Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಮ್ಲಜನಕ ಪೂರೈಸುವುದಕ್ಕೆ ಸರ್ಕಾರ ಏದುಸಿರು ಬಿಡುತ್ತಿದೆ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಮ್ಲಜನಕ ಪೂರೈಸುವುದಕ್ಕೆ ಸರ್ಕಾರ ಏದುಸಿರು ಬಿಡುತ್ತಿದೆ: ಎಚ್‍ಡಿಕೆ

Bengaluru City

ಆಮ್ಲಜನಕ ಪೂರೈಸುವುದಕ್ಕೆ ಸರ್ಕಾರ ಏದುಸಿರು ಬಿಡುತ್ತಿದೆ: ಎಚ್‍ಡಿಕೆ

Public TV
Last updated: August 20, 2020 3:14 pm
Public TV
Share
3 Min Read
hdk
SHARE

ಬೆಂಗಳೂರು: ರಾಜ್ಯ ಸರ್ಕಾರ ಆಸ್ಪತ್ರೆಗಳಿಗೆ ಅಗತ್ಯ ಪ್ರಮಾಣದಲ್ಲಿ ಆಮ್ಲಜನಕ ಪೂರೈಸುವುದಕ್ಕೆ ಏದುಸಿರು ಬಿಡುತ್ತಿದೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಕೊರೊನಾ ಹಾಟ್‍ಸ್ಪಾಟ್ ಆಗಿರುವ ಬೆಂಗಳೂರು ನಗರದಲ್ಲಿ ಆಮ್ಲಜನರ ಪೂರೈಕೆ ಸಮಸ್ಯೆ ಎದುರಾಗಿದೆ. ಈ ಕುರಿತಂತೆ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿರುವ ಎಚ್‍ಡಿಕೆ ಅವರು, ಆಮ್ಲಜನಕ ಪೂರೈಸುವುದಕ್ಕೆ ಸರ್ಕಾರ ಏದುಸಿರು ಬಿಡುತ್ತಿದೆ ಎಂದಿದ್ದಾರೆ. ಅಲ್ಲದೇ ಈಗ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು.
1/4

— H D Kumaraswamy (@hd_kumaraswamy) August 20, 2020

ಸರಣಿ ಟ್ವೀಟ್ ಮಾಡಿ ಸರ್ಕಾರದ ವೈಫಲ್ಯಗಳಿಗೆ ಸಲಹೆ ನೀಡಿರುವ ಎಚ್‍ಡಿಕೆ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದಿದ್ದಾರೆ.

ವಾಡಿಕೆಗಿಂತ ಈ ಬಾರಿ ರಾಜ್ಯದಾದ್ಯಂತ ಶೇಕಡ 25ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು.
3/4

— H D Kumaraswamy (@hd_kumaraswamy) August 20, 2020

ರಾಜ್ಯದಲ್ಲಿ ವಾಡಿಕೆಗಿಂತ ಈ ಬಾರಿ ಶೇಕಡ 25 ರಷ್ಟು ಹೆಚ್ಚು ಬಿತ್ತನೆಯಾಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಅತಿವೃಷ್ಟಿಯಿಂದ ಸಂಕಷ್ಟಕ್ಕೆ ರೈತರು ಸಿಲುಕಿದ್ದಾರೆ. ಹೀಗಾಗಿ ಅವರಿಗೆ ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕೊರೊನಾ ಸ್ಫೋಟ ಹೊತ್ತಲ್ಲೇ ಬೆಂಗ್ಳೂರಲ್ಲಿ ಹೊಸ ಪ್ರಾಬ್ಲಂ – ಉಸಿರಾಟ ತೊಂದರೆ ಇರೋರಿಗೆ ಆಕ್ಸಿಜನ್ ಕೊರತೆ

ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ ಸ್ಮರಿಸಿಕೊಳ್ಳುತ್ತೇನೆ.
1/3

— H D Kumaraswamy (@hd_kumaraswamy) August 20, 2020

ಮತ್ತೊಂದು ಟ್ವೀಟ್‍ನಲ್ಲಿ ಎಚ್‍ಡಿಕೆ, ಮಾಜಿ ಸಿಎಂ ದೇವರಾಜ ಅರಸು ಅವರ ಜನ್ಮದಿನದ ಶುಭಕೋರಿದ್ದಾರೆ. ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ ಸ್ಮರಿಸಿಕೊಳ್ಳುತ್ತೇನೆ. ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ. ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ ಇತರ ಸಮುದಾಯಗಳ ಮೇಲೆ ಸವಾರಿ ಮಾಡದ ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ. ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು ಎಂದು ಬರೆದುಕೊಂಡಿದ್ದಾರೆ.

 

Share this

TAGGED:bengalurubjpFertilizerfloodOxygenrainಆಮ್ಲಜನಕಕರ್ನಾಟಕಪ್ರವಾಹಬಿಜೆಪಿಬೆಂಗಳೂರುಮಳೆರಸಗೊಬ್ಬರ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Siddaramaiah 1 4
Bengaluru City

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

Public TV
By Public TV
26 minutes ago
anekal suicide
Bengaluru City

ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
43 minutes ago
Abu Dhabi
Latest

ಅಬುಧಾಬಿ, ದೋಹಾ, ರಿಯಾದ್ ಮೇಲೆ ಇರಾನ್‌ ದಾಳಿ – ದುಬೈನಲ್ಲೂ ಸ್ಫೋಟ

Public TV
By Public TV
1 hour ago
siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
2 hours ago
Karnataka Second PUC Exam
Bengaluru City

ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿ – 96.87% ಹಾಜರಾತಿ ದಾಖಲು

Public TV
By Public TV
2 hours ago
Israel US Strikes on Iran
Latest

ಇಸ್ರೇಲ್-ಅಮೆರಿಕ ದಾಳಿ – ಇರಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿ 40 ಮಂದಿ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?