Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2011ರ ವಿಶ್ವಕಪ್ ಫೈನಲ್ -ಧೋನಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 2011ರ ವಿಶ್ವಕಪ್ ಫೈನಲ್ -ಧೋನಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ಯಾಕೆ?

Cricket

2011ರ ವಿಶ್ವಕಪ್ ಫೈನಲ್ -ಧೋನಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ಯಾಕೆ?

Public TV
Last updated: August 15, 2020 10:07 pm
Public TV
Share
3 Min Read
dhoni
SHARE

ಬೆಂಗಳೂರು: ಟೀಂ ಇಂಡಿಯಾದ ಮಾಜಿ ಕೂಲ್ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಕೂಲ್ ನಾಯಕ ಧೋನಿಯನ್ನು ಹಿಂಬಾಲಿಸುವ ಮೂಲಕ ಸುರೇಶ್ ರೈನಾ ಅಭಿಮಾನಿಗಳಿಗೆ ಶಾಕ್ ನೀಡಿದ್ರು. 2011ರ ವಿಶ್ವಕಪ್ ನಲ್ಲಿ ಮಹೇಂದ್ರ ಸಿಂಗ್ ಧೋನಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದು ಯಾಕೆ ಎಂಬುದನ್ನು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡಲ್ಕೂರ್ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

Gambhir MS Dhoni

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಶ್ರೀಲಂಕಾವನ್ನು ಸೋಲಿಸುವ ಮೂಲಕ ಎರಡನೇ ಬಾರಿ ಏಕದಿನ ವಿಶ್ವಕಪ್ ಗೆದ್ದಿತ್ತು. ಅಂದಿನ ನಾಯಕ ಎಂ.ಎಸ್.ಧೋನಿ ಅಜೇಯ 91 ರನ್, ಅದರಲ್ಲೂ ವಿಶೇಷವಾಗಿ ಫಿನಿಶಿಂಗ್ ಶಾಟ್ ಸಿಕ್ಸರ್ ಅನ್ನು ಸಿಡಿಸಿದ್ದು ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚಳಿಯದಂತೆ ಉಳಿದಿದೆ. ಈ ಪಂದ್ಯದಲ್ಲಿ ಗೌತಮ್ ಗಂಭೀರ್ 97 ರನ್ ಗಳಿಸಿದ್ದರು. ಯುವರಾಜ್ ಸಿಂಗ್ ಟೂರ್ನಿಯುದ್ದಕ್ಕೂ ಉತ್ತಮ ಆಲ್‍ರೌಂಡರ್ ಪ್ರದರ್ಶನ ನೀಡುತ್ತಲೇ ಬಂದಿದ್ದರೂ ಧೋನಿ ಯುವರಾಜ್ ಸಿಂಗ್ ಅವರಿಗಿಂತ ಹೆಚ್ಚು ಕೀರ್ತಿಯನ್ನು ಪಡೆದಿದ್ದು ಯಾಕೆ ಎಂಬುದರ ಬಗ್ಗೆ ಈ ಹಿಂದೆ ಹಲವು ಬಾರಿ ಚರ್ಚೆಗಳು ನಡೆದಿವೆ.

Sachin Tendulkar 1 968x600 1

ಈ ಎಲ್ಲಾ ಪ್ರಶ್ನೆಗಳಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮತ್ತು ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಮಾಧ್ಯಮವೊಂದರ ಸಂದರ್ಶನದಲ್ಲಿ ಸ್ಪಷ್ಟನೆ ನೀಡಿದ್ದರು. ಈ ವಿಚಾರವಾಗಿ ಮಾತನಾಡಿದ್ದ ಸಚಿನ್, ಯುವರಾಜ್ ಸಿಂಗ್ ಟೂರ್ನಿಯುದ್ದಕ್ಕೂ ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದರು. ಅವರು ಕ್ವಾರ್ಟರ್ ಫೈನಲ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆದ್ದರಿಂದ ಅವರು 5ನೇ ಕ್ರಮಾಂಕ, ನಾಯಕ ಧೋನಿ 6ನೇ ಕ್ರಮಾಂಕ ಮತ್ತು ಸುರೇಶ್ ರೈನಾ 7ನೇ ಕ್ರಮಾಂಕದಲ್ಲಿ ಬ್ಯಾಂಟಿಗ್ ಮಾಡಿದ್ದರು ಎಂದು ತಿಳಿಸಿದ್ದರು.

RAINA DHONI 1

ಟೀಂ ಇಂಡಿಯಾ ವೇಗದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಫೈನಲ್ ಪಂದ್ಯದಲ್ಲಿ ಚೆನ್ನಾಗಿ ಬೌಲಿಂಗ್ ಮಾಡಿದ್ದರು. ವಿರೇಂದ್ರ ಸೆಹ್ವಾಗ್ ಉಪುಲ್ ತರಂಗ ಅವರ ಅದ್ಭುತ ಕ್ಯಾಚ್ ಪಡೆದಿದ್ದರು. ಈ ಮೂಲಕ ನಾವು ಶ್ರೀಲಂಕಾವನ್ನು 274 ರನ್‍ಗಳಿಗೆ ಕಟ್ಟಿ ಹಾಕಿದ್ದೆವು. ಆದರೆ ಏಕಾಂಗಿ ಹೋರಾಟ ನಡೆಸಿದ್ದ ಮಹೇಲಾ ಜಯವರ್ಧನೆ 103 ರನ್ ಚಚ್ಚಿದ್ದರು ಎಂದು ನೆನಪು ಮಾಡಿಕೊಂಡಿದ್ದರು.

sehwaggrab 660 010713013718

ಕ್ವಾರ್ಟರ್-ಫೈನಲ್ ಸಮಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ನನ್ನ ಮತ್ತು ವೀರು ಜೊತೆಯಾಟದ ನಂತರ ನಾನು ಡ್ರೆಸ್ಸಿಂಗ್ ಕೋಣೆಗೆ ಮರಳಿದೆ. ಆಗ ಫಿಸಿಯೋ ಟೇಬಲ್‍ನಲ್ಲಿ ಮಲಗಿದೆ. ವೀರು ನನ್ನ ಪಕ್ಕದಲ್ಲಿದ್ದರು. ಆಸೀಸ್ ವಿರುದ್ಧ ಗೆಲವು ಸಾಧಿಸಿ ಫೈನಲ್‍ಗೆ ಲಗ್ಗೆ ಇಟ್ಟಾಗ ಸಂತೋಷ ಇಮ್ಮಡಿಯಾಗಿತ್ತು. ಆಗ ನೀವು ನನ್ನ ಪಕ್ಕದಲ್ಲಿ ಕುಳಿತುಕೊಳ್ಳಿ ಎಲ್ಲೂ ಹೋಗಬೇಡಿ ಅಂತ ಸೆಹ್ವಾಗ್ ಅವರಿಗೆ ನಾನು ಹೇಳಿದ್ದೆ ಎಂದು ಸಚಿನ್ ನೆನಪನ್ನು ಸಂದರ್ಶನದಲ್ಲಿ ಹಂಚಿಕೊಂಡಿದ್ದರು.

worldcup 2011

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಗೌತಮ್ ಮತ್ತು ವಿರಾಟ್ ಉತ್ತಮ ಜೊತೆಯಾಟ ನಡೆದಿತ್ತು. ಎದುರಾಳಿ ತಂಡಕ್ಕಿಂತ ಕೆಲವು ಹೆಜ್ಜೆ ಮುಂದಿಡಲು ನಾವು ಬಯಸಿದ್ದೇವೆ. ಈ ವೇಳೆ ನಾನು ವೀರೂಗೆ, `ಎಡಗೈ ಬ್ಯಾಟ್ಸ್‍ಮನ್ ಗೌತಮ್ ವಿಕೆಟ್ ಒಪ್ಪಿಸಿ ಹೊರ ಬಂದರೆ ಎಡಗೈ ಬ್ಯಾಟ್ಸ್‍ಮನ್ ಯುವಿ ಒಳಗೆ ಹೋಗಬೇಕು. ಒಂದು ವೇಳೆ ಬಲಗೈ ಬ್ಯಾಟ್ಸ್‍ಮನ್ ವಿರಾಟ್ ಹೊರಬಂದರೆ ಬಲಗೈ ಬ್ಯಾಟ್ಸ್‍ಮನ್ ಧೋನಿ ಬ್ಯಾಟಿಂಗ್‍ಗೆ ಇಳಿಯಬೇಕು’ ಎಂದು ಸಲಹೆ ನೀಡಿದ್ದೆ. ಹೀಗಾಗಿ ವಿರಾಟ್ ವಿಕೆಟ್ ಒಪ್ಪಿಸಿ ಹೊರ ಬಂದಿದ್ದರಿಂದ ಯುವಿಯನ್ನು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಡ್ರಾಫ್ಟ್ ಮಾಡಲಾಯಿತು. ಏಕೆಂದರೆ ಬಲಗೈ, ಎಡಗೈ ಬ್ಯಾಟಿಂಗ್ ಸಂಯೋಜನೆ ಇರುವುದು ಮುಖ್ಯವಾಗಿತ್ತು. ಯುವಿ ಪ್ರಚಂಡ ರೂಪದಲ್ಲಿದ್ದರು. ಆದರೆ ಶ್ರೀಲಂಕಾದಲ್ಲಿ ಇಬ್ಬರು ಆಫ್ ಸ್ಪಿನ್ನರ್‍ಗಳು ಇದ್ದರು. ಆದ್ದರಿಂದ ಕಾರ್ಯತಂತ್ರದಲ್ಲಿ ಬದಲಾವಣೆ ಇರುತ್ತದೆ ಎಂದು ನಾನು ಭಾವಿಸಿದ್ದೆ ಎಂದು ಸಚಿನ್ ತಂತ್ರಗಾರಿಕೆ ರಿವೀಲ್ ಮಾಡಿದ್ದರು.

ಈ ತಂತ್ರವನ್ನು ಅನುಸರಿಸುವಂತೆ ಸಲಹೆ ನೀಡಲು ಗ್ಯಾಲರಿ ಹೊರಗೆ ಕುಳಿತಿದ್ದ ಎಂ.ಎಸ್.ಧೋನಿ ಕಡೆಗೆ ತಿರುಗಿ ನೋಡಿದೆ. ಆಗ ಧೋನಿ ನನ್ನ ಬಳಿಗೆ ಬಂದಾಗ ವೀರು, ಕೋಚ್ ಗ್ಯಾರಿ ಕಸ್ಟರ್ನ್ ಹಾಗೂ ನಾನು ಅದರ ಬಗ್ಗೆ ಮಾತನಾಡಿದ್ದೆವು. ಗ್ಯಾರಿ ಸಹ ಒಪ್ಪಿದ್ದರು. ಆಗ ಮೈದಾನಕ್ಕಿಳಿಯಲು ಧೋನಿ ಸಿದ್ಧರಾದರು ಎಂದು ತಿಳಿಸಿದ್ದರು.

TAGGED:cricketMahendra Singh DhoniPublic TVsachin tendulkarTeam indiaYuvraj Singhಕ್ರಿಕೆಟ್ಟೀಂ ಇಂಡಿಯಾಪಬ್ಲಿಕ್ ಟಿವಿಮಹೇಂದ್ರ ಸಿಂಗ್ ಧೋನಿಯುವರಾಜ್ ಸಿಂಗ್ಸಚಿನ್ ತೆಂಡಲ್ಕೂರ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Chikkamagaluru Funeral
Chikkamagaluru

ಪುರುಷ ಪ್ರಧಾನ ಸಮಾಜಕ್ಕೆ ತಿಲಾಂಜಲಿ – ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
6 minutes ago
Shivalik LPG carrier 1
Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
By Public TV
1 second ago
GBA
Bengaluru City

ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

Public TV
By Public TV
33 minutes ago
bank loan
Districts

9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್‌ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ

Public TV
By Public TV
47 minutes ago
Varthuru Murder
Bengaluru City

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌

Public TV
By Public TV
1 hour ago
Chennai Crime Kalaiselvan
Crime

ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಗುಂಪಿನಿಂದ ಹಲ್ಲೆ, ವ್ಯಕ್ತಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?