Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಈ ಬಾರಿ ಮೈಸೂರಿನಲ್ಲಿ ಸರಳ ದಸರಾ ಆಚರಣೆ – ಏನಿರುತ್ತೆ? ಏನಿರಲ್ಲ?

Public TV
Last updated: September 8, 2020 2:55 pm
Public TV
Share
3 Min Read
CM BSY
SHARE

ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಈ ಬಾರಿಯ 2020ರ ದಸರಾವನ್ನು ಸರಳವಾಗಿ ಆಚರಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.

ದಸರಾ ಆಚರಣೆ ಕುರಿತು ಚರ್ಚಿಸಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು. ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಸಿಟಿ ರವಿ, ಚಾಮುಂಡಿ ಬೆಟ್ಟ, ಅರಮನೆಗೆ ಮಾತ್ರ ಈ ಬಾರಿ ದಸರಾ ಸೀಮಿತವಾಗಿರಬೇಕು ಎಂದು ಉನ್ನತ ಮಟ್ಟದ ಸಮಿತಿಯಿಂದ ತೀರ್ಮಾನ ಮಾಡಲಾಗಿದೆ. ಅರಮನೆಯಲ್ಲಿ ಹಾಗೂ ಚಾಮುಂಡಿ ಬೆಟ್ಟದಲ್ಲಿ ಸಂಪ್ರದಾಯದ ಕಾರ್ಯಕ್ರಮಗಳು ಇರುತ್ತೆ. ಯುವ ದಸರಾ, ವಸ್ತು ಪ್ರದರ್ಶನ, ಫಲ ಪುಷ್ಪ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸದೇ ಇರಲು ನಿರ್ಧಾರ ಮಾಡಲಾಗಿದ್ದು, ಅರಮನೆ ಒಳಗೆ ಮಾತ್ರ ಜಂಬೂ ಸವಾರಿ ನಡೆಯಲಿದೆ ಎಂದು ತಿಳಿಸಿದರು.

CT RAVI 1

ಈ ಬಾರಿ ಕೊರೊನಾ ವಾರಿಯರ್ಸ್ ಗಳಿಂದ ದಸರಾ ಉದ್ಘಾಟನೆ ಮಾಡಲಾಗುವುದು. ದಸರಾಗೆ ಪ್ರಾರಂಭಿಕವಾಗಿ 10 ಕೋಟಿ ರೂ. ಬಿಡುಗಡೆಗೆ ಮಾಡಲು ನಿರ್ಧಾರ ಮಾಡಲಾಗಿದ್ದು, ದಸರಾದಲ್ಲಿ ಚೀನಿ ವಸ್ತುಗಳು ಸಂಪೂರ್ಣ ನಿಷೇಧ ಮಾಡಲಾಗಿದೆ. ಅಲ್ಲದೇ ಈ ಬಾರಿ ದಸರಾಗೆ ಆನೆಗಳ ಸಂಖ್ಯೆಯಲ್ಲಿ ಇಳಿಕೆ ಮಾಡಲಾಗಿದ್ದು, 10ಕ್ಕೂ ಹೆಚ್ಚು ಆನೆಗಳ ಬದಲಾಗಿ ಕೇವಲ 5 ಆನೆಗಳು ಮಾತ್ರ ಇರುತ್ತದೆ. ಆದರೆ ಅರಮನೆ ಆವರಣದಲ್ಲಿ ಮಾತ್ರ ಜಂಬೂಸವಾರಿ ನಡೆಯಲಿದೆ. ಮೈಸೂರಿನಲ್ಲಿ ಮತ್ತೊಂದು ಸಭೆ ನಡೆಸಿ ಅಂತಿಮ ನಿರ್ಧಾರ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

081019kpn69

ಏನಿರುತ್ತೆ?
* ಈ ವರ್ಷ ಕೇವಲ ಚಾಮುಂಡಿ ಬೆಟ್ಟ, ಅರಮನೆ ಒಳಗೆ ಮಾತ್ರ ಆಚರಣೆ. ಜನಸಂದಣಿಗೆ ಅವಕಾಶ ನೀಡದಂತೆ ಮೈಸೂರು ದಸರಾ ಆಚರಣೆ.
* ಸಂಪ್ರದಾಯಕ್ಕೆ ಸೀಮಿತವಾಗಿ ಈ ಬಾರಿ ದಸರಾ ಸಂಭ್ರಮಾಚರಣೆ ನಡೆಯಲಿದ್ದು, ಚಾಮುಂಡಿ ಬೆಟ್ಟ, ಅರಮನೆ ಒಳಗೆ ಮಾತ್ರ ದಸರಾ ಆಚರಣೆ.
* ಆರಮನೆ ಆವರಣದಲ್ಲಿ ಜಂಬೂ ಸವಾರಿ ನಡೆಯಲಿದ್ದು, ಈ ಬಾರಿ ದಸರಾಗೆ 5 ಆನೆಗಳು ಮಾತ್ರ ಆಗಮನ.
* 5 ಜನ ಕೊರೊನಾ ವಾರಿಯರ್ಸ್ ಗಳಿಂದ ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದು, ವೈದ್ಯರು, ನರ್ಸ್, ಆಶಾ ಕಾರ್ಯಕರ್ತೆ, ಪೌರ ಕಾರ್ಮಿಕರು, ಪೊಲೀಸ್ ರಿಂದ ಉದ್ಘಾಟನೆ ನಡೆಯಲಿದೆ.
* ಸಂಪ್ರದಾಯಕ್ಕೆ ಸೀಮಿತವಾಗಿ ಕುಸ್ತಿ ಪಂದ್ಯ ಆಯೋಜನೆ ಮಾಡಲಾಗುತ್ತದೆ.
* ನಗರದ ಪ್ರಮುಖ ಬೀದಿಗಳು, ಸರ್ಕಲ್ ನಲ್ಲಿ ದೀಪಾಲಂಕಾರ ಮಾಡಲಾಗುತ್ತದೆ.
* ದಸರಾ ಆಚರಣೆಗೆ ಸಿಎಂ ಅವರಿಂದ 10 ಕೋಟಿ ರೂ. ಮತ್ತು ಮೂಡಾ ದಿಂದ 5 ಕೋಟಿ ರೂ. ಬಿಡುಗಡೆ ಮಾಡಲಾಗುತ್ತದೆ.

mysore dasara elephants 3

ಏನಿರಲ್ಲ?
* ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು.
* ಯುವ ದಸರಾ, ಮಕ್ಕಳ ದಸರಾ, ಮಹಿಳಾ ದಸರಾ, ಯೋಗ ದಸರಾ ವಸ್ತು ಪ್ರದರ್ಶನ, ಫಲ ಪುಷ್ಪ ಪ್ರದರ್ಶನ.
* ಚಿತ್ರೋತ್ಸವ, ಹಾಸ್ಯೋತ್ಸವ, ಸಂಗೀತ ಸಂಜೆ, ಕವಿಗೋಷ್ಠಿ, ಸಾಹಸ ಕ್ರೀಡೆ, ಆಹಾರ ಮೇಳೆ, ಕುಸ್ತಿ ಪಂದ್ಯ.
* ರೈತ ದಸರಾ, ರಾಜ್ಯ ದಸರಾ ಕ್ರೀಡಾ ಕೂಟ, ಏರ್ ಶೋ, ಹೆಲಿ ರೈಡ್, ಚಿತ್ರ ಸಂತೆ, ಹಸಿರು ಸಂತೆ, ಹಾಟ್ ಏರ್ ಬಲ್ಯೂನ್, ಮತ್ಸ್ಯ ಮೇಳ.
* ಪಂಜಿನ ಕವಾಯತು.

ಸಭೆಯಲ್ಲಿ ಡಿಸಿಎಂಗಳಾದ ಕಾರಜೋಳ, ಲಕ್ಷ್ಮಣ ಸವದಿ, ಡಾ. ಅಶ್ವಥ್ ನಾರಾಯಣ, ಕನ್ನಡ ಮತ್ತು ಸಂಸ್ಕøತಿ ಹಾಗೂ ಪ್ರವಾಸೋದ್ಯಮ ಸಚಿವ ಸಿಟಿ ರವಿ, ಮೈಸೂರು ಭಾಗದ ಜನಪ್ರತಿನಿಧಿಗಳು, ಮಂಡ್ಯ ಜಿಲ್ಲೆ ಜನಪ್ರತಿನಿಧಿಗಳು, ಮೈಸೂರು ಡಿಸಿ, ಮೈಸೂರು ಆಯುಕ್ತರು, ಎಸ್‍ಪಿ ಸೇರಿ ವಿವಿಧ ಇಲಾಖೆ ಮುಖ್ಯಸ್ಥರು ಸಭೆಯಲ್ಲಿ ಭಾಗಿಯಾಗಿದ್ದರು.

ಕೋವಿಡ್-19 ಹಿನ್ನೆಲೆಯಲ್ಲಿ, ಸಾಂಪ್ರದಾಯಿಕ ಆಚರಣೆ ಕೈಬಿಡದೆ, ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗಳೊಂದಿಗೆ, ಈ ಬಾರಿ ನಾಡಹಬ್ಬ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಇಂದು ನಡೆದ ಉನ್ನತಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಭೆಯಲ್ಲಿ ಉಪಮುಖ್ಯಮಂತ್ರಿಗಳು, ಸಚಿವರುಗಳು, ಶಾಸಕರು, ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. pic.twitter.com/Jc02sLLVpA

— B.S. Yediyurappa (@BSYBJP) September 8, 2020

TAGGED:bengaluruCM BS YeddyurappaCT RaviMysuru Dasara 2020Public TVಪಬ್ಲಿಕ್ ಟಿವಿಬೆಂಗಳೂರುಮೈಸೂರು ದಸರಾ 2020ಸಚಿವ ಸಿಟಿ ರವಿಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema Updates

Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
10 minutes ago
Kamal Haasan Natural Star nani
ಕಮಲ್ ಹಾಸನ್ `ಕನ್ನಡ’ ವಿವಾದ – ಸಾಕು ಸರ್ ಎಂದ ನ್ಯಾಚುರಲ್ ಸ್ಟಾರ್
2 hours ago
Yashs first action sequence look from Ramayana revealed
ರಾಮಾಯಣ ಸಿನಿಮಾದ ಯಶ್ ಪಾತ್ರದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್
2 hours ago
Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
6 hours ago

You Might Also Like

N Ravikumar
Bengaluru City

ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ – ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಂಧನ ಭೀತಿ!

Public TV
By Public TV
9 minutes ago
DK Shivakumar 2 2
Bengaluru City

ಸಿಎಂ Vs ಡಿಸಿಎಂ ಮಧ್ಯೆ ವರ್ಗಾವಣೆ ಸಂರ್ಘರ್ಷ – ನಿಜಕ್ಕೂ ಆಗಿದ್ದೇನು? ಡಿಕೆಶಿ ಆಕ್ಷೇಪ ಏಕೆ?

Public TV
By Public TV
28 minutes ago
Bengaluru Lady Kirik
Bengaluru City

ನನ್ನಿಷ್ಟ ನನ್ನ ಗಾಡಿ, ದಂಡ ಕಟ್ಟಲ್ಲ, ನೀವ್ಯಾರು ಕೇಳೋಕೆ – ಟ್ರಾಫಿಕ್ ಪೊಲೀಸರೊಂದಿಗೆ ಮಹಿಳೆಯ ಹೆಲ್ಮೆಟ್ ಕಿರಿಕ್

Public TV
By Public TV
46 minutes ago
Shivaraj Tangadagi
Bengaluru City

ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರಗಳನ್ನ ನಿರ್ಬಂಧಿಸಿ: ಶಿವರಾಜ್ ತಂಗಡಗಿ ಪತ್ರ

Public TV
By Public TV
49 minutes ago
Marriage
Crime

ಮದ್ವೆಗೆ ಹುಡ್ಗಿ ನೋಡಲು ಹೋಗಿದ್ದ ಯುವಕ – ಇಷ್ಟವಿಲ್ಲ ಅಂದಿದ್ದಕ್ಕೆ ಹುಡುಗಿ ತಲೆಗೆ ಗುಂಡಿಟ್ಟ..!

Public TV
By Public TV
52 minutes ago
Siddaramaiah DK Shivakumar
Bengaluru City

ಸಿಎಂ Vs ಡಿಸಿಎಂ – ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗ, ಡಿಕೆಶಿ ಕೆಂಡಾಮಂಡಲ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?