Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿಯಲ್ಲಿ ಜನ್ ಸೇವಕ್ ರ‍್ಯಾಲಿ – 4 ಲಕ್ಷ ಜನ ಸೇರಿಸ್ತಿರೋದಕ್ಕೆ ಆಕ್ಷೇಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿಯಲ್ಲಿ ಜನ್ ಸೇವಕ್ ರ‍್ಯಾಲಿ – 4 ಲಕ್ಷ ಜನ ಸೇರಿಸ್ತಿರೋದಕ್ಕೆ ಆಕ್ಷೇಪ

Belgaum

ಬೆಳಗಾವಿಯಲ್ಲಿ ಜನ್ ಸೇವಕ್ ರ‍್ಯಾಲಿ – 4 ಲಕ್ಷ ಜನ ಸೇರಿಸ್ತಿರೋದಕ್ಕೆ ಆಕ್ಷೇಪ

Public TV
Last updated: January 17, 2021 6:59 am
Public TV
Share
3 Min Read
BLG Amit Shah Rally 2
SHARE

– 3 ಲಕ್ಷಕ್ಕೂ ಅಧಿಕ ಜನರ ಸೇರಿಸಲು ಸಾಹುಕಾರ್ ಪ್ಲಾನ್
– ದೊಡ್ಡವರಿಗೆ ಕೊರೊನಾ ನಿಯಮ ಅನ್ವಯವಾಗಲ್ವಾ?

ಬೆಳಗಾವಿ: ಇಂದು ಬೆಳಗಾವಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಆಗಮಿಸುತ್ತಿದ್ದು, ಸ್ವಾಗತಕ್ಕೆ ಬೆಳಗಾವಿ ಜಿಲ್ಲಾ ಬಿಜೆಪಿ ಸಜ್ಜಾಗುತ್ತಿದೆ. ಇಂದು ನಡೆಯಲಿರುವ ಜನಸೇವಕ ಸಮಾವೇಶ ಸಮಾರೋಪ ಸಮಾರಂಭಕ್ಮೆ ಮೂರು ಲಕ್ಷಕ್ಕೂ ಅಧಿಕ ಜನರನ್ನು ಸೇರಿಸುವ ಪ್ಲಾನ್ ನಡೆಯುತ್ತಿದ್ದು ಇದಕ್ಕೆ ಆರಂಭಿಕ ವಿಘ್ನ ಎದುರಾಗಿದೆ.

BLG Amit Shah Rally 5

ಕುಂದಾನಗರಿ ಬೆಳಗಾವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪ ಸಮಾರಂಭ ನಡೆಯಲಿದ್ದು, ಗೋಕಾಕ್ ಸಾಹುಕಾರ ರಮೇಶ್ ಜಾರಕಿಹೊಳಿ ಬಿಜೆಪಿ ಸೇರಿ ಸಚಿವರಾದ ಮೇಲೆ ಪಕ್ಷದ ಅತಿ ದೊಡ್ಡ ಕಾರ್ಯಕ್ರಮ ಇದಾಗಿದೆ. ಇದಕ್ಕಾಗಿ ರಮೇಶ್ ಜಾರಕಿಹೊಳಿ ಸಮಾವೇಶದ ಯಶಸ್ವಿಗೆ ಮೂರರಿಂದ ನಾಲ್ಕು ಲಕ್ಷ ಜನ ಸೇರಿಸಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಖುದ್ದು ಬೆಳಗಾವಿಯಲ್ಲೇ ಠಿಕಾಣಿ ಹೂಡಿ ಸಮಾವೇಶದ ಸಿದ್ಧತೆಯಲ್ಲಿ ತೊಡಗಿದ್ದಾರೆ.

BLG Amit Shah Rally 6

ಬೆಳಗ್ಗೆ 10 ಗಂಟೆ ಸುಮಾರಿಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಕ್ಕೆ ಆಗಮಿಸಿ ಅಲ್ಲಿಂದ ನೇರವಾಗಿ ಬಾಗಲಕೋಟೆಗೆ ತೆರಳಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿರುವ ಅಮಿತ್ ಶಾ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ ಇತ್ತೀಚೆಗೆ ನಿಧನರಾದ ದಿವಂಗತ ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿ ಸುರೇಶ್ ಅಂಗಡಿಯವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ಸಂಜೆ ಏಳು ಗಂಟೆ ಸುಮಾರಿಗೆ ಬೆಳಗಾವಿಯ ಖಾಸಗಿ ಹೋಟೆಲ್‍ನಲ್ಲಿ ಸಭೆ ನಡೆಸಲಿದ್ದು, ರಾಜ್ಯದ ನಾಯಕರೊಂದಿಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

BLG Amit Shah Rally 4

ಜನಸೇವಕ ಸಮಾವೇಶ ನಡೆಯಲಿರುವ ಬೆಳಗಾವಿ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಿದ್ಧತೆಗಳನ್ನು ಪರಿಶೀಲಿಸಿದರು. ಇನ್ನು ಸಮಾರಂಭಕ್ಕೆ ಮೂರರಿಂದ ನಾಲ್ಕು ಲಕ್ಷ ಕಾರ್ಯಕರ್ತರನ್ನು ಸೇರಿ ಅದ್ಧೂರಿಯಾಗಿ ಕಾರ್ಯಕ್ರಮ ನೆರವೇರಿಸೋದಾಗಿಯೂ ತಿಳಿಸಿದ್ದಾರೆ.

amit shah vidhanasoudha

ದೊಡ್ಡವರಿಗೆ ಕೊರೊನಾ ರೂಲ್ಸ್ ಇಲ್ವಾ?:
ಮೂರರಿಂದ ನಾಲ್ಕು ಲಕ್ಷ ಕಾರ್ಯಕರ್ತರನ್ನ ಸೇರಿಸುತ್ತಿರುವ ಬಿಜೆಪಿ ನಾಯಕರ ಈ ಕಾರ್ಯಕ್ಕೆ ಬಹುತೇಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೋವಿಡ್ ಆತಂಕದ ನಡುವೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಜನರನ್ನ ಸೇರಿಸುತ್ತಿರುವುದು ಯಾಕೆ? ಕೊರೊನಾ ಮಾರ್ಗಸೂಚಿಗಳು ಈ ಕಾರ್ಯಕ್ರಮಕ್ಕೆ ಅನ್ವಯ ಆಗುತ್ತಿಲ್ಲ ಎಂಬ ಪ್ರಶ್ನೆ ಮಾಡುತ್ತಿದ್ದಾರೆ. ಬಿಜೆಪಿಯ ಜನಸೇವಕ ಸಮಾವೇಶ ರದ್ದುಪಡಿಸಿ ಇಲ್ಲ ಅಥವಾ ಕೋವಿಡ್ ಮಾರ್ಗಸೂಚಿ ಹಿಂಪಡೆಯಬೇಕು. ಇಲ್ಲವಾದ್ರೆ ಸರ್ಕಾರದ ವಿರುದ್ಧ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುತ್ತೇವೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆರ್‍ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಪತ್ರ ಬರೆದಿದ್ದಾರೆ.

BLG Amit Shah Rally 1

ಕೋವಿಡ್ ಮಾರ್ಗಸೂಚಿಯಂತೆ ದೇವಸ್ಥಾನ ಪ್ರವೇಶ, ಜಾತ್ರೆ ರದ್ದು ಮಾಡಲಾಗಿದೆ. ಕಳೆದ 10 ತಿಂಗಳಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನ ಬಂದ್ ಇದ್ರೇ ಇತ್ತ ಕೋವಿಡ್ ನಿಯಂತ್ರಣಕ್ಕಾಗಿ ಲಕ್ಷಾಂತರ ಕೋಟಿ ಹಣ ಖರ್ಚು ಮಾಡ್ತಿದೆ. ಮಾಸ್ಕ್ ಧರಿಸದ ಸಾಮಾನ್ಯ ಜನರಿಗೆ ದಂಡ ವಿಧಿಸಲಾಗುತ್ತಿದೆ ಜ.17ರಂದು ನಾಲ್ಕು ಲಕ್ಷ ಸೇರಿ ಸಮಾವೇಶ ನಡೆಸೋದಾಗಿ ಬಿಜೆಪಿಯವರು ಹೇಳಿದ್ದು ರಾಜಕಾರಣಿಗಳಿಗೆ ಒಂದು ಕಾನೂನು, ಜನಸಾಮಾನ್ಯರಿಗೆ ಒಂದು ಕಾನೂನಾ ಎಂಬುದನ್ನ ಪ್ರಶ್ನಿಸುತ್ತಿದ್ದಾರೆ. ಜನಸೇವಕ ಸಮಾವೇಶ ರದ್ದುಗೊಳಿಸಿ ಇಲ್ಲವಾದ್ರೆ ಕೋವಿಡ್ ಮಾರ್ಗಸೂಚಿ ಹಿಂಪಡೆಯಬೇಕು ಎಂದು ಸಾರ್ವಜನಿಕರು ಸೇರಿದಂತೆ ಸಾಕಷ್ಟು ಜನರು ಒತ್ತಾಯಿಸುತ್ತಿದ್ದಾರೆ.

BLG Amit Shah Rally 3

ಒಟ್ಟಾರೆಯಾಗಿ ಅತಿ ಹೆಚ್ಚು ಜನರನ್ನು ಸೇರಿಸಿ ಅಮಿತ್ ಶಾ ಎದುದು ಶಕ್ತಿ ಪ್ರದರ್ಶನಕ್ಕೆ ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ. ಇತ್ತ ಮಹಾಮಾರಿ ಕೊರೊನಾ ಆತಂಕದ ನಡುವೆ ಇಷ್ಟೊಂದು ಜನರನ್ನು ಸೇರಿಸಿ ಸಮಾವೇಶ ಮಾಡುವ ಅಗತ್ಯವಾದರೂ ಏನು ಅಂತಾ ಆರ್‍ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಪ್ರಶ್ನಿಸಿದ್ದು ಆರೋಗ್ಯ ಇಲಾಖೆ ಸಲಹೆ ಪಡೆದು ಮುಂಜಾಗ್ರತಾ ಕ್ರಮ ಅನುಸರಿಸಿ ಸಮಾವೇಶ ನಡೆಸೋದಾಗಿ ಬಿಜೆಪಿ ನಾಯಕರು ಹೇಳುತ್ತಿದೆ. ಸಾಮಾನ್ಯ ಜನರಿಗೆ ಒಂದು ನ್ಯಾಯ ರಾಜಕೀಯ ನಾಯಕರಿಗೆ ಒಂದು ನ್ಯಾಯವಾ ಅಂತಾ ಸಾರ್ವಜನಿಕರು ಪ್ರಶ್ನಿಸುತ್ತಿರುವುದಂತೂ ಸುಳ್ಳಲ್ಲ.

TAGGED:ಅಮಿತ್ ಶಾಜನಸೇವಕ್ ರ್ಯಾಲಿಪಬ್ಲಿಕ್ ಟಿವಿಬಿಜೆಪಿಬೆಳಗಾವಿರಮೇಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

Richa Ghosh
Cricket

ಕೊನೆಯಲ್ಲಿ ರೊಚ್ಚಿಗೆದ್ದ ರಿಚಾ, ಹೋರಾಡಿ ಸೋತ ಆರ್‌ಸಿಬಿ – ಮುಂಬೈಗೆ 15 ರನ್‌ ಜಯ

Public TV
By Public TV
7 hours ago
Yadagiri Fire Accident
Districts

ಆಕಸ್ಮಿಕ ಬೆಂಕಿಗೆ 10 ಲಕ್ಷ ರೂ. ಮೌಲ್ಯದ ಪೈಪ್‌ಗಳು ಸುಟ್ಟು ಭಸ್ಮ

Public TV
By Public TV
7 hours ago
01 25
Big Bulletin

ಬಿಗ್‌ ಬುಲೆಟಿನ್‌ 26 January 2026 ಭಾಗ-1

Public TV
By Public TV
7 hours ago
02 YT NEWS conv.mp4
Big Bulletin

ಬಿಗ್‌ ಬುಲೆಟಿನ್‌ 26 January 2026 ಭಾಗ-2

Public TV
By Public TV
7 hours ago
03 YT NEWS conv.mp4
Big Bulletin

ಬಿಗ್‌ ಬುಲೆಟಿನ್‌ 26 January 2026 ಭಾಗ-3

Public TV
By Public TV
7 hours ago
Narendra Modi breaks protocol goes to airport to welcome UAE President Sheikh Mohamed bin Zayed Al Nahyan
Latest

ಮೋದಿ ಜೊತೆ ಮಾತುಕತೆ ನಡೆದ ಕೆಲ ದಿನಗಳಲ್ಲೇ ಪಾಕ್‌ ವಿಮಾನ ನಿಲ್ದಾಣ ನಿರ್ವಹಣೆಯಿಂದ ಹಿಂದೆ ಸರಿದ ಯುಎಇ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?