Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಿಮ್ ಹತ್ರ ಬಂಡೆ ಇರ್ಬೋದು, ನಿಮ್ಮಿಂದ ಬಂದಿರುವ ಒಂದೊಂದು ಡೈನಾಮೈಟ್‍ ಅದನ್ನು ಪುಡಿ ಮಾಡ್ತಾರೆ: ಕಟೀಲ್

Public TV
Last updated: October 18, 2020 1:47 pm
Public TV
Share
2 Min Read
dk shivakumar nalin kumar kateel
SHARE

– ಲಿಂಬಾವಳಿ, ಅಶೋಕ್ ಜೋಡೆತ್ತುಗಳು

ಬೆಂಗಳೂರು: ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್‍ಗಳಿವೆ ಒಂದೊಂದು ಡೈನಾಮೈಟ್‍ ನಿಮ್ಮನ್ನು ಪುಡಿ ಪುಡಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.

vlcsnap 2020 10 18 13h32m40s252 e1603008660564

ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನಲೆ ಬಿಜೆಪಿ ಸೇರ್ಪಡೆ ಕಾರ್ಯಕ್ರಮವನ್ನು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಕನಕಪುರದಿಂದ ಬಂದು ಇಲ್ಲಿ ಗೂಂಡಾಗಿರಿ ರಾಜಕಾರಣ ಮಾಡುತ್ತಿದ್ದೀರಿ, ಇದು ನಡೆಯಲ್ಲ. ನಿಮ್ಮನ್ನ ಬಂಡೆ ಎಂದು ಕರೆಯುತ್ತಾರೆ. ನಿಮ್ಮ ಬಳಿ ಬಂಡೆ ಇರಬಹುದು. ಆದರೆ ನಮ್ಮ ಬಳಿ ನಿಮ್ಮಿಂದ ಬಂದಿರುವ ಡೈನಾಮೈಟ್‍ಗಳಿವೆ. ಒಂದೊಂದು ಡೈನಾಮೈಟ್‍ ಗಳು ನಿಮ್ಮನ್ನು ಪುಡಿಪುಡಿ ಮಾಡುತ್ತಾರೆ ಎಂದರು.

vlcsnap 2020 10 18 13h30m22s166 e1603008713348

ತಿಹಾರ್ ಜೈಲಿಗೆ ಹೋದಾಗ ಜನ ನೋಡಿದ್ದಾರೆ. ಜೈಲಿಗೆ ಹೋದಾಗ ಮೆರವಣಿಗೆ, ಜೈಲಿನಿಂದ ಹೊರಬಂದಾಗ ಮೆರವಣಿಗೆ, ಕುಂತಾಗ ಮೆರವಣಿಗೆ, ನಿಂತಾಗ ಮೆರವಣಿಗೆ. ಸಾಕು ನಿಮ್ಮ ಮೆರವಣಿಗೆ, ನೀವು ಮನೆಯಲ್ಲಿ ಕೂರಿ ಎಂದು ಜನ ಕೂರಿಸುತ್ತಾರೆ. ಜಾತಿ ರಾಜಕೀಯ ನಡೆಯಲ್ಲ, ಅಭಿವೃದ್ಧಿ ರಾಜಕೀಯದ ಮೂಲಕ ಮುನಿರತ್ನ ಜನರ ಹೃದಯದಲ್ಲಿ ಇದ್ದಾರೆ. ಕೋವಿಡ್-19 ಸಂದರ್ಭದಲ್ಲಿ ಮನೆ, ಮನೆಗೆ ಹೋಗಿ ಜನರ ಕಷ್ಟ ಕೇಳಿದ್ದಾರೆ. ಮುನಿರತ್ನ ಅವರನ್ನು ಪ್ರೀತಿಯಿಂದ ನಮ್ಮ ಪಕ್ಷ ಬರಮಾಡಿಕೊಂಡಿದೆ ಎಂದು ಹೊಗಳಿದರು.

DK Shivakumar a

ಸಚಿವ ಆರ್.ಅಶೋಕ್ ಮತ್ತು ಅರವಿಂದ ಲಿಂಬಾವಳಿ ಜೋಡೆತ್ತುಗಳು. ಈ ಜೋಡೆತ್ತುಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಮುನಿರತ್ನ ಗೆಲ್ಲಿಸುತ್ತಾರೆ. ರಾಜರಾಜೇಶ್ವರಿ ನಗರದಲ್ಲಿ ಗೆಲ್ಲುವ ಮೂಲಕ ವಿಶ್ವದಾಖಲೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಭಿವೃದ್ಧಿಯ ಹರಿಕಾರರು, ಸಾಮಾನ್ಯ ಜನರ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ. ಮಾಜಿ ಶಾಸಕ ಮುನಿರತ್ನ ನಮ್ಮ ಬಿಜೆಪಿ ಪಕ್ಷದ ಅಭ್ಯರ್ಥಿ, ಪ್ರಧಾನಿ ಮೋದಿ, ಯಡಿಯೂರಪ್ಪ ಸರ್ಕಾರದ ಒಳ್ಳೆಯ ಕಾರ್ಯ ಒಪ್ಪಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರಿದ್ದಾರೆ. ಎಲ್ಲರನ್ನೂ ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ. ನಮ್ಮ ಪಕ್ಷಕ್ಕೆ ಸಕ್ಕರೆ ಸೇರಿದೆ. ಹಾಲಿನ ಜೊತೆ ಸಕ್ಕರೆ ಸೇರಿದಾಗ ಸಿಹಿ ಕೊಡುತ್ತೆ. ರಾಜರಾಜೇಶ್ವರಿನಗರದಲ್ಲಿ ಹಾಲು-ಸಕ್ಕರೆ ಸೇರಿ ಗೆಲುವಿನ ಸಿಹಿ ಕೊಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

vlcsnap 2020 10 18 13h33m48s171 e1603008796819

ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನೆಲೆ ಆಪರೇಷನ್ ಕಮಲ ಜೋರಾಗಿದ್ದು, ಆರ್‍ಆರ್ ನಗರದ ಕಾಂಗ್ರೆಸ್ ಕಾರ್ಪೊರೇಟರ್ ಗಳು ಕಮಲ ಪಾಳಯಕ್ಕೆ ಬರುತ್ತಿದ್ದಾರೆ. ಮುನಿರತ್ನ ವಿರುದ್ಧವಿದ್ದ ಕಾಂಗ್ರೆಸ್ ಕಾರ್ಪೋರೇಟರ್ ಗಳು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಎಚ್‍ಎಂಟಿ ವಾರ್ಡ್ ಕಾಂಗ್ರೆಸ್ ಕಾರ್ಪೋರೇಟರ್ ಆಶಾ ಸುರೇಶ್ ಅವರು ಅಧಿಕೃತವಾಗಿ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಜೆಡಿಎಸ್ ಲಗ್ಗೆರೆ ಮಂಜುಳಾ ನಾರಾಯಣಸ್ವಾಮಿ ಈಗಾಗಲೇ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ ಕಟೀಲ್, ಬಿಜೆಪಿ ಉಪಾಧ್ಯಕ್ಷ ಲಿಂಬಾವಳಿ, ಸಚಿವ ಆರ್. ಅಶೋಕ್ ಹಾಗೂ ಆರ್.ಆರ್ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಸಹ ಭಾಗಿಯಾಗಿದ್ದರು.

vlcsnap 2020 10 18 13h31m09s106 e1603008848206

ಐವರು ಕಾರ್ಪೋರೇಟರ್ಸ್ ಬಿಜೆಪಿಗೆ ಸೇರ್ಪಡೆ
ಕಾಂಗ್ರೆಸ್ ಮುಖಂಡರಾದ ಮಾಜಿ ಮೇಯರ್ ನಾರಾಯಣಸ್ವಾಮಿ, ಕಾಂಗ್ರೆಸ್ ಕಾರ್ಪೋರೇಟರ್ ಗಳಾದ ಜಾಲಹಳ್ಳಿಯ ಶ್ರೀನಿವಾಸ್, ಯಶವಂತಪುರದ ಜಿ.ಕೆ.ವೆಂಕಟೇಶ್, ಹೆಚ್‍ಎಂಟಿ ವಾರ್ಡ್ ನ ಆಶಾ ಸುರೇಶ್, ಲಕ್ಷ್ಮೀದೇವಿನಗರದ ವೇಲು ನಾಯ್ಕರ್, ಕೊಟ್ಟಿಗೆಪಾಳ್ಯ ವಾರ್ಡ್ ಮೋಹನ್ ಕುಮಾರ್, ಲಗ್ಗೆರೆ ವಾರ್ಡ್ ನ ನಾಮನಿರ್ದೇಶಿತ ಬಿಬಿಎಂಪಿ ಸದಸ್ಯ ಸಿದ್ದೇಗೌಡ ಸೇರಿದಂತೆ ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

TAGGED:bjpby electionCorporatorsMuniratnaNalin Kumar KateelPublic TVRajarajeshwari Nagarಉಪ ಚುನಾವಣೆಕಾರ್ಪೋರೇಟರ್ಸ್ನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಬಿಜೆಪಿಮುನಿರತ್ನರಾಜರಾಜೇಶ್ವರಿ ನಗರ
Share This Article
Facebook Whatsapp Whatsapp Telegram

Cinema Updates

Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
1 hour ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
3 hours ago
Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
5 hours ago
shivarame gowda
ಕಮಲ್ ಹೇಳಿಕೆ ನೋಡಿದ್ರೆ.. ಕನ್ನಡಿಗರೆಲ್ಲಾ ತಮಿಳಿಗೆ ಹುಟ್ಟಿದ್ದಾರೆ ಅನ್ನೋ ರೀತಿಯಿದೆ – ಶಿವರಾಮೇಗೌಡ ಲೇವಡಿ
6 hours ago

You Might Also Like

02 1
Big Bulletin

ಬಿಗ್‌ ಬುಲೆಟಿನ್‌ 02 June 2025 ಭಾಗ- 1

Public TV
By Public TV
14 minutes ago
03 1
Big Bulletin

ಬಿಗ್‌ ಬುಲೆಟಿನ್‌ 02 June 2025 ಭಾಗ- 2

Public TV
By Public TV
15 minutes ago
04 NEW
Big Bulletin

ಬಿಗ್‌ ಬುಲೆಟಿನ್‌ 02 June 2025 ಭಾಗ- 3

Public TV
By Public TV
16 minutes ago
H K Patil
Districts

ಗದಗ | ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಸ್ಕೂಲ್‌ಗೆ ಸೇರಿಸಿದ ಹೆಚ್.ಕೆ ಪಾಟೀಲ್

Public TV
By Public TV
18 minutes ago
Ayodhya Ram Mandir
Latest

ಜೂ.3ರಂದು ಅಯೋಧ್ಯಾ ರಾಮಮಂದಿರದ ಸ್ವರ್ಣಗೋಪುರ ಉದ್ಘಾಟನೆ

Public TV
By Public TV
20 minutes ago
MC SUDHAKAR
Chikkaballapur

ಪ್ರತಿ ಬಾರಿ ಕಪ್ ನಮ್ದೆ ಅಂತಿದ್ವಿ, ಈ ಸಲ ಆದ್ರೂ ಕಪ್ ನಮ್ಮದಾಗಲಿ: ಎಂ.ಸಿ ಸುಧಾಕರ್

Public TV
By Public TV
27 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?