Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಯಾವ ತಪ್ಪಿಗೆ ನಿಮಗೆ ಈ ಶಿಕ್ಷೆ – ಜಗ್ಗೇಶ್ ಕಂಬನಿ

Public TV
Last updated: September 25, 2020 3:36 pm
Public TV
Share
2 Min Read
SPB Jaggesh
SHARE

– ಸಾರಾ ಗೋವಿಂದ್, ಕವಿರಾಜ್ ಸಂತಾಪ

ಬೆಂಗಳೂರು: ಯಾವ ತಪ್ಪಿಗೆ ನಿಮಗೆ ಈ ಶಿಕ್ಷೆ ಎಂದು ಟ್ವೀಟ್ ಮಾಡುವ ಮೂಲಕ ನಟ ಜಗ್ಗೇಶ್ ಅವರು ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಸಂತಾಪ ಸೂಚಿಸಿದ್ದಾರೆ.

ಇಂದು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಸ್ವರಭಾಸ್ಕರ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ತನ್ನ ಗಾಯನವನ್ನು ನಿಲ್ಲಿಸಿದ್ದಾರೆ. ಈ ಮೂಲಕ 50ಕ್ಕೂ ಹೆಚ್ಚು ವರ್ಷಗಳ ಕಾಲ ತಮ್ಮ ಸಿರಿಕಂಠದ ಮೂಲಕ ನಮ್ಮನ್ನು ರಂಜಿಸಿದ್ದ ಗಾನಚೇತನ ತಮ್ಮ ಗಾಯನವನ್ನು ನಿಲ್ಲಿಸಿದೆ. ಹಲವಾರು ನಟರು ಮತ್ತು ಚಿತ್ರರಂಗದವರು ಅವರಿಗೆ ಸಂತಾಪ ಸೂಚಿಸಿದ್ದಾರೆ.

#SPBalasubramaniam
ಗೌರವಾನ್ವಿತ ವಿಧಾಯ..!
ನಿಮ್ಮಧ್ವನಿ ತಮ್ಮದಾಗಿಸಿ ನಟಿಸಿ ಚಪ್ಪಾಳೆಪಡೆದ ಅದೃಷ್ಟವಂತ ನಟರ ಸಾಲಲ್ಲಿ ನಾನು ಒಬ್ಬ…!!
ನೀವು ಕಾಯಕದಲ್ಲಿ ಗಾಯಕ!ಆದರೆ ನಿಮ್ಮಲ್ಲಿ ಒಬ್ಬ ಮಾತೃಹೃದಯದ ಭಾವನಾಜೀವಿ ಇದ್ದ!ಮದ್ರಾಸ್ ನಲ್ಲಿ ನಿಮ್ಮಜೊತೆ
ಕಳೆದ ಆ ದಿನಗಳು ಮತ್ತೆ ಬರದು!
ಮರೆಯಲಾಗದು..!!
ಹೋದಿರಿ ಮತ್ತೆ ಬೇಗ ಬನ್ನಿ..!!
???????????? pic.twitter.com/7kmTIIuU0s

— ನವರಸನಾಯಕ ಜಗ್ಗೇಶ್ (@Jaggesh2) September 25, 2020

ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಜಗ್ಗೇಶ್ ಗೌರವಾನ್ವಿತ ವಿದಾಯ ನಿಮ್ಮಧ್ವನಿ ತಮ್ಮದಾಗಿಸಿ ನಟಿಸಿ ಚಪ್ಪಾಳೆ ಪಡೆದ ಅದೃಷ್ಟವಂತ ನಟರ ಸಾಲಲ್ಲಿ ನಾನು ಒಬ್ಬ. ನೀವು ಕಾಯಕದಲ್ಲಿ ಗಾಯಕ ಆದರೆ ನಿಮ್ಮಲ್ಲಿ ಒಬ್ಬ ಮಾತೃಹೃದಯದ ಭಾವನಾಜೀವಿ ಇದ್ದ. ಮದ್ರಾಸ್ ನಲ್ಲಿ ನಿಮ್ಮಜೊತೆ ಕಳೆದ ಆ ದಿನಗಳು ಮತ್ತೆ ಬರದು. ಮರೆಯಲಾಗದು. ಹೋದಿರಿ ಮತ್ತೆ ಬೇಗ ಬನ್ನಿ ಎಂದಿದ್ದಾರೆ.

ಯಾರ ಕಣ್ಣು ತಾಕಿತು!
ಯಾವತಪ್ಪಿಗೆ ನಿಮಗೆ ಈಶಿಕ್ಷೆ!
ಇನ್ನು ಎಷ್ಟು ಸಾಧಕರು
ಈಸಾವಿನ ಶಿಕ್ಷೆಗೆ ಸಾಲು ನಿಂತಿಹರು!
ವಿಶ್ವಶಾಂತಿ ಭಂಗಕ್ಕೆ ಕೊರೋನ
ಹರಡಿ ಮಳ್ಳಿಯಂತ ದರಿದ್ರದೇಶ
ಚೀನವನ್ನ ವಿಶ್ವದ ಕಾಳಜಿ ಇರುವ ಇತರ ರಾಷ್ಟ್ರಗಳು ಮಟ್ಟಹಾಕಿ ಮೂಲೆಗುಂಪು ಮಾಡಬೇಕು!
ನನ್ನನೆಚ್ಚಿನ ಹೃದಯವನ್ನ ಈ ರೀತಿ ಕಳೆದುಕೊಳ್ಳುವೆ ಎನಿಸಲಿಲ್ಲಾ!
ಓಂಶಾಂತಿ.! pic.twitter.com/LeofEAchHe

— ನವರಸನಾಯಕ ಜಗ್ಗೇಶ್ (@Jaggesh2) September 25, 2020

ಜೊತೆಗೆ ಇನ್ನೊಂದು ಟ್ವೀಟ್ ಮಾಡಿದ್ದು, ಯಾರ ಕಣ್ಣು ತಾಕಿತು. ಇನ್ನು ಎಷ್ಟು ಸಾಧಕರು ಈ ಸಾವಿನ ಶಿಕ್ಷೆಗೆ ಸಾಲು ನಿಂತಿಹರು. ವಿಶ್ವಶಾಂತಿ ಭಂಗಕ್ಕೆ ಕೊರೊನಾ ಹರಡಿ ಮಳ್ಳಿಯಂತ ದರಿದ್ರ ದೇಶ ಚೀನವನ್ನು ವಿಶ್ವದ ಕಾಳಜಿ ಇರುವ ಇತರ ರಾಷ್ಟ್ರಗಳು ಮಟ್ಟಹಾಕಿ ಮೂಲೆಗುಂಪು ಮಾಡಬೇಕು. ನನ್ನ ನೆಚ್ಚಿನ ಹೃದಯವನ್ನು ಈ ರೀತಿ ಕಳೆದುಕೊಳ್ಳುವೆ ಎನಿಸಲಿಲ್ಲ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

sp balasubramaniam who tested positive remains critical singer put on life support

ಎಸ್.ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಸಂತಾಪ ಸೂಚಿಸಿದ ಸಾರಾ ಗೋವಿಂದ್ ಅವರು, ಕನ್ನಡ ಚಿತ್ರೋದ್ಯಮಕ್ಕೆ ಅವರ ಕೊಡುಗೆ ಅಪಾರವಾಗಿದೆ. ಅವರ ನಿಧನ ಸುದ್ದಿ ತಿಳಿದು ದುಃಖವಾಗುತ್ತಿದೆ. ನಟನಾಗಿ ರಾಜಕುಮಾರ್ ಹೇಗೆ ಹೆಸರು ಮಾಡಿದರು ಅದೇ ರೀತಿ ಗಾಯಕರಾಗಿ ಅವರು ಸಹ ದೊಡ್ಡ ಮಟ್ಟಕ್ಕೆ ಹೆಸರು ಮಾಡಿದರು. ಇವತ್ತು ನಮ್ಮನ್ನ ಆಗಲಿದ್ದಾರೆ ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ.

https://www.facebook.com/kavi.raj.376258/posts/3715760768457932

ಜೊತೆಗೆ ಕವಿರಾಜ್ ಅವರು ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿಕೊಂಡಿದ್ದು, ನೆಟ್ ವರ್ಕ್ ಇಲ್ಲದ ಜಾಗದಲ್ಲಿದ್ದು ಬೆಳಗ್ಗೆಯಿಂದ ಡ್ರೈವಿಂಗಿನಲ್ಲಿದ್ದೆ. ದಾರಿಯಲ್ಲಿ ಮೂರು ಟಿವಿಯವರು ಎಸ್‍ಪಿಬಿ ಸಾರ್ ಬಗ್ಗೆ ಬೈಟ್ಸ್ ಕೇಳಿದರು. ಪರಿಸ್ಥಿತಿ ಗಂಭೀರವಾಗಿದೆ ಅಂತಷ್ಟೇ ಗೊತ್ತಿತ್ತು. ಅವರು ಗುಣಮುಖರಾಗಲಿ ಅಂತ ಹಾರೈಸುವ ರೀತಿಯಲ್ಲೇ ಮಾತಾಡಿದೆ. ಟಿವಿಯವರು ವಿಷಯ ಹೇಳಲಿಲ್ಲ. ಸ್ವಲ್ಪ ಹೊತ್ತಿಗೆ ಮೊದಲು ವಿಷಯ ಗೊತ್ತಾಯಿತು. ಅವರಿಲ್ಲ ಅಂತಾ ಈಗಲೂ ಒಪ್ಪಲಾಗುತ್ತಿಲ್ಲ. ಭೂಮಿ ಮೇಲೆ ಹಾಡುಗಳಿರೋವರೆಗೂ ಅವರು ಇರುತ್ತಾರೆ. ಅವರು ಅಜರಾಮರ ಎಂದು ಕಂಬನಿಮಿಡಿದಿದ್ದಾರೆ.

TAGGED:bengaluruCondolencesjaggeshKavirajPublic TVSara GovindSP Balasubramaniamಎಸ್.ಪಿ ಬಾಲಸುಬ್ರಹ್ಮಣ್ಯಂಕವಿರಾಜ್ಜಗ್ಗೇಶ್ಪಬ್ಲಿಕ್ ಟಿವಿಬೆಂಗಳೂರುಸಂತಾಪಸಾರಾ ಗೋವಿಂದ್
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
22 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

BY Vijayendra
Bengaluru City

ಸಿಎಂ, ಡಿಸಿಎಂ, ಸಚಿವರಿಗೆ ಪ್ರಚಾರದ ಹುಚ್ಚೇ ಜಾಸ್ತಿ: ಹಾಲಿ‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು: ವಿಜಯೇಂದ್ರ ಆಗ್ರಹ

Public TV
By Public TV
18 minutes ago
Mandya Death 3
Districts

ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

Public TV
By Public TV
33 minutes ago
Pratap Simha
Latest

ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

Public TV
By Public TV
47 minutes ago
BASAVARAJ BOMMAI
Bengaluru City

ಮಹಾರಾಷ್ಟ್ರ ಸಿಎಂ ಆಲಮಟ್ಟಿ ಡ್ಯಾಂ ಎತ್ತರದ ಬಗ್ಗೆ ತಕರಾರು ಮಾಡಿರೋದು ರಾಜಕೀಯ ಪ್ರೇರಿತ: ಬೊಮ್ಮಾಯಿ

Public TV
By Public TV
57 minutes ago
Chalavadi Narayanaswamy
Bengaluru City

ಕಾಲ್ತುಳಿತ ಪ್ರಕರಣಕ್ಕೆ ಸಿಎಂ, ಡಿಸಿಎಂ ನೇರ ಹೊಣೆ: ಚಲವಾದಿ ನಾರಾಯಣಸ್ವಾಮಿ

Public TV
By Public TV
57 minutes ago
RCB
Bengaluru City

Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?