Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರವೇ RBIನಿಂದ ಸಾಲ ಪಡೆದು ರಾಜ್ಯಗಳ ನಷ್ಟ ಪರಿಹಾರ ತುಂಬಿ ಕೊಡಲಿ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಂದ್ರವೇ RBIನಿಂದ ಸಾಲ ಪಡೆದು ರಾಜ್ಯಗಳ ನಷ್ಟ ಪರಿಹಾರ ತುಂಬಿ ಕೊಡಲಿ: ಎಚ್‍ಡಿಕೆ

Bengaluru City

ಕೇಂದ್ರವೇ RBIನಿಂದ ಸಾಲ ಪಡೆದು ರಾಜ್ಯಗಳ ನಷ್ಟ ಪರಿಹಾರ ತುಂಬಿ ಕೊಡಲಿ: ಎಚ್‍ಡಿಕೆ

Public TV
Last updated: August 29, 2020 9:16 am
Public TV
Share
2 Min Read
rmg hdk 2 1
SHARE

ಬೆಂಗಳೂರು: ರಾಜ್ಯಗಳಿಗೆ ಸಾಲ ಕೊಡಿಸುವ ಬದಲು ಕೇಂದ್ರವೇ ಆರ್‌ಬಿಐನಿಂದ ಸಾಲ ಪಡೆದು ರಾಜ್ಯಗಳಿಗೆ ನಷ್ಟ ಪರಿಹಾರ ತುಂಬಿ ಕೊಡಲಿ ಎಂದು ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೊದಲಿಗೆ “ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ” ಎಂದು ಆಗ್ರಹಿಸಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ.
1/7

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 29, 2020

ಕೊರೊನಾ ಸಂಕಷ್ಟ ‘ದೇವರ ಅಸಮಾನ್ಯ ಆಟ’ ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ ನಂಬಿಕೆಗೆ ಕೊಡಲಿಪೆಟ್ಟು ಕೊಟ್ಟಿದೆ. ಸುಲಭದ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳಿ. ಪಡೆದ ಸಾಲವನ್ನು ರಾಜ್ಯಗಳೇ ತೀರಿಸಿ ಎನ್ನುವ ಆಯ್ಕೆ ಮುಂದಿಟ್ಟು ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ ‘ಕೊಳ್ಳಿ’ ಇಟ್ಟಿದೆ ಎಂದಿದ್ದಾರೆ.

ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ ಎಂದರು.

ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ.
3/7

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 29, 2020

ಈಗ ಸಂಗ್ರಹವಾಗಿರುವ ತೆರಿಗೆಯಲ್ಲಿ ರಾಜ್ಯ ಸರ್ಕಾರಗಳಿಗೆ ಪರಿಹಾರ ನೀಡಲು 97 ಸಾವಿರ ಕೋಟಿ ರೂ. ಹಾಗೂ ಆದಾಯ ಕೊರತೆ ಎದುರಾಗಲಿರುವ 2.35 ಲಕ್ಷ ಕೋಟಿ ರೂಪಾಯಿಗಳನ್ನು ರಾಜ್ಯಗಳು ಸಾಲ ಪಡೆಯುವ ಆಯ್ಕೆಗಳನ್ನು ಮುಂದಿಟ್ಟಿದೆ” ಎಂದು ತಿಳಿಸಿದ್ದಾರೆ.

“ಕೊಟ್ಟವ ಕೋಡಂಗಿ, ಇಸ್ಕೊಂಡವ ಈರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯ ಸರ್ಕಾರಗಳು ಏನು ಮಾಡಬೇಕು? ಎಂದು ಪ್ರಶ್ನಿಸಿದರು. ಕೋವಿಡ್ 19 ಮತ್ತು ನೆರೆಯಿಂದ ಬಳಲಿರುವ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿವೆ.

“ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯಸರ್ಕಾರಗಳು ಏನು ಮಾಡಬೇಕು? ಕೋವಿಡ್ 19 ಮತ್ತು ನೆರೆಯಿಂದ ಬಳಲಿರುವ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿವೆ.
5/7

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 29, 2020

ತಾಳ ತಪ್ಪಿದ ಕೇಂದ್ರ ಸರ್ಕಾರದ ದಿಕ್ಕೆಟ್ಟ ಅರ್ಥವ್ಯವಸ್ಥೆ ಮತ್ತು ಮುನ್ನೋಟದ ಅಂದಾಜು ಗ್ರಹಿಸದ ವೈಫಲ್ಯದ ಫಲವಾಗಿ ರಾಜ್ಯ ಸರ್ಕಾರಗಳು ಹಗ್ಗ ಕೊಟ್ಟು ಕೈ ಕಟ್ಟಿಸಿಕೊಂಡ ಪರಿಸ್ಥಿತಿಗೆ ಸಿಲುಕಿ ನಲುಗುತ್ತಿವೆ. ರಾಜ್ಯಗಳಿಗೆ ಸಾಲ ಕೊಡಿಸುವ ಬದಲು ಕೇಂದ್ರವೇ ಆರ್‌ಬಿಐನಿಂದ ಸಾಲ ಪಡೆದು ರಾಜ್ಯಗಳಿಗೆ ನಷ್ಟ ಪರಿಹಾರ ತುಂಬಿ ಕೊಡಲಿ” ಎಂದು ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

“ಅಷ್ಟಮಿ ನವಮಿ ಎಂಬ ಕಲ್ಪಿತವೇಕೋ ಶರಣಂಗೆ, ತಪ್ಪಿತ್ತು ಗಣಪದವಿ, ಲಿಂಗಕ್ಕೆ ದೂರ. ಒಬ್ಬರಿಗಾಳಾಗಿ, ಒಬ್ಬರನೋಲೈಸುವ ನಿರ್ಬುದ್ಧಿ ಮನುಜರನೇನೆಂಬೆ, ಕೂಡಲಸಂಗಮದೇವಾ ಬಸವಣ್ಣ” ಎಂದು ಕೊನೆಯಲ್ಲಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಅಷ್ಟಮಿ ನವಮಿ ಎಂಬ ಕಲ್ಪಿತವೇಕೋ ಶರಣಂಗೆ
ತಪ್ಪಿತ್ತು ಗಣಪದವಿ, ಲಿಂಗಕ್ಕೆ ದೂರ.
ಒಬ್ಬರಿಗಾಳಾಗಿ, ಒಬ್ಬರನೋಲೈಸುವ ನಿರ್ಬುದ್ಧಿ ಮನುಜರನೇನೆಂಬೆ, ಕೂಡಲಸಂಗಮದೇವಾ!
ಬಸವಣ್ಣ

7/7

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 29, 2020

TAGGED:bengaluruCentral GovernmentCoronaKumaraswamyloanPublic TVಕುಮಾರಸ್ವಾಮಿಕೇಂದ್ರ ಸರ್ಕಾರಕೊರೊನಾಪಬ್ಲಿಕ್ ಟಿವಿಬೆಂಗಳೂರುಸಾಲ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
13 minutes ago
Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
29 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
47 minutes ago
Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
57 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
1 hour ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?