Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ರಿಯಾ ಬಂಗಾಳದ ಮಗಳು – ಚಕ್ರವರ್ತಿ ಬೆನ್ನಿಗೆ ನಿಂತ ಕಾಂಗ್ರೆಸ್

Public TV
Last updated: September 13, 2020 2:08 pm
Public TV
Share
3 Min Read
rhea congres
SHARE

– ರಾಜಕೀಯ ತಿರುವು ಪಡೆದುಕೊಂಡ ಪ್ರಕರಣ

ಕೋಲ್ಕತ್ತಾ: ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿಯ ಬೆನ್ನಿಗೆ ಪಶ್ಚಿಮಾ ಬಂಗಾಳದ ಕಾಂಗ್ರೆಸ್ ನಿಂತುಕೊಂಡಿದ್ದು, ಆಕೆ ಪರವಾಗಿ ರ್ಯಾಲಿ ಕೂಡ ಮಾಡಿದೆ.

ಕಳೆದ ಜೂನ್ ತಿಂಗಳಲ್ಲಿ ಮೃತಪಟ್ಟ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಫೋಟೋವನ್ನು ಬಿಹಾರದಲ್ಲಿ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಈಗ ನಟಿ ರಿಯಾ ಚಕ್ರವರ್ತಿ ಪಶ್ಚಿಮಾ ಬಂಗಾಳ ಮೂಲದವಳಾದ ಕಾರಣ ಬಂಗಾಳದ ಕಾಂಗ್ರೆಸ್ ಆಕೆಯ ಪರವಾಗಿ ನಿಂತಿದೆ.

congress rhea chakraborty

ರಿಯಾ ಬಂಗಾಳದ ಮಗಳು ಎಂಬ ಬ್ಯಾನರ್ ಹಿಡಿದು ಕಾಂಗ್ರೆಸ್ ಪಕ್ಷ ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರ ಸೂಚನೆಯ ಮೇರೆಗೆ ಪ್ರಾಂತೀಯ ಕಾಂಗ್ರೆಸ್ ಕಚೇರಿಯಿಂದ ವೆಲ್ಲಿಂಗ್ಟನ್ ಜಂಕ್ಷನ್‍ಗೆ ಪ್ರತಿಭಟನೆ ನಡಸಿದೆ. ಜೊತೆಗೆ ಬಂಗಾಳದ ಮಗಳು ರಿಯಾ ಚಕ್ರವರ್ತಿ ವಿರುದ್ಧ ರಾಜಕೀಯ ಪಿತೂರಿ ಮತ್ತು ಪ್ರತೀಕಾರದ ನಡವಳಿಕೆಯನ್ನು ನಾವು ಸಹಿಸಲಾಗುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಶನಿವಾರ ಟ್ವೀಟ್ ಕೂಡ ಮಾಡಿದೆ.

Rhea Chakraborty Sushant

ಈ ವಿಚಾರವಾಗಿ ಮಾತನಾಡಿರುವ ಪಶ್ಚಿಮ ಬಂಗಾಳ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಧೀರ್ ರಂಜನ್ ಚೌಧರಿ, ಮೃತ ಸುಶಾಂತ್ ಸಿಂಗ್ ರಜಪೂತ್ ಓರ್ವ ಭಾರತೀಯ ನಟ. ಆದರೆ ಆತನನ್ನು ಬಿಹಾರದ ಬಿಜೆಪಿ ಪಕ್ಷ ಬಿಹಾರದ ನಟ ಎಂಬಂತೆ ಬಿಂಬಿಸುತ್ತಿದೆ. ಜೊತೆಗೆ ಇದರಿಂದ ರಾಜಕೀಯ ಲಾಭ ಪಡೆಯಲು ಮುಂದಾಗಿದೆ. ಹೀಗಾಗಿ ರಿಯಾಳನ್ನು ಸುಶಾಂತ್ ಪ್ರಕರಣದಲ್ಲಿ ಅರೆಸ್ಟ್ ಮಾಡದೇ ಆಕೆಯನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ.

RHEA SUSHANT 1 medium

ಜೂನ್ ತಿಂಗಳಲ್ಲಿ ತನ್ನ ಮುಂಬೈನ ಮನೆಯಲ್ಲೇ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಇದಾದ ಬಳಿಕ ಆತನನ್ನು ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ನಂತರ ಸುಶಾಂತ್ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ಬಿಹಾರದಲ್ಲಿ ದೂರು ನೀಡಿದ್ದರು. ಆದರೆ ಸುಶಾಂತ್ ವಿಚಾರದಲ್ಲಿ ಮುಂಬೈ ಪೊಲೀಸರು ಸರಿಯಾದ ತನಿಖೆ ಮಾಡುತ್ತಿಲ್ಲ ಎಂದು ಆರೋಪ ಕೇಳಿ ಬಂದಿತ್ತು.

sushant singh rajput rhea chakraborty

ಈ ನಡುವೆ ಸುಶಾಂತ್ ಸಿಂಗ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಸಾಮಾಜಿಕ ಜಾಲತಾಣದ ಮೂಲಕ ಜನರು ಕೇಳಿಕೊಂಡಿದ್ದರು. ಜೊತೆಗೆ ಬಿಹಾರದ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿದ್ದರು. ಕೊನೆಗೂ ಸುಪ್ರೀಂ ಕೋರ್ಟ್ ಸುಶಾಂತ್ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಇಲ್ಲಿಂದ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು.

RheaChakraborty16

ಸದ್ಯ ರಿಯಾ ಚಕ್ರವರ್ತಿಯನ್ನು ಎನ್‍ಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಆಕೆ ಜಾಮೀನು ಆರ್ಜಿ ಕೋರ್ಟಿನಲ್ಲಿ ವಜಾ ಆದ ಕಾರಣ ಆಕೆ ಸದ್ಯ ಬೈಲಕುಲ್ಲಾ ಜೈಲಿನಲ್ಲಿ ಇದ್ದಾಳೆ. ವಿಚಾರಣೆ ವೇಳೆ ನನ್ನ ಜೊತೆ ನಟಿ ರಕುಲ್ ಪ್ರೀತ್ ಸಿಂಗ್, ಸಾರಾ ಅಲಿಖಾನ್, ಡಿಸೈನರ್ ಸಿಮೋನ್ ಖಂಬಟ್ಟಾ, ಸುಶಾಂತ್ ಗೆಳತಿ, ಮಾಜಿ ಮ್ಯಾನೇಜರ್ ರೋಹಿಣಿ ಅಯ್ಯರ್ ಮತ್ತು ನಿರ್ಮಾಪಕ ಮುಕೇಶ್ ಛಾಬ್ರಾ ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದು, ಎನ್‍ಸಿಬಿ ಅವರಿಗೆ ಸಮನ್ಸ್ ನೀಡಿದೆ.

Sushant Rhea

ಎನ್‍ಸಿಬಿ ವಿಚಾರಣೆ ವೇಳೆ ಪಾರ್ಟಿಗಳಲ್ಲಿ ಬಾಲಿವುಡ್ ಐವರು ಸೆಲೆಬ್ರಿಟಿಗಳು ನನ್ನ ಜೊತೆ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂಬ ವಿಚಾರವನ್ನ ರಿಯಾ ಹೊರ ಹಾಕಿದ್ದಾಳೆ ಎನ್ನಲಾಗಿದೆ. ರಿಯಾ ತನ್ನ ಹೇಳಿಕೆಯಲ್ಲಿ 25 ಕಲಾವಿದರ ಹೆಸರು ಹೇಳಿದ್ದಾರೆ ಎನ್ನಲಾಗಿದ್ದು, ಶೇ.80ರಷ್ಟು ಬಾಲಿವುಡ್ ಸ್ಟಾರ್ ಗಳು ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ಎನ್‍ಸಿಬಿ ಅನುಮಾನ ವ್ಯಕ್ತಪಡಿಸಿದೆ. 15 ಜನ ಬಿ ಟೌನ್ ಸ್ಟಾರ್ ಗಳು ಮತ್ತು ಉಳಿದವರು ಬಿ ಕೆಟಗರಿ ಕಲಾವಿದರು ಎನ್ನಲಾಗಿದೆ.

TAGGED:congressDaughter of BengalprotestPublic TVRhea ChakrabortyWest Bengalಕಾಂಗ್ರೆಸ್ಪಬ್ಲಿಕ್ ಟಿವಿಪಶ್ಚಿಮಾ ಬಂಗಾಳಪ್ರತಿಭಟನೆಬಂಗಾಳದ ಮಗಳುರಿಯಾ ಚಕ್ರವರ್ತಿ
Share This Article
Facebook Whatsapp Whatsapp Telegram

Cinema Updates

ramya 2
ರೇಣುಕಾಸ್ವಾಮಿಗೂ ಇವ್ರಿಗೂ ಏನ್ ವ್ಯತ್ಯಾಸ? – `ಡಿ’ ಬಾಸ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು
Bengaluru City Cinema Crime Latest Main Post Sandalwood
Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood
Olle Hugda Pratham ramya
`I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್
Cinema Latest Sandalwood Top Stories
Ramya 4
ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌
Bengaluru City Cinema Districts Karnataka Latest Sandalwood

You Might Also Like

B Dayanand Police Commissioner
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಕೇಸ್‌ – ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ರದ್ದು

Public TV
By Public TV
14 minutes ago
Sridharaswamy Subrahmanya Kshetra
Districts

ನಾಗರ ಪಂಚಮಿ ವಿಶೇಷ – ಶ್ರೀಧರಸ್ವಾಮಿಗಳು ಪ್ರತಿಷ್ಠಾಪಿಸಿದ ಸುಬ್ರಹ್ಮಣ್ಯ ಕ್ಷೇತ್ರ

Public TV
By Public TV
1 hour ago
CHALUVARAYASWAMY
Bengaluru City

ಬಿಜೆಪಿಯವರಿಗೆ ಧಮ್ಮು-ತಾಕತಿದ್ರೆ ಕೇಂದ್ರದಿಂದ ಯೂರಿಯಾ ಕೊಡಿಸಲಿ – ಚಲುವರಾಯಸ್ವಾಮಿ

Public TV
By Public TV
1 hour ago
Divya Deshmukh
Latest

ಚೆಸ್‌ ವಿಶ್ವಕಪ್‌ | ಅನುಭವಿ ಕೊನೆರು ಹಂಪಿಗೆ ಸೋಲು, 19ರ ದಿವ್ಯಾ ದೇಶಮುಖ್‌ ಚಾಂಪಿಯನ್‌

Public TV
By Public TV
1 hour ago
JDS On Guarantee Schemes
Bengaluru City

ಮಜಾವಾದಿ ಸಿದ್ದರಾಮಯ್ಯ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು – ಜೆಡಿಎಸ್

Public TV
By Public TV
2 hours ago
Sanjay Dutt
Bollywood

72 ಕೋಟಿ ಮೌಲ್ಯದ ಆಸ್ತಿಯನ್ನು ಸಂಜಯ್ ದತ್ ಹೆಸರಿಗೆ ಬರೆದಿಟ್ಟ ಅಭಿಮಾನಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?