Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

Bengaluru City

ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

Public TV
Last updated: March 6, 2021 9:56 pm
Public TV
Share
3 Min Read
Encroachment 2
SHARE

ಬೆಂಗಳೂರು: ಜಿಲ್ಲೆಯಲ್ಲಿ ಇಂದು ಏಕಕಾಲಕ್ಕೆ ನಾಲ್ಕೂ ತಾಲೂಕುಗಳಲ್ಲಿ ಕೈಗೊಳ್ಳಲಾದ ತೆರವು ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ಒತ್ತುವರಿಯಾದ ಒಟ್ಟು ರೂ. 36.50 ಕೋಟಿ ಮೌಲ್ಯದ ಸರ್ಕಾರಿ ಕೆರೆ, ಗುಂಡುತೋಪು, ಗೋಮಾಳ ಜಮೀನುಗಳ ಒಟ್ಟು 20.08 ಎಕರೆ ಪ್ರದೇಶವನ್ನು ತೆರವುಗೊಳಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ತಿಳಿಸಿದ್ದಾರೆ.

ಸರ್ಕಾರಿ ಜಮೀನನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಕಾರ್ಯಾಚರಣೆ ನಡೆಸಿ, ಜಿಲ್ಲೆಯ ವಿಭಾಗಾಧಿಕಾರಿಗಳು, ಬಿ.ಎಂ.ಟಿ.ಎಫ್. ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಸಂಬಂಧಪಟ್ಟ ತಾಲೂಕು ತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಹಾಗೂ ಅವರ ಸಿಬ್ಬಂದಿ ವರ್ಗದವರ ಸಹಯೋಗದಿಂದಿಗೆ ತೆರವುಗೊಳಿಸಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

Encroachment 4

ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದ್ದು, ಅದರಂತೆ ಬೆಂಗಳೂರು ಉತ್ತರ ತಾಲೂಕು, ದಾಸನಪುರ ಹೋಬಳಿ, ಕುದುರೆಗೆರೆ ಗ್ರಾಮದ 30-31 ಎ/ಗುಂಟೆ ವಿಸ್ತೀರ್ಣದ ಸರ್ಕಾರಿ ಕೆರೆ ಸರ್ವೆ ನಂ. 100 ರಲ್ಲಿ ಒಟ್ಟು 0-30 ಎಕರೆ ಜಮೀನು ಒತ್ತುವರಿಯಾಗಿದ್ದು, ಅದನ್ನು ಬೆಂಗಳೂರು ಉತ್ತರ ತಾಲೂಕು ತಹಶೀಲ್ದಾರ್ ಬಾಲಕೃಷ್ಣ, ಮತ್ತು ಅವರ ಸಿಬ್ಬಂದಿ ಸಹಕಾರದಿಂದ ಇಂದು ತೆರವುಗೊಳಿಸಲಾಗಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ದಾಸನಪುರ ಹೋಬಳಿ, ಕುದುರೆಗೆರೆ ಗ್ರಾಮದ ಸರ್ಕಾರಿ ಗುಂಡುತೋಪು ಸರ್ವೆ ನಂ. 81 ರಲ್ಲಿ ಒಟ್ಟು 02-30 ಎ/ಗುಂಟೆ ವಿಸ್ತೀರ್ಣದ ಪೈಕಿ 02-30 ಎಕರೆ ಜಮೀನು ಒತ್ತುವರಿಯಾಗಿದ್ದು, ಅಂದಾಜು ರೂ. 06.50 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು ತೆರವುಗೊಳಿಸಲಾಯಿತು ಎಂದು ತಿಳಿಸಿದರು.

ಯಲಹಂಕ ತಾಲೂಕು, ಹೆಸರಘಟ್ಟ ಹೋಬಳಿ, ಕಾಳತಿಮ್ಮನಹಳ್ಳಿ ಗ್ರಾಮದ ಸರ್ಕಾರಿ ಕೆರೆ ಸರ್ವೆ ನಂ. 25 ರಲ್ಲಿ ಒಟ್ಟು ವಿಸ್ತೀರ್ಣ 18-21 ಎ/ಗುಂಟೆ ಪೈಕಿ 4-00 ಎಕರೆ ಜಮೀನು ಒತ್ತುವರಿಯಾಗಿದ್ದು, ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ ಅವರು ಹೆಸರಘಟ್ಟ ಹೋಬಳಿ, ಮೈಲಪ್ಪನಹಳ್ಳಿ ಗ್ರಾಮದ ಸರ್ಕಾರಿ ಕರೆ ಸರ್ವೆ ನಂ. 91 ರಲ್ಲಿ ಒಟ್ಟು ವಿಸ್ತೀರ್ಣ 11-26 ಎ/ಗುಂಟೆ ಪೈಕಿ 2-11 ಎಕರೆ ಜಮೀನು ಒತ್ತುವರಿಯಾಗಿದ್ದು ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿದೆ ಎಂದರು.

Encroachment 1

ಹೆಸರಘಟ್ಟ ಹೋಬಳಿ, ಮಾದಪ್ಪನಹಲ್ಳಿ ಗ್ರಾಮದ ಸರ್ಕಾರಿ ಕರೆ ಸರ್ವೆ ನಂ. 73 ರಲ್ಲಿ ಒಟ್ಟು ವಿಸ್ತೀರ್ಣ 2-02 ಎ/ಗುಂಟೆ ಪೈಕಿ 0-20 ಎಕರೆ ಜಮೀನು ಒತ್ತುವರಿಯಾಗಿದ್ದು ಅಂದಾಜು 09-00 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು ತಹಶೀಲ್ದಾರ್ ನರಸಿಂಹಮೂರ್ತಿ ಹಾಗೂ ಅವರ ಸಿಬ್ಬಂದಿಯೊಂದಿಗೆ ತೆರವುಗೊಳಿಸಲಾಯಿತು.

ಅದರಂತೆ ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ ಅಗರ ಗ್ರಾಮದ ಸರ್ಕಾರಿ ಗೋಮಾಳ ಸರ್ವೆ ನಂ. 31 ರಲ್ಲಿ ಒಟ್ಟು ವಿಸ್ತೀರ್ಣ 14-34 ಎ/ಗುಂಟೆ ಪೈಕಿ 1-00 ಎಕರೆ ಜಮೀನು ಒತ್ತುವರಿಯಾಗಿದ್ದು, ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿರುತ್ತದೆ. ಅಗರ ಗ್ರಾಮದ ಸರ್ಕಾರಿ ಗೋಮಾಳ ಸರ್ವೆ ನಂ. 73 ರಲ್ಲಿ ಒಟ್ಟು ವಿಸ್ತೀರ್ಣ 91-28 ಎ/ಗುಂಟೆ ಪೈಕಿ 2-00 ಎಕರೆ ಜಮೀನು ಒತ್ತುವರಿಯಾಗಿದ್ದು ತೆರವುಗೊಳಿಸಲಾಯಿತು. ಉತ್ತರಹಳ್ಳಿಯ ಕಗ್ಗಲೀಪುರ ಕೆರೆಯ 34.16 ಎ/ಗುಂಟೆ ಪ್ರದೇಶದ ಪೈಕಿ 1.08 ಎಕರೆ ಜಮೀನು ಒತ್ತುವರಿಯಾಗಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿಗಳಾದ ಡಾ|| ಎಂ.ಜಿ.ಶಿವಣ್ಣ, ತಹಶೀಲ್ದಾರ್ ಶಿವಪ್ಪ ಹೆಚ್. ಲಮಾಣಿ , ಹಾಗೂ ಅವರ ಸಿಬ್ಬಂದಿಯೊಡನೆ ಅಂದಾಜು 06-00 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು ತೆರವುಗೊಳಿಸಲಾಗಿದೆ.

Encroachment 3

ಬೆಂಗಳೂರು ಪೂರ್ವ ತಾಲೂಕು, ಬಿದರಹಳ್ಳಿ ಹೋಬಳಿ, ಬೊಮ್ಮೇನಹಳ್ಳಿ ಗ್ರಾಮದ ಸರ್ಕಾರಿ ಗೋಮಾಳ ಸರ್ವೆ ನಂ. 96 ರಲ್ಲಿ ಒಟ್ಟು ವಿಸ್ತೀರ್ಣ 04-00 ಎ/ಗುಂಟೆ ಪೈಕಿ 04-00 ಎಕರೆ ಜಮೀನು ಒತ್ತುವರಿಯಾಗಿದ್ದು, ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿರುತ್ತದೆ. ವರ್ತೂರು ಹೋಬಳಿ ಮುಳ್ಳೂರು ಗ್ರಾಮದ ಸರ್ಕಾರಿ ಗುಂಡುತೋಪು ಸರ್ವೆ ನಂ. 30 ರಲ್ಲಿ ಒಟ್ಟು ವಿಸ್ತೀರ್ಣ 1-10 ಎ/ಗುಂಟೆ ಪೈಕಿ 0-20 ಗುಂಟೆ ಜಮೀನು ಒತ್ತುವರಿಯಾಗಿದ್ದು ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿರುತ್ತದೆ. ವರ್ತೂರು ಹೋಬಳಿ ಮುಳ್ಳೂರು ಗ್ರಾಮದ ಸರ್ಕಾರಿ ಗುಂಡುತೋಪು ಸರ್ವೆ ನಂ. 31 ರಲ್ಲಿ ಒಟ್ಟು ವಿಸ್ತೀರ್ಣ 0-13 ಗುಂಟೆ ಪೈಕಿ 0-02 ಗುಂಟೆ ಜಮೀನು ಒತ್ತುವರಿಯಾಗಿದ್ದು ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿರುತ್ತದೆ.

ವರ್ತೂರು ಹೋಬಳಿ ಗುಂಜೂರು ಗ್ರಾಮದ ಸರ್ಕಾರಿ ಖರಾಬು ಸರ್ವೆ ನಂ. 290 ರಲ್ಲಿ ಒಟ್ಟು ವಿಸ್ತೀರ್ಣ 1-07 ಗುಂಟೆ ಪೈಕಿ 0-07 ಗುಂಟೆ ಜಮೀನು ಒತ್ತುವರಿಯಾಗಿದ್ದು ಅಂದಾಜು 15-00 ಕೋಟಿ ಮೌಲ್ಯದ ಈ ಸರ್ಕಾರಿ ಜಮೀನನ್ನು ತಹಶೀಲ್ದಾರ್, ಅಜಿತ್ ರೈ ಸಾರೋಕೆ ಮತ್ತು ಅವರ ಸಿಬ್ಬಂದಿಯೊಡನೆ ತೆರವುಗೊಳಿಸಲಾಯಿತು ಎಂದು ಅವರು ತಿಳಿಸಿದರು.

TAGGED:bengaluruD C J manjunathPublic TVಒತ್ತುವರಿಕೆರೆಡಿಸಿ ಜೆ.ಮಂಜುನಾಥ್ತೆರವು ಕಾರ್ಯಾಚರಣೆಬೆಂಗಳೂರು ಗ್ರಾಮಾಂತರ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
22 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
33 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
53 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
1 hour ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
1 hour ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?