದ್ದು, ನಿಮ್ಮ ಗೊಡ್ಡು ನೋಟಿಸ್ ಗೆ ಯಾರು ಹೆದರುವುದಿಲ್ಲ. ಈ ಬಿಜೆಪಿ ಸರ್ಕಾರಕ್ಕೆ ಆಯಸ್ಸು ಕಡಿಮೆ ಇದ್ದು, ನ್ಯಾಯಾಂಗ ತನಿಖೆ ಮಾಡಿ ಶುದ್ಧ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಆರ್‍ಎಸ್‍ಎಸ್ ಶಿಸ್ತುಬದ್ಧ ಸಂಘಟನೆ ಎಂದು ಹೇಳುತ್ತಾರೆ. ಆದರೆ ಅವರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡದಿರುವುದನ್ನು ನೋಡಿದರೆ, ಭ್ರಷ್ಟಾಚಾರದಲ್ಲಿ ಆರ್‍ಎಸ್‍ಎಸ್‍ನವರೂ ಪಾಲುದಾರರು ಎನಿಸುತ್ತಿದೆ ಎಂದರು.

 

TAGGED:bjpCorona VirusCovid 19dk sureshPublic TVrssಆರ್‍ಎಸ್‍ಎಸ್ಕಾಂಗ್ರೆಸ್ಕೊರೊನಾ ವೈರಸ್ಕೋವಿಡ್ 19ಡಿಕೆ ಸುರೇಶ್ಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories

You Might Also Like

Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
3 minutes ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
13 minutes ago
Crude Oil 2
Latest

ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Public TV
By Public TV
41 minutes ago
Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
2 hours ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
2 hours ago
Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?