Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮೀರ್, ರಾಗಿಣಿ ಯಾರೇ ಆಗಲಿ-ಡ್ರಗ್ಸ್ ಮಾಫಿಯಾ ಕುರಿತು ತನಿಖೆ ಮಾಡಲಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಮೀರ್, ರಾಗಿಣಿ ಯಾರೇ ಆಗಲಿ-ಡ್ರಗ್ಸ್ ಮಾಫಿಯಾ ಕುರಿತು ತನಿಖೆ ಮಾಡಲಿ: ಸಿದ್ದರಾಮಯ್ಯ

Bengaluru City

ಜಮೀರ್, ರಾಗಿಣಿ ಯಾರೇ ಆಗಲಿ-ಡ್ರಗ್ಸ್ ಮಾಫಿಯಾ ಕುರಿತು ತನಿಖೆ ಮಾಡಲಿ: ಸಿದ್ದರಾಮಯ್ಯ

Public TV
Last updated: September 7, 2020 8:30 pm
Public TV
Share
3 Min Read
Siddaramaiah
SHARE

-ಆರ್ಥಿಕತೆ, ಆರೋಗ್ಯ ಹಾಳಾಗಲು ಮೋದಿಯೇ ಕಾರಣ
-ಅವನ್ಯಾರೋ ಸಿಎಂ ಮಗ ಹಿಂದಿನ ಸರ್ಕಾರವೇ ಕಾರಣ ಅಂತಾನೇ

ಬೆಂಗಳೂರು: ಸೆಪ್ಟಂಬರ್ 21 ರಿಂದ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಡ್ರಗ್ಸ್ ಮಾಫಿಯದ ವಿರುದ್ಧ ಧ್ವನಿ ಎತ್ತೋಣ. ಡ್ರಗ್ಸ್ ಮಾಫಿಯದ ಬಗ್ಗೆಯೇ ಮೊದಲ ದಿನ ಸದನದಲ್ಲಿ ಚರ್ಚೆ ಮಾಡೋಣ. ಆನಂತರ ಬೇರೆ ವಿಷಯ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಶಾಸಕರಿಗೆ ಸೂಚನೆ ನೀಡಿದ್ದಾರೆ.

Congress Leaders

ಇಂದು ಪಕ್ಷದ ಎಂಎಲ್‍ಎ, ಎಂಎಲ್‍ಸಿಗಳ ಜೊತೆಗೆ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ವಿಧಾನಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆ ಬಗ್ಗೆ ಚರ್ಚೆ ನಡೆಸಿದರು. ಶಾಸಕರು, ಪರಿಷತ್ ಸದಸ್ಯರುಗಳ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಸೆ.19 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ ಎಲ್ಲಾ ವಿಷಯ ಚರ್ಚೆ ಮಾಡುತ್ತೇವೆ. ಈ ಬಾರಿ ಸದನದಲ್ಲಿ ಡ್ರಗ್ಸ್ ಬಗ್ಗೆ ಚರ್ಚೆ ಮಾಡುತ್ತೇವೆ. ಅಷ್ಟೇ ಅಲ್ಲದೇ ಕೊರೊನಾ ಹಗರಣ, ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ಬಗ್ಗೆಯು ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.

DJ Halli Bengaluru Riots

ಇದೇ ವೇಳೆ ಸಚಿವ ಜಮೀರ್ ಅಹ್ಮದ್ ಅವರ ವಿರುದ್ಧ ಕೇಳಿ ಬಂದ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಯಾರ ಮೇಲೆ ಸಾಕ್ಷಿ ಇದೇ ಅವರ ವಿರುದ್ಧ ತನಿಖೆ ಮಾಡಲಿ. ಜಮೀರ್, ರಾಗಿಣಿ ಯಾರಾದರು ಆಗಲಿ ತನಿಖೆ ಆಗಲಿ. ರಾಗಿಣಿಗೂ ನಮಗೂ ಸಂಬಂಧ ಇಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಆದರೆ ಅವರ ಬೈ ಎಲೆಕ್ಷನ್ ಗಳಲ್ಲಿ ಸ್ಟಾರ್ ಕ್ಯಾಂಪೈನರ್ ಆಗಿ ಪ್ರಚಾರ ಮಾಡಿದ ಫೋಟೋಗಳಿವೆ ಎಂದರು.

ಪ್ರಕರಣದಲ್ಲಿ ಆರೋಪಿಗಳನ್ನು ಬಿಡಿಸಲು ಸಚಿವರು ಪ್ರಭಾವ ಬೀರಿದ್ದ ವಿಚಾರವಾಗಿ ಮಾತನಾಡಿ, ಯಾರಾದರೂ ಆ ರೀತಿ ಮಾಡಿದರೆ ತಪ್ಪು. ಈ ಬಗ್ಗೆ ಮಾಹಿತಿ ಕಲೆಹಾಕುತ್ತೇವೆ. ಡ್ರಗ್ಸ್ ವಿರುದ್ಧ ಸರ್ಕಾರ ಬಲಿಷ್ಠ ಕಾಯ್ದೆ ತರಲಿ ನೋಡೋಣ. ನಾವು ಅದನ್ನು ಸಪೋರ್ಟ್ ಮಾಡುತ್ತೇವೆ. ಜಮೀರ್ ವಿರುದ್ಧ ಆರೋಪ ಮಾಡೋದಲ್ಲ. ಸುಮ್ನೆ ಆರೋಪ ಮಾಡಬಾರದು. ಸಾಕ್ಷಿ ಇದ್ದರೆ ಆರೋಪ ಮಾಡಲಿ, ಸುಮ್ನೆ ರಾಜಕೀಯಕ್ಕಾಗಿ ಯಾವನೋ ಆರೋಪ ಮಾಡಬಾರದು ಎಂದರು.

zameer sanjana

ಆರ್ಥಿಕತೆಯ ಪ್ರಗತಿಯ ಕುರಿತು ಮಾತನಾಡಿದ ಅವರು, ರಾಜ್ಯ ಕೈಗಾರಿಕೆಯಲ್ಲಿ 17ನೇ ಸ್ಥಾನಕ್ಕೆ ಹೋಗಿದೆ. ಅವನ್ಯಾರೋ ಸಿಎಂ ಮಗ ವಿಜಯೇಂದ್ರ ಹಿಂದಿನ ಸರ್ಕಾರ ಇದಕ್ಕೆ ಕಾರಣ ಎಂದು ಹೇಳುತ್ತಾನೆ. ನೀವು ಒಂದುವರೆ ವರ್ಷದಿಂದ ಇದ್ದೀರಾ, ಏನು ಕಡಿದು ಕಟ್ಟಹಾಕಿದ್ದಾರೆ. ನಾವು ಬರುವ ಮೊದಲು ರಾಜ್ಯ ಕೈಗಾರಿಕೆಯಲ್ಲಿ 13 ನೇ ಸ್ಥಾನದಲ್ಲಿತ್ತು. ನಮ್ಮ ಆಡಳಿತದಲ್ಲಿ 8ನೇ ಸ್ಥಾನದಲ್ಲಿತ್ತು. ಈಗ 17ನೇ ಸ್ಥಾನದಲ್ಲಿದೆ. ಇದಕ್ಕೆ ನಾವು ಕಾರಣನಾ? ಸುಮ್ಮನೆ ಜನರ ದಿಕ್ಕು ತಪ್ಪಿಸಬಾರದು ಎಂದು ತಿರುಗೇಟು ನೀಡಿದರು.

CORONA 19

ದೇಶದಲ್ಲಿ ಆರ್ಥಿಕತೆ ಕುಸಿತದಿಂದ 15 ಕೋಟಿ ರೂ. ಕೆಲಸ ನಷ್ಟ ಆಗಿದೆ. ದೆಹಲಿ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಸ್ವರ್ಗ ಸೃಷ್ಠಿ ಮಾಡುತ್ತೇವೆ ಎಂದರು. ಕೇಂದ್ರದಿಂದ ಗ್ಯಾಸ್ ಸಬ್ಸಿಡಿ ರದ್ದು ಮಾಡಿದೆ. ಎಲ್ಲದಕ್ಕೂ ಕೋವಿಡ್ ಕಾರಣ ಎನ್ನುತ್ತಾರೆ. ಆದರೆ ಇದನ್ನು ಜಾಗತಿಕ ಬ್ಯಾಂಕ್‍ನಿಂದ ಸಾಲ ತಂದಾದ್ರು ಸರಿದೂಗಿಸಬೇಕಿದೆ. ವಿತ್ತ ಸಚಿವೆ ನಿರ್ಮಾಲ ಎಲ್ಲದಕ್ಕೂ ಆಕ್ಟ್ ಆಫ್ ಗಾಡ್ ಅಂತಾರೆ. ತಮ್ಮ ತಪ್ಪು ಮುಚ್ಚಿಹಾಕಿಕೊಳ್ಳಲು ಹೀಗೆ ಹೇಳುತ್ತಾರೆ. ಇವತ್ತು ಆರ್ಥಿಕತೆ ಮತ್ತು ಆರೋಗ್ಯ ಹಾಳಾಗಲು ನರೇಂದ್ರ ಮೋದಿ ಸರ್ಕಾರ ಕಾರಣ.

ಬಿಜೆಪಿ ನಾಯಕರ ಮೇಲಿನ ಕೇಸ್ ಕೈಬಿಟ್ಟಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಪ್ರಕರಣ ಕೈಬಿಟ್ಟಿರುವುದು ಅಧಿಕೃತವಾದರೆ ಸದನದಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದರು.

TAGGED:bengalurubjpcongressDrugs MafiaPublic TVsiddaramaiahzameer ahmedಕಾಂಗ್ರೆಸ್ಜಮೀರ್ ಅಹ್ಮದ್ಡ್ರಗ್ಸ್‌ ಮಾಫಿಯಾಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
22 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
33 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
53 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
1 hour ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
1 hour ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?