Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಮೊಗ್ಗದಲ್ಲಿ 62 ಮಂದಿ ವಶ, ಯಾವುದೇ ವದಂತಿ ನಂಬಬೇಡಿ – ಐಜಿಪಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಿವಮೊಗ್ಗದಲ್ಲಿ 62 ಮಂದಿ ವಶ, ಯಾವುದೇ ವದಂತಿ ನಂಬಬೇಡಿ – ಐಜಿಪಿ ರವಿ

Districts

ಶಿವಮೊಗ್ಗದಲ್ಲಿ 62 ಮಂದಿ ವಶ, ಯಾವುದೇ ವದಂತಿ ನಂಬಬೇಡಿ – ಐಜಿಪಿ ರವಿ

Public TV
Last updated: December 4, 2020 5:18 pm
Public TV
Share
2 Min Read
SHIVMOGGA 1
SHARE

ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತನ ಮೇಲೆ ದಾಳಿ ಹಿನ್ನೆಲೆಯಲ್ಲಿ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಶಾಂತಿ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೂರ್ವ ವಲಯ ಐಜಿಪಿ ರವಿ ಅವರು ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ಶಿವಮೊಗ್ಗ ನಗರದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ 62 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ಇರಿಸಲಾಗಿದೆ ಎಂದರು.

ಕಾನೂನು ಸುವ್ಯವಸ್ಥೆ ಕಾಪಾಡಲು ನೆರೆಯ ಜಿಲ್ಲೆಗಳಿಂದ ಪೊಲೀಸರನ್ನು ಕರೆಸಲಾಗಿದೆ. 148 ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಪೊಲೀಸ್ ಬಂದೋಬಸ್ತು ತೀವ್ರಗೊಳಿಸಲಾಗಿದೆ. 9 ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಹೊರಗಿನಿಂದ ಬರುವವರ ಮೇಲೆ ನಿಗಾ ಇರಿಸಲಾಗಿದೆ. 22 ಚೀತಾ ಮತ್ತು 13 ಗಸ್ತು ಸಂಚಾರಿ ವಾಹನಗಳು ನಗರದಾದ್ಯಂತ ನಿಗಾ ಇರಿಸಿದೆ. ಯಾವುದೇ ಕಾರಣಕ್ಕೂ ಪರಿಸ್ಥಿತಿ ಬಿಗಡಾಯಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

SHIVMOGGA 2

 

ಇದೇ ವೇಳೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೆÇಲೀಸರು ಎಲ್ಲಾ ಬಿಗಿ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದೊಡ್ಡಪೇಟೆ, ಕೋಟೆ ಮತ್ತು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಫ್ರ್ಯೂ ಮುಂದುವರಿಸಲಾಗಿದೆ. ಹಾಲು, ಔಷಧಿ ಮತ್ತಿತರ ಅಗತ್ಯ ಸಾಮಾಗ್ರಿಗಳ ಪೂರೈಕೆಗೆ ಯಾವುದೇ ನಿಬರ್ಂಧ ವಿಧಿಸಲಾಗಿಲ್ಲ. ಜನರು ವದಂತಿಗಳಿಗೆ ಕಿವಿಗೊಡದೆ ಶಾಂತಿಯನ್ನು ಕಾಪಾಡಬೇಕೆಂದು ಅವರು ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವ, ಯಾವುದೇ ವರ್ಗ ಅಥವಾ ಸಮುದಾಯದ ವಿರುದ್ಧ ಅಪರಾಧ ಮಾಡುವಂತೆ ಪ್ರಚೋದಿಸುವ ಬರಹಗಳನ್ನು ವಾಟ್ಸಪ್, ಫೇಸ್ಬುಕ್ ಮತ್ತಿತರ ಸಾಮಾಜಿಕ ಜಾಲತಾಣದಲ್ಲಿ ಹರಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ ಪಿ ಶಾಂತರಾಜ್ ಎಚ್ಚರಿಕೆ ನೀಡಿದ್ದಾರೆ.

SHIVMOGGA 3

ಏನಿದು ಘಟನೆ:
ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಬಳಿ ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ನಾಗೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳಗ್ಗೆ ನೆಹರೂ ಕ್ರೀಡಾಂಗಣದಲ್ಲಿ ವಾಕಿಂಗ್ ಮುಗಿಸಿ ಮರಳಿ ಹೋಗುತ್ತಿದ್ದ ವೇಳೆ ಐದು ಮಂದಿಯಿದ್ದ ದುಷ್ಕರ್ಮಿಗಳ ತಂಡ ಹಲ್ಲೆಮಾಡಿ ಪರಾರಿಯಾಗಿದ್ದರು. ಈ ಘಟನೆ ನಂತರ ನಗರದಲ್ಲಿ ಐದಾರೂ ಕಡೆಗಳಲ್ಲಿ ಅಹಿತಕರ ಘಟನೆಗಳು ನಡೆದಿದ್ದವು. ಐದಾರು ಕಾರುಗಳು, 2 ಆಟೋ, 2 ಬೈಕ್, ತರಕಾರಿ ಗಾಡಿಯನ್ನು ಜಖಂ ಗೊಳಿಸಲಾಗಿತ್ತು. 10ಕ್ಕಿಂತ ಹೆಚ್ಚು ಜನರಿಗೆ ಗಾಯಗಳಾಗಿದ್ದವು. ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

ಗಾಂಧಿ ಬಜಾರ್, ಮೀನು ಮಾರುಕಟ್ಟೆ, ಚೋರ್ ಬಜಾರ್, ರವಿ ವರ್ಮ ಬೀದಿ, ಕಸ್ತೂರಾ ಬಾ ರಸ್ತೆಗಳಲ್ಲಿ ಕಿಡಿಗೇಡಿಗಳು ದುಷ್ಕøತ್ಯ ನಡೆಸಿದ್ದರು. ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದರು. ಗಾಯಗೊಂಡಿರುವ ಸುಮಾರು 10 ಕ್ಕಿಂತ ಹೆಚ್ಚು ಜನ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಂಧಿ ಬಜಾರ್ ಸುತ್ತಮುತ್ತ ನಿಲ್ಲಿಸಿದ್ದ, ಸುಮಾರು ಐದಕ್ಕೂ ಹೆಚ್ಚು ಕಾರುಗಳು ಜಖಂಗೊಳಿಸಲಾಗಿತ್ತು.

TAGGED:kannada newspolicesection 144shivamoggaಬಜರಂಗ ದಳಬಿಜೆಪಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

PREGNENT
Bengaluru City

ಭ್ರೂಣ ಹತ್ಯೆ ತಡೆಗೆ ಸರ್ಕಾರದ  ದಿಟ್ಟ ಕ್ರಮ – ಮಾಹಿತಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ

Public TV
By Public TV
13 minutes ago
Ishan Kishan Suryakumar Yadav
Cricket

ಸೂರ್ಯ, ಕಿಶನ್‌ ಸ್ಫೋಟಕ ಆಟಕ್ಕೆ ಪಾಕ್‌ ದಾಖಲೆ ಉಡೀಸ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ

Public TV
By Public TV
14 minutes ago
Chickpea
Dharwad

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ – 1 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅಸ್ತು

Public TV
By Public TV
2 hours ago
Lakkundi Excavation Gadag 2
Districts

ಲಕ್ಕುಂಡಿಯಲ್ಲಿ ಕಬ್ಬಿಣದ ಉಂಡೆ, ಪಚ್ಚೆ ಕಲ್ಲು ಪತ್ತೆ

Public TV
By Public TV
2 hours ago
car hits ksrtc bus on bengaluru mysuru expressway elderly couple saved by seat belts
Crime

ಬಸ್ಸಿಗೆ ಡಿಕ್ಕಿ, ಕಾರು ಮೂರು ಪಲ್ಟಿ – ವೃದ್ಧ ದಂಪತಿಯ ಜೀವ ಉಳಿಸಿದ ಸೀಟ್‌ ಬೆಲ್ಟ್‌

Public TV
By Public TV
3 hours ago
Fire at Janardhan Reddys model house in Ballari
Bellary

ರೆಡ್ಡಿಗೆ ಸೇರಿದ ಮಾಡೆಲ್‌ ಹೌಸ್‌ನಲ್ಲಿ ಅಗ್ನಿ ಅವಘಡ – ಕಾಂಗ್ರೆಸ್‌ನವರ ಕೃತ್ಯ ಎಂದ ಸೋಮಶೇಖರ ರೆಡ್ಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?