Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುರು- ಶನಿ ಸಮ್ಮಿಲನದ ಪರಿಣಾಮ, ಪರಿಹಾರ, ಯಾವ ಪೂಜೆ ಮಾಡಬೇಕು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗುರು- ಶನಿ ಸಮ್ಮಿಲನದ ಪರಿಣಾಮ, ಪರಿಹಾರ, ಯಾವ ಪೂಜೆ ಮಾಡಬೇಕು?

Bengaluru City

ಗುರು- ಶನಿ ಸಮ್ಮಿಲನದ ಪರಿಣಾಮ, ಪರಿಹಾರ, ಯಾವ ಪೂಜೆ ಮಾಡಬೇಕು?

Public TV
Last updated: December 21, 2020 8:17 am
Public TV
Share
3 Min Read
Jupiter Saturn Conjunction
SHARE

– ಗುರು ಜೊತೆ ಶನಿ ಬರೋದರಿಂದ ಏನಾಗುತ್ತೆ?

ಬೆಂಗಳೂರು: ಇಂದು ನಡೆಯುವ ಗುರು-ಶನಿ ಸಮ್ಮಿಲದ ಖಗೋಳ ತಜ್ಞರಿಗೆ ನಭೋಮಂಡಲದ ಕೌತಕದ ವಿದ್ಯಮಾನ ಅಷ್ಟೆ. ಆದ್ರೆ ಜ್ಯೋತಿಷ್ಯದಲ್ಲಿ ಈ ಸಂಯೋಗಕ್ಕೆ ಬೇರೆ ಬೇರೆ ವ್ಯಾಖ್ಯಾನಗಳು ಸಿಗುತ್ತವೆ. ಈ ಮಹಾಸಂಯೋಗದ ಬಗ್ಗೆ ಗವಿಗಂಗಾಧರೇಶ್ವರ ದೇಗುಲದ ಪ್ರಧಾನ ಅರ್ಚಕರಾದ ಸೋಮಸುಂದರ್ ದೀಕ್ಷಿತ್ ಮಾಹಿತಿ ನೀಡಿದ್ದಾರೆ.

Guru Shani 3

ಗುರು,ಶನಿ ಸಂಯೋಗ ಹೇಗೆ?: 60 ಸಂವತ್ಸರದಲ್ಲಿ ಶಾರ್ವರಿ ನಾಮ ಸಂವತ್ಸರವೂ ಒಂದಾಗಿದೆ. ಈ ಸಂಯೋಗ ಇದು ಯುಗ ಯುಗಗಳಲ್ಲಿ ನಡೆಯುವ ವೈಶಿಷ್ಯ ಮತ್ತು ಪ್ರಕೃತಿಯಲ್ಲಿ ನಡೆಯುವ ಪ್ರಕ್ರಿಯೆ. 9 ಗ್ರಹಗಳು 12 ಮನೆಗಳಲ್ಲಿ ಸಂಚಾರ ಇರುತ್ತೆ. 9 ಗ್ರಹಗಳು 12 ಮನೆಗಳಲ್ಲಿ ಇಂತಿಷ್ಟು ವರ್ಷವೆಂದು ಸಂಚಾರ ಮಾಡುತ್ತವದೆ. ಮಕರ ರಾಶಿಗೆ ಶನಿ ಮತ್ತು ಗುರು ಗ್ರಹ ಪ್ರವೇಶವಾಗುತ್ತೆ. ಇಂದು ಸಂಧ್ಯಾಕಾಲ ಎರಡು ಗ್ರಹಗಳ ಪ್ರವೇಶ ಆಗಲಿದೆ.

Guru Shani 1

ಒಂದು ಸಂವತ್ಸರದಲ್ಲಿ ನಾಲ್ಕು ಕಾಲಗಳು ಬರುತ್ತೆ. ಪೂರ್ವ ಜನ್ಮದ ಕರ್ಮಗಳಿಗೆ ಅನುಸಾರವಾಗಿ ಫಲ ಲಭಿಸುತ್ತೆ. ಗ್ರಹಗಳು ರಾಶಿಗಳ ಮನೆಗೆ ಬಂದಾಗ ಹಿಂದಿನ ಸಂಸ್ಕಾರಗಳೇ ಫಲವಾಗಿ ಲಭಿಸುತ್ತೆ. ಗ್ರಹ ಪ್ರವೇಶ ಆದಾಗ ಒಳ್ಳೆಯದು ಆಗುತ್ತೆ.. ಕೆಟ್ಟದ್ದು ಆಗುವ ಸಾಧ್ಯತೆಗಳಿರುತ್ತವೆ. ಗುರು ಗ್ರಹ ಪ್ರವೇಶ ಆದಾಗ ಶುಭವೇ ಹೆಚ್ಚಾಗುತ್ತದೆ. ಒಳ್ಳೆಯದು ಮಾಡುವ ಗುರು ಜೊತೆ ಶನಿ ಬಂದಾಗ ಆತಂಕ ಜಾಸ್ತಿ. ಒಳ್ಳೆಯ ಗುರು ಜೊತೆ ಶನಿ ಬಂದಾಗ ಸ್ವಲ್ಪ ಕೆಡುಕಾಗಬಹುದು. ಮಕರ ರಾಶಿಯಲ್ಲಿ ಎರಡು ಗ್ರಹಗಳ ಸಮ್ಮಿಲನ ಒಂದು ವರ್ಷ ಇರುತ್ತೆ. ಗುರು ಗ್ರಹ 2 ತಿಂಗಳು ಬಿಟ್ಟು ವಾಪಾಸ್ ಹೋಗ್ತಾನೆ. 2 ತಿಂಗಳು ಬಿಟ್ಟು ಮತ್ತೆ ವಾಪಸ್ ಹೋಗುವಾಗ ಫಲ ಲಭಿಸಲಿದೆ ಎಂದು ಸೋಮಸುಂದರ್ ದೀಕ್ಷಿತ್ ಹೇಳುತ್ತಾರೆ.

Watch the Great Conjunction of Jupiter and Saturn this Holiday Season 1

ರಾಶಿಗಳ ಮೇಲೆ ಬೀಳುವ ಪರಿಣಾಮ ಏನು?: ಗುರು-ಶನಿ ಸಂಯೋಗ ಎಲ್ಲಾ ರಾಶಿಗಳ ಮೇಲೆ ಪ್ರಭಾವ ಇದ್ದೇ ಇರುತ್ತದೆ. ಪಂಚಮ ಶನಿ ಅಂದರೆ 5ನೇ ಮನೆಯಲ್ಲಿ ಶನಿ ಇದ್ದಾಗ ತೊಂದರೆ. ಮಕರ ರಾಶಿಯವರಿಗೆ ಏಳೂವರೆ ವರ್ಷದ ಶನಿ ಕಾಟದಿಂದ ಮುಕ್ತವಾಗಲಿದೆ. ಶನಿಕಾಟ ವಿಮೋಚನೆದಿಂದ ಗುರು-ಶನಿಯಿಂದ ಅನುಕೂಲ. ಗುರು ಜೊತೆ ಶನಿ ಬರುತ್ತಿರುವುದರಿಂದ ಒಳ್ಳೆಯದು ಆಗಲಿದೆ. ಮಕರ ರಾಶಿಯವರ ಸಮೀಪ ಇರುವ ರಾಶಿಗಳಿಗೆ ಆತಂಕ. ಆತಂಕ ದೂರ ಮಾಡಿಕೊಳ್ಳಲು ಶನಿ ದೇವರನ್ನು ಪ್ರಾರ್ಥಿಸಬೇಕು ಎಂದು ಸೂಚಿಸಿದ್ದಾರೆ.

mys shiva pooje 1

ರಾಶಿಗಳಿಗೆ ಪರಿಹಾರ ಏನು?: ಗುರು ಅಂದರೆ ದಕ್ಷಿಣಾಮೂರ್ತಿ, ಶನಿ ಅಂದರೆ ಈಶ್ವರ. ಹಾಗಾಗಿ ಈಶ್ವರನ ಆರಾಧನೆ ಮತ್ತು ಪೂಜೆ ಮಾಡಬೇಕು ಮತ್ತು ನವಗ್ರಹ ಪ್ರದಕ್ಷಿಣೆ ಮಾಡಬೇಕು. ತಮ್ಮ ಅನುಕೂಲಕ್ಕೆ ತಕ್ಕಂತೆ ಎಳ್ಳು, ಎಳ್ಳೆಣ್ಣೆ, ಕಡ್ಲೆಕಾಳು ದಾನ ಮಾಡಬೇಕು. ಗುರು, ಶನಿ ಇಬ್ಬರೂ ಇರುವುದರಿಂದ ಈ ವೇಳೆ ಪ್ರಾರ್ಥನೆ ಮುಖ್ಯವಾಗುತ್ತದೆ. ಈ ಸಮಯದಲ್ಲಿ ಏನಾದ್ರು ದೋಷಗಳಿದ್ರೂ ಪರಿಹಾರ ಆಗುತ್ತೆ.

mys shiva pooje

ಪರಿಸರದ ಮೇಲೆ ಏನು ಪರಿಣಾಮ?: ಶನಿ ಅಂದರೆ ಯುದ್ಧ ಭೀತಿ ಎಂದರ್ಥ. ಗುರು ಅಂದರೆ ಸೌಮ್ಯ ಅಂತರ್ಥ. ಎಲ್ಲಾ ದೇಶದವರಿಗೂ ಪ್ರಾಕೃತಿಕ ಸಂಯಮ ಇದೆ. ಒಂದೇ ಮನೆಯಲ್ಲಿ 2 ಗ್ರಹಗಳ ಬರುತ್ತಿರೋದರಿಂದ ಒಳ್ಳೆಯದು ಆಗುತ್ತೆ ಕೆಟ್ಟದ್ದು ಆಗುತ್ತೆ. ಇಂಥದ್ದೇ ಆಗುತ್ತೆಂದು ಹೇಳಲಾಗಲ್ಲ. ಜಲಪ್ರವಾಹ, ಅಗ್ನ ಅವಘಡ, ಭೂಕಂಪ ಸಂಭವಿಸಬಹುದು ಎಂದು ಸೋಮಸುಂದರ್ ದೀಕ್ಷಿತ್ ಹೇಳಿದ್ದಾರೆ. ಇದನ್ನೂ ಓದಿ: ‘ಗುರು ಶನಿ’ ಮಹಾಸಂಗಮ – ದ್ವಾದಶ ರಾಶಿಗಳ ಫಲಾಫಲ – ಯಾವ ರಾಶಿಗಳಿಗೆ ಕಂಟಕ ಎದುರಾಗಬಹುದು?

ನಭೋ ಮಂಡಲದಲ್ಲಿ ಖಗೋಳ ವಿಸ್ಮಯ – ಸಂಜೆ ಭೂಮಿಯ ಅತೀ ಸಮೀಪಕ್ಕೆ ಗುರು, ಶನಿಗಳು https://t.co/uYBrzhzKbC#Jupiter #Saturn #jupitersaturnconjunction #KannadaNews

— PublicTV (@publictvnews) December 21, 2020

ರಾಜಕೀಯದ ಮೇಲೆ ಪರಿಣಾಮ ಏನು?: ಗ್ರಹಣಗಳ ಕಾಲದಲ್ಲಿ ರಾಜಕೀಯದ ವಿಶ್ಲೇಷಣೆ ಮಾಡಬಹುದು, ಗ್ರಹಗಳ ನಡುವೆ ನಡೆಯುವ ಸಮ್ಮಿಲನದಿಂದ ಹೇಳಲು ಆಗಲ್ಲ. ಯುಗಾದಿ ನಂತರ ಕುಜ ರಾಜನಾಗಿ ಬರ್ತಾನೆ. ಅನುಕೂಲ, ಅನಾನುಕೂಲ ಎರಡೂ ಆಗಬಹುದು.

TAGGED:JupiterJupiter-Saturn great conjunctionPublic TVSaturnಗುರು ಗ್ರಹಗುರು ಶನಿ ಸಂಯೋಗಪಬ್ಲಿಕ್ ಟಿವಿಪೂಜೆಶನಿ ಗ್ರಹ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
32 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?