Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಂದ್ರಲೋಕಕ್ಕೆ ಟ್ರಿಪ್, ಮನೆಗೊಂದು ಹೆಲಿಕಾಪ್ಟರ್ – ಪಕ್ಷೇತರ ಅಭ್ಯರ್ಥಿಯಿಂದ ಅಚ್ಚರಿಯ ಪ್ರಣಾಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚಂದ್ರಲೋಕಕ್ಕೆ ಟ್ರಿಪ್, ಮನೆಗೊಂದು ಹೆಲಿಕಾಪ್ಟರ್ – ಪಕ್ಷೇತರ ಅಭ್ಯರ್ಥಿಯಿಂದ ಅಚ್ಚರಿಯ ಪ್ರಣಾಳಿಕೆ

Latest

ಚಂದ್ರಲೋಕಕ್ಕೆ ಟ್ರಿಪ್, ಮನೆಗೊಂದು ಹೆಲಿಕಾಪ್ಟರ್ – ಪಕ್ಷೇತರ ಅಭ್ಯರ್ಥಿಯಿಂದ ಅಚ್ಚರಿಯ ಪ್ರಣಾಳಿಕೆ

Public TV
Last updated: March 25, 2021 7:23 pm
Public TV
Share
2 Min Read
SARAVANAN 2
SHARE

– ವಿಭಿನ್ನ ಆಶ್ವಾಸನೆಗೆ ಸ್ಪಷ್ಟನೆ ನೀಡಿದ ಸರವಣನ್

ಚೆನ್ನೈ: ಸಾಮಾನ್ಯವಾಗಿ ಚುನಾವಣೆ ಬಂದಾಗ ಅಭ್ಯರ್ಥಿಗಳು ತಮ್ಮ ಪ್ರಣಾಳಿಕೆಯಲ್ಲಿ ಅಭಿವೃದ್ಧಿಯ ಬಗ್ಗೆ ಹೇಳುವುದನ್ನು ಕೇಳಿದ್ದೇವೆ. ಇತ್ತೀಚೆಗೆ ಮನೆಗೆ ವಾಷಿಂಗ್ ಮೆಷಿನ್ ಹಾಗೂ ಇನ್ನಿತರ ವಸ್ತುಗಳನ್ನು ನೀಡುವುದನ್ನು ಕೂಡ ನೋಡಿದ್ದೇವೆ. ಆದರೆ ಇದೀಗ ತಮಿಳುನಾಡಿನ ಪಕ್ಷೇತರ ಅಭ್ಯರ್ಥಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

vote b

ಹೌದು. ಮಧುರೈ ದಕ್ಷಿಣ ಕ್ಷೇತ್ರದಿಂದ ತುಲಮ್ ಸರವಣನ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿದ್ದಾರೆ. ಇದೀಗ ಇವರು ಇತರ ಅಭ್ಯರ್ಥಿಗಳಿಗಿಂದ ತುಂಬಾನೇ ವಿಭಿನ್ನವಾದ ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದ್ದಾರೆ. ಸದ್ಯ ಈ ಚುನಾವಣಾ ಪ್ರಣಾಳಿಕೆ ತಮಿಳುನಾಡಿನಲ್ಲಿ ಭಾರೀ ಸದ್ದು ಮಾಡುತ್ತಿದೆ. ಇವರ ಚುನಾವಣಾ ಚಿಹ್ನೆ ‘ಕಸದ ಬುಟ್ಟಿ’ಯಾಗಿದೆ.

SARAVANAN 1

ಪ್ರಣಾಳಿಕೆಯಲ್ಲೇನಿದೆ..?
ನಾನು ಗೆದ್ದು ಬಂದರೆ ಮಿನಿ ಹೆಲಿಕಾಪ್ಟರ್, ಪ್ರತಿ ಮನೆಗೂ ವರ್ಷಕ್ಕೆ 1 ಕೋಟಿ, ಮದುವೆಗಳಿಗೆ ಚಿನ್ನಾಭರಣ, ಮೂರು ಮಹಡಿಯ ಮನೆ ನೀಡುತ್ತೇನೆ. ಅಲ್ಲದೆ ಚಂದ್ರನಲ್ಲಿಗೆ ಪ್ರವಾಸ ಹೋಗಲು ಅನುಕೂಲ ಮಾಡಿಕೊಡುತ್ತೇನೆ ಎಂದು ಹೇಳುವ ಮೂಲಕ ಮತದಾರರ ಅಂಗೈಯಲ್ಲಿ ಚಂದ್ರನನ್ನು ತೋರಿಸಿದ್ದಾರೆ.

voter ink PTI 1571572801

ಇಷ್ಟು ಮಾತ್ರವಲ್ಲದೆ ಬೇಸಿಗೆಯ ಬಿಸಿಲನ್ನು ನಿಯಂತ್ರಿಸಲು ತಮ್ಮ ಕ್ಷೇತ್ರದಲ್ಲಿ 300 ಅಡಿ ಎತ್ತರದ ಕೃತಕ ಮಂಜುಗಡ್ಡೆಯನ್ನೇ ನಿರ್ಮಿಸುತ್ತೇನೆ. ಗೃಹಿಣಿಯರಿಗೆ ಮನೆಕೆಲಸದಲ್ಲಿ ಸಹಾಯ ಮಾಡಲು ರೋಬೋಟ್, ಪ್ರತಿ ಮನೆಗೆ ದೋಣಿ ನೀಡುತ್ತೇನೆ. ಮದುವೆಯಾಗದೆ ಇದ್ದ ಯುವಕರು ತಮ್ಮ ವೃದ್ಧ ಪೋಷಕರೊಂದಿಗೆ ಇದ್ದರೆ ಅಂತವರಿಗೂ ಸಹಾಯ ಮಾಡುತ್ತೇನೆ. ಹೀಗೆ ಅನೇಕ ಆಶ್ವಾಸನೆಗಳನ್ನು ನೀಡುವ ಮೂಲಕ ಮತದಾರರ ಗಮನ ಸೆಳೆಯುವಂತೆ ಮಾಡಿದ್ದಾರೆ.

SARAVANAN 3

ವಿಭಿನ್ನ ಆಶ್ವಾಸನೆಗೆ ಕಾರಣವೇನು..?
ರಾಜಕೀಯ ಪಕ್ಷಗಳು ವಿವಿಧ ಭರವಸೆಗಳನ್ನು ನೀಡುತ್ತಾ ಇದೂವರೆಗೆ ಗೆಲ್ಲುತ್ತಾ ಬಂದಿವೆ. ಆದರೆ ಪ್ರಣಾಳಿಕೆಯಲ್ಲಿ ನೀಡಿದ್ದ ಯಾವುದೇ ಆಶ್ವಾಸನೆಗಳನ್ನು ಅವರು ಈಡೇರಿಸಲಿಲ್ಲ. ಹೀಗಾಗಿ ಇಂತಹ ಜನ ರಾಜಕಾರಣಿಗಳ ಆಶ್ವಾಸನೆಗಳಿಗೆ ಮರುಳಾಗಬಾರದು. ಹಣದ ಹಿಂದೆ ಹೋಗಬಾರದು. ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕೆಂಬುದೇ ನನ್ನ ಗುರಿಯಾಗಿದೆ. ಈ ಬಗ್ಗೆ ನಾನು ಜನರಲ್ಲಿ ಅರಿವು ಕೂಡ ಮೂಡಿಸಬೇಕಿತ್ತು. ಈ ಹಿನ್ನೆಲೆಯಲ್ಲಿ ನಾನು ಇಡೀ ವಿಶ್ವದಲ್ಲಿಯೇ ಯಾರೂ ನೀಡದಂತಹ ಹಾಗೂ ಯಾರಿಂದಲೂ ಈಡೇರಿಸಲಾಗದಂತಹ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದೇನೆ. ಜನರನ್ನು ಜಾಗೃತಿಗೊಳಿಸುವ ಉದ್ದೇಶ ಇದಾಗಿದೆ. ಈ ಮೂಲಕ ಮತದಾರರು ಸುಲಭವಾಗಿ ಮೋಸ ಹೋಗುತ್ತಿದ್ದಾರೆ ಎಂಬುದನ್ನು ತಿಳಿಸುವ ಸಲುವಾಗಿ ಇಂತಹ ಪ್ರಣಾಳಿಕೆ ಬಿಡುಗಡೆ ಮಾಡಿರುವುದಾಗಿ 33 ವರ್ಷದ ಪತ್ರಕರ್ತ ಹಾಗೂ ಚುನಾವಣಾ ಅಭ್ಯರ್ಥಿ ಸರವಣನ್ ಸ್ಪಷ್ಟಪಡಿಸಿದ್ದಾರೆ.

vote voting woman

ಚುನಾವಣಾ ಪ್ರಚಾರ ಮಾಡಲು ನನ್ನ ಬಳಿ ಹಣವಿರಲಿಲ್ಲ. ಹೀಗಾಗಿ ನಾನು ಸ್ನೇಹಿತರು ಹಾಗೂ ಸಂಬಂಧಿಕರ ಸಹಾಯ ಕೋರಿದ್ದೇನೆ. ಸದ್ಯ ನನ್ನ ವಾಟ್ಸಪ್ ಮೆಸೇಜ್ ಎಲ್ಲಾ ಕಡೆ ವೈರಲ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ತಾನು ಈಗಾಗಲೇ ನೀಡಿರುವ ದೊಡ್ಡ ದೊಡ್ಡ ಆಶ್ವಾಸನೆಗಳನ್ನು ನೋಡಿ ಜನ ಯೋಚನೆ ಮಾಡುತ್ತಿದ್ದಾರೆ. ಅಲ್ಲದೆ ಈ ಆಸ್ವಾನೆಗಳ ಹಿಂದೆ ಏನಿದೆ ಎಂದು ಗೊಂದಕ್ಕೀಡಾಗಿದ್ದಾರೆ. ಒಂದು ವೇಳೆ ನಾನು ಸೋತರೂ ಇದೇ ನನ್ನ ಗೆಲುವು ಎಂದು ಸರವಣನ್ ತಿಳಿಸಿದ್ದಾರೆ.

TN SARAVANAN

TAGGED:Independent candidatePublic TVtamilnaduThulam Saravananತಮಿಳುನಾಡುಪಕ್ಷೇತರ ಅಭ್ಯರ್ಥಿಪಬ್ಲಿಕ್ ಟಿವಿಪ್ರಣಾಳಿಕೆಸರವಣನ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
20 seconds ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
1 minute ago
canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
11 minutes ago
Mahadevappa is our national leader I bow down from here DCM DK Shivakumar
Bengaluru City

ಮಹದೇವಪ್ಪನವರು ನಮ್ಮ ರಾಷ್ಟ್ರೀಯ ನಾಯಕರು, ಇಲ್ಲಿಂದಲೇ ನಮಸ್ಕರಿಸುತ್ತೇನೆ: ತಲೆಬಾಗಿದ ಡಿಕೆಶಿ

Public TV
By Public TV
24 minutes ago
JNU Violence
Crime

ಜೆಎನ್‌ಯು ಉದ್ವಿಘ್ನ – ಎಡ, ಬಲಪಂಥೀಯ ವಿದ್ಯಾರ್ಥಿಗಳ ನಡುವೆ ಸಂಘರ್ಷ

Public TV
By Public TV
34 minutes ago
HC MAHADEVAPPA
Districts

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?