Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಆತ್ಮಹತ್ಯೆ ಅಲ್ಲ, ಕೊಲೆ? – ನಟ ಅಕ್ಷತ್ ಉತ್ಕರ್ಷ್ ಪ್ರಕರಣದಲ್ಲಿ ಟ್ವಿಸ್ಟ್

Public TV
Last updated: November 19, 2020 10:14 pm
Public TV
Share
2 Min Read
Akshath 2
SHARE

– ಅಕ್ಷತ್ ಪ್ರೇಯಸಿ ಸುತ್ತ ಅನುಮಾನದ ಹುತ್ತ

ಮುಂಬೈ: ಉದಯೋನ್ಮುಖ ನಟ ಅಕ್ಷತ್ ಉತ್ಕರ್ಷ್ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಪೊಲೀಸರು ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 34ರ ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ. ಈ ಮೂಲಕ ಅಕ್ಷತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಕೊಲೆ ಎಂಬುದನ್ನ ಪೊಲೀಸರು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇಡೀ ಪ್ರಕರಣ ಅಕ್ಷತ್ ಗೆಳತಿ ಸ್ನೇಹಾ ಚೌಹಾಣ್ ಅತ್ತ ಬೆರಳು ಮಾಡುತ್ತಿದೆ.

Akshath 4

ಸ್ನೇಹಾ ಚೌಹಾಣ್ ಸಹ ನಟಿಯಾಗಿದ್ದು, ಅಕ್ಷತ್ ಜೊತೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದರು. ಅಕ್ಷತ್ ನಿಧನವಾದ ದಿನ ಅಂದ್ರೆ ಸೆಪ್ಟೆಂಬರ್ 27ರ ರಾತ್ರಿ ಸ್ನೇಹಾ ಚೌಹಾಣ್ ಮನೆಯಲ್ಲಿದ್ದಿದ್ದು, ಅವರೇ ಪೊಲೀಸರು ಮತ್ತು ಕುಟುಂಬಸ್ಥರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಅಕ್ಷತ್ ಜೊತೆಯಲ್ಲಿದಿದ್ದನ್ನು ಸ್ನೇಹಾ ಸಹ ಒಪ್ಪಿಕೊಂಡಿದ್ದಾರೆ. ಭಾನುವಾರ ಜೊತೆಯಲ್ಲಿ ಊಟ ಮಾಡುತ್ತಿರುವಾಗ ಅಕ್ಷತ್ ಒಂದು ರೀತಿ ವರ್ತಿಸುತ್ತಿದ್ದನು. ರಾತ್ರಿ ಸುಮಾರು 11.30ಕ್ಕೆ ಅಕ್ಷಯ್ ಶವ ಹಾಲ್ ನಲ್ಲಿ ನೇತಾಡುತ್ತಿತ್ತು. ಕೂಡಲೇ 100 ನಂಬರ್ ಗೆ ಕರೆ ಮಾಡಿದೆ. ಸ್ಥಳಕ್ಕಾಗಮಿಸಿದ ಅಂಬೋಲೆ ಪೊಲೀಸರ ಸಹಾಯದಿಂದ ಅಕ್ಷತ್ ನನ್ನು ಆಸ್ಪತ್ರೆಗೆ ಕರೆದೊಯ್ದದಾಗ ವೈದ್ಯರು ಮೃತಪಟ್ಟಿರೋದನ್ನ ಖಚಿತ ಪಡಿಸಿದರು ಎಂದು ಸ್ನೇಹಾ ಚೌಹಾಣ್ ಹೇಳಿದ್ದಾರೆ.

Akshath 1

ಬಿಹಾರದ ಮುಜಫರ್ ನಗರ ಮೂಲದ ಎಂಬಿಎ ಪದವಿಧರ ಅಕ್ಷತ್ ಮುಂಬೈನಲ್ಲಿ ಉಳಿದುಕೊಂಡಿದ್ದರು. ಕೆಲಸದ ಜೊತೆಯಲ್ಲಿ ಅಲ್ಬಂಗಳಲ್ಲಿಯೂ ಅಕ್ಷತ್ ಕಾಣಿಸಿಕೊಂಡಿದ್ದರು. ಮುಂಬೈನ ಸುರೇಶ್ ನಗರದಲ್ಲಿರುವ ಪಶ್ಚಿಮ ಅಂಧೇರಿಯ ಆರ್ ಟಿಓ ಲೈನ್ ಕಟ್ಟಡದಲ್ಲಿ ಅಕ್ಷತ್ ವಾಸವಾಗಿದ್ದರು.

Akshath

ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಅಕ್ಷತ್ ತಂದೆ ಜೊತೆ ಫೋನ್ ನಲ್ಲಿ ಮಾತನಾಡಿದ್ದಾನೆ. ಅದಾದ ಬಳಿಕ ಅಕ್ಷತ್ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅಂದು ತಡರಾತ್ರಿ ಅಕ್ಷತ್ ಸಾವಿನ ಬಗ್ಗೆ ನಮಗೆ ಮಾಹಿತಿ ಬಂತು. ಮುಂಬೈ ಪೊಲೀಸರು ನಮಗೆ ಯಾವುದೇ ಮಾಹಿತಿ ನೀಡಲಿಲ್ಲ ಎಂದು ಅಕ್ಷತ್ ಮಾವ ರಂಜಿತ್ ಸಿಂಗ್ ಹೇಳಿದ್ದಾರೆ.

Police Jeep 1 1 medium

ಅಕ್ಷತ್ ಸಾವು ಆಗಿದೆಯಾ ಅಥವಾ ಇಲ್ಲವಾ ಎಂಬುದರ ಕುರಿತು ಯಾವುದೇ ಸ್ಪಷ್ಟ ಮಾಹಿತಿ ಸಿಗದ ಹಿನ್ನೆಲೆ ಮುಂಬೈಗೆ ದೌಡಾಯಿಸಿದೆ. ಅಕ್ಷತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಬಗ್ಗೆ ಕೆಲವರು ಮಾಹಿತಿ ನೀಡಿದ್ರೆ, ಆತನ ಗೆಳೆಯರು ಅಕ್ಷತ್ ತಂದೆಗೆ ಫೋನ್ ಮಗ ಸಾವು ಆಗಿದೆ ಅಂತಾ ಹೇಳಿದ್ದರು. ಕೊನೆಗೆ ಮುಂಬೈಗೆ ಬಂದಾಗ ಅಕ್ಷತ್ ನಮ್ಮನ್ನು ಅಗಲಿರುವ ವಿಷಯ ತಿಳಿಯಿತು ಎಂದು ರಂಜಿತ್ ಸಿಂಗ್ ಹೇಳಿದ್ದರು.

Police Jeep

ಒಂದಿಷ್ಟು ಅನುಮಾನ: ಅಕ್ಷತ್ ಪ್ಲಾಸ್ಟಿಕ್ ಚೀಲ ಬಳಸಿ ನೇಣುಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಆರು ಅಡಿ ಎತ್ತರದ ಮಗನ ಭಾರವನ್ನ ಒಂದು ಸಣ್ಣ ಚೀಲ ಹಿಡಿಯಲು ಸಾಧ್ಯವೇ ಎಂದು ಅಕ್ಷತ್ ಪೋಷಕರು ಪ್ರಶ್ನೆ ಮಾಡುತ್ತಿದ್ದಾರೆ. ಆರಂಭದಲ್ಲಿ ಅಕ್ಷತ್ ಪೋಷಕರು ಮುಂಬೈ ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಸಹ ಆರೋಪಿಸಿದ್ದರು.

Sushanth

ಸುಶಾಂತ್ ಸಿಂಗ್ ರಜಪೂತ್ ಸಾವು: ಜೂನ್ 14ರಂದು ನಟ ಸುಶಾಂತ್ ಸಿಂಗ್ ರಜಪೂತ್ ಮೃತದೇಹ ಅವರ ಬಾಂದ್ರಾದ ನಿವಾಸದಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಮಾನಸಿಕ ಖಿನ್ನತೆಯಿಂದಾಗಿ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ ನಟಿ ಕಂಗನಾ ರಣಾವತ್ ಮತ್ತು ಸುಶಾಂತ್ ಅಭಿಮಾನಿಗಳು ಇದೊಂದು ಪೂರ್ವಯೋಜಿತ ಕೊಲೆ ಎಂದು ಆರೋಪಿಸಿ, ಸಿಬಿಐ ತನಿಖೆ ನಡೆಯಬೇಕೆಂದು ಅಭಿಯಾನ ಆರಂಭಿಸಿದ್ದರು. ಬಿಹಾರ ಮತ್ತು ಮುಂಬೈ ಪೊಲೀಸರ ಹಗ್ಗ ಜಗ್ಗಾಟದಲ್ಲಿ ಸುಶಾಂತ್ ಪ್ರಕರಣ ಸಿಬಿಐಗೆ ವರ್ಗಾವಣೆಯಾಗಿದೆ.

TAGGED:actorAkshath UtkarshbollywoodPublic TVಅಕ್ಷತ್ ಉತ್ಕರ್ಷ್ನಟಪಬ್ಲಿಕ್ ಟಿವಿಪೊಲೀಸ್ಬಾಲಿವುಡ್
Share This Article
Facebook Whatsapp Whatsapp Telegram

Cinema Updates

Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಈವರೆಗೆ ಏನೆಲ್ಲಾ ಅವಘಡಗಳು ಸಂಭವಿಸಿದೆ?
3 minutes ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 hour ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
2 hours ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
4 hours ago

You Might Also Like

CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
3 minutes ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
14 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
30 minutes ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
58 minutes ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
1 hour ago
vidyapeeta
Bengaluru City

ನಾಳೆಯಿಂದ 2 ದಿನ ಪಬ್ಲಿಕ್‌ ಟಿವಿ ‘ವಿದ್ಯಾಪೀಠ’

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?