Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಹಲವೆಡೆ ವರುಣನ ಅಬ್ಬರ- ಮಳೆ ನೀರಲ್ಲಿ ಕೊಚ್ಚಿ ಹೋದ ಯುವಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಹಲವೆಡೆ ವರುಣನ ಅಬ್ಬರ- ಮಳೆ ನೀರಲ್ಲಿ ಕೊಚ್ಚಿ ಹೋದ ಯುವಕ

Bengaluru City

ರಾಜ್ಯದ ಹಲವೆಡೆ ವರುಣನ ಅಬ್ಬರ- ಮಳೆ ನೀರಲ್ಲಿ ಕೊಚ್ಚಿ ಹೋದ ಯುವಕ

Public TV
Last updated: September 18, 2020 11:24 pm
Public TV
Share
2 Min Read
rain 13
SHARE

– ಬೀದರ್ ನಲ್ಲಿ ಗ್ರಾಮಗಳು ಜಲಾವೃತ
– ಕಲಬುರಗಿ- ಸೇಡಂ ರಸ್ತೆ ಸಂಚಾರ ಸ್ಥಗಿತ
– ಹಲವು ಗ್ರಾಮಗಳು ಜಲಾವೃತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ವರುಣ ಅಬ್ಬರಿಸಿದ್ದು, ಬೀದರ್ ಕಲಬುರಗಿ, ರಾಯಚೂರು, ಯಾದಗಿರಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ ಮಳೆ ನೀರಿನ ರಭಸಕ್ಕೆ ಯುವಕ ಕೊಚ್ಚಿಹೋಗಿದ್ದು, ಮೃತಪಟ್ಟಿದ್ದಾನೆ.

vlcsnap 2020 09 18 23h12m44s176 e1600451489912

ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ್ದಿದ್ದು, ಅಫಜಲಪುರ್, ಆಳಂದ, ಚಿಂಚೋಳಿಯ ಹಲವು ಗ್ರಾಮಗಳು ಜಲಾವೃತವಾಗಿವೆ. ಅಲ್ಲದೆ ಜಿಲ್ಲೆ ಆಳಂದ ತಾಲೂಕಿನ ಬೊಮ್ಮನಹಳ್ಳಿ ಬಳಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದು, ಮೃತ ಯುವಕ ಸಿದ್ದರಾಜು ಅಫಜಲಪುರ ಜೆಸ್ಕಾಂನಲ್ಲಿ ಎಇಇ ಆಗಿದ್ದ. ಯಳಸಂಗಿ ಗ್ರಾಮದಲ್ಲಿರುವ ತಾಯಿಯನ್ನು ಮಾತನಾಡಿಸಿ ಹಿಂದಿರುಗುವಾಗ ಘಟನೆ ಸಂಭವಿಸಿದೆ.

ಜಿಲ್ಲೆಯ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆ ಅಪಾರ ಪ್ರಮಾಣದ ಆಹಾರ ಧಾನ್ಯ ನಾಶವಾಗಿದೆ. ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಸಹ ಸಂಪೂರ್ಣ ಜಲಾವೃತವಾಗಿದೆ. ಅತ್ತ ಕಾಗಿಣಾ ನದಿ ತುಂಬಿ ಹರಿಯುತ್ತಿರುವುದರಿಂದ ಕಲಬುರಗಿ- ಸೇಡಂ ರಸ್ತೆ ಸಂಚಾರ ಸ್ಥಗಿತವಾಗಿದೆ. ಮಳಖೇಡ ಬಳಿಯ ಸೇತುವೆ ಮೇಲೆ ನೀರು ಹರಿಯುತ್ತಿದೆ. ಸತತ 36 ಗಂಟೆಯಿಂದ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.

vlcsnap 2020 09 18 23h12m08s571 e1600451422743

ಕಲಬುರಗಿಯ ಕಾಳಗಿ ತಾಲೂಕಿನ ನೀಲಕಂಠೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ. ಮುಂಜಾಗೃತ ಕ್ರಮವಾಗಿ ದೇವಸ್ಥಾನದ ಮುಖ್ಯದ್ವಾರ ಬಂದ್ ಮಾಡಲಾಗಿದೆ. ಧಾರಾಕಾರ ಮಳೆ ಹಿನ್ನೆಲೆ ಕಾಗಿಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದ ಮಧ್ಯೆ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಬಳಿ ಯುವಕರಿಬ್ಬರು ಹುಚ್ಚಾಟ ಮೆರೆದಿದ್ದಾರೆ. ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಜೂಜು ಕಟ್ಟಿ ನದಿಗೆ ಹಾರಿದ್ದಾರೆ.

vlcsnap 2020 09 18 23h14m41s146

ಗಡಿ ಜಿಲ್ಲೆ ಬೀದರ್ ನಲ್ಲಿ ಸಹ ವರುಣನ ಅಬ್ಬರ ಮುಂದುವರಿದಿದ್ದು, ಸತತ ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದೆ. ಮಹಾಮಳೆಗೆ ಜಿಲ್ಲೆಯ ಜೀವನ ನದಿ ಮಂಜ್ರಾ ಉಕ್ಕಿ ಹರಿಯುತ್ತಿದೆ. ಔರಾದ್, ಬಸವಕಲ್ಯಾಣ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಹಲವು ಗ್ರಾಮಗಳು ಜಲಾವೃತವಾಗಿದ್ದು, ಸೇತುವೆಗಳು ಮುಳುಗಡೆಯಾಗಿವೆ. ಬೀದರ್ ಪಟ್ಟಣದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಇನ್ನೂ ಕೆಲ ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

vlcsnap 2020 09 18 23h17m14s079

ರಾಯಚೂರು ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಾಯಚೂರು ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದೆ ಮಿಡಗಲದಿನ್ನಿ, ಇಡಪನೂರು, ಗುಂಜಳ್ಳಿ, ಯರಗೇರಾ ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಕೆರೆ, ಹಳ್ಳದ ನೀರು ಗ್ರಾಮಗಳಿಗೆ ನುಗ್ಗಿದ್ದು, ಜನರನ್ನ ಆತಂಕಕ್ಕೀಡುಮಾಡಿದೆ. ಇನ್ನೊಂದೆಡೆ ಜಮೀನುಗಳಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾಳಾಗಿದೆ.

vlcsnap 2020 09 18 23h17m45s106

ಯಾದಗಿರಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ತಾಲೂಕಿನ ಬಾಚ್ವಾರ ಗ್ರಾಮದ ಮುಂಗಿ ಹಳ್ಳ ಉಕ್ಕಿ ಹರಿಯುತ್ತಿದೆ. ಹಳ್ಳದ ನೀರು ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಬಂದ್ ಆಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಯಾದಗಿರಿ- ಬಾಚ್ವಾರ ಗ್ರಾಮದ ಸಂಪರ್ಕ ಕಡಿತವಾಗಿದೆ. ಬಾಚ್ವಾರ ವ್ಯಾಪ್ತಿಯ ನೂರಾರು ಎಕರೆ ಜಮೀನಿಗೂ ನೀರು ನುಗ್ಗಿದೆ.

TAGGED:floodPublic TVrainroadಪಬ್ಲಿಕ್ ಟಿವಿಪ್ರವಾಹಮಳೆರಸ್ತೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
15 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
35 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
1 hour ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?