Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರನ್ನು ಬೆಂಬಲಿಸಿ ಮಧ್ಯಾಹ್ನದ ಊಟ ತ್ಯಜಿಸಿದ ಸ್ಯಾಂಡಲ್‍ವುಡ್ ಕ್ವೀನ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈತರನ್ನು ಬೆಂಬಲಿಸಿ ಮಧ್ಯಾಹ್ನದ ಊಟ ತ್ಯಜಿಸಿದ ಸ್ಯಾಂಡಲ್‍ವುಡ್ ಕ್ವೀನ್!

Bengaluru City

ರೈತರನ್ನು ಬೆಂಬಲಿಸಿ ಮಧ್ಯಾಹ್ನದ ಊಟ ತ್ಯಜಿಸಿದ ಸ್ಯಾಂಡಲ್‍ವುಡ್ ಕ್ವೀನ್!

Public TV
Last updated: December 23, 2020 12:41 pm
Public TV
Share
2 Min Read
ramya 6
SHARE

ಬೆಂಗಳೂರು: ಇಂದು ರಾಷ್ಟ್ರವ್ಯಾಪಿ ರೈತರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಕಾರಣಿಗಳು, ಸೆಲೆಬ್ರಿಟಿಗಳು ಸೇರಿದಂತೆ ಎಲ್ಲರೂ ರೈತರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಈ ನಡುವೆ ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ ಅವರು ವಿಶೇಷವಾಗಿ ರೈತರನ್ನು ಬೆಂಬಲಿಸುವ ಮೂಲಕ ಅವರಿಗೆ ಶುಭಾಶಯ ತಿಳಿಸಿದ್ದಾರೆ.

Agriculture 1

ಹೌದು, ಮೋಹಕ ತಾರೆ ರಮ್ಯಾ ಅವರು ಇಂದು ಮಧ್ಯಾಹ್ನದ ಊಟವನ್ನು ತ್ಯಜಿಸುವ ಮೂಲಕ ರೈತರಿಗೆ ತಮ್ಮ ಸಂಪೂರ್ಣ ಬೆಂಬಲ ನೀಡಿದ್ದಾರೆ. ಈ ಸಂಬಂಧ ಇನ್‍ಸ್ಟಾ ಸ್ಟೋರಿಯಲ್ಲಿ ಬರೆದುಕೊಂಡಿರುವ ದಿವ್ಯ ಸ್ಪಂದನ, ಕಿಸಾನ್ ದಿವಸವಾಗಿರುವ ಇಂದು ರೈತರಿಗೆ ಬೆಂಬಲ ಸೂಚಿಸುವ ಹಿನ್ನೆಲೆಯಲ್ಲಿ ನಾನು ಮಧ್ಯಾಹ್ನ ಊಟವನ್ನು ತ್ಯಜಿಸುತ್ತಿದ್ದೇನೆ. ಕೇಂದ್ರದ ಕೃಷಿ ನೀತಿಯನ್ನು ವಿರೋಧಿಸಿ ರೈತರು ಆಗಸ್ಟ್ 9ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಮೋದಿ ಸರ್ಕಾರ ಮಾತ್ರ ನಿಶ್ಚಿಂತೆತೆಯಿಂದ ಇದ್ದು, ಕಾನೂನು ರದ್ದುಗೊಳಿಸಲು ನಿರಾಕರಿಸಿದೆ. ಮೋದಿ ಸರ್ಕಾರ ರೈತರ ಪರ ಇರುವ ಬದಲು ತಮ್ಮ ಕಾರ್ಪೋರೇಟ್ ಸ್ನೇಹಿತರನ್ನು ಮಾತ್ರ ಬೆಂಬಲಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

132178307 751035442434620 6827151060823721604 n

ಮತ್ತೊಂದು ಪೋಸ್ಟ್ ನಲ್ಲಿ, ಉತ್ತರಪ್ರದೇಶದಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕೈಟ್ ಅವರು, ದೇಶಾದ್ಯಂತ ರೈತರ ದಿನದಂದು ಮಧ್ಯಾಹ್ನ ಊಟವನ್ನು ತ್ಯಜಿಸಬೇಕು ಎಂದು ಕರೆ ನೀಡಿದ್ದಾರೆ. ಮೋದಿ ಸರ್ಕಾರದ ರೈತ ವಿರೋಧಿ ನೀತಿಯಿಂದ ಇಡೀ ದೇಶಕ್ಕೆ ಅನ್ನ ನೀಡುವ ಅನ್ನದಾತರು ಇಂದು ಹಸಿದಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ದಿನಾಚರಣೆಯಂದು ಮನೆಯಲ್ಲಿ ಅಡುಗೆ ಮಾಡದೆ ರೈತರಿಗೆ ಬೆಂಬಲ ನೀಡಿ ಎಂದು ಹೇಳಿರುವುದಾಗಿ ರಮ್ಯಾ ಬರೆದುಕೊಂಡಿದ್ದಾರೆ.

132388913 405670314009537 6242947179266666249 n

ನಟ ದರ್ಶನ್ ಕೂಡ ರೈತರ ದಿನಾಚರಣೆಯ ಪ್ರಯುಕ್ತ ಶುಭಾಶಯ ತಿಳಿಸಿದ್ದು, ರೈತರು ನಿಜವಾದ ವೀರರಾಗಿದ್ದಾರೆ ಏಕೆಂದರೆ ಅವರ ಸಮರ್ಪಣೆ ಮತ್ತು ಶ್ರಮದಿಂದ, ಬಂಜರು ಭೂಮಿಯನ್ನು ಆಹಾರವನ್ನು ಉತ್ಪಾದಿಸುವ ಭೂಮಿಯಾಗಿ ಪರಿವರ್ತಿಸಿ ಅವರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿ ಇರಿಸಿ ಅದನ್ನು ಜೀವಿಸಲು ಮತ್ತು ನಮಗೆ ಆಹಾರವನ್ನು ಕೊಡುತ್ತಾರೆ. ಅವರ ಪ್ರಯತ್ನಕ್ಕೆ ಧನ್ಯವಾದಗಳು ಮತ್ತು ಅವರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ. ರೈತ ದಿನಾಚರಣೆಯ ಶುಭಾಶಯಗಳು ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

agriculture 1

ದೇಶದ 5ನೇ ಪ್ರಧಾನಿ ಮತ್ತು ರೈತ ನಾಯಕ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವಾದ ಡಿಸೆಂಬರ್ 23 ರಂದು ಪ್ರತಿವರ್ಷ ರಾಷ್ಟ್ರೀಯ ರೈತ ದಿನವನ್ನಾಗಿ ಆಚರಿಸಲಾಗುತ್ತಿದೆ. ಚರಣ್ ಸಿಂಗ್ ರವರು ತಮ್ಮ ಅವಧಿಯಲ್ಲಿ ದೇಶದ ಅನ್ನದಾತರ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಹತ್ತಾರು ನೀತಿಗಳನ್ನು ಜಾರಿಗೆ ತಂದಿದ್ದಾರೆ. ಆಧುನಿಕ ಕೃಷಿ ಪದ್ಧತಿ ಅಳವಡಿಕೆಗೆ ಪ್ರೋತ್ಸಾಹ ನೀಡಿದ್ದರು. ಅವರು ಸ್ವತಹಃ ರೈತ ಕುಟುಂಬಕ್ಕೆ ಸೇರಿದವರಾಗಿದ್ದರಿಂದ ರೈತರ ಕಷ್ಟಗಳನ್ನು ಅರಿತವರಾಗಿದ್ದರು. ಒಟ್ಟಿನಲ್ಲಿ ಭಾರತದ ಗ್ರಾಮೀಣ ಜನಸಂಖ್ಯೆಯ ಶೇ.80 ಕ್ಕಿಂತ ಹೆಚ್ಚು ಜನರಿಗೆ ಕೃಷಿಯೇ ಆದಾಯದ ಮುಖ್ಯ ಮೂಲವಾಗಿದೆ. ರೈತ ದಿನ ಅಥವಾ ರಾಷ್ಟ್ರೀಯ ರೈತ ದಿನಾಚರಣೆ ಅಥವಾ ಕಿಸಾನ್ ದಿವಸ್ ಅನ್ನು ಪ್ರತಿವರ್ಷ ಡಿಸೆಂಬರ್ 23 ರಂದು ರಾಷ್ಟ್ರವ್ಯಾಪಿ ಆಚರಿಸಲಾಗುತ್ತದೆ.

ಅವರ ಪ್ರಯತ್ನಕ್ಕೆ ಧನ್ಯವಾದಗಳು ಮತ್ತು ಅವರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ…. ರೈತ ದಿನಾಚರಣೆಯ ಶುಭಾಶಯಗಳು pic.twitter.com/gvnPKEuJvZ

— Darshan Thoogudeepa (@dasadarshan) December 23, 2020

TAGGED:bengaluruFarmers DayPublic TVRamyasandalwoodಪಬ್ಲಿಕ್ ಟಿವಿಬೆಂಗಳೂರುರಮ್ಯಾರೈತರ ದಿನಾಚರಣೆಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
4 minutes ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
7 minutes ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
26 minutes ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
33 minutes ago
Basavaraj Bommai 1
Bengaluru City

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬೊಮ್ಮಾಯಿ

Public TV
By Public TV
50 minutes ago
Fire Accident Gas Leak
Chamarajanagar

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ – ದಂಪತಿಗೆ ಗಂಭೀರ ಗಾಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?