Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2011ರ ವಿಶ್ವಕಪ್ ಫೈನಲ್ -ಧೋನಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 2011ರ ವಿಶ್ವಕಪ್ ಫೈನಲ್ -ಧೋನಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ಯಾಕೆ?

Cricket

2011ರ ವಿಶ್ವಕಪ್ ಫೈನಲ್ -ಧೋನಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ಯಾಕೆ?

Public TV
Last updated: August 15, 2020 10:07 pm
Public TV
Share
3 Min Read
dhoni
SHARE

ಬೆಂಗಳೂರು: ಟೀಂ ಇಂಡಿಯಾದ ಮಾಜಿ ಕೂಲ್ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಕೂಲ್ ನಾಯಕ ಧೋನಿಯನ್ನು ಹಿಂಬಾಲಿಸುವ ಮೂಲಕ ಸುರೇಶ್ ರೈನಾ ಅಭಿಮಾನಿಗಳಿಗೆ ಶಾಕ್ ನೀಡಿದ್ರು. 2011ರ ವಿಶ್ವಕಪ್ ನಲ್ಲಿ ಮಹೇಂದ್ರ ಸಿಂಗ್ ಧೋನಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದು ಯಾಕೆ ಎಂಬುದನ್ನು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡಲ್ಕೂರ್ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

Gambhir MS Dhoni

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಶ್ರೀಲಂಕಾವನ್ನು ಸೋಲಿಸುವ ಮೂಲಕ ಎರಡನೇ ಬಾರಿ ಏಕದಿನ ವಿಶ್ವಕಪ್ ಗೆದ್ದಿತ್ತು. ಅಂದಿನ ನಾಯಕ ಎಂ.ಎಸ್.ಧೋನಿ ಅಜೇಯ 91 ರನ್, ಅದರಲ್ಲೂ ವಿಶೇಷವಾಗಿ ಫಿನಿಶಿಂಗ್ ಶಾಟ್ ಸಿಕ್ಸರ್ ಅನ್ನು ಸಿಡಿಸಿದ್ದು ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚಳಿಯದಂತೆ ಉಳಿದಿದೆ. ಈ ಪಂದ್ಯದಲ್ಲಿ ಗೌತಮ್ ಗಂಭೀರ್ 97 ರನ್ ಗಳಿಸಿದ್ದರು. ಯುವರಾಜ್ ಸಿಂಗ್ ಟೂರ್ನಿಯುದ್ದಕ್ಕೂ ಉತ್ತಮ ಆಲ್‍ರೌಂಡರ್ ಪ್ರದರ್ಶನ ನೀಡುತ್ತಲೇ ಬಂದಿದ್ದರೂ ಧೋನಿ ಯುವರಾಜ್ ಸಿಂಗ್ ಅವರಿಗಿಂತ ಹೆಚ್ಚು ಕೀರ್ತಿಯನ್ನು ಪಡೆದಿದ್ದು ಯಾಕೆ ಎಂಬುದರ ಬಗ್ಗೆ ಈ ಹಿಂದೆ ಹಲವು ಬಾರಿ ಚರ್ಚೆಗಳು ನಡೆದಿವೆ.

Sachin Tendulkar 1 968x600 1

ಈ ಎಲ್ಲಾ ಪ್ರಶ್ನೆಗಳಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮತ್ತು ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಮಾಧ್ಯಮವೊಂದರ ಸಂದರ್ಶನದಲ್ಲಿ ಸ್ಪಷ್ಟನೆ ನೀಡಿದ್ದರು. ಈ ವಿಚಾರವಾಗಿ ಮಾತನಾಡಿದ್ದ ಸಚಿನ್, ಯುವರಾಜ್ ಸಿಂಗ್ ಟೂರ್ನಿಯುದ್ದಕ್ಕೂ ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದರು. ಅವರು ಕ್ವಾರ್ಟರ್ ಫೈನಲ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆದ್ದರಿಂದ ಅವರು 5ನೇ ಕ್ರಮಾಂಕ, ನಾಯಕ ಧೋನಿ 6ನೇ ಕ್ರಮಾಂಕ ಮತ್ತು ಸುರೇಶ್ ರೈನಾ 7ನೇ ಕ್ರಮಾಂಕದಲ್ಲಿ ಬ್ಯಾಂಟಿಗ್ ಮಾಡಿದ್ದರು ಎಂದು ತಿಳಿಸಿದ್ದರು.

RAINA DHONI 1

ಟೀಂ ಇಂಡಿಯಾ ವೇಗದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಫೈನಲ್ ಪಂದ್ಯದಲ್ಲಿ ಚೆನ್ನಾಗಿ ಬೌಲಿಂಗ್ ಮಾಡಿದ್ದರು. ವಿರೇಂದ್ರ ಸೆಹ್ವಾಗ್ ಉಪುಲ್ ತರಂಗ ಅವರ ಅದ್ಭುತ ಕ್ಯಾಚ್ ಪಡೆದಿದ್ದರು. ಈ ಮೂಲಕ ನಾವು ಶ್ರೀಲಂಕಾವನ್ನು 274 ರನ್‍ಗಳಿಗೆ ಕಟ್ಟಿ ಹಾಕಿದ್ದೆವು. ಆದರೆ ಏಕಾಂಗಿ ಹೋರಾಟ ನಡೆಸಿದ್ದ ಮಹೇಲಾ ಜಯವರ್ಧನೆ 103 ರನ್ ಚಚ್ಚಿದ್ದರು ಎಂದು ನೆನಪು ಮಾಡಿಕೊಂಡಿದ್ದರು.

sehwaggrab 660 010713013718

ಕ್ವಾರ್ಟರ್-ಫೈನಲ್ ಸಮಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ನನ್ನ ಮತ್ತು ವೀರು ಜೊತೆಯಾಟದ ನಂತರ ನಾನು ಡ್ರೆಸ್ಸಿಂಗ್ ಕೋಣೆಗೆ ಮರಳಿದೆ. ಆಗ ಫಿಸಿಯೋ ಟೇಬಲ್‍ನಲ್ಲಿ ಮಲಗಿದೆ. ವೀರು ನನ್ನ ಪಕ್ಕದಲ್ಲಿದ್ದರು. ಆಸೀಸ್ ವಿರುದ್ಧ ಗೆಲವು ಸಾಧಿಸಿ ಫೈನಲ್‍ಗೆ ಲಗ್ಗೆ ಇಟ್ಟಾಗ ಸಂತೋಷ ಇಮ್ಮಡಿಯಾಗಿತ್ತು. ಆಗ ನೀವು ನನ್ನ ಪಕ್ಕದಲ್ಲಿ ಕುಳಿತುಕೊಳ್ಳಿ ಎಲ್ಲೂ ಹೋಗಬೇಡಿ ಅಂತ ಸೆಹ್ವಾಗ್ ಅವರಿಗೆ ನಾನು ಹೇಳಿದ್ದೆ ಎಂದು ಸಚಿನ್ ನೆನಪನ್ನು ಸಂದರ್ಶನದಲ್ಲಿ ಹಂಚಿಕೊಂಡಿದ್ದರು.

worldcup 2011

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಗೌತಮ್ ಮತ್ತು ವಿರಾಟ್ ಉತ್ತಮ ಜೊತೆಯಾಟ ನಡೆದಿತ್ತು. ಎದುರಾಳಿ ತಂಡಕ್ಕಿಂತ ಕೆಲವು ಹೆಜ್ಜೆ ಮುಂದಿಡಲು ನಾವು ಬಯಸಿದ್ದೇವೆ. ಈ ವೇಳೆ ನಾನು ವೀರೂಗೆ, `ಎಡಗೈ ಬ್ಯಾಟ್ಸ್‍ಮನ್ ಗೌತಮ್ ವಿಕೆಟ್ ಒಪ್ಪಿಸಿ ಹೊರ ಬಂದರೆ ಎಡಗೈ ಬ್ಯಾಟ್ಸ್‍ಮನ್ ಯುವಿ ಒಳಗೆ ಹೋಗಬೇಕು. ಒಂದು ವೇಳೆ ಬಲಗೈ ಬ್ಯಾಟ್ಸ್‍ಮನ್ ವಿರಾಟ್ ಹೊರಬಂದರೆ ಬಲಗೈ ಬ್ಯಾಟ್ಸ್‍ಮನ್ ಧೋನಿ ಬ್ಯಾಟಿಂಗ್‍ಗೆ ಇಳಿಯಬೇಕು’ ಎಂದು ಸಲಹೆ ನೀಡಿದ್ದೆ. ಹೀಗಾಗಿ ವಿರಾಟ್ ವಿಕೆಟ್ ಒಪ್ಪಿಸಿ ಹೊರ ಬಂದಿದ್ದರಿಂದ ಯುವಿಯನ್ನು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಡ್ರಾಫ್ಟ್ ಮಾಡಲಾಯಿತು. ಏಕೆಂದರೆ ಬಲಗೈ, ಎಡಗೈ ಬ್ಯಾಟಿಂಗ್ ಸಂಯೋಜನೆ ಇರುವುದು ಮುಖ್ಯವಾಗಿತ್ತು. ಯುವಿ ಪ್ರಚಂಡ ರೂಪದಲ್ಲಿದ್ದರು. ಆದರೆ ಶ್ರೀಲಂಕಾದಲ್ಲಿ ಇಬ್ಬರು ಆಫ್ ಸ್ಪಿನ್ನರ್‍ಗಳು ಇದ್ದರು. ಆದ್ದರಿಂದ ಕಾರ್ಯತಂತ್ರದಲ್ಲಿ ಬದಲಾವಣೆ ಇರುತ್ತದೆ ಎಂದು ನಾನು ಭಾವಿಸಿದ್ದೆ ಎಂದು ಸಚಿನ್ ತಂತ್ರಗಾರಿಕೆ ರಿವೀಲ್ ಮಾಡಿದ್ದರು.

ಈ ತಂತ್ರವನ್ನು ಅನುಸರಿಸುವಂತೆ ಸಲಹೆ ನೀಡಲು ಗ್ಯಾಲರಿ ಹೊರಗೆ ಕುಳಿತಿದ್ದ ಎಂ.ಎಸ್.ಧೋನಿ ಕಡೆಗೆ ತಿರುಗಿ ನೋಡಿದೆ. ಆಗ ಧೋನಿ ನನ್ನ ಬಳಿಗೆ ಬಂದಾಗ ವೀರು, ಕೋಚ್ ಗ್ಯಾರಿ ಕಸ್ಟರ್ನ್ ಹಾಗೂ ನಾನು ಅದರ ಬಗ್ಗೆ ಮಾತನಾಡಿದ್ದೆವು. ಗ್ಯಾರಿ ಸಹ ಒಪ್ಪಿದ್ದರು. ಆಗ ಮೈದಾನಕ್ಕಿಳಿಯಲು ಧೋನಿ ಸಿದ್ಧರಾದರು ಎಂದು ತಿಳಿಸಿದ್ದರು.

TAGGED:cricketMahendra Singh DhoniPublic TVsachin tendulkarTeam indiaYuvraj Singhಕ್ರಿಕೆಟ್ಟೀಂ ಇಂಡಿಯಾಪಬ್ಲಿಕ್ ಟಿವಿಮಹೇಂದ್ರ ಸಿಂಗ್ ಧೋನಿಯುವರಾಜ್ ಸಿಂಗ್ಸಚಿನ್ ತೆಂಡಲ್ಕೂರ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
9 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
21 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
24 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
36 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
1 hour ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?