Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ಟೋಬರ್ 17ರಿಂದ ಮೈಸೂರು ದಸರಾ- ದಿನಕ್ಕೊಂದು ಸಾಂಸ್ಕೃತಿಕ ಕಾರ್ಯಕ್ರಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಅಕ್ಟೋಬರ್ 17ರಿಂದ ಮೈಸೂರು ದಸರಾ- ದಿನಕ್ಕೊಂದು ಸಾಂಸ್ಕೃತಿಕ ಕಾರ್ಯಕ್ರಮ

Karnataka

ಅಕ್ಟೋಬರ್ 17ರಿಂದ ಮೈಸೂರು ದಸರಾ- ದಿನಕ್ಕೊಂದು ಸಾಂಸ್ಕೃತಿಕ ಕಾರ್ಯಕ್ರಮ

Public TV
Last updated: September 12, 2020 8:41 pm
Public TV
Share
2 Min Read
DASARA
SHARE

– ಅರಮನೆ ಅಂಗಳದಲ್ಲಿ ಮಾತ್ರ ಜಂಬೂ ಸವಾರಿ
– ಚಾಮುಂಡಿ ಬೆಟ್ಟದಲ್ಲಿ ಐವರಿಂದ ದಸರಾ ಉದ್ಘಾಟನೆ
– ಈ ಬಾರಿ ಅಭಿಮನ್ಯು ಹೊರಲಿದ್ದಾನೆ ಅಂಬಾರಿ
– ಜಂಬೂ ಸವಾರಿಗೆ ಐದು ಆನೆ ಮಾತ್ರ ಬಳಕೆ

ಮೈಸೂರು: ಕೊರೊನಾ ನಿಯಮಗಳಿಗೆ ಅನುಗುಣವಾಗಿ ದಸರಾ ಆಚರಿಸಲು ನಿರ್ಧರಿಸಲಾಗಿದ್ದು, ಸಾಧಾರಣ ದಸರಾ ಆಚರಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾಹಿತಿ ನೀಡಿದ್ದಾರೆ.

vlcsnap 2020 09 12 20h38m11s001

ಮೈಸೂರು ದಸರಾ-2020 ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ನಗರದ ಅರಮನೆ ಮಂಡಳಿಯ ಕಚೇರಿಯಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಿದ್ದರು. ಈ ವೇಳೆ ದಸರಾ ಸಿದ್ಧತೆ, ರೂಪುರೇಷೆ ಸೇರಿದಂತೆ ವಿವಿಧ ವಿಚಾಗಳ ಕುರಿತು ಚರ್ಚೆ ನಡೆಸಲಾಯಿತು.

vlcsnap 2020 09 12 20h37m38s326

ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಅಕ್ಟೋಬರ್ 17ರಂದು ಬೆಳಗ್ಗೆ 7:45 ರಿಂದ 8:15 ರೊಳಗೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ. ಕೊರೊನಾ ವಾರಿಯರ್ಸ್ ಗಳ ಆಯ್ಕೆಯನ್ನು ಆಯಾ ಇಲಾಖೆಯ ಮುಖ್ಯಸ್ಥರಿಗೆ ವಹಿಸಲಾಗಿದೆ. ಅರಮನೆಯಂಗಳದಲ್ಲಿ 9 ದಿನಗಳ ಕಾರ್ಯಕ್ರಮ ಇರಲಿದೆ. 9 ದಿನಗಳ ಕಾಲ ರಾಷ್ಟ್ರೀಯ, ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಿಂದ ಕಾರ್ಯಕ್ರಮ ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ. ಆದರೆ ಈ ಬಾರಿ ಒಂದು ದಿನಕ್ಕೆ ಒಂದೇ ಕಾರ್ಯಕ್ರಮ ಇರಲಿದೆ ಎಂದರು.

mys dasara 2

ಪ್ರತಿ ವರ್ಷ ಮೈಸೂರು ದಸರಾದಲ್ಲಿ ಲಕ್ಷಾಂತರ ಜನ ಭಾಗವಹಿಸುತ್ತಾರೆ. ಆದರೆ ಈ ಬಾರಿ ಎಷ್ಟು ಜನ ಭಾಗವಹಿಸಲು ಅವಕಾಶ ನೀಡಬೇಕು ಎಂಬುದರ ಕುರಿತು ಇನ್ನೂ ನಿರ್ಧಾರವಾಗಿಲ್ಲ. ಕೇಂದ್ರ ಸರ್ಕಾರದ ಕಾನೂನಿನ ಅನ್ವಯ ಜನ ಸೇರಲು ಅವಕಾಶ ನೀಡಲು ಸಮಿತಿ ನಿರ್ಧರಿಸಿದೆ. ಅಲ್ಲದೆ ಸುಮಾರು ಎರಡು ಸಾವಿರ ಜನ ದಸರಾ ವೀಕ್ಷಿಸಲು ಅನುಮತಿ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಆದರೆ ಕೇಂದ್ರ ಸರ್ಕಾರ ಯಾವ ರೀತಿ ಅನುಮತಿ ಕೊಡುತ್ತದೆಯೋ ಆ ರೀತಿ ವೀಕ್ಷಣೆಗೆ ವ್ಯವಸ್ಥೆ ಮಾಡುತ್ತೇವೆ. ಅಲ್ಲದೆ ಮುಖ್ಯ ಕಾರ್ಯದರ್ಶಿಗೆ ಬಂದ ಕೇಂದ್ರದ ಸೂಚನೆಯಂತೆ ಸಿಮೀತ ಪಾಸ್ ವಿತರಣೆ ಮಾಡಲು ತೀರ್ಮಾನಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯನ್ನು ಐದು ಜನ ನೆರವೇರಿಸಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

mdk dasara 1

ದಸರಾ ಉದ್ಘಾಟಕರು ಯಾರು ಎಂಬುದನ್ನ ಸಿಎಂ ಅಂತಿಮ ನಿರ್ಧಾರ ಮಾಡುತ್ತಾರೆ. ಡಾ.ರವಿ ಅಥವಾ ಡಾ.ಮಂಜುನಾಥ್ ಹೆಸರು ಕೇಳಿ ಬಂದಿದೆ. ಇದನ್ನು ಸಿಎಂ ಅಂತಿಮ ಮಾಡಲಿದ್ದಾರೆ. ಐದು ಜನ ಕೊರೊನಾ ವಾರಿಯರ್ಸ್ ಗಳಲ್ಲಿ ಒಬ್ಬರು ಮಾತ್ರ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಸಚಿವರು ತಿಳಿಸಿದರು.

mys yuva dasara

ಜಂಬೂ ಸವಾರಿಯನ್ನು ಸಹ ಅರಮನೆಯಂಗಳದಲ್ಲಿ ಮಾತ್ರ ನಡೆಸಲು ತೀರ್ಮಾನಿಸಲಾಗಿದೆ. ಈ ಬಾರಿ ಐದು ಆನೆಗಳನ್ನು ಮಾತ್ರ ಜಂಬೂ ಸವಾರಿಗೆ ಬಳಕೆ ಮಾಡಲಾಗುತ್ತದೆ. ವಿಶೇಷವೆಂದರೆ ಈ ಬಾರಿ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ದಸರಾ ಗಜಪಡೆಗೆ ನೂತನ ಕ್ಯಾಪ್ಟನ್‍ನ್ನು ಇಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಸಾಂಪ್ರದಾಯಿಕವಾಗಿ ಅಕ್ಟೋಬರ್ 2ರಂದು 12:18 ನಿಮಿಷಕ್ಕೆ ಗಜಪಯಣ ಆರಂಭವಾಗಲಿದೆ. ಈ ಬಾರಿ ವೀರನ ಹೊಸಹಳ್ಳಿ ಗ್ರಾಮದಲ್ಲಿ ಯಾವುದೇ ಕಾರ್ಯಕ್ರಮವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

TAGGED:DasaraJumbo savarimysuru dasaraPublic TVST somashekharಎಸ್ ಟಿ ಸೋಮಶೇಖರ್ಜಂಬೂ ಸವಾರಿದಸರಾಪಬ್ಲಿಕ್ ಟಿವಿಮೈಸೂರು ದಸರಾ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
18 minutes ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
20 minutes ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
26 minutes ago
Basavaraj Bommai 1
Bengaluru City

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬೊಮ್ಮಾಯಿ

Public TV
By Public TV
42 minutes ago
Fire Accident Gas Leak
Chamarajanagar

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ – ದಂಪತಿಗೆ ಗಂಭೀರ ಗಾಯ

Public TV
By Public TV
1 hour ago
Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?