Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿಗಂತ್, ಐಂದ್ರಿತಾ ಮಧ್ಯರಾತ್ರಿ ದೊಡ್ಡ ಸಂಭ್ರಮಾಚರಣೆ ಮಾಡಿದ್ರು – ಸುಚೇಂದ್ರ ಪ್ರಸಾದ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಿಗಂತ್, ಐಂದ್ರಿತಾ ಮಧ್ಯರಾತ್ರಿ ದೊಡ್ಡ ಸಂಭ್ರಮಾಚರಣೆ ಮಾಡಿದ್ರು – ಸುಚೇಂದ್ರ ಪ್ರಸಾದ್

Public TV
Last updated: September 16, 2020 3:04 pm
Public TV
Share
2 Min Read
SUCHENDRA PRASAD
SHARE

– ತುಂಬಾ ಸಭ್ಯ, ಸಜ್ಜನ ಕುಟುಂಬ ಅವರದ್ದು

ಬೆಂಗಳೂರು: ದಿಗಂತ್-ಐಂದ್ರಿತಾ ಬಗ್ಗೆ ಹೆಚ್ಚೇನೂ ಗೊತ್ತಿಲ್ಲ. ತುಂಬಾ ಸಭ್ಯ ಮತ್ತು ಸಜ್ಜನ ಕುಟುಂಬ ಅವರದ್ದು. ಆದರೆ ಒಮ್ಮೆ ದಿಗಂತ್ ಮತ್ತು ಐಂದಿತ್ರಾ ಮಧ್ಯರಾತ್ರಿ ದೊಡ್ಡ ಸಂಭ್ರಮಾಚರಣೆ ಮಾಡಿದ್ದರು ಎಂದು ಹಿರಿಯ ಕಲಾವಿದರಾದ ಸುಚೇಂದ್ರ ಪ್ರಸಾದ್ ಹೇಳಿದರು. ಇದನ್ನೂ ಓದಿ: ಸಿಸಿಬಿ ವಿಚಾರಣೆಗೆ ಹಾಜರಾದ ಗುಳಿ ಕೆನ್ನೆ ದಂಪತಿ

indritha

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ನಟ ಸುಚೇಂದ್ರ ಪ್ರಸಾದ್, ಡ್ರಗ್ ಮಾಫಿಯಾ ಏಕಾಏಕಿ ಹುಟ್ಟಿದ್ದಲ್ಲ. ಯಾರ‍್ಯಾರ ಬಳಿ ಮಾಹಿತಿ ಇದಿಯೋ ಅವರನ್ನು ಒಬ್ಬೊಬ್ಬರಾಗಿ ಕರೆಸಿ ಪ್ರಶ್ನೆ ಮಾಡುವ ಕೆಲಸವನ್ನು ಇದಕ್ಕೆ ಸಂಬಂಧಪಟ್ಟ ಇಲಾಖೆ ಮಾಡುತ್ತಿದೆ. ನಾವು ನಮ್ಮ ಕೆಲಸ ಆಯಿತು ಎಂದು ಇದ್ದವರು. ಹೀಗಾಗಿ ನಮಗೆ ಇದರ ಬಗ್ಗೆ ಗೊತ್ತಿಲ್ಲ. ಆದರೆ ಇದೆಲ್ಲವನ್ನು ಗಮನಿಸಿದಾಗ ಐಷಾರಾಮಿ ಬದುಕು ಈ ರೀತಿ ಮಾಡಿಸುತ್ತಿದೆ ಎಂದರು. ಇದನ್ನೂ ಓದಿ: ರಾಗಿಣಿಗೆ ಬಿಗ್ ಶಾಕ್- ಜಾಮೀನು ಅರ್ಜಿ ಮುಂದೂಡಿಕೆ

SUCHENDRA PRASAD 10 e1600241693845

ದಿಗಂತ್-ಐಂದ್ರಿತಾ ಬಗ್ಗೆ ಹೆಚ್ಚೇನೂ ಗೊತ್ತಿಲ್ಲ. ಒಂದು ಸಿನಿಮಾದಲ್ಲಿ ಮಾತ್ರ ಅವರ ಜೊತೆ ತೆರೆ ಹಂಚಿಕೊಂಡಿದ್ದೇನೆ. ತುಂಬಾ ಸಭ್ಯ ಮತ್ತು ಸಜ್ಜನ ಕುಟುಂಬ ಅವರದ್ದು. ಅವರ ತಂದೆ ಪ್ರಾಂಶುಪಾಲರು ಎಂದು ಗೊತ್ತು. ಅದನ್ನು ಬಿಟ್ಟು ಅಷ್ಟೇನು ಗೊತ್ತಿಲ್ಲ. ನಮ್ಮ ಮನೆ ಇರುವ ಏರಿಯಾದ ಕೊನೆಯಲ್ಲಿ ಅವರ ಮನೆ ಇದೆ. ಆದರೆ ನಾನು ಹೆಚ್ಚಾಗಿ ಅವರಿಬ್ಬರನ್ನೂ ನೋಡಿಯೇ ಇಲ್ಲ. ಇತ್ತೀಚೆಗೆ ಆ ಮನೆಗೆ ದಂಪತಿ ಬಂದಿದ್ದರು. ಒಂದು ದೊಡ್ಡ ಸಂಭ್ರಮಾಚರಣೆ ಮಾಡಿದ್ದರು ಎಂದು ಸುಚೇಂದ್ರ ಪ್ರಸಾದ್ ತಿಳಿಸಿದರು.

dinganth 1

ಮಧ್ಯರಾತ್ರಿ ಆದರೂ ಸಂಭ್ರಮಾಚರಣೆಯ ಸದ್ದು ಕೇಳಿಸಿತ್ತು. ಜೋರು ಧ್ವನಿಗೆ ಮಧ್ಯರಾತ್ರಿ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದರು. ಆಗ ನಾನು ನಟರಾಗಿರುವುದರಿಂದ ಈ ಬಗ್ಗೆ ಮಾತನಾಡಿ ಎಂದು ನಮ್ಮ ನೆರೆಹೊರೆಯವರು ಹೇಳಿದ್ದರು. ಆದರೆ ನಾನು ಬೆಳಗ್ಗೆ ಹೋಗಿ ಮಾತನಾಡುತ್ತೇನೆ ಎಂದಿದ್ದೆ. ನಮ್ಮ ಏರಿಯಾದಲ್ಲಿ ಕಾಣಿಸಿಕೊಂಡರೆ ಮಾತನಾಡೋಣ ಎಂದುಕೊಂಡಿದ್ದೆ. ಆದರೆ ದಂಪತಿ ನನಗೆ ಏಲ್ಲೂ ಕಾಣಿಸಿಕೊಂಡಿಲ್ಲ. ತುಂಬಾ ಸಭ್ಯ ರೀತಿಯಲ್ಲಿ ದಂಪತಿ ನಡೆದುಕೊಂಡಿದ್ದಾರೆ. ಮಧ್ಯರಾತ್ರಿ ಯಾಕೆ ಸಂಭ್ರಮಾಚರಣೆ ಮಾಡಬೇಕು ಎಂದು ನನಗೆ ಆಶ್ವರ್ಯ ಆಯಿತು. ಆದರೆ ಮತ್ತೆ ಆ ರೀತಿಯ ಘಟನೆಯ ಸಂಭವಿಸಿಲ್ಲ ಎಂದು ತಿಳಿಸಿದರು.

SUCHENDRA PRASAD 2 e1600241744725

ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರು ಈಗಲಾದರೂ ನಾವು ಈ ರೀತಿ ಮಾಡುವುದು ತಪ್ಪು ಎಂದು ತಿಳಿದುಕೊಳ್ಳಲಿ. ಯಾರೇ ಈ ದಂಧೆಯಲ್ಲಿ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆ ಆಗಬೇಕು. ನಮ್ಮ ಕ್ಷೇತ್ರ ಮಾತ್ರವಲ್ಲದೇ ಯಾವುದೇ ವಲಯದಲ್ಲಿ ಇದ್ದರೂ ಪರವಾಗಿಲ್ಲ ಅವರ ಹೆಡೆಮುರಿ ಕಟ್ಟಿ ಅವರಿಗೆ ಶಿಕ್ಷೆಯಾಗುವ ರೀತಿ ಸರ್ಕಾರ ಅಥವಾ ಅದಕ್ಕೆ ಸಂಬಂಧಪಟ್ಟ ಇಲಾಖೆ ಮಾಡಬೇಕು ಎಂದು ನಾನು ಆಶಿಸುತ್ತೇನೆ ಎಂದರು.

Diganth Aindrita

ನನಗೆ ಸಿನಿಮಾ ಹೊಟ್ಟೆ ತುಂಬಿಸಿದೆ, ನನ್ನ ಜೀವನಕ್ಕೆ ಒಂದು ದಾರಿ ಮಾಡಿಕೊಟ್ಟಿದೆ. ನಾವು ಬೇರೆಯವರಿಗೆ ಉಪಕಾರ ಮಾಡದಿದ್ದರೂ ಸಮಾಜಕ್ಕೆ ಅಪಕಾರ ಮಾಡಬಾರದು. ಆದರೆ ಹಿಂದಿನಿಂದಲೂ ಸಿನಿಮಾ ಎಂದಾಕ್ಷಣ ಹಣ ಎಂಬ ಭಾವನೆ ಇದೆ. ನನಗಿದು ಗೊತ್ತಿಲ್ಲದ ಸಂಗತಿ. ಇದು ನಾಗರೀಕರು ಮಾಡುವಂತ ಕೆಲಸವಲ್ಲ. ಸಾಮಾಜಿಕ ಸ್ವಾಸ್ಥ್ಯವನ್ನು ಇವೆಲ್ಲ ಹಾಳು ಮಾಡುತ್ತಿದೆ. ಇಂತಹ ಪ್ರಕರಣದಿಂದ ಮುಂದಿನ ಯುವ ಜನತೆ ಎಚ್ಚರವಾಗಿರುತ್ತಾರೆ ಎಂದು ಹೇಳಿದರು.

CCB

ಮಾಹಿತಿ ಇದೆ ಎಂದು ಹೇಳುವರು ಬಹಿರಂಗವಾಗಿ ತನಿಖೆ ಮಾಡುವ ಇಲಾಖೆಗೆ ತಿಳಿಸಬೇಕು. ಈ ಮೂಲಕ ಅವರಿಗೆ ಸಹಕರಿಸಬೇಕು. ನಿಜವಾದ ಸಮಾಜ ನಿರ್ಮಾಣ ಮಾಡಲು ಯಾರಾದರೂ ಆಗಲಿ ಸಹಕರಿಸಬೇಕು. ಯಾರೇ ಈ ದಂಧೆಯಲ್ಲಿ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು. ಇಲ್ಲವಾದಲ್ಲಿ ಮುಂದಿನ ತಲೆಮಾರಿನ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಚೇಂದ್ರ ಪ್ರಸಾದ್ ತಿಳಿಸಿದರು.

 

Share This Article
Facebook Whatsapp Whatsapp Telegram
Previous Article Ajit Doval ಅಕ್ರಮ ನಕ್ಷೆಯನ್ನು ಪ್ರದರ್ಶಿಸಿದ ಪಾಕಿಗೆ ಬಿಸಿ ಮುಟ್ಟಿಸಿದ ದೋವಲ್
Next Article dkshi tb jayachandra ಶಿರಾ ಉಪಚುನಾವಣೆ – ಟಿಬಿ ಜಯಚಂದ್ರ ಕೈ ಅಭ್ಯರ್ಥಿ

Latest Cinema News

Rishab Shrtty Wife
ರಿಷಬ್ ಬಗ್ಗೆ ನನಗೆ ಹೆಮ್ಮೆ ಇದೆ – ಪತ್ನಿ ಪ್ರಗತಿ ಶೆಟ್ಟಿ ಭಾವುಕ ನುಡಿ
Cinema Karnataka Latest Top Stories
vijayalakshmi 1 1
ವಿಚಾರಣೆಗೆ ಹಾಜರಾಗದ ವಿಜಯಲಕ್ಷ್ಮಿ – ಸಿ ರಿಪೋರ್ಟ್‌ ಸಲ್ಲಿಕೆಗೆ ಪೊಲೀಸರ ಚಿಂತನೆ
Bengaluru City Cinema Crime Districts Karnataka Latest Main Post
Rishab Shetty 2
4 ಸಲ ಸತ್ತೇ ಹೋಗ್ತಿದ್ದೆ, ದೈವ ನನ್ನನ್ನ ಬದುಕಿಸಿದೆ – ರಿಷಬ್ ಶೆಟ್ಟಿ ಭಾವುಕ
Bengaluru City Cinema Latest Main Post Sandalwood
Pawan Kalyan 3
800 ರೂ. ಸಿನಿಮಾ ಟಿಕೆಟನ್ನ 1,29,999 ರೂ.ಗೆ ಖರೀದಿಸಿದ ʻಪವನ್‌ ಕಲ್ಯಾಣ್‌ʼ ಅಭಿಮಾನಿ
Cinema Latest Sandalwood
Zubeen Garg Funeral 1
ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ
Cinema Latest National Top Stories

You Might Also Like

7 quintal of beef villagers set fire to the vehicle in Ainapur of Kagavada Belagavi 2
Belgaum

7 ಕ್ವಿಂಟಾಲ್‌ ಗೋಮಾಂಸ – ವಾಹನಕ್ಕೆ ಬೆಂಕಿ ಹಚ್ಚಿದ ಗ್ರಾಮಸ್ಥರು

18 minutes ago
Palestine Italy Protest 3
Latest

ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

22 minutes ago
CC Patil
Bengaluru City

ಸರ್ಕಾರ ಮಾಡ್ತಿರೋ ಜಾತಿ ಗಣತಿ ನಾವು ಒಪ್ಪಲ್ಲ: ಸಿ.ಸಿ. ಪಾಟೀಲ್

1 hour ago
CC Patil 1
Bengaluru City

ಜಯಮೃತ್ಯುಂಜಯ ಸ್ವಾಮೀಜಿಗಳ ಜೊತೆ ಇಡೀ ಪಂಚಮಸಾಲಿ ಸಮಾಜ ಇದೆ: ಸಿ.ಸಿ.ಪಾಟೀಲ್

1 hour ago
ABVP 1 1
Bengaluru City

ಉಪನ್ಯಾಸಕರಿಲ್ಲದೇ ಪಾಠ ನಡೆಯುತ್ತಿಲ್ಲ- ಖಾಲಿ ಇರೋ ಹುದ್ದೆ ಶೀಘ್ರ ಭರ್ತಿ ಮಾಡಿ: ಎಬಿವಿಪಿ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?