Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀ ರಾಮ ಕೋಟಿ ಬರೆದು ಅಯೋಧ್ಯೆಗೆ ಕಳುಹಿಸಲು ಮುಂದಾದ ಮುಸ್ಲಿಂ ನಿವೃತ್ತ ಶಿಕ್ಷಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶ್ರೀ ರಾಮ ಕೋಟಿ ಬರೆದು ಅಯೋಧ್ಯೆಗೆ ಕಳುಹಿಸಲು ಮುಂದಾದ ಮುಸ್ಲಿಂ ನಿವೃತ್ತ ಶಿಕ್ಷಕ

Districts

ಶ್ರೀ ರಾಮ ಕೋಟಿ ಬರೆದು ಅಯೋಧ್ಯೆಗೆ ಕಳುಹಿಸಲು ಮುಂದಾದ ಮುಸ್ಲಿಂ ನಿವೃತ್ತ ಶಿಕ್ಷಕ

Public TV
Last updated: October 29, 2020 8:56 am
Public TV
Share
2 Min Read
KLR Sri rama Devotee 1
SHARE

ಕೋಲಾರ: ಆತನದ್ದು ಧರ್ಮಕ್ಕೂ ಮಿಗಿಲಾದ ಭಕ್ತಿ, ಆತನ ಧಾರ್ಮಿಕ ಚಿಂತನೆ ಅದೆಷ್ಟೋ ಜನರಿಗೆ ಸ್ಫೂರ್ತಿ. ಮುಸ್ಲಿಂ ರಾಮ ಭಕ್ತನೊರ್ವ ಶ್ರೀರಾಮ ಕೋಟಿ ಬರೆಯುತ್ತಾ, ಶ್ರೀರಾಮನ ಜಪದಿಂದಲೇ ತಮ್ಮ ಜೀವನದ ಅಂತ್ಯಕ್ಕೆ ಬಂದು ಸೇರಿದ್ದಾರೆ.

ಶ್ರೀರಾಮಕೋಟಿ ಬರೆಯುತ್ತಿರುವ ಶ್ರೀರಾಮನ ವೃದ್ಧ ಭಕ್ತ, ಶ್ರೀರಾಮಕೋಟಿ ಬರೆದು ಭದ್ರಾಚಲಂ, ಉತ್ತರ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಅಯೋಧ್ಯೆಯ ರಾಮ ದೇಗುಲಕ್ಕೆ ಅರ್ಪಿಸುವ ಕನಸು ಹೊತ್ತಿರುವ 96 ವರ್ಷದ ಮುಸ್ಲಿಂ ಧರ್ಮದ ಪಾಚಾಸಾಭ್.

KLR Sri rama Devotee 3

ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಮಾಗೊಂದಿ ಗ್ರಾಮದಲ್ಲಿ 1923 ರಲ್ಲಿ ಬಡ ಮುಸ್ಲಿಂ ಕುಟುಂಬದಲ್ಲಿ ಜನಿಸಿದ್ದರು. ಅವತ್ತಿಗೆ ಕನ್ನಡದಲ್ಲಿ 8ನೇ ತರಗತಿವರೆಗೆ ಹಾಗೂ 4ನೇ ತರಗತಿಯನ್ನು ಇಂಗ್ಲೀಷ್ ಭಾಷೆಯಲ್ಲಿ ವ್ಯಾಸಂಗ ಮಾಡಿದ್ದಾರೆ. ಹಿಂದೂಗಳ ಆರಾದ್ಯ ದೈವ ಕಲಿಯುಗದ ಮಹಾ ಪುರುಷ ಶ್ರೀರಾಮನ ಜಪ ಮಾಡುತ್ತಾ, ರಾಮನಿಗೆ ತಮ್ಮ ಭಕ್ತಿಯನ್ನ ಸಮರ್ಪಣೆ ಮಾಡುತ್ತಿದ್ದಾರೆ. ನಿವೃತ್ತಿಯಾದ ಬಳಿಕ ಪಿಂಚಣಿಯಲ್ಲಿ ಶ್ರೀರಾಮಕೋಟಿ ಬರೆದುಕೊಂಡು ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ.

ಶಿಕ್ಷಕರಾಗಿದ್ದಾಗ 22 ವರ್ಷಗಳ ಹಿಂದೆ ಸ್ನೇಹಿತನೊಂದಿಗೆ ಭದ್ರಚಲಂ ದೇವಾಲಯಕ್ಕೆ ಹೋಗಿದ್ದಾಗ ಅಲ್ಲಿ ಒಬ್ಬ ಸಾಧು ಶ್ರೀರಾಮ ಕೋಟಿ ಬರೆಯುತ್ತಿದ್ದನ್ನು ಕಂಡು ವಿಚಾರಿಸಿದ ಇವರು ಹಾಗೆ ಬರೆದಲ್ಲಿ ನಿನಗೆ ಒಳ್ಳೆಯದಾಗುತ್ತದೆ ಎಂದಿದ್ದಾರೆ. ಅಂದಿನಿಂದ ನಾನು ಸಹ ಶ್ರೀರಾಮ ಕೋಟಿ ಬರೆಯುವುದನ್ನು ಪ್ರಾರಂಭಿಸಿ, ಪುಸ್ತಕದಲ್ಲಿ ಬರೆಯುವುದರ ಜೊತೆಗೆ ಎಕ್ಕದ ಎಲೆ, ಆಲದ ಎಲೆ, ಕಂಚಿನ ಎಲೆಯ ಮೇಲೂ ಶ್ರೀರಾಮ ಕೋಟಿ ಬರೆಯುತ್ತಿದ್ದಾರೆ. ಈಗ ಒಟ್ಟು 1 ಕೋಟಿ ಬರೆದಿದ್ದಾರೆ, ಅಕ್ಟೋಬರ್ 15ಕ್ಕೆ 1 ಕೋಟೆ ರಾಮಕೋಟೆಯನ್ನು ಬರೆದು ಮುಗಿಸಿದ್ದಾರೆ. ಇನ್ನು ರಾಮಕೋಟೆಯನ್ನು ಭದ್ರಚಲಂಗೆ ಅಥವಾ ಉತ್ತರ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಅಯೋಧ್ಯೆಗೆ ಯಾರಾದರೂ ಜನಪ್ರತಿನಿಧಿಗಳ ಕೈಯಲ್ಲಿ ಅರ್ಪಿಸುವ ಕನಸು ಇವರದ್ದು.

KLR Sri rama Devotee 2

ಸರ್ವಧರ್ಮ ಸಮನ್ವಯ ಸಾರುವುದೇ ನನ್ನ ಗುರಿಯಾಗಿದೆ ಈ ಗ್ರಾಮದಲ್ಲಿ ಒಂದು ರಾಮಾಂಜನೇಯ ದೇವಾಲಯ ನಿರ್ಮಾಣ ಮಾಡುವ ಕನಸು ಇದೆ. ಪಾಚಾಸಾಭ್ ಗಾಂಧೀಜಿ, ನೆಹರು, ಇಂದಿರಾಗಾಂದಿ, ಕೆ.ಸಿ.ರೆಡ್ಡಿ, ಎಂ.ವಿ.ಕೃಷ್ಣಪ್ಪ, ರವರೊಂದಿಗೆ ಒಡನಾಡಿಗಳಾಗಿದ್ದವರು. ಕೆ.ಸಿ.ರೆಡ್ಡಿ ಅವಧಿಯಲ್ಲಿ ಎಲ್ಲೆಡೆ ಮತ ಹಾಕುವುದು ಹೇಗೆ ಎಂಬುದನ್ನು ಕಲಿಸಿಕೊಟ್ಟವರಾಗಿದ್ದು, ಗೋವಾ ಲೋಕಾಸೇವಾದಿಂದ ನಡೆದ ಗೋವಾ ಸತ್ಯಾಗ್ರಹದಲ್ಲಿ ಕೃಷ್ಣಯ್ಯಶೆಟ್ಟಿರವರ ನೇತೃತ್ವದಲ್ಲಿ ಸ್ವಾತಂತ್ರಕ್ಕೆ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದು, ಅದರ ಸವಿ-ನೆನಪುಗಳನ್ನು ಇಂದಿಗೂ ಹಂಚಿಕೊಳ್ಳುತ್ತಾರೆ. ಜೀವನದಲ್ಲಿ ನೆಮ್ಮದಿ ಸಿಕ್ಕಿದೆ, ಆರೋಗ್ಯವಾಗಿದ್ದೇನೆ, ಸಕ್ಕರೆ, ಬಿಪಿ, ಆಗಲಿ ಯಾವುದೇ ಕಾಯಿಲೆ ಇಲ್ಲ, ಬೇರೆ ಅವ್ಯಾಸಗಳು ಇಲ್ಲ, ಮನಸ್ಸಿಗೆ ನೆಮ್ಮದಿ ಸಿಕ್ಕಿದೆ.

ಈ ರಾಮ ಕೋಟಿ ಬರೆಯುವದರಿಂದ ನಾನು ಹೇಳಿದ ಮಾತು ನಡೆಯುತ್ತದೆ ಎನ್ನುತ್ತಾರೆ. ಸರ್ವರಿಗೂ ಒಳ್ಳೆಯದನ್ನು ಮಾಡುವ ಆಸೆ ಇರುವ ಪಾಚಾ ಸಾಭ್ ಬಗ್ಗೆ ಸ್ಥಳೀಯರು ಮೆಚ್ಚುಗೆ ಮಾತುಗಳನ್ನಾಡುತ್ತಾರೆ. ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿ ಶ್ರೀರಾಮನ ಮೇಲಿರುವ ಆಸೆ, ಭಕ್ತಿಯನ್ನ ಪ್ರತಿಯೊಬ್ಬರು ಮೆಚ್ಚುವಂತಂಹದ್ದಾಗಿದೆ. ಈತನ ಸಿದ್ಧಾಂತ, ಕೋಮು ಸೌಹಾರ್ಧತೆ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದೆ.

KLR

TAGGED:AyodhyaKolarmuslimPublic TVretired teacherSri Rama Kotiಅಯೋಧ್ಯೆಕೋಲಾರನಿವೃತ್ತ ಶಿಕ್ಷಕಪಬ್ಲಿಕ್ ಟಿವಿಮುಸ್ಲಿಂ ಧರ್ಮಶ್ರೀ ರಾಮ ಕೋಟಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

CET Exam
Chikkamagaluru

ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ

Public TV
By Public TV
30 minutes ago
West Bengal clash
Latest

West Bengal Elections | ಕಚ್ಚಾ ಬಾಂಬ್ ದಾಳಿ ಬಳಿಕ ಉಲ್ಬಣಗೊಂಡ TMC-AJUP ಕಾರ್ಯಕರ್ತರ ಘರ್ಷಣೆ

Public TV
By Public TV
46 minutes ago
SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
1 hour ago
Mukesh Chowdary
Cricket

IPL 2026 – ಸಿಎಸ್‌ಕೆ ಸ್ಟಾರ್ ಬೌಲರ್ ಮುಖೇಶ್ ಚೌಧರಿ ತಾಯಿ ನಿಧನ

Public TV
By Public TV
1 hour ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
2 hours ago
peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?