Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುವತಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್- ಮತಾಂತರಕ್ಕೆ ಒಪ್ಪದ್ದಕ್ಕೆ ಕೊಲೆ, ಲವ್ ಜಿಹಾದ್ ಎಂದ ಪೋಷಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಯುವತಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್- ಮತಾಂತರಕ್ಕೆ ಒಪ್ಪದ್ದಕ್ಕೆ ಕೊಲೆ, ಲವ್ ಜಿಹಾದ್ ಎಂದ ಪೋಷಕರು

Crime

ಯುವತಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್- ಮತಾಂತರಕ್ಕೆ ಒಪ್ಪದ್ದಕ್ಕೆ ಕೊಲೆ, ಲವ್ ಜಿಹಾದ್ ಎಂದ ಪೋಷಕರು

Public TV
Last updated: October 27, 2020 4:11 pm
Public TV
Share
3 Min Read
GIRL 1
SHARE

– ವಿವಾಹವಾಗಿ, ಮತಾಂತರವಾಗುವಂತೆ ಒತ್ತಡ
– ಯುವತಿ ಒಪ್ಪದ್ದಕ್ಕೆ ಅಪಹರಣಕ್ಕೆ ಯತ್ನ, ತಪ್ಪಿಸಿಕೊಂಡಿದ್ದಕ್ಕೆ ಗುಂಡೇಟು

ಚಂಡೀಗಢ: 21 ವರ್ಷದ ಯುವತಿ ಪರೀಕ್ಷೆ ಬರೆದು ಹೊರಗೆ ಬರುತ್ತಿದ್ದಂತೆ ಏಕಾಏಕಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ ಪ್ರಕರಣ ಇದೀಗ ದೇಶಾದ್ಯಂತ ತಲ್ಲಣ ಸೃಷ್ಟಿಸಿದ್ದು, ಇದು ಲವ್ ಜಿಹಾದ್ ಎಂದು ಯುವತಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

ಹರಿಯಾಣದ ಫರಿದಾಬಾದ್ ನಲ್ಲಿ ಘಟನೆ ನಡೆದಿದ್ದು, ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಪರೀಕ್ಷೆ ಮುಗಿಸಿ ಕಾಲೇಜಿನಿಂದ ಹೊರಗೆ ಬರುತ್ತಿದ್ದಂತೆ ದುರುಳರು ಆಕೆಯ ಮೇಲೆ ದಾಳಿ ನಡೆಸಿದ್ದಾರೆ. ಆರಂಭದಲ್ಲಿ ಅಪಹರಿಸಲು ಮುಂದಾಗಿದ್ದು, ಈ ವೇಳೆ ಯುವತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಗ ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಇದೀಗ ಟ್ವಿಸ್ಟ್ ಪಡೆದುಕೊಂಡಿದೆ. ಮತಾಂತರಗೊಂಡು ವಿವಾಹವಾಗುವಂತೆ ಆರೋಪಿ ಬಲವಂತ ಮಾಡಿ, ಬೆದರಿಕೆ ಹಾಕಿದ್ದ. ಇದು ಲವ್ ಜಿಹಾದ್ ಎಂದು ಯುವತಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಪರೀಕ್ಷೆ ಮುಗಿಸಿ ಹೊರಬರುತ್ತಿದ್ದಂತೆಯೇ ಗುಂಡಿಕ್ಕಿ ಯುವತಿಯ ಕೊಲೆ

girl 3

ಸೋಮವಾರ ಮಧ್ಯಾಹ್ನ ಘಟನೆ ನಡೆದಿದ್ದು, ಯುವತಿ ನಿಖಿತಾ ತೋಮರ್ ಬಿ.ಕಾಂ ಅಂತಿಮ ವರ್ಷದ ಪರೀಕ್ಷೆ ಬರೆದು ಕಾಲೇಜಿನಿಂದ ಹೊರಗೆ ಬರುತ್ತಿದ್ದಂತೆ ಆರೋಪಿಗಳು ದಾಳಿ ಮಾಡಿದ್ದಾರೆ. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಘಟನೆ ನಡೆಯುತ್ತಿದ್ದಂತೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗಳಾಗಿದ್ದರಿಂದ ಸಾವನ್ನಪ್ಪಿದ್ದಾಳೆ ಎಂದು ಬಲ್ಲಬ್‍ಘರ್ ಎಸಿಪಿ ಜೈವೀರ್ ಸಿಂಗ್ ರಥಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ತೌಸಿಫ್ ಹಾಗೂ ಆತನ ಸಹಚರನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

Haryana: Police have arrested the main accused and his accomplice in #Ballabhgarh incident pic.twitter.com/8Dv4f36Da6

— ANI (@ANI) October 27, 2020

ಘಟನೆ ಕುರಿತು ಯುವತಿಯ ಕುಟುಂಬಸ್ಥರು ಮೌನ ಮುರಿದಿದ್ದು, ಆರೋಪಿ ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದು, ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಮೂರು ವರ್ಷದಿಂದ ಯುವತಿಗೆ ಬಲವಂತ ಮಾಡಿ, ಒತ್ತಡ ಹೇರಿದ್ದ. ಯುವತಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವುದನ್ನು ನಿರಾಕರಿಸಿದ್ದಕ್ಕೆ ಆರೋಪಿ ಅಪಹರಿಸಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ತಪ್ಪಿಸಿಕೊಂಡಿದ್ದು, ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಆರೋಪಿಗಳು ಕಾರಿನಲ್ಲಿ ಆಗಮಿಸಿದ್ದು, ಯುವತಿಯನ್ನು ಸಹ ಕಾರಿನಲ್ಲಿ ಕೂರುವಂತೆ ಬಲವಂತ ಮಾಡಿದ್ದಾರೆ. ಆದರೆ ಆಕೆ ನಿರಾಕರಿಸಿದ್ದಾಳೆ. ಈ ವೇಳೆ ಗುಂಡು ಹಾರಿಸಿದ್ದಾರೆ. ಅಲ್ಲದೆ ನಾನು ಈ ಕುರಿತು 2018 ರಲ್ಲೇ ಆರೋಪಿ ತೌಸಿಫ್ ವಿರುದ್ಧ ಕಿರುಕುಳದ ದೂರು ನೀಡಿದ್ದೆ ಎಂದು ಯುವತಿಯ ತಂದೆ ಹೇಳಿದ್ದಾರೆ.

The culprit in the Ballabhgarh incident has been arrested. Strict action will be taken against the culprit: Haryana CM ML Khattar https://t.co/GGCfK6f39n pic.twitter.com/LGBmUDkN34

— ANI (@ANI) October 27, 2020

ಈ ಕುರಿತು ಸ್ವತಃ ನಿಖಿತಾ ತಂದೆ ಬಳಿ ಹೇಳಿದ್ದು, ಆರೋಪಿ ನನ್ನನ್ನು ಅಪಹರಿಸಲು ಬಂದಿದ್ದ ಎಂದು ತಿಳಿಸಿರುವುದಾಗಿ ಅವರ ತಂದೆ ಹೇಳಿದ್ದಾರೆ. ನಾನು ದೂರು ನೀಡಿದ್ದಕ್ಕೆ ತೌಸಿಫ್ ನನ್ನ ಮಗಳ ಮೇಲೆ ಒತ್ತಡ ಹೇರಿದ್ದ. ಅಲ್ಲದೆ ದೂರನ್ನು ವಾಪಸ್ ಪಡೆಯುವಂತೆ ಕುಟುಂಬದ ಮೇಲೆ ತುಂಬಾ ಒತ್ತಡ ಹೇರಿದ್ದ, ಹೀಗಾಗಿ ದೂರು ವಾಪಸ್ ಪಡೆಯಲಾಗಿತ್ತು ಎಂದು ತಿಳಿಸಿದ್ದಾರೆ.

GIRL 2

ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ನಿಖಿತಾ ಆರೋಪಿಯ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಹಾಗೂ ಕರೆಗಳನ್ನು ಸ್ವೀಕರಿಸದ್ದಕ್ಕೆ ತೌಸಿಫ್ ತುಂಬಾ ಸಿಟ್ಟಿಗೆದ್ದಿದ್ದ. ಬಳಿಕ ನಿಖಿತಾ ಪರೀಕ್ಷೆ ಬರೆಯಲು ಕಾಲೇಜಿಗೆ ಆಗಮಿಸುತ್ತಾಳೆ ಎಂಬುದನ್ನು ಅರಿತಿದ್ದ ತೌಸಿಫ್, ಕಾರ್ ತೆಗೆದುಕೊಂಡು ಬಂದು ಸ್ನೇಹಿತರೊಂದಿಗೆ ಕಾಲೇಜ್ ಹೊರಗೆ ನಿಂತಿದ್ದ. ಬಳಿಕ ದಾಳಿ ಮಾಡಿದ್ದಾನೆ.

Haryana: Woman shot dead in broad daylight by a man in Ballabhgarh yesterday; accused arrested.

“He tried to forcibly make her sit in his car but she refused & then he shot her,” says victim’s father.

She had come to write her college exam when incident happened, says Police pic.twitter.com/aX5wT8R75z

— ANI (@ANI) October 27, 2020

ಪ್ರಕರಣವನ್ನು ಪೊಲೀಸರು ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಪ್ರಕರಣವನ್ನು ಬಿಜೆಪಿ ವಕ್ತಾರ ರಮಣ್ ಮಲಿಕ್ ಖಂಡಿಸಿದ್ದು, ಇದು ಜಿಹಾದಿ ರೀತಿಯ ಚಟುವಟಿಕೆಯಾಗಿದೆ. ಪೊಲೀಸರು ಎಲ್ಲ ಸಂದರ್ಭದಲ್ಲೂ, ಎಲ್ಲ ಕಡೆಯೂ ಇರಲು ಸಾಧ್ಯವಿಲ್ಲ ಎಂದಿದ್ದಾರೆ. ಅಗರ್ವಾಲ್ ಕಾಲೇಜು ಬಳಿ, ಪ್ರಕರಣ ನಡೆದ ಸ್ಥಳದಲ್ಲಿ ನಿಖಿತಾ ಸ್ನೇಹಿತರು ಹಾಗೂ ಇತರರು ಪ್ರತಿಭಟನೆ ನಡೆಸುತ್ತಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇದರಿಂದಾಗಿ ಹೈವೇ ಸಂಪೂರ್ಣ ಬಂದ್ ಆಗಿದ್ದು, ಪಲ್ಲಾಭ್‍ಘರ್-ಸಿಹ್ನಾ ರಸ್ತೆ ಬಂದ್ ಆಗಿದೆ. ಸಾಕಷ್ಟು ಟ್ರಾಫಿಕ್ ಜಾಮ್ ಸಂಭವಿಸಿದೆ.

TAGGED:ExaminationFaridabadHaryanaLove JihadpolicePublic TVyoung womanಪಬ್ಲಿಕ್ ಟಿವಿಪರೀಕ್ಷೆಪೊಲೀಸರುಫರಿದಾಬಾದ್ಯುವತಿಲವ್ ಜಿಹಾದ್ಹರಿಯಾಣ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆಐ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
2 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
4 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
6 minutes ago
Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
21 minutes ago
NDA To Get Second Straight Term In Puducherry With 16 20 Of 30 Seats Exit Poll
Latest

Exit Polls – ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ

Public TV
By Public TV
38 minutes ago
pm modi 5
Latest

Exit Poll| ಪಶ್ಚಿಮ ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿ ಅಧಿಕಾರಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?