ನಿಲ್ದಾಣಕ್ಕೆ ಬರುತ್ತಿದ್ದಂತೆ ಹೊತ್ತಿ ಉರಿದ ರೈಲು

Public TV
1 Min Read
railway fire

ಲಕ್ನೋ: ರೈಲು ನಿಲ್ದಾಣಕ್ಕೆ ಬರುತ್ತಿರುವಾಗಲೇ ಶತಾಬ್ದಿ  ಎಕ್ಸ್‌ಪ್ರೆಸ್ ಪಾರ್ಸಲ್ ಕೋಚ್ ಬೆಂಕಿಯಿಂದ ಧಗಧಗನೆ ಉರಿದಿದೆ.

ದೆಹಲಿ ಹಾಗೂ ಘಾಜಿಯಾಬಾದ್ ನಡುವೆ ಸಂಚಾರ ನಡೆಸುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್ ರೈಲ್ವೆ ಪಾರ್ಸೆಲ್ ಕೋಚ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರೈಲು ನಿಲ್ದಾಣಕ್ಕೆ ಬರುತ್ತಿರುವಾಗಲೇ ಈ ಅವಘಡ ಉಂಟಾಗಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಸಿಬ್ಬಂದಿ ಕೂಡಲೇ ಅಗ್ನಿಶಾಮಕದಳ ಇಲಾಖೆಗೆ ಮಾಹಿತಿ ಕೊಟ್ಟಿದ್ದಾರೆ. ಕೂಡಲೇ ಬೋಗಿಯನ್ನು ಇತರ ಕೋಚ್‍ಗಳಿಂದ ಬೇರ್ಪಡಿಸಲಾಯಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ಹತೋಟಿಗೆ ತರಲು ಹರಸಾಹಸ ಪಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *