Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಜೋಡಿ ಕೊಲೆ ಮಾಡಿ ಕೋಳಿ ಫಾರಂನಲ್ಲಿ ಅಡಗಿದ್ದ ಹಂತಕರು – ಪೊಲೀಸರಿಂದ ಗುಂಡೇಟು

Public TV
Last updated: September 1, 2020 9:00 am
Public TV
Share
2 Min Read
hsn firing
SHARE

– ಲಾಕ್‍ಡೌನ್ ವೇಳೆ ಊರಿಗೆ ಬಂದು ಹಣಕ್ಕಾಗಿ ಮರ್ಡರ್
– ಇನ್ಸ್‍ಪೆಕ್ಟರ್ ಮೇಲೆ ಚಾಕುವಿನಿಂದ ದಾಳಿ

ಹಾಸನ: ಚನ್ನರಾಯಪಟ್ಟಣದ ಆಲಗೊಂಡನಹಳ್ಳಿಯಲ್ಲಿ ವೃದ್ಧ ದಂಪತಿಗಳನ್ನು ಹತ್ಯೆ ಮಾಡಿ ಕೋಳಿ ಫಾರಂನಲ್ಲಿ ಅಡಗಿದ್ದ ಕೊಲೆಗಾರನ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿದ್ದಾರೆ.

ಆರೋಪಿ ಪ್ರಸಾದ್ ಅಲಿಯಾಸ್ ಗುಂಡನ ಎಡಗಾಲಿನ ಮಂಡಿ ಭಾಗಕ್ಕೆ ಗುಂಡೇಟು ಹೊಡೆಯಲಾಗಿದೆ. ಆಲಗೊಂಡನಹಳ್ಳಿ ಗ್ರಾಮದ ಹೊರವಲಯದ ತೋಟದ ಮನೆಯಲ್ಲಿ ವಾಸವಿದ್ದ ವೃದ್ಧ ದಂಪತಿ ಮುರುಳಿಧರ್ (71), ಉಮಾದೇವಿ (67) ಅವರನ್ನು ಎರಡು ದಿನಗಳ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸದಂತೆ ಈಗ ಇಬ್ಬರನ್ನು ಬಂಧಿಸಲಾಗಿದೆ.

HSN FIRING AV

ಕೋಳಿ ಫಾರಂನಲ್ಲಿ ಆರೋಪಿಗಳು ಇದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಜೊತೆಗೆ ಶರಣಾಗುವಂತೆ ಮನವಿ ಮಾಡಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಆರೋಪಿಗಳು ಬಂಧಿಸಲು ಮುಂದಾದ ಇನ್ಸ್ ಪೆಕ್ಟರ್ ವಿನಯ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಆಗ ರಕ್ಷಣೆಗಾಗಿ ವಿನಯ್ ಜೊತೆ ಇದ್ದ ಮತ್ತೊಬ್ಬ ಇನ್ಸ್ ಪೆಕ್ಟರ್ ಸಿದ್ದರಾಮೇಶ್ವರ್ ಅವರು ಫೈರಿಂಗ್ ಮಾಡಿದ್ದಾರೆ. ವಿನಯ್ ಅವರ ಎಡಗೈಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

hsn police

ಲಾಕ್‍ಡೌನ್ ಸಮಯದಲ್ಲಿ ಊರಿಗೆ ಬಂದಿದ್ದ ಆರೋಪಿಗಳು ದುಡ್ಡಿಗಾಗಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. 80 ಎಕ್ರೆ ಜಮೀನು ಹೊಂದಿದ್ದ ಮುರುಳಿಧರ್ ಅವರಿಗೆ ಮಕ್ಕಳಿರಲಿಲ್ಲ. ಅವರು ಆ ಜಮೀನನ್ನು ಮಾರಿ ಮನೆಯಲ್ಲಿ ದುಡ್ಡು ಇಟ್ಟಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಆರೋಪಿಗಳು ದರೋಡೆಗೆ ಯತ್ನಿಸಿದ್ದಾರೆ. ಈ ವೇಳೆ ವೃದ್ಧ ದಂಪತಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

hsn murder 1

ಈ ವಿಚಾರವಾಗಿ ಮಾತನಾಡಿದ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಎರಡು ದಿನಗಳ ಹಿಂದೆ ಜೋಡಿ ಕೊಲೆಯಾಗಿತ್ತು. ಮಾಹಿತಿ ಆಧರಿಸಿ ಆರೋಪಿಗಳ ಪತ್ತೆಗೆ ನಮ್ಮ ಪೊಲೀಸರು ತೆರಳಿದ್ದರು. ಸ್ಥಳಕ್ಕೆ ತೆರಳಿದ ವೇಳೆ ಆರೋಪಿ ಶರಣಾಗುವಂತೆ ಪೊಲೀಸರು ಹೇಳಿದ್ದಾರೆ. ಆದರೆ ಆರೋಪಿ ಶರಣಾಗದೇ ಪೊಲೀಸರ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ನಮ್ಮ ಪೊಲೀಸರು ಫೈರಿಂಗ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

hsn vipul kumar

ಆರೋಪಿ ಮತ್ತು ಸಿಪಿಐ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರ ಆರೋಗ್ಯದಲ್ಲೂ ಚೇತರಿಕೆ ಕಂಡು ಬಂದಿದೆ. ಸರಣಿ ಕೊಲೆಯಾಗುತ್ತಿರುವ ಚನ್ನರಾಯಪಟ್ಟಣ ಸೇರಿ ಎಲ್ಲೆಡೆ ಗಂಭೀರ ಕ್ರಮ ಕೈಗೊಂಡು ನಿಗಾ ವಹಿಸಿದ್ದೇವೆ. ಒಟ್ಟು ಈಗ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದೇವೆ. ಇನ್ನೂ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.

TAGGED:accusedChannarayapattnafiringhassanpolicePublic TVಆರೋಪಿಚನ್ನರಾಯಪಟ್ಟಣಪಬ್ಲಿಕ್ ಟಿವಿಪೊಲೀಸ್ಫೈರಿಂಗ್ಹಾಸನ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 hour ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
20 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
20 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
21 hours ago

You Might Also Like

Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
19 minutes ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
30 minutes ago
Modi
Latest

Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

Public TV
By Public TV
1 hour ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
2 hours ago
Ahmedabad Planecrash 5
Latest

ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

Public TV
By Public TV
2 hours ago
2
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-1

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?