Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬಿಹಾರದಲ್ಲಿ ಮಹಾಘಟಬಂಧನ್‌ಗೆ ಮುನ್ನಡೆ – ಎನ್‌ಡಿಎ ಹಿನ್ನಡೆಗೆ ಕಾರಣ ಏನು?

Public TV
Last updated: November 7, 2020 11:42 pm
Public TV
Share
3 Min Read
Nitish Kumar Tejashwi Yadav
SHARE

ನವದೆಹಲಿ : ತೀವ್ರ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭೆ ಚುನಾವಣೆ ಅಂತ್ಯವಾಗಿದ್ದು. ಮೂರು‌ ಹಂತದಲ್ಲಿ ಮತದಾನ ಮುಕ್ತಾಯವಾಗಿದೆ. ಈ ಬೆನ್ನಲ್ಲೇ ಚುನಾವಣೋತ್ತರ‌ ಸಮೀಕ್ಷೆಗಳು ಬಿಡುಗಡೆಯಾಗಿದ್ದು ಮಹಾಘಟಬಂಧನ್ ಸರ್ಕಾರ ರಚಿಸುವ ಹೊಸ್ತಿಲಲ್ಲಿದೆ ಎಂದು ಸಮೀಕ್ಷೆಗಳು ಹೇಳಿವೆ.

ಸಿ – ವೋಟರ್ ಸೇರಿ ಹಲವು ಸಮೀಕ್ಷೆಗಳು ಬಿಹಾರದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟವಾದ ಬಹುಮತ ಇಲ್ಲ ಎಂದರೆ ಇನ್ನು ಹಲವು ಸಮೀಕ್ಷೆಗಳು ಎನ್‌ಡಿಎ ಮೈತ್ರಿಗೆ ಭಾರೀ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಿವೆ. ಕೆಲವು ಸಮೀಕ್ಷೆಗಳು ಮಹಾಘಟಬಂಧನ್ ಈ ಬಾರಿ ಉತ್ತಮ ಫಲಿತಾಂಶ ಪಡೆಯಬಹುದು ಎಂದು ವರದಿ ನೀಡಿದರೆ ಚಾಣಕ್ಯ ಸೇರಿದಂತೆ ಹಲವು ಸಂಸ್ಥೆಗಳು ಬಿಹಾರದಲ್ಲಿ ಮಹಾಘಟಬಂಧನ್ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳಿದೆ.

#TCPoll#BiharElection2020
Seat Projection
BJP – JDU+ 55 ± 11 Seats
RJD – Cong+ 180 ± 11 Seats
Others 8 ± 4 Seats

— Today's Chanakya (@TodaysChanakya) November 7, 2020

 

ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಹತ್ತಾರು ಮಂದಿ ಕೇಂದ್ರ ಸಚಿವರು ಸಿಎಂ ನಿತೀಶ್ ಕುಮಾರ್ ಸೇರಿ ರಾಜ್ಯ ಸಚಿವರು ಪ್ರಚಾರ ಮಾಡಿದ್ದರೂ ಈ ಬಾರಿ ಬಿಹಾರ ಜನರು ಆರ್‌ಜೆಡಿಗೆ ಹೆಚ್ಚು ಆದ್ಯತೆ ನೀಡಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಎನ್‌ಡಿಎಗೆ ಹಿನ್ನಡೆಯಾಗಿದ್ದು ಹೇಗೆ?
ಮೂರು ಬಾರಿ ಅಧಿಕಾರ ನಡೆಸಿದ್ದ ನಿತೀಶ್ ಕುಮಾರ್ ಗೆ ಸಾಮಾನ್ಯವಾಗಿ ಆಡಳಿತ ವಿರೋಧಿ ಅಲೆ ಇತ್ತು. ಇದರ ಜೊತೆಗೆ ಪ್ರಧಾನಿ ಮೋದಿ ಹೊರತಾಗಿ ಪ್ರಬಲವಾದ ಮುಖ ರಾಜ್ಯ ಬಿಜೆಪಿಯಲ್ಲಿ ಇರಲಿಲ್ಲ. ಬಿಜೆಪಿ ಮಾಜಿ ಅಧ್ಯಕ್ಷ ಅಮಿತ್‌ ಶಾ ಅವರಿಗೆ ಕೊರೊನಾ ಬಂದಿದ್ದ ಕಾರಣ ಬಿಹಾರ ಪ್ರಚಾರಕ್ಕೆ ಬಂದಿರಲಿಲ್ಲ. ಹೀಗಾಗಿ ಈ ಬಾರಿ ತೇಜಸ್ವಿಯಾದವ್ ಕಡೆಗೆ ಜನರು ತಿರುಗಿರುವ ಸಾಧ್ಯತೆಗಳಿದೆ.

#TCPoll#BiharElection2020
Vote Projection
BJP – JDU+ 34% ± 3%
RJD – Cong+ 44% ± 3%
Others 22% ± 3%

— Today's Chanakya (@TodaysChanakya) November 7, 2020

ಜೆಡಿಯುಗೆ ಈ ಬಾರಿ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್ ದುಸ್ವಪ್ನವಾಗಿ ಕಾಡಿದ್ದಾರೆ. ಎನ್‌ಡಿಎ ಮೈತ್ರಿಯಿಂದ ಹೊರ ಬಂದಿದ್ದ ಎಲ್‌ಜೆಪಿ ಜೆಡಿಯು ಸ್ಪರ್ಧಿಸಿದ್ದ ಕ್ಷೇತ್ರಗಳಲ್ಲಿ ಮಾತ್ರ ಪ್ರತ್ಯೇಕವಾಗಿ ಸ್ಪರ್ಧಿಸಿತ್ತು. ಬಿಜೆಪಿ ಮಹಾಘಟಬಂಧನ್ ಸ್ಪರ್ಧಿಸಿದ್ದ ಕ್ಷೇತ್ರಗಳಲ್ಲಿ‌ ಎಲ್‌ಜೆಪಿ ಸ್ಪರ್ಧೆ ಮಾಡಿರಲಿಲ್ಲ. ಇದು ಜೆಡಿಯುಗೆ ದೊಡ್ಡ ಹಿನ್ನಡೆಯಾಗಿದೆ. ಜೆಡಿಯುಗೆ ಸಿಗಬೇಕಿದ್ದ ಮತಗಳು ಈ ಬಾರಿ ಎಲ್‌ಜೆಪಿಗೂ ಪ್ರತ್ಯೇಕವಾಗಿ ವಿಭಜನೆಯಾಗಿದೆ. ಇದು ಜೆಡಿಯು ಸ್ಪರ್ಧಿಸಿದ್ದ ಕ್ಷೇತ್ರಗಳಲ್ಲಿ ಮಹಾಘಟಬಂಧನ್ ಗೆಲುವಿಗೆ ಸಹಕಾರಿಯಾಗಿದೆ.

Check which government the youth of Bihar prefer in Vidhan Sabha.
Latest #ExitPoll updates: https://t.co/lU6Zh1IqPW#BiharExitPoll #BiharElection2020 #VoteOnBihar #BiharPolls pic.twitter.com/9V1CXCPcu6

— IndiaToday (@IndiaToday) November 7, 2020

ಬಿಹಾರದಲ್ಲಿ ದೊಡ್ಡ ಮಟ್ಟದ ಪ್ರಚಾರವೂ ಜನರ ಮೇಲೆ ಪರಿಣಾಮ ಬೀರಿದೆ. ಈ ಬಾರಿ ಪ್ರಚಾರದಲ್ಲಿ ಕೊರೊನಾ ನಿರ್ವಹಣೆ, ನಿರುದ್ಯೋಗ, ಆರ್ಥಿಕ ಕುಸಿತ ಮತ್ತು ಬಿಹಾರ ಪ್ರವಾಹದ ಬಗ್ಗೆ ಹೆಚ್ಚು ಚರ್ಚೆ ನಡೆದಿದೆ. ನಿರುದ್ಯೋಗ ವಿಚಾರದಲ್ಲಿ ‌ನಿತೀಶ್ ಕುಮಾರ್ ಮೂರು ಅವಧಿಯಲ್ಲಿ ಪರಿಣಾಮಕಾರಿ ಕೆಲಸ ಮಾಡಿಲ್ಲ ಎನ್ನುವ ವಾದ ಬಿಹಾರ ಜನರಲ್ಲಿತ್ತು. ಇದರ ಜೊತೆಗೆ ಲಾಕ್‌ಡೌನ್‌ ಅವಧಿಯಲ್ಲಿ ವಾಪಸ್ ಊರಿಗೆ ಮರಳಿದ್ದ ಜನರಿಗೆ ಸರಿಯಾದ ವ್ಯವಸ್ಥೆ ಮಾಡದ ಈ ಸಿಟ್ಟು ದುಪ್ಪಟ್ಟಾಗಿಸಿತ್ತು. ಇದು ಯುವಕರ ಮತಗಳು ಮಹಾಘಟಬಂಧನ್ ಕಡೆಗೆ ವಾಲುವಂತೆ ಮಾಡಿರಬಹುದು.

#Mahagathbandhan is projected to get 44 percent vote share as compared to #NDA’s 39 percent.

Latest #ExitPoll updates: https://t.co/lU6Zh1IqPW#BiharExitPoll #BiharElection2020 #VoteOnBihar #BiharPolls #IndiaTodayAxisPoll pic.twitter.com/rR7ZrBinPm

— IndiaToday (@IndiaToday) November 7, 2020

ಮೂರು ಅವಧಿಯಲ್ಲಿ ಸರ್ಕಾರ ಮುನ್ನಡೆಸಿದ್ದ ನಿತೀಶ್ ಕುಮಾರ್ ಅಭಿವೃದ್ಧಿ ಮೇಲೆ‌ ಮತ ಕೇಳಬೇಕಿತ್ತು. ಆದರೆ ಈ ಬಾರಿ ಅವರು ಕಡೆಯ ಚುನಾವಣೆ ಅನ್ನೋ‌ ಅನುಕಂಪ ಗಿಟ್ಟಿಸಿಕೊಳ್ಳಲು ಜೋತು ಬಿದ್ದರು. ಇದನ್ನು ತೇಜಸ್ವಿ ಯಾದವ್ ಸರಿಯಾಗಿ ಬಳಸಿಕೊಂಡಿದ್ದರು ಉದ್ಯೋಗ ಸೃಷ್ಟಿ ಮಾಡಿಲ್ಲ ‌ನಿತೀಶ್ ಕುಮಾರ್ ಗೆ ವಯಸ್ಸಾಗಿದ್ದು ಅವರಿಂದ ಅಭಿವೃದ್ಧಿ ಅಸಾಧ್ಯ ಎಂದು ಹೇಳುತ್ತಾ ಬಂದಿದ್ದು ಮತದಾರರ ಮೇಲೆ ಹೆಚ್ಚು ಪರಿಣಾಮ ಬೀರಿದೆ.

ಕಳೆದ ಎರಡು ವರ್ಷಗಳಿಂದ ಬಿಹಾರ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದೆ. ಈ ಸಂದರ್ಭಗಳಲ್ಲಿ ಪರಿಣಾಮತ್ಮಾಕವಾಗಿ ಸರ್ಕಾರ ಕಾರ್ಯ ನಿರ್ವಹಿಸಿಲ್ಲ, ನಿತೀಶ್ ಕುಮಾರ್ ಸರ್ಕಾರ ಜನರ ಸಂಕಷ್ಟ ಸರಿಯಾಗಿ ಆಲಿಸಿಲ್ಲಎಂಬ ಆಕ್ರೋಶ ಜನರಲ್ಲಿ ಇತ್ತು. ಆದರೆ ಇದಕ್ಕೆ ವಿರುದ್ದ ಎನ್ನುವಂತೆ ಪ್ರವಾಹ ಮತ್ತು ಕೊರೊನಾ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಕೆಲಸ ತೇಜಸ್ವಿ ಯಾದವ್ ಉತ್ತಮ ಕೆಲಸ ಮಾಡಿ ಜನ ಮನ್ನಣೆಗಳಿಸಿದ್ದರು.

Check who is going to form the new government in Bihar as per #IndiaTodayAxisPoll

Latest #ExitPoll updates: https://t.co/lU6Zh1IqPW#BiharExitPoll #BiharElection2020 #VoteOnBihar #BiharPolls pic.twitter.com/yXgramFZV0

— IndiaToday (@IndiaToday) November 7, 2020

ಬಾಲಿವುಡ್‌ನಲ್ಲಿ ಯಶಸ್ಸು ಕಾಣದೇ ತಂದೆಯ ಮರಣದ ನಂತರ ಏಕಾಏಕಿ ಚುನಾವಣಾ ರಾಜಕೀಯಕ್ಕೆ ಬಂದಿದ್ದ ಚಿರಾಗ್ ಪಾಸ್ವಾನ್ ಅವರನ್ನು ಬಿಹಾರ ಜನರು ಗಂಭೀರ ರಾಜಕಾರಣಿ ಎಂದು ಭಾವಿಸಿರಲಿಲ್ಲ. ಇವರ ಬದಲು ನಿರಂತರ ರಾಜಕಾರಣದಲ್ಲಿರುವ ತೇಜಸ್ವಿ ಪರ್ಯಾಯ ಎಂದು ಅವರನ್ನು ಜನರು ಒಪ್ಪಿಕೊಂಡಂತಿದೆ.

#Nov10WithTimesNow | POLL OF POLLS by different agencies for 2020 Bihar polls.

TIMES NOW – C-Voter:
NDA: 116
UPA: 120
LJP: 01
OTH: 06

JAN KI BAAT:
NDA: 104
UPA: 128
LJP: 07
OTH: 04

TV9 BHARATVARSH:
NDA: 115
UPA: 120
LJP: 04
OTH: 04

ETG:
NDA: 114
UPA: 120
LJP: 03
OTH: 06 pic.twitter.com/TTbafucZ8v

— TIMES NOW (@TimesNow) November 7, 2020

ಬಿಹಾರದಲ್ಲಿ ಮದ್ಯ ನಿಷೇಧವಾದರೂ ಕಾಳ ಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟವಾಗುತ್ತಿತ್ತು. ಈ ಹಿನ್ನಲೆ ನಿರ್ಣಾಯಕ ಸಂಖ್ಯೆಯಲ್ಲಿರುವ ಮಹಿಳಾ ಮತಗಳು ಸರ್ಕಾರದ ವಿರುದ್ಧ ಚಲಾವಣೆಗೆಯಾಗದೇ ಇರುವ ಸಾಧ್ಯತೆಯಿದೆ.

ಕೊನೆಯಲ್ಲಿ ಬಿಜೆಪಿ ಬಳಸಿದ್ದು ಹಿಂದುತ್ವ ಟ್ರಂಪ್ ಕಾರ್ಡ್ ಕೂಡಾ ಇಲ್ಲಿ ಕೆಲಸ ಮಾಡಿಲ್ಲ. ಬಿಹಾರವನ್ನು ಸೀತೆಯ ತವರು ಅಂತಲೇ ಕರೆಯಲಾಗುತ್ತದೆ. ಆದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ಕೊಟ್ಟಿದ್ದನ್ನು ಜನರು ಗಂಭೀರವಾಗಿ ಪರಿಗಣಿಸಿಲ್ಲ ಹೀಗಾಗಿ ಹಿಂದುತ್ವ ಅಲೆಗೆ ಇಲ್ಲಿ ಮನ್ನಣೆ ಸಿಕ್ಕಿಲ್ಲ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

TAGGED:bjpcongressjdurjdಕಾಂಗ್ರೆಸ್ಜೆಡಿಯುಬಿಜೆಪಿಬಿಹಾರ ಚುನಾವಣೆಸಮೀಕ್ಷೆ
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
11 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
13 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
14 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
15 hours ago

You Might Also Like

Bengaluru Amruthahalli Spa Attack Kavya And Nisha
Bengaluru City

ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

Public TV
By Public TV
17 minutes ago
Submarines
Latest

ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

Public TV
By Public TV
22 minutes ago
Hemavati Reservior
Districts

ಹಾಸನದಲ್ಲಿ ಮುಂದುವರಿದ ಮಳೆ – ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವು

Public TV
By Public TV
55 minutes ago
Mangaluru 3
Dakshina Kannada

ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

Public TV
By Public TV
57 minutes ago
Kodagu 1
Crime

ಕೊಡಗು | ಪೊನ್ನಂಪೇಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
1 hour ago
Covid Positive
Bengaluru City

ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೋವಿಡ್ ಆಕ್ಟೀವ್ ಕೇಸ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?