Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಲ್ಕು ಖಡಕ್ ಮಾತು ಆಡಿ, ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ – ಬಿಎಸ್‍ವೈಗೆ ಸಿದ್ದು ಸಂದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಲ್ಕು ಖಡಕ್ ಮಾತು ಆಡಿ, ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ – ಬಿಎಸ್‍ವೈಗೆ ಸಿದ್ದು ಸಂದೇಶ

Bengaluru City

ನಾಲ್ಕು ಖಡಕ್ ಮಾತು ಆಡಿ, ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ – ಬಿಎಸ್‍ವೈಗೆ ಸಿದ್ದು ಸಂದೇಶ

Public TV
Last updated: September 18, 2020 11:48 am
Public TV
Share
2 Min Read
BSY SIDDU
SHARE

ಬೆಂಗಳೂರು: ಕುರ್ಚಿ ಉಳಿಸಿಕೊಳ್ಳುವ ಕಸರತ್ತು ಬಿಟ್ಟು ರಾಜ್ಯದ ಹಿತರಕ್ಷಣೆಗಾಗಿ ಪ್ರಧಾನಿ ಮೋದಿ ಬಳಿ ಮಾತನಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಿರುವ ಸಿಎಂ ಬಿಎಸ್‍ವೈ ಸಂದೇಶ ನೀಡಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಕಾಡಿಬೇಡಿ ಕೊನೆಗೂ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು ಬಳಸಿಕೊಳ್ಳಿ. ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ ಎಂದಿದ್ದಾರೆ.

ಮುಖ್ಯಮಂತ್ರಿ @BSYBJP ಅವರೇ,
ಕಾಡಿಬೇಡಿ ಕೊನೆಗೂ@PMOIndia ಭೇಟಿಗೆ ಅವಕಾಶ ಪಡೆದಿದ್ದೀರಿ.
ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಕಡಕ್ ಆಗಿ ಕೇಳಲು ಬಳಸಿಕೊಳ್ಳಿ.

ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ.
1/7#Justice4Kta

— Siddaramaiah (@siddaramaiah) September 18, 2020

ಸಿಎಂ ಅವರೇ, ಕಳೆದ ವರ್ಷದ ಅತಿವೃಷ್ಟಿಗೆ ರೂ.35000 ಕೋಟಿ ಪರಿಹಾರ ಕೇಳಿದ್ದೀರಿ, ಆದರೆ ಪ್ರಧಾನಿ ನೀಡಿದ್ದು 1,869 ಕೋಟಿ. ಈ ಬಾರಿ ರೂ.8000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಿ. 15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ. ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್.ಡಿ.ಆರ್.ಎಫ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ಸಿಗುವಂತೆ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ.

ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್ ಡಿ ಆರ್ ಎಫ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ದ ಪಾಲು ಸಿಗುವಂತೆ ಮಾಡಿ.@CMofKarnataka
3/7#Justice4Ktaka

— Siddaramaiah (@siddaramaiah) September 18, 2020

ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲಿ ಭಾರತ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಗೆಲುವಿನ ಕಿರೀಟಗಳನ್ನೆಲ್ಲ ಮುಡಿಗೇರಿಸುವ ನರೇಂದ್ರ ಮೋದಿಯವರಿಗೆ ವೈಫಲ್ಯಗಳ ಹೊಣೆಯನ್ನು ರಾಜ್ಯಗಳ ಹೆಗಲ ಕಡೆ ಜಾರಿಸುವ ಚಾಳಿ ಇದೆ. ಪ್ರಧಾನಿಯವರಿಗೆ ಅವರಿಗೆ ಜವಾಬ್ದಾರಿ ನೆನಪಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಿ. ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ ಪ್ರಧಾನಿಯವರು ಕರ್ನಾಟಕದ ಬೇಡಿಕೆಯ ಶೇಕಡಾ ಹತ್ತರಷ್ಟೂ ಪೂರೈಸಿಲ್ಲ. ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು ಮೋದಿಯವರ ಅವರ ಕಣ್ಣು ತೆರೆಸಿ ಎಂದು ಟ್ವೀಟೇಟು ನೀಡಿದ್ದಾರೆ.

ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ @PMOIndia,
ಕರ್ನಾಟಕದ ಬೇಡಿಕೆಯ ಶೇಕಡಾ ಹತ್ತರಷ್ಟೂ ಪೂರೈಸಿಲ್ಲ.

ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು @narendramodi
ಅವರ ಕಣ್ಣು ತೆರೆಸಿ.
5/7#Justice4Ktaka

— Siddaramaiah (@siddaramaiah) September 18, 2020

ಪ್ರಧಾನಿಯವರು ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ. ನ್ಯಾಯಬದ್ಧವಾಗಿ ರಾಜ್ಯಕ್ಕೆ ನೀಡಬೇಕಾಗಿರುವ ಜಿಎಸ್‍ಟಿ ಪರಿಹಾರ ರೂ.25,508 ಕೋಟಿ ನೀಡದೆ ದ್ರೋಹ ಬಗೆದಿರುವ ಪ್ರಧಾನಿಯವರು ಸಾಲ ಎತ್ತಲು ಮುಖ್ಯಮಂತ್ರಿ ಕೈಗೆ ಭಿಕ್ಷಾಪಾತ್ರೆ ನೀಡಿದ್ದಾರೆ. ಯಡಿಯೂರಪ್ಪ ಅವರೇ, ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿಪಡಿಸಲು ಹೇಳಿ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

.@PMOIndia
ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್
ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ.

ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು,
ಪ್ಯಾಕೇಜ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ.
6/7#Justice4Ktaka

— Siddaramaiah (@siddaramaiah) September 18, 2020

TAGGED:bengalurudelhiPM ModiPublic TVsiddaramaiahtweetyeddyurappaಟ್ವೀಟ್ದೆಹಲಿಪಬ್ಲಿಕ್ ಟಿವಿಪ್ರಧಾನಿ ಮೋದಿಬೆಂಗಳೂರುಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories
Gilli 1
ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Cinema Latest Main Post Sandalwood TV Shows

You Might Also Like

Bar owner murder case in Chikkamagaluru Four arrested
Chikkamagaluru

ಚಿಕ್ಕಮಗಳೂರು | ಬಾರ್ ಮಾಲೀಕನ ಹತ್ಯೆ ಕೇಸ್ – ನಾಲ್ವರು ಅರೆಸ್ಟ್‌

Public TV
By Public TV
11 minutes ago
woman arrested for blackmailing swamiji ccb police bengaluru
Bengaluru City

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಹನಿಟ್ರ್ಯಾಪ್? – ಬ್ಲಾಕ್‌ಮೇಲ್‌ ಮಾಡಿದ್ದ ಮಹಿಳೆ ಬಂಧನ

Public TV
By Public TV
12 minutes ago
Male Mahadeshwara Hills Two Wheeler Ban
Chamarajanagar

ಮಲೆ ಮಹದೇಶ್ವರ ಬೆಟ್ಟಕ್ಕೆ 3 ದಿನ ಪಾದಯಾತ್ರೆ, ದ್ವಿಚಕ್ರ ವಾಹನ ಸಂಚಾರ ಬಂದ್

Public TV
By Public TV
31 minutes ago
supreme Court 1
Court

2000ರಲ್ಲಿ ಕೆಂಪುಕೋಟೆಯಲ್ಲಿ ದಾಳಿ ಕೇಸ್‌; ಎಲ್‌ಇಟಿ ಭಯೋತ್ಪಾದಕ ಸಲ್ಲಿಸಿದ್ದ ಕ್ಯೂರೇಟಿವ್ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ

Public TV
By Public TV
32 minutes ago
CRIME
Chamarajanagar

ಚಾಮರಾಜನಗರ | ಪತ್ನಿಯೊಂದಿಗೆ ಜಗಳವಾಡಿ ಕತ್ತು ಕೊಯ್ದುಕೊಂಡ ಭೂಪ

Public TV
By Public TV
36 minutes ago
Ramanath Rai
Dakshina Kannada

ದೇವಸ್ಥಾನದಲ್ಲಿ ಕೇಸರಿ ಸೇರಿದಂತೆ ಯಾವುದೇ ಧ್ವಜ ಹಾರಿಸಬೇಡಿ – ರಮಾನಾಥ ರೈ ವಿವಾದಾತ್ಮಕ ಹೇಳಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?