Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೇಳಿದ ಸಿಎಂ ತೀರ್ಥ್ ಸಿಂಗ್ – ಇತ್ತ ನಟಿ ಚಿತ್ರಾಶಿ ರಾವತ್ ಫೋಟೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೇಳಿದ ಸಿಎಂ ತೀರ್ಥ್ ಸಿಂಗ್ – ಇತ್ತ ನಟಿ ಚಿತ್ರಾಶಿ ರಾವತ್ ಫೋಟೋ ವೈರಲ್

Latest

ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೇಳಿದ ಸಿಎಂ ತೀರ್ಥ್ ಸಿಂಗ್ – ಇತ್ತ ನಟಿ ಚಿತ್ರಾಶಿ ರಾವತ್ ಫೋಟೋ ವೈರಲ್

Public TV
Last updated: March 20, 2021 7:58 pm
Public TV
Share
2 Min Read
Tirath Singh Rawat Chitranshi
SHARE

– ನನ್ನ ತಂದೆ ಹೆಸ್ರು ತೀರ್ಥ್ ಸಿಂಗ್, ಆದ್ರೆ ಸಿಎಂ ನಮ್ಮ ತಂದೆ ಅಲ್ಲ

ಡೆಹರಾಡೂನ್: ಉತ್ತರಾಖಂಡ ಸಿಎಂ ತೀರ್ಥ್ ಸಿಂಗ್ ರಾವತ್ ತಮ್ಮ ವಿವಾದತ್ಮಕ ಹೇಳಿಕೆಗೆ ಕ್ಷಮೆ ಕೇಳಿದ್ದಾರೆ. ನನ್ನ ಹೇಳಿಕೆಯಿಂದ ಯಾರಿಗಾದ್ರೂ ನೋವಾಗಿದ್ರೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ. ಮತ್ತೊಂದು ನಟಿ ಚಿತ್ರಾಶಿ ರಾವತ್ ಹರಿದ ಜೀನ್ಸ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Tirath Singh Rawat 1

ಮಹಿಳೆಯರು ಜೀನ್ಸ್ ಧರಿಸೋದಕ್ಕೆ ನನ್ನ ವಿರೋಧವಿಲ್ಲ. ಆದ್ರೆ ಹರಿದ ಜೀನ್ಸ್ ಧರಿಸೋದು ಒಳ್ಳೆಯದಲ್ಲ ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ. ಇಂದು ಮಕ್ಕಳು ದುಬಾರಿ ಜೀನ್ಸ್ ಗಳನ್ನ ತಂದೆ ಮನೆಯಲ್ಲಿ ಕತ್ತರಿಸಿ ಧರಿಸುತ್ತಾರೆ. ಈ ಶೈಲಿ ಮನೆಯ ವಾತಾವರಣದ ಮೇಲೆ ಪ್ರಭಾವ ಬೀರಲಿದೆ. ನಾವು ಚಿಕ್ಕವರಿದ್ದಾಗ ನಮ್ಮ ಪ್ಯಾಂಟುಗಳ ಹರಿದಿದ್ದರೆ ಶಿಕ್ಷಕಕರು ಗದರಿಸುತ್ತಿದ್ರು. ನಾವು ಹರಿದ ಪ್ಯಾಂಟ್ ಗೆ ತೇಪೆ ಹಚ್ಚಿಕೊಂಡು ಹೋಗಿದ್ದೇವೆ ಎಂದು ಸಿಎಂ ರಾವತ್ ಹೇಳಿದ್ದಾರೆ.

Chitranshi

ಚಿತ್ರಾಶಿ ಫೋಟೋ ವೈರಲ್: ಇತ್ತ ಸಿಎಂ ಹೇಳಿಕೆಗೆ ಆಕ್ರೋಶವಾಗುತ್ತಿದ್ದಂತೆ ಅವರ ನಟಿ ಚಿತ್ರಾಶಿ ರಾವತ್ ರಿಪ್ಪಡ್ ಜೀನ್ಸ್ ಧರಿಸಿದ ಫೋಟೋಗಳು ವೈರಲ್ ಆಗಿವೆ. ತಮ್ಮ ಫೋಟೋಗಳು ವೈರಲ್ ಆಗುತ್ತಿದ್ದಂತೆ ಚಿತ್ರಾಶಿ ರಾವತ್ ಸ್ಪಷ್ಟನೆ ನೀಡಿದ್ದಾರೆ. ಜನರು ನನ್ನನ್ನು ಸಿಎಂ ಪುತ್ರಿ ಎಂದು ಟ್ರೋಲ್ ಮಾಡುತ್ತಿದ್ದಾರೆ. ನಮ್ಮ ತಂದೆಯ ಹೆಸರು ಮತ್ತು ಸಿಎಂ ಹೆಸರು ಒಂದೇ. ಹಾಗಾಗಿ ಈ ಗೊಂದಲ ಉಂಟಾಗಿದೆ. ಸಿಎಂ ತೀರ್ಥ್ ಸಿಂಗ್ ರಾವತ್ ನಮ್ಮ ತಂದೆ ಅಲ್ಲ ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

Chitranshi 1

ಸಿಎಂ ರಾವತ್ ಹೇಳಿದ್ದೇನು?:
ಹರಿದ ಜೀನ್ಸ್ ಧರಿಸುವ ಮಹಿಳೆಯರು ಸಮಾಜಕ್ಕೆ ಏನು ಸಂದೇಶ ನೀಡುತ್ತಾರೆ? ಹರಿದ ಜೀನ್ಸ್ ಧರಿಸುವಿಕೆ ಇದ್ಯಾವ ಸಂಸ್ಕೃತಿ ಎಂದು ಪ್ರಶ್ನಿಸಿದ್ದಾರೆ. ಈ ಜೀವನಶೈಲಿ ಪೋಷಕರ ಮೇಲೆ ನಿರ್ಧರಿತವಾಗಿರುತ್ತೆ ಎಂದು ಹೇಳಿದ್ದರು.

Tirath Singh Rawat 2

ಒಂದು ದಿನ ವಿಮಾನಯಾನ ಮಾಡುವಾಗ ಮಹಿಳೆ ಇಬ್ಬರು ಮಕ್ಕಳ ಜೊತೆ ಬಂದು ಪಕ್ಕದಲ್ಲಿ ಕುಳಿತರು. ಮಹಿಳೆ ಹರಿದ ಜೀನ್ಸ್ ಧರಿಸಿದ್ದರು. ಸೋದರಿ ಎಲ್ಲಿಗೆ ಹೋಗ್ತೀದ್ದೀರಾ ಅಂತ ಕೇಳಿದಾಗ ಮಹಿಳೆ ತಮ್ಮ ಕಿರು ಪರಿಚಯ ಮಾಡಿಕೊಂಡರು. ಪತಿ ಜೆಎನ್‍ಯುನಲ್ಲಿ ಉಪನ್ಯಾಸಕರಾಗಿದ್ದು, ತಾನು ಎನ್‍ಜಿಓ ನಡೆಸುತ್ತಿರೋದಾಗಿ ತಿಳಿಸಿದರು. ಹರಿದ ಜೀನ್ಸ್ ಧರಿಸಿದ ಮಹಿಳೆ ಎನ್‍ಜಿಓ ಮೂಲಕ ಸಮಾಜಕ್ಕೆ ಏನು ಸಂದೇಶ ಕೊಡುತ್ತಾರೆ. ನಮ್ಮ ಶಾಲಾ ದಿನಗಳಲ್ಲಿ ಈ ರೀತಿಯ ಜೀವನ ಶೈಲಿ ಇರಲಿಲ್ಲ.

Oh my God!!! Their knees are showing 😱😱😱 #RippedJeansTwitter pic.twitter.com/wWqDuccZkq

— Priyanka Gandhi Vadra (@priyankagandhi) March 18, 2021

ಹಳೆ ವೀಡಿಯೋ ವೈರಲ್: ನಾನು ಶ್ರೀನಗರದಲ್ಲಿ ಓದುತ್ತಿರುವಾಗ ಚಂಡಿಗಢನಿಂದ ಓರ್ವ ಯುವತಿ ಬಂದಿದ್ದಳು. ಶ್ರೀನಗರದವರೇ ಆಗಿದ್ರೂ ಚಂಡೀಗಢನಿಂದ ಬಂದಿದ್ದರಿಂದ ಯುವತಿಯ ಉಡುಗೆ ಭಿನ್ನವಾಗಿತ್ತು. ಅದಕ್ಕೇ ಏನಂತಾರೆ ಅಂದ್ರೆ ಕಟ್ ಡ್ರೆಸ್ ಅಲ್ವಾ? ನಾವು ಆಕೆಯನ್ನ ಹಾಸ್ಯ ಮಾಡುತ್ತಿದ್ದೇವೆ. ಕಾರಣ ಎಲ್ಲ ಹುಡುಗರು ಆಕೆ ಹಿಂದೆಯೇ ತಿರುಗುತ್ತಿದ್ರು. ಯುನಿವರ್ಸಿಟಿಗೆ ಓದೋದಕ್ಕೆ ಬರೋದಾ ಅಥವಾ ಅಂಗಾಂಗ ಪ್ರದರ್ಶನಕ್ಕೆ ಬರೋದಾ ಎಂದು ತೀರ್ಥ್ ಸಿಂಗ್ ವೀಡಿಯೋದಲ್ಲಿ ಪ್ರಶ್ನೆ ಮಾಡಿದ್ದರು.

Ripped Jeans

ಮುಖ್ಯಮಂತ್ರಿಗಳ ಹೇಳಿಕೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸಂಸದೆ ಜಯಾ ಬಚ್ಚನ್ ಸೇರಿದಂತೆ ಹಲವು ಮಹಿಳಾ ನಾಯಕಿಯರು ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನೂ ಪ್ರಿಯಾಂಕಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಆರ್‍ಎಸ್‍ಎಸ್ ಸಮವಸ್ತ್ರದಲ್ಲಿರುವ ಫೋಟೋಗಳನ್ನ ಹಂಚಿಕೊಂಡು, ಇವರ ಮೊಣಕಾಲುಗಳು ಕಾಣುತ್ತಿವೆ ಎಂದು ವ್ಯಂಗ್ಯ ಮಾಡಿದ್ದರು.

TAGGED:Chitrashi RawatPublic TVRipped JeansTirath Singh RawatWomen Dressಉತ್ತರಾಖಂಡ ಸಿಎಂಚಿತ್ರಾಶಿಚಿತ್ರಾಶಿ ರಾವತ್ತೀರ್ಥ್ ಸಿಂಗ್ ರಾವತ್ಪಬ್ಲಿಕ್ ಟಿವಿಮಹಿಳೆಯರ ಉಡುಪು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
2 minutes ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
24 minutes ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
53 minutes ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
2 hours ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
2 hours ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?