Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಡಿ ಪ್ರಕರಣದಲ್ಲಿ ಯಡಿಯೂರಪ್ಪನವರದ್ದು ಹುಳುಕಿದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸಿಡಿ ಪ್ರಕರಣದಲ್ಲಿ ಯಡಿಯೂರಪ್ಪನವರದ್ದು ಹುಳುಕಿದೆ: ಸಿದ್ದರಾಮಯ್ಯ

Belgaum

ಸಿಡಿ ಪ್ರಕರಣದಲ್ಲಿ ಯಡಿಯೂರಪ್ಪನವರದ್ದು ಹುಳುಕಿದೆ: ಸಿದ್ದರಾಮಯ್ಯ

Public TV
Last updated: March 29, 2021 12:19 pm
Public TV
Share
2 Min Read
siddu 1
SHARE

– ಎಸ್‍ಐಟಿ ತನಿಖೆ ಮೇಲೆ ನಂಬಿಕೆ ಇಲ್ಲ

ಬೆಳಗಾವಿ: ಸಿಎಂ ಯಡಿಯೂರಪ್ಪನವರು ಸಿಡಿ ವಿಚಾರವಾಗಿ ಮಾತನಾಡಬೇಕು. ಅವರದ್ದು ಹುಳುಕು ಇರುವ ಕಾರಣ ಮಾತನಾಡುತ್ತಿಲ್ಲ. ಸಿಡಿ ಲೇಡಿ ನಮ್ಮ ಬಳಿ ರಕ್ಷಣೆ ಕೇಳಿದ್ದಾಳೆ. ಸರ್ಕಾರ ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಹೇಳಿದ್ದಾರೆ.

siduu belgaum

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯುವತಿ ನನ್ನ ಬಳಿ ರಕ್ಷಣಾ ಕೊಡಿ ಅಂತಾ ಕೇಳಿಲ್ಲ. ಆದರೆ ನನಗೆ ರಕ್ಷಣೆ ಕೊಡಿಸಿ ಅಂತಾ ಕೇಳಿದ್ದಾರೆ ಹೀಗಾಗಿ ಸರ್ಕಾರಕ್ಕೆ ರಕ್ಷಣೆ ಕೊಡಲು ಹೇಳಿದ್ದೇನೆ. ರಾಜ್ಯದ ಸಿಎಂ ಆಗಿರುವ ಯಡಿಯೂರಪ್ಪನವರು ಸಿಡಿ ಮತ್ತು ರಕ್ಷಣೆ ವಿಚಾರವಾಗಿ ಮಾತಾಡಬೇಕು. ಈ ವಿಚಾರ ರಾಷ್ಟ್ರದಾದ್ಯಂತ ಚರ್ಚೆ ಆಗುತ್ತಿದೆ. ಆದರೆ ಯಡಿಯೂರಪ್ಪ ಮೌನವಾಗಿ ಇರೋದು ನೋಡಿದ್ರೆ ಅವರಲ್ಲೇ ಹುಳುಕಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

siddu 2

ಸಿಡಿ ಪ್ರಕರಣದಲ್ಲಿ ಎಸ್‍ಐಟಿ ತನಿಖೆ ಮೇಲೆ ನಂಬಿಕೆ ಇಲ್ಲ. ಸಿಡಿ ಪ್ರಕರಣದಲ್ಲಿ ಯಡಿಯೂರಪ್ಪನವರದ್ದು ಹುಳುಕಿದೆ. ಉಪಚುನಾವಣೆಯಲ್ಲಿ ಸಿಡಿ ಪ್ರಕರಣ ಬಿಜೆಪಿಗೆ ವಿರುದ್ಧ ಆಗುತ್ತದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಆಗುತ್ತದೆ. ಪ್ರಕರಣ ತನಿಖೆ ಹಂತದಲ್ಲಿ ಇರೋದ್ರಿಂದ ಚುನಾವಣಾ ವಿಷಯವಾಗಿ ಬಳಸಿಕೊಳ್ಳಲ್ಲ. ಸಿಡಿ ಪ್ರಕರಣ ನಿಷ್ಪಕ್ಷಪಾತವಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ramesh jarkiholi cd lady

ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸ್ಟ್ಯಾಂಡ್ ಇಲ್ಲ, ಅದು ಬಸ್‍ಸ್ಟ್ಯಾಂಡ್ ಎಂಬ ಪ್ರಹ್ಲಾದ್ ಜೋಶಿ ಆರೋಪ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಬಸ್‍ಸ್ಟ್ಯಾಂಡ್ ಆಗಿರೋರು ಯಾರಪ್ಪ, ಮಿಸ್ಟರ್ ನರೇಂದ್ರ ಮೋದಿ. ಪ್ರಹ್ಲಾದ್ ಜೋಶಿ ಒಬ್ಬ ಸೈಡ್ ಆಕ್ಟರ್, ಡೈರೆಕ್ಟರ್ ಆರ್‍ಎಸ್‍ಎಸ್ ಆಗಿದೆ. ಬೆಲೆ ಏರಿಕೆ, ಕೇಂದ್ರ ಸರ್ಕಾರ ವೈಫಲ್ಯ, ರೈತ ವಿರೋಧಿ ಕಾನೂನು ತಂದಿದ್ದಾರೆ. ಬೆಲೆ ಏರಿಕೆ ನಿಯಂತ್ರಣ ಇಲ್ಲ, ಅಚ್ಛೆ ದಿನ್ ಇಲ್ಲ ನರಕ ಆಗಿಬಿಟ್ಟಿದೆ ಎಂದು ಬಿಜೆಪಿ ವಿರುದ್ಧವಾಗಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷ ಯಾವುದೇ ಜಾತಿಗೆ ಸೀಮಿತವಾದ ಪಾರ್ಟಿ ಅಲ್ಲ. ಎಲ್ಲಾ ಜಾತಿಗಳನ್ನು ಒಟ್ಟಿಗೆ ತಗೆದುಕೊಂಡು ಹೋಗುವ ಪಕ್ಷ ಕಾಂಗ್ರೆಸ್ ಆಗಿದೆ. ಸತೀಶ್ ಜಾರಕಿಹೊಳಿ ಬಹಳ ಒಳ್ಳೆಯ, ಸಮರ್ಥ ಅಭ್ಯರ್ಥಿಯಾಗಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗುಲಾಮರಾಗಿದ್ದಾರೆ. ಸಚಿವ ಮಾಧುಸ್ವಾಮಿ ಕೇಂದ್ರದ ಸರ್ವಾಧಿಕಾರಿ ಧೋರಣೆ ಪ್ರಸ್ತಾಪಿಸಿರುವುದು ಕೇಂದ್ರದಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ
ಅನುದಾನ ಸಮರ್ಪಕವಾಗಿ ಬರುತ್ತಿಲ್ಲ. ಈ ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಧ್ವನಿ ಎತ್ತುತ್ತಿಲ್ಲ. ಈ ಎಲ್ಲಾ ಸಂಸದರಿಗೆ ಬೆಳಗಾವಿ ಚುನಾವಣೆ ಮೂಲಕ ಜನರು ಪಾಠ ಕಲಿಸಲಿದ್ದಾರೆ. ಯಡಿಯೂರಪ್ಪ ಸರ್ಕಾರ ಸಹ ಹೇಡಿ ಸರ್ಕಾರವಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ಡಿ ಕೆ ಶಿವಕುಮಾರ್ ಕಾರಿನ ಮೇಲೆ ಚಪ್ಪಲಿ ಎಸೆದಿರುವ ವಿಚಾರವಾಗಿ ಮಾತನನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಗೂಂಡಾಗಿರಿ ಮಾಡುವುದು ಸರಿಯಲ್ಲ. ಈ ಬಗ್ಗೆ ವಿಚಾರಣೆ ಮಾಡಲು ನ್ಯಾಯಾಲಯ ಇದೆ. ನ್ಯಾಯಾಲಯ ತೀರ್ಮಾನ ಮಾಡುತ್ತದೆ. ಪ್ರಚಾರಕ್ಕೆ ಬರಬೇಡಿ ಅನ್ನೋದು ಪ್ರಜಾಪ್ರಭುತ್ವ ವಿರೋಧೀ ನೀತಿಯಾಗಿದೆ. ಪ್ರಚಾರಕ್ಕೆ ಬರಬೇಡಿ ಅಂತಾ ಹೇಳಲು ಇವರು ಯಾರು? ಎಂದು ಸಿದ್ದರಾಮಯ್ಯ ಗರಂ ಆಗಿದ್ದಾರೆ.

TAGGED:BelgaumelectionPublic TVsiddaramaiahಚುನಾವಣೆಪಬ್ಲಿಕ್ ಟವಿಬೆಳಗಾವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
44 seconds ago
Bidar Food Poison
Bidar

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

Public TV
By Public TV
4 minutes ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
9 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
11 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
23 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
36 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?