Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎತ್ತಿಕಟ್ಟಿ ಅರಾಜಕತೆ ಸೃಷ್ಟಿ ಸುಲಭ, ಅದು ನಾಯಕತ್ವದ ಲಕ್ಷಣವಲ್ಲ: ಕೋಡಿಹಳ್ಳಿ ವಿರುದ್ಧ ಸಿ.ಟಿ.ರವಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಎತ್ತಿಕಟ್ಟಿ ಅರಾಜಕತೆ ಸೃಷ್ಟಿ ಸುಲಭ, ಅದು ನಾಯಕತ್ವದ ಲಕ್ಷಣವಲ್ಲ: ಕೋಡಿಹಳ್ಳಿ ವಿರುದ್ಧ ಸಿ.ಟಿ.ರವಿ ಕಿಡಿ

Chikkamagaluru

ಎತ್ತಿಕಟ್ಟಿ ಅರಾಜಕತೆ ಸೃಷ್ಟಿ ಸುಲಭ, ಅದು ನಾಯಕತ್ವದ ಲಕ್ಷಣವಲ್ಲ: ಕೋಡಿಹಳ್ಳಿ ವಿರುದ್ಧ ಸಿ.ಟಿ.ರವಿ ಕಿಡಿ

Public TV
Last updated: April 7, 2021 8:29 pm
Public TV
Share
2 Min Read
CT RAVI 1
SHARE

– ಟಿಕೆಟ್ ನೀಡುವಾಗ ಯತ್ನಾಳ್‍ರನ್ನ ಬಿಎಸ್‍ವೈ ಸಮರ್ಥಿಸಿಕೊಂಡಿದ್ರು

ಚಿಕ್ಕಮಗಳೂರು: ಕೋಡಿಹಳ್ಳಿ ಚಂದ್ರಶೇಖರ್ ಇಷ್ಟು ದಿನ ರೈತ ನಾಯಕರಾಗಿದ್ದರು ಈಗ ಕಾರ್ಮಿಕ ನಾಯಕರಾಗಿದ್ದಾರೆ. ನೌಕರರನ್ನ ಎತ್ತಿಕಟ್ಟುವುದು ಅರಾಜಕತೆ ಸೃಷ್ಟಿಸುವುದು ಸುಲಭ. ಆದರೆ, ಹರಾಜಕತೆ ಸೃಷ್ಟಿಸುವುದು ನಾಯಕತ್ವದ ಲಕ್ಷಣ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

CT RAVI

ಚಿಕ್ಕಮಗಳೂರಿನ ಬಸವನಹಳ್ಳಿಯಲ್ಲಿ ಡಾಂಬಾರೀಕರಣಗೊಂಡ ರಸ್ತೆಯನ್ನ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಮೂರು ರೈತಪರವಾದ ಕೃಷಿ ಮಸೂದೆಗಳನ್ನು ಮಂಡಿಸಿದೆ. ಆದರೆ ಆ ಮಸೂದೆಗಳು ರೈತ ವಿರೋಧಿ ಮಸೂದೆಗಳು ಎನ್ನುತ್ತಿದ್ದಾರೆ. ಸರ್ಕಾರ ರೈತರ ಪರವಾಗಿ ತೆಗೆದುಕೊಂಡ ನಿಲುವುಗಳನ್ನು ರೈತ ವಿರೋಧಿ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ. ನಾವು ಬೆಳೆದ ಬೆಳೆಯನ್ನ ಮುಕ್ತವಾಗಿ ಮಾರಾಟ ಮಾಡಲು ಅವಕಾಶ ನೀಡಬೇಕು ಎಂದಿದ್ದರು. ಈಗ ಸರ್ಕಾರ ಮುಕ್ತ ಮಾರಾಟಕ್ಕೆ ಅವಕಾಶ ಕೊಟ್ಟಿದೆ. ಈಗ ರೈತ ವಿರೋಧಿ ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

C T Ravi 1

ಬೆದರಿಕೆ ಮೂಲಕ ಸರ್ಕಾರವನ್ನು ಮಣಿಸಲು ಸಾಧ್ಯವಿಲ್ಲ. ಸಾರಿಗೆ ಸಚಿವರು ಮೇ 2ರ ವರೆಗೆ ಸಮಯ ಕೊಡುವಂತೆ ಕೇಳಿಕೊಂಡಿದ್ದಾರೆ. ನೌಕರರು ಅಲ್ಲಿಯವರೆಗೆ ಸಮಯ ಕೊಟ್ಟು ನೋಡಬೇಕು. ಸರ್ಕಾರ ಹಾಗೂ ಬಿಜೆಪಿ ನಿಮ್ಮ ಬೇಡಿಕೆಯ ಪರವಾಗಿದೆ. ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಸಮಸ್ಯೆಯನ್ನು ಎದುರಿಸುವಂತಹ ವೇಳೆಯಲ್ಲೂ ನೌಕರರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸಚಿವರು ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಮುಷ್ಕರವನ್ನು ಹಿಂತೆಗೆದುಕೊಳ್ಳುವಂತೆ ನೌಕರರಲ್ಲಿ ಮನವಿ ಮಾಡಿದರು. ಮೊದಲೇ ಸಂಕಷ್ಟದಲ್ಲಿದ್ದ ಸಾರಿಗೆ ಇಲಾಖೆ ಕೋವಿಡ್‍ನಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸಹಕರಿಸುವಂತೆ ವಿನಂತಿಸಿದರು.

Kodihalli Chandrashekhar 1

ಸೈನಿಕರ ಹತ್ಯೆ ದುರಾದೃಷ್ಟಕರ : ನಾನು ಗೌರಿ ಎಂದು ಮೊಂಬತ್ತಿ ಹಿಡಿದವರು 27 ಜನ ಸೈನಿಕರು ಸತ್ತಾಗ ಏಕೆ ಮೊಂಬತ್ತಿ ಹಿಡಿಯಲಿಲ್ಲ ಎಂದು ಟೀಕಿಸಿದರು. ಎಡಪಂಥೀಯ ನಿಲುಗಳಿಂದ ದುಷ್ಪ್ರೇರಣೆ ಪಡೆದ ಜನ ಛತ್ತಿಸ್‍ಗಢದಲ್ಲಿ 27 ಜನ ಸೈನಿಕರನ್ನ ಹತ್ಯೆ ಮಾಡಿದ್ದಾರೆ. ಇದು ದುರಾದೃಷ್ಟಕರ. ಸೈನಕರಿಗೆ ಶತ್ರುಗಳಾದವರು ದೇಶಕ್ಕೂ ಶತ್ರುಗಳೇ. ಯಾರು ಸಂವಿಧಾನವನ್ನ ಒಪ್ಪುವುದಿಲ್ಲವೋ ಅವರು ಬ್ಯಾಲೆಟ್ ಮೇಲೆ ನಂಬಿಕೆ ಇಡಲ್ಲ. ಸಂವಿಧಾನದ ಮೇಲೆ ಯಾರಿಗೆ ನಂಬಿಕೆ ಇರುತ್ತೋ ಅವರು ಬ್ಯಾಲೆಟ್ ಮೇಲೆ ನಂಬಿಕೆ ಇಡುತ್ತಾರೆ. ಬುಲೆಟ್ ಮೇಲೆ ನಂಬಿಕೆ ಇರುವವರಿಗೆ ಸಂವಿಧಾನದ ಮೇಲೆ ನಂಬಿಕೆ ಇರುವುದಿಲ್ಲ ಎಂದರು.

Basanagowda Patil Yatnal

ಸೈನಿಕರನ್ನ ಶತ್ರು ಎಂದು ಪರಿಗಣಿಸುವವನು ದೇಶದಲ್ಲಿ ಇರುವುದಕ್ಕೆ ಅನರ್ಹ. ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕು. ಸಣ್ಣ-ಸಣ್ಣ ವಿಷಯಗಳನ್ನ ವೈಭವಿಕರಿಸಿ ಅರಾಜಕತೆ ಸೃಷ್ಟಿಸಿ ದೇಶವನ್ನು ಹೊಡೆಯುವ ಹುನ್ನಾರ ನಡೆಯುತ್ತಿದೆ. ಈ ಬಗ್ಗೆ ಜನಜಾಗೃತಿ ಉಂಟು ಮಾಡುವ ಅನಿವಾರ್ಯತೆ ಇದೆ ಎಂದರು.

cm bsy yatnal 1

ಇದೇ ವೇಳೆ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಯತ್ನಾಳ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿ.ಟಿ ರವಿ, ಬಿಎಸ್‍ವೈ ಹಾಗೂ ಯತ್ನಾಳ್ ಸಂಬಂಧ ಚೆನ್ನಾಗಿದೆ. ಯತ್ನಾಳ್ ಸ್ವಭಾವದ ಬಗ್ಗೆ 2018ರಲ್ಲಿ ಟಿಕೆಟ್ ನೀಡುವಾಗ ಚರ್ಚೆಯಾಗಿತ್ತು. ಆಗ ಯತ್ನಾಳ್ ಪರ ಬಿ.ಎಸ್ ಯಡಿಯೂರಪ್ಪ ಸಮರ್ಥನೆ ಮಾಡಿ ಮಾತನಾಡಿದ್ದರು. ಅವರ ವ್ಯಕ್ತಿಗತ ಸಂಬಂಧ ಚೆನ್ನಾಗಿದೆ ಎಂದರು.

TAGGED:basanagowda yatnal Patilchikkamagaluru BJPCT RaviKodihalli ChandrasekharTransport Employees StrikeYediyurappaಕೋಡಿಹಳ್ಳಿ ಚಂದ್ರಶೇಖರ್ಚಿಕ್ಕಮಗಳೂರುಬಸನಗೌಡ ಪಾಟೀಲ್ ಯತ್ನಾಳ್ಬಿ.ಎಸ್.ಯಡಿಯೂರಪ್ಪಬಿಜೆಪಿಸಾರಿಗೆ ನೌಕರರ ಮುಷ್ಕರಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
3 minutes ago
Bidar Food Poison
Bidar

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

Public TV
By Public TV
6 minutes ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
12 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
14 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
26 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?