Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡಿಗ ಅಗರ್ವಾಲ್ ಸ್ಫೋಟಕ ಆಟ – ಸೂಪರ್ ಓವರ್‌ನಲ್ಲಿ ಡೆಲ್ಲಿಗೆ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕನ್ನಡಿಗ ಅಗರ್ವಾಲ್ ಸ್ಫೋಟಕ ಆಟ – ಸೂಪರ್ ಓವರ್‌ನಲ್ಲಿ ಡೆಲ್ಲಿಗೆ ಜಯ

Latest

ಕನ್ನಡಿಗ ಅಗರ್ವಾಲ್ ಸ್ಫೋಟಕ ಆಟ – ಸೂಪರ್ ಓವರ್‌ನಲ್ಲಿ ಡೆಲ್ಲಿಗೆ ಜಯ

Public TV
Last updated: September 21, 2020 12:06 am
Public TV
Share
3 Min Read
Mayank Agarwal
SHARE

– ಗೆಲುವಿನ ಹತ್ತಿರ ಬಂದು ಸೋತ ಪಂಜಾಬ್
– ಐಪಿಎಲ್ ಇತಿಹಾಸದಲ್ಲಿ 10ನೇ ಸೂಪರ್ ಓವರ್

ದುಬೈ: ಕನ್ನಡಿಗ ಮಯಾಂಕ್ ಅಗರ್ವಾಲ್ ಸ್ಫೋಟಕವಾಗಿ ಆಡಿದ್ದರೂ ವಿಜಯ ಲಕ್ಷ್ಮಿ ಪಂಜಾಬ್ ತಂಡದ ಕೈ ಹಿಡಿಯಲಿಲ್ಲ. ಸೂಪರ್ ಓವರಿನಲ್ಲಿ  ಡೆಲ್ಲಿ ತಂಡ ಪಂಜಾಬ್ ತಂಡವನ್ನು ಸೋಲಿಸಿ ಶುಭಾರಂಭ ಮಾಡಿದೆ.

ಗೆಲ್ಲಲು 157 ರನ್‍ಗಳ ಸುಲಭ ಸವಾಲನ್ನು ಪಡೆದಿದ್ದರೂ ಪಂಜಾಬ್ ತಂಡ ಬೇಗನೇ ವಿಕೆಟ್ ಕಳೆದುಕೊಂಡಿತ್ತು. ಆದರೆ ಒಂದು ಕಡೆ ಮಾಯಾಂಕ್ ಅಗರ್ವಾಲ್ ಬಂಡೆಯಂತೆ ನಿಂತು 89 ರನ್(60 ಎಸೆತ, 7 ಬೌಂಡರಿ, 4 ಸಿಕ್ಸರ್) ಹೊಡೆದು ತಂಡವನ್ನು ವಿಜಯದ ಬಾಗಿಲ ಬಳಿ ತಂದು ನಿಲ್ಲಿಸಿದ್ದರು. ಆದರೆ ಕೊನೆಯಲ್ಲಿ ಅದೃಷ್ಟ ಕೈಕೊಟ್ಟ ಪರಿಣಾಮ ಪಂದ್ಯ ಸೂಪರ್ ಓವರಿಗೆ ಹೋಯ್ತು.

Mayank Agarwal 2

ಟೈ ಹೇಗಾಯ್ತು?
ಕೊನೆಯ 18 ಎಸೆತಗಳಲ್ಲಿ ಪಂಜಾಬ್ 42 ರನ್ ಗಳಿಸಬೇಕಿತ್ತು. 18ನೇ ಓವರಿನಲ್ಲಿ 17 ರನ್ ಬಂದಿದ್ದರೆ, 19ನೇ ಓವರಿನಲ್ಲಿ 12 ರನ್ ಬಂದಿತ್ತು. ಕೊನೆಯ ಓವರಿನಲ್ಲಿ  13 ರನ್ ಬೇಕಿತ್ತು. ಮಾರ್ಕಸ್ ಸ್ಟೊಯಿನಿಸ್ ಎಸೆದ ಮೊದಲ ಎಸೆತವನ್ನು ಅಗರ್ವಾಲ್ ಸಿಕ್ಸರ್ ಗೆ ಅಟ್ಟಿದ್ದರೆ ಎರಡನೇ ಎಸೆತದಲ್ಲಿ 2 ರನ್ ಮೂರನೇ ಎಸೆತದಲ್ಲಿ ಬೌಂಡರಿ ಹೊಡೆದರು. ನಾಲ್ಕನೇ ಎಸೆತದಲ್ಲಿ ಯಾವುದೇ ರನ್ ಬರಲಿಲ್ಲ. 5ನೇ ಎಸೆತವನ್ನು ಬಲವಾಗಿ ಹೊಡೆದರೂ ಕ್ಯಾಚ್ ನೀಡಿ ಔಟಾದರು. ಕೊನೆಯ ಎಸೆತವನ್ನು ಎಡಗಡೆಗೆ ಜೋರ್ಡಾನ್ ಹೊಡೆದರೂ ಅದು ಕ್ಯಾಚ್ ಆಗಿತ್ತು. ಹೀಗಾಗಿ ಪಂದ್ಯ ಸೂಪರ್ ಓವರಿಗೆ  ಹೋಯ್ತು.

ಸೂಪರ್ ಓವರಿನಲ್ಲಿ ರಬಾಡ ಎಸೆದ ಮೊದಲ ಓವರ್‍ನಲ್ಲಿ 2 ರನ್ ಬಂದರೆ ಎರಡನೇ ಎಸೆತದಲ್ಲಿ ಕೆಎಲ್ ರಾಹುಲ್ ಕ್ಯಾಚ್ ನೀಡಿ ಔಟಾದರು. ಮೂರನೇ ಎಸೆತದಲ್ಲಿ ಪೂರನ್ ಬೌಲ್ಡ್ ಆದರು. ಸೂಪರ್ ಓವರ್‍ನಲ್ಲಿ ಎರಡು ವಿಕೆಟ್ ಕಳೆದುಕೊಂಡರೆ ತಂಡ ಆಲೌಟ್ ಎಂದು ಘೋಷಿಸಲಾಗುತ್ತದೆ. ನಂತರ ಶಮಿ ಪಂಜಾಬ್ ಪರವಾಗಿ ಬೌಲಿಂಗ್ ಮಾಡಿದರು. ಒಂದು ವೈಡ್ ಜೊತೆಗೆ ರಿಷಬ್ ಪಂತ್ 2 ರನ್ ಹೊಡೆಯುವ ಮೂಲಕ ಡೆಲ್ಲಿ ತಂಡ ಪಂದ್ಯವನ್ನು ಜಯಗಳಿಸಿತು. ಐಪಿಎಲ್ ಇತಿಹಾಸದಲ್ಲಿ 10ನೇ ಸೂಪರ್ ಓವರ್ ಪಂದ್ಯ ಇದಾಗಿತ್ತು.

Mayank Agarwal 3

ಆರಂಭದಲ್ಲೇ ಕುಸಿತ:
ಕಿಂಗ್ಸ್ ಇಲೆವನ್ ಪಂಜಾಬ್ ತಂಡ 35 ರನ್‍ಗಳಿಗೆ 4 ವಿಕೆಟ್ ಕಳೆದುಕೊಂಡಿತ್ತು. ನಾಯಕ ಕೆಎಲ್ ರಾಹುಲ್ ಅವರು 19 ಬಾಲಿಗೆ 21 ರನ್ ಸಿಡಿಸಿ ಮೋಹಿತ್ ಶರ್ಮಾಗೆ ನಾಲ್ಕನೇ ಓವರಿನಲ್ಲಿ ಕ್ಲೀನ್ ಬೌಲ್ಡ್ ಆದರು. ನಂತರ ಕ್ರಿಸ್‍ಗೆ ಬಂದ ಮತ್ತೋರ್ವ ಆಟಗಾರ ಕರುಣ್ ನಾಯರ್ ಕೇವಲ ಒಂದು ರನ್ ಗಳಿಸಿ ಆರ್ ಅಶ್ವಿನ್ ಅವರಿಗೆ ವಿಕೆಟ್ ಒಪ್ಪಿಸಿದರು. ಇದಾದ ನಂತರ ಬಂದ ನಿಕೋಲಸ್ ಪೂರನ್ ಅವರ ಕೂಡ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಸೊನ್ನೆ ಸುತ್ತಿ ವಾಪಸ್ ಹೋದರು. ಅಶ್ವಿನ್ ಅವರ ಒಂದೇ ಓವರಿನಲ್ಲಿ ಎರಡು ವಿಕೆಟ್ ಕಿತ್ತರು.

dehli 3

ನಾಲ್ಕನೇ ಬ್ಯಾಟ್ಸ್ ಮ್ಯಾನ್ ಆಗಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್ ವೆಲ್ ಒಂದು ರನ್ ಗಳಿಸಿ ಕಗಿಸೊ ರಬಾಡ ಅವರ ಬೌಲಿಂಗ್‍ನಲ್ಲಿ ಶ್ರೇಯಾಸ್ ಅಯ್ಯರ್ ಅವರಿಗೆ ಕ್ಯಾಚ್ ಕೊಟ್ಟು ಹೊರನಡೆದರು. ಇದಾದ ನಂತರ ಕೆಲ ಕಾಲ ಕ್ರಿಸ್‍ನಲ್ಲಿ ಉಳಿದುಕೊಳ್ಳುವ ಮುನ್ಸೂಚನೆ ನೀಡಿದ ಸರ್ಫರಾಜ್ ಖಾನ್ ದೊಡ್ಡ ಹೊಡೆತಕ್ಕೆ ಕೈ ಹಾಕಿ ಕೇವಲ 12 ರನ್ ಗಳಿಸಿ ಆಕ್ಸಾರ್ ಪಟೇಲ್ ಪಟೇಲ್‍ಗೆ ವಿಕೆಟ್ ಒಪ್ಪಿಸಿದರು.

ಈ ವೇಳೆ ಜೊತೆಯಾದ ಕನ್ನಡಿಗರಾದ ಮಯಾಂಕ್ ಅಗರ್ವಾಲ್ ಮತ್ತು ಕೃಷ್ಣಪ್ಪ ಗೌತಮ್ ಉತ್ತಮ ಜೊತೆಯಾಟವಾಡಿದರು. 15 ಓವರ್ ಮುಕ್ತಾಕ್ಕೆ ಪಂಜಾಬ್ ತಂಡ 98 ರನ್ ಗಳಿಸಿ 5 ವಿಕೆಟ್ ಕಳೆದುಕೊಂಡಿತ್ತು. ಮಯಾಂಕ್ ಅಗರ್ವಾಲ್ ಮತ್ತು ಗೌತಮ್ 6ನೇ ವಿಕೆಟಿಗೆ 46 ರನ್, ಅಗರ್ವಾಲ್ ಮತ್ತು ಜೋರ್ಡಾನ್ 7ನೇ ವಿಕೆಟಿಗೆ 56 ರನ್ ಜೊತೆಯಾಟವಾಡಿದ ಪರಿಣಾಮ ವಿಜಯದತ್ತ ಪಂಜಾಬ್ ಬಂದಿತ್ತು.

shami

ಅಶ್ವಿನ್‍ಗೆ ಗಾಯ:
ಸ್ಪಿನ್ನರ್ ಆರ್. ಅಶ್ವಿನ್ ಫಿಲ್ಡಿಂಗ್ ವೇಳೆ ಕೈಗೆ ಗಾಯಗೊಂಡ ಪರಿಣಾಮ ಕ್ರೀಡಾಂಗಣವನ್ನು ತೊರೆದಿದ್ದರು. ಅಶ್ವಿನ್ 1 ಓವರ್ ಎಸೆದು 2 ರನ್ ನೀಡಿ 2 ವಿಕೆಟ್ ಪಡೆದು ಪಂದ್ಯಕ್ಕೆ ತಿರುವು ನೀಡಿದ್ದರು.

TAGGED:ಐಪಿಎಲ್ಐಪಿಎಲ್ ಕ್ರಿಕೆಟ್ಡೆಲ್ಲಿಪಂಜಾಬ್ಮಯಾಂಕ್ ಅಗರ್ವಾಲ್ಸೂಪರ್ ಓವರ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
5 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
5 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
6 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
7 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
7 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?