Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಗಿಮಿಕ್ ಮಾಡೋದನ್ನು ಬಿಟ್ಟು ಡಿಕೆಶಿ ಜೈಲಿಗೆ ಯಾಕೆ ಹೋದ್ರು ಅನ್ನೋದನ್ನು ತಿಳಿಸಲಿ: ಎಸ್‍ಟಿಎಸ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸಿದ್ದರಾಮಯ್ಯ ಗಿಮಿಕ್ ಮಾಡೋದನ್ನು ಬಿಟ್ಟು ಡಿಕೆಶಿ ಜೈಲಿಗೆ ಯಾಕೆ ಹೋದ್ರು ಅನ್ನೋದನ್ನು ತಿಳಿಸಲಿ: ಎಸ್‍ಟಿಎಸ್

Public TV
Last updated: October 20, 2021 7:30 pm
Public TV
Share
3 Min Read
ST SOMASHEKHAR
SHARE

ಹಾನಗಲ್(ಹಾವೇರಿ): ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಪಪ್ರಚಾರ ಮಾಡುವುದನ್ನು ಬಿಟ್ಟು ಡಿ.ಕೆ ಶಿವಕುಮಾರ್ ಜೈಲಿಗೆ ಯಾಕೆ ಹೋದರು..? ಐಟಿ ದಾಳಿ ಯಾಕೆ ಆಯಿತು..? ಎಂಬುದನ್ನು ಜನತೆಗೆ ತಿಳಿಸಲಿ ಎಂದು ಸಚಿವ ಎಸ್.ಟಿ.ಸೋಮಶೇಖರ್ ಸವಾಲೆಸೆದರು.

ಹಾನಗಲ್ ನಲ್ಲಿ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಯಡಿಯೂರಪ್ಪ ಅವರು ಭ್ರಷ್ಟಾಚಾರ ಮಾಡಿದ್ದಾರೆ ಎಂದಾದರೆ ಲೋಕಾಯುಕ್ತ ಇದೆ, ಐಟಿ ಇದೆ. ಲಿಖಿತವಾಗಿ ದೂರು ಕೊಡಲಿ, ಆದರೆ ಯಾವ ದೂರು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

HVR 1

ಸೋಲುವುದು ಗೊತ್ತಾಗುತ್ತಿದ್ದಂತೆ ಈ ರೀತಿ ಗಿಮಿಕ್ ಮಾಡ್ತಾರೆ. ಗೃಹ ಸಚಿವರಾಗಿ, ನೀರಾವರಿ ಸಚಿವರಾಗಿ ಈಗ ಮುಖ್ಯಮಂತ್ರಿ ಆಗಿರುವ ಬಸವರಾಜ ಬೊಮ್ಮಾಯಿ ಅವರ ಮೇಲೆ ಯಾವುದಾದರೂ ಆರೋಪವಿದೆಯೇ ಜನರಿಗೆ ಒಳ್ಳೆಯ ಕೆಲಸ ಮಾಡಬೇಕೆಂದು ಬಂದಿದ್ದಾರೆ. ಮೋದಿ ಅವರಿಗೆ ವಿಶ್ವದಲ್ಲಿ ಒಳ್ಳೆ ಹೆಸರಿದೆ. ಭಾರತಕ್ಕೆ ಹೆಸರು ತಂದುಕೊಟ್ಟವರು ಎಂದರು.

ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಣ ಹಂಚಿಕೆ ಮಾಡಲಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಚುನಾವಣೆಯಲ್ಲಿ ಬಿಜೆಪಿ ಹಣ ಹಂಚುವ ಕೆಲಸ ಮಾಡಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಪ್ರಕಾರ ಮತಯಾಚಿಸುತ್ತೇವೆ ಹೊರತು ಮತದಾರರಿಗೆ ಹಣ ಹಂಚುವ ಕೆಲಸ ಮಾಡಿಲ್ಲ. ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒಬ್ಬರಿಗೊಬ್ಬರಿಗೆ ಬಗೆಹರಿಯುತ್ತಿಲ್ಲ. ಅವರದ್ದು ಬಗೆಹರಿಸಿಕೊಳ್ಳಲು ಹೊಸ ಹೊಸದನ್ನು ಹುಡುಕುತ್ತಾರೆ ಎಂದು ಹೇಳಿದರು.

HVR 2

ಹಾನಗಲ್ ಕ್ಷೇತ್ರದಲ್ಲಿ ಸಿ.ಎಂ.ಉದಾಸಿ ಅವರು ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಹಲವು ಹೊಸ ಹೊಸ ಕಾರ್ಯಕ್ರಮಗಳನ್ನು ಮಾಡಲು ಹುಮ್ಮಸ್ಸು ಹೊಂದಿದ್ದಾರೆ. ಪಕ್ಷದ ಪರ ಮನೆಮನೆ ಪ್ರಚಾರ ಮಾಡಲಾಗುವುದು. ಮುಖ್ಯಮಂತ್ರಿಗಳು ಮತ್ತು ಸಚಿವ ಬಿ.ಸಿ.ಪಾಟೀಲ್ ಅವರು ಇದೇ ಜಿಲ್ಲೆಯವರಾದ್ದರಿಂದ ಬಿಜೆಪಿ ಗೆಲುವು ಸಾಧಿಸಲಿದೆ. ಜನರು ಸಹ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದು ಅದನ್ನು ಮುಖ್ಯಮಂತ್ರಿಗಳು ಈಡೇರಿಸಲಿದ್ದಾರೆ ಎಂದು ಭರವಸೆ ನೀಡಿದರು.

ಇದೇ ವೇಳೆ ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಜಿಲ್ಲೆಯ ಎಲ್ಲರಿಗೂ ಸಾಲ ನೀಡದೆ ಕೇವಲ ಎರಡು ಮೂರು ಕ್ಷೇತ್ರದವರಿಗಷ್ಟೇ ಸಾಲ ನೀಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ಕುರಿತು ಸಭೆ ಕೂಡ ಮಾಡಲಾಗಿದೆ. ಕೋಲಾರ ಡಿಸಿಸಿ ಬ್ಯಾಂಕಿಗೆ ನೋಟಿಸ್ ನೀಡಿ ಕ್ರಮಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಸಾಧನೆ ಶೂನ್ಯ, ಅವಹೇಳನಕಾರಿ ಮಾತಾಡ್ತಿದ್ದಾರೆ: ಡಿಕೆಶಿ ಕಿಡಿ

STS e1628229763613

ತುಮಕೂರು ಡಿಸಿಸಿ ಬ್ಯಾಂಕ್ ನಲ್ಲಿ ಕೂಡ ಸರಿಯಾಗಿ ಸಾಲ ಕೊಡುತ್ತಿಲ್ಲ ಎಂದು ದೂರು ಬಂದಿದ್ದು ತನಿಖೆ ಮಾಡಲಾಗುತ್ತಿದೆ. ಉಳಿದಂತೆ 19 ಡಿಸಿಸಿ ಬ್ಯಾಂಕ್ ಗಳು ಅಲ್ಪಾವಧಿ, ದೀರ್ಘಾವಧಿ ಸಾಲ ನೀಡುತ್ತಿವೆ. ಎಸ್ ಸಿ, ಎಸ್ ಟಿ, ಒಬಿಸಿ ಸೇರಿದಂತೆ ಎಲ್ಲಾ ಜನಾಂಗದವರಿಗೆ ಸಾಲ ನೀಡಬೇಕೆಂದು ಹೇಳಲಾಗಿದೆ. 20,810 ಕೋಟಿ ರೂ. ಕೃಷಿ ಸಾಲವನ್ನು 30.86 ಲಕ್ಷ ರೈತರಿಗೆ ವಿತರಿಸುವ ಗುರಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.  ಇದನ್ನೂ ಓದಿ: ಕಟೀಲ್ ಆರೋಪಕ್ಕೆ ಸುಬ್ರಮಣಿಯನ್ ಸ್ವಾಮಿ ಹೇಳಿಕೆ ಸಾಕ್ಷ್ಯ ನೀಡಿದ ಬಿಜೆಪಿ

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಹಾನಗಲ್, ಆಡರು ಸೇರಿದಂತೆ ನಾನಾಕಡೆ ಶಿವರಾಜ ಸಜ್ಜನ ಪರವಾಗಿ ಪ್ರಚಾರದಲ್ಲಿ ತೊಡಗಿಕೊಂಡು ಮತಯಾಚಿಸಿದರು. ಹಿರೆಹುಳ್ಳಾಳ ಗ್ರಾಮ ಪಂಚಾಯತ್ ನ ತಮರಿಕೊಪ್ಪ, ಬಾಳಂಬೀಡ ಗ್ರಾಮದಲ್ಲಿ ಮುಖಂಡರ ಸಭೆ ನಡೆಸಿದರು. ಇದಕ್ಕೂ ಮುನ್ನ ವಿರಕ್ತಮಠಕ್ಕೆ ಭೇಟಿ ನೀಡಿ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮೀಜಿ, ಮುತ್ತಿನಕಂತಿ ಮಠ, ಶಿವಬಸವ ಮಹಾಸ್ವಾಮೀಜಿಗಳನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಬ್ಯಾಡಗಿ ಶಾಸಕರು, ಯುವ ರಾಜ್ಯಾಧ್ಯಕ್ಷರಾದ ಶ್ರೀ ಸಂದೀಪ್ ಕುಮಾರ್ ಕೆ.ಸಿ. ಹಾಗೂ ಪ್ರಮುಖ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

Share This Article
Facebook Whatsapp Whatsapp Telegram
Previous Article old 70ನೇ ವರ್ಷಕ್ಕೆ ಮೊದಲ ಮಗುವಿಗೆ ಜನ್ಮ ಕೊಟ್ಟ ತಾಯಿ
Next Article Funeral Feast ಅಂತ್ಯಕ್ರಿಯೆಗೆ ಹೋಗಿ ಆಸ್ಪತ್ರೆಗೆ ಸೇರಿದ 40 ಜನರ ಸ್ಥಿತಿ ಚಿಂತಾಜನಕ

Latest Cinema News

vijayalakshmi 1 1
ವಿಚಾರಣೆಗೆ ಹಾಜರಾಗದ ವಿಜಯಲಕ್ಷ್ಮಿ – ಸಿ ರಿಪೋರ್ಟ್‌ ಸಲ್ಲಿಕೆಗೆ ಪೊಲೀಸರ ಚಿಂತನೆ
Bengaluru City Cinema Crime Districts Karnataka Latest Main Post
Rishab Shetty 2
4 ಸಲ ಸತ್ತೇ ಹೋಗ್ತಿದ್ದೆ, ದೈವ ನನ್ನನ್ನ ಬದುಕಿಸಿದೆ – ರಿಷಬ್ ಶೆಟ್ಟಿ ಭಾವುಕ
Bengaluru City Cinema Latest Main Post Sandalwood
Pawan Kalyan 3
800 ರೂ. ಸಿನಿಮಾ ಟಿಕೆಟನ್ನ 1,29,999 ರೂ.ಗೆ ಖರೀದಿಸಿದ ʻಪವನ್‌ ಕಲ್ಯಾಣ್‌ʼ ಅಭಿಮಾನಿ
Cinema Latest Sandalwood
Zubeen Garg Funeral 1
ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ
Cinema Latest National Top Stories
karnataka High Court
ಕೇಂದ್ರದ ಅಧಿಕಾರವನ್ನು ರಾಜ್ಯ ಬಳಸುತ್ತಿದೆ, ಜಾತಿ ಸಮೀಕ್ಷೆಗೆ ತಡೆ ನೀಡಿ | ಲಿಂಗಾಯತ, ಒಕ್ಕಲಿಗ, ಕೇಂದ್ರ, ರಾಜ್ಯದ ವಾದ ಏನು?
Bengaluru City Court Latest Main Post Sandalwood

You Might Also Like

caste survey
Bengaluru City

ಟಾರ್ಗೆಟ್‌ 20 ಲಕ್ಷ, ನಡೆದಿದ್ದು 10 ಸಾವಿರ ಮಂದಿ ಗಣತಿ – ಮೊದಲ ದಿನವೇ ನೀರಸ ಆರಂಭ

20 minutes ago
dk shivakumar
Bengaluru City

ದೆಹಲಿಯಲ್ಲಿರುವ ಪ್ರಧಾನಿ ಮೋದಿ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ: ಡಿಕೆಶಿ ಕೌಂಟರ್

28 minutes ago
Former Minister BJP MLA Suresh Kumars mother passed away
Bengaluru City

ಮಾಜಿ ಸಚಿವ, ಬಿಜೆಪಿ ಶಾಸಕ ಸುರೇಶ್ ಕುಮಾರ್​​​ಗೆ ಮಾತೃವಿಯೋಗ

52 minutes ago
Kam Air
Latest

ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

2 hours ago
Dharmasthala Chinnayya
Dakshina Kannada

ಧರ್ಮಸ್ಥಳ ಬುರುಡೆ ಪ್ರಕರಣ – ಇಂದು ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾನೆ ಚಿನ್ನಯ್ಯ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?