Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಟ್ಟಕಡೆಯ ಮನುಷ್ಯನಿಗೂ ಕಡಿಮೆ ದರದಲ್ಲಿ ಮರಳು ಲಭ್ಯ: ಸಚಿವ ನಿರಾಣಿ

Public TV
Last updated: February 18, 2021 7:18 pm
Public TV
Share
2 Min Read
NIRANI 3
SHARE

ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಿಗಳ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ‘ಮನೆಬಾಗಿಲಿಗೆ’ ರಾಜ್ಯ ಸರ್ಕಾರ ಹೋಗುವ ವಿನೂತನ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದರು.

ಇಂದು ವಿಕಾಸಸೌಧದಲ್ಲಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ಸ್ ನಿಯೋಗವು ಭೇಟಿ ಆಗಿ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ನಿರಾಣಿ, ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ಅಗತ್ಯ ನೆರವು ನೀಡಲಿದ್ದೇವೆ. ‘ಉದ್ಯಮಸ್ನೇಹಿ’ ಮಾಡುವುದು ತಮ್ಮ ಮುಂದಿರುವ ಮೊದಲ ಸವಾಲು. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಬದ್ಧನಾಗಿದ್ದೇನೆ. ಮರಳು, ಕಲ್ಲು ಕ್ವಾರಿ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

NIRANI

2021- 2026ನೇ ಸಾಲಿನ ಹೊಸ ಮರಳು ನೀತಿ ಜಾರಿಗೆ ಬರಲಿದೆ. ಇದರಲ್ಲಿ ಅನೇಕ ಹೊಸ ಹೊಸ ಸುಧಾರಣೆಗಳನ್ನು ಜಾರಿಗೆ ಮಾಡುತ್ತಿದ್ದೇವೆ. ಕಟ್ಟಕಡೆಯ ಮನುಷ್ಯನಿಗೂ ಸುಲಭವಾಗಿ ಮರಳು ಸಿಗಬೇಕು ಎಂಬುವುದೇ ನಮ್ಮ ಮುಖ್ಯ ಉದ್ದೇಶ ಎಂದು ಹೇಳಿದರು.

ಬಜೆಟ್‍ನಲ್ಲಿ ಕ್ವಾರಿ ಮತ್ತು ಸ್ಟೋರ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್ ಮುಂದಿಟ್ಟಿರುವ ಬೇಡಿಕೆಗಳನ್ನು ಸೇರ್ಪಡೆ ಮಾಡಲಾಗುವುದು. ನೀವು ಯಾವುದೇ ಆತಂಕಪಡಬೇಕಾಗಿಲ್ಲ ಎಂದು ಅಭಯ ನೀಡಿದರು. ಈಗಾಗಲೇ ಇಲಾಖೆಗಳಲ್ಲಿ ಕೆಲವು ಮಹತ್ವದ ಸುಧಾರಣೆಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ಬೇಡಿಕೆ ಈಡೇರಿಸುವೆ: ಕ್ವಾರಿ ಮತ್ತು ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್ಸ್ ಕೆಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಸಚಿವರ ಗಮನಕ್ಕೆ ತಂದರು. ಕಟ್ಟಡ, ಕಲ್ಲು, ಖನಿಜವು ನಿರ್ದಿಷ್ಟವಲ್ಲದ ಖನಿಜವಾಗಿದ್ದು ಇದಕ್ಕಾಗಿ ಕೆ.ಎಂ.ಎಂ.ಆರ್.ಸಿ.ಆರ್. ಕಾಯ್ದೆಯಲ್ಲಿ ಪ್ರತ್ಯೇಕವಾದ ಅಧ್ಯಯನ ರೂಪಿಸುವುದು, 15 ಎಕರೆ ಪ್ರದೇಶದ ವಿಸ್ತೀರ್ಣದ ಮೇಲ್ಪಟ್ಟ ಕ್ವಾರಿಗಳ ಸಮೂಹಕ್ಕೆ ಪ್ರತ್ಯೇಕವಾದ ಕ್ಲಷ್ಟರ್ ಮ್ಯಾಗ್ಸಿನ್‍ನ ಸ್ಥಾಪನೆಗಾಗಿ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವಂತೆ ಸಚಿವ ನಿರಾಣಿ ಅವರಿಗೆ ಮನವಿ ಮಾಡಿದರು.

NIRANI 2

ಎಂಎಂಡಿಆರ್ ಕಾಯ್ದೆಯಡಿ 5 ಲಕ್ಷ ರೂ.ನಂತೆ ಪ್ರಕರಣವನ್ನು ಒಮ್ಮೆಗೆ ಇತ್ಯರ್ಥಪಡಿಸುವುದು, ಇಲಾಖೆ ವತಿಯಿಂದ ಈ ಹಿಂದೆ ಕೈಗೊಳ್ಳಲಾದ ಡ್ರೋಣ್ ಸರ್ವೇಯ ವರದಿಯು ಅವೈಜ್ಞಾನಿಕ ಹಾಗೂ ಏಕಪಕ್ಷೀಯವಾಗಿರುವುದರಿಂದ ಅದರ ಆಧಾರದ ಮೇಲೆ ವಿಧಿಸಲಾಗಿರುವ 5 ಪಟ್ಟು ದಂಡವನ್ನು ರದ್ದುಪಡಿಸುವುದು, ಕಲ್ಲು ಗಣಿ ಗುತ್ತಿಗೆದಾರರಿಂದ ಸಾಗಾಣಿಕೆಯ ರಾಜಧನ (ಎಂಡಿಪಿ/ಎಂಡಿಆರ್) ಪರವಾನಗಿ ಪಡೆಯುವುದನ್ನು ಕಡ್ಡಾಯಗೊಳಿಸಬೇಕೆಂದು ಒತ್ತಾಯಿಸಿದರು.

ಕೆಎಂಎಂಸಿಆರ್ ಕಾಯ್ದೆ 44(3) ತೆರವುಗೊಳಿಸಿ ಕಾಯ್ದೆ 44 (4) ಸಹ ತೆರವು ಮಾಡಬೇಕು, ಕಟ್ಟಡ ಕಲ್ಲಿಗೆ ಸಂಬಂಧಿಸಿದಂತೆ ಡಿಎಂಎಫ್ ಶುಲ್ಕವನ್ನು ಶೇ.10ಕ್ಕೆ ಕಡಿತ, ಸ್ಪಸಿಫೈಡ್ ಮಿನರಲ್ಸ್‍ಗೆ 30 ವರ್ಷಗಳ ಅವಧಿಗೆ ಲೀಸ್ ನೀಡಿರುವಂತೆ ನಾನ್‍ಸ್ಪಸಿಫೈಡ್ ಕಟ್ಟಡದ ಕಲ್ಲುಗುಣಿಗೆ ಗುತ್ತಿಗೆಗೂ ಕೂಡ 30 ವರ್ಷಗಳ ಕಾಲಾವಧಿಯವರೆಗೆ ಲೀಸ್ ಮಂಜೂರು ಮಾಡಬೇಕೆಂದು ಕೋರಿದರು.

ಪಟ್ಟಾ ಜಮೀನಿನಲ್ಲಿ ಕಲ್ಲುಗುಣಿ ಗುತ್ತಿಗೆಗೆ ರಾಜಧನ ಕಡಿಮೆ ಮಾಡಿ ಎಎಪಿಪಿಯನ್ನು ತೆಗೆದುಹಾಕಬೇಕು, ಕ್ರಷರ್ ಮತ್ತು ಎಂಸ್ಟ್ಯಾಂಡ್ ಘಟಕ ಹೊಂದಿರುವವರಿಗೆ 31ಝೆಡ್‍ಸಿ ನಿಯಮದಡಿ ಕಲ್ಲುಗಣಿ ಮಂಜೂರು ಮಾಡಲು ಅವಕಾಶ ಕಲ್ಪಿಸಿ, ಈ ಕಾಯ್ದೆಯು 6 ತಿಂಗಳು ಕಾಲ ಜಾರಿಯಲ್ಲಿದ್ದು ಇದನ್ನು ತೆರವುಗೊಳಿಸಿ ಕಾಯ್ದೆಯನ್ನು ಮುಂದುವರೆಸುವಂತೆ ನಿಯೋಗ ಮನವರಿಕೆ ಮಾಡಿಕೊಟ್ಟಿತ್ತು.

NIRANI 1

ಈ ಎಲ್ಲಾ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಆಲಿಸಿದ ಸಚಿವ ನಿರಾಣಿ ಅವರು ಈಡೇರಿಸುವ ಭರವಸೆ ನೀಡಿದರು. ನಿಯೋಗದಲ್ಲಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ಸ್ ಗೌರವಾಧ್ಯಕ್ಷ ದತ್ತಾತ್ರಿ.ಎಸ್., ಅಧ್ಯಕ್ಷ ಸಂಜೀವ ಹಟ್ಟಿಹೊಳಿ, ಉಪಾಧ್ಯಕ್ಷರಾದ ಡಿ.ಸಿದ್ದರಾಜು, ಎನ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಹಾಜರಿದ್ದರು.

TAGGED:bengalurubudgetMurugesh niraniPublic TVSandಕ್ವಾರಿಪಬ್ಲಿಕ್ ಟಿವಿಬಜೆಟ್ಬೆಂಗಳೂರುಮುರುಗೇಶ್ ನಿರಾಣಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories
Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood

You Might Also Like

AshwiniVaishnaw
Davanagere

ಒಪ್ಪಂದದಿಂದ ಹಿಂದೆ ಸರಿದ ರಾಜ್ಯ ಸರ್ಕಾರ – ಶಿವಮೊಗ್ಗ To ಹರಿಹರ ರೈಲ್ವೆ ಯೋಜನೆ ಕೈಬಿಟ್ಟ ಕೇಂದ್ರ

Public TV
By Public TV
7 minutes ago
Ground Penetrating Radar
Dakshina Kannada

ಬುರುಡೆ ರಹಸ್ಯ| 13ನೇ ಜಾಗದ ಶೋಧಕ್ಕೆ GPR ಬಳಕೆ ಸಾಧ್ಯತೆ

Public TV
By Public TV
17 minutes ago
Mysuru Vehicle Overturns
Districts

ಬಸ್ ಬಾರದ್ದಕ್ಕೆ ಹಾಲಿನ ಗಾಡಿ ಹತ್ತಿದ ವಿದ್ಯಾರ್ಥಿಗಳು – ವಾಹನ ಪಲ್ಟಿ, 7 ಮಂದಿಗೆ ಗಾಯ

Public TV
By Public TV
33 minutes ago
Weather
Districts

6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಜಾರಿ – ಭಾರೀ ಮಳೆಯಾಗುವ ಸಾಧ್ಯತೆ

Public TV
By Public TV
1 hour ago
India signs MoU with Russia to deepen cooperation across sectors
Latest

ಟ್ರಂಪ್‌ ಬೆದರಿಕೆಗೆ ಜಗ್ಗದ ಭಾರತ – ರಷ್ಯಾದ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Public TV
By Public TV
2 hours ago
Contract Workers Killed By Hitting Express Train Kerala
Crime

ಆತ್ಮಹತ್ಯೆಗಾಗಿ ರೈಲ್ವೆ ಹಳಿ ಮೇಲೆ ಮಲಗಿದ್ದ ವೃದ್ಧನ ರಕ್ಷಣೆ – 30 ಸೆಕೆಂಡ್ ತಡವಾಗಿದ್ರೂ ದೇಹ ಛಿದ್ರ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?