Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಪ್ರಿಲ್ 30ರೊಳಗೆ ಉಚಿತ ಮರಳು ನೀತಿ ಜಾರಿ: ಸಚಿವ ಮುರಗೇಶ್ ನಿರಾಣಿ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಏಪ್ರಿಲ್ 30ರೊಳಗೆ ಉಚಿತ ಮರಳು ನೀತಿ ಜಾರಿ: ಸಚಿವ ಮುರಗೇಶ್ ನಿರಾಣಿ ಘೋಷಣೆ

Districts

ಏಪ್ರಿಲ್ 30ರೊಳಗೆ ಉಚಿತ ಮರಳು ನೀತಿ ಜಾರಿ: ಸಚಿವ ಮುರಗೇಶ್ ನಿರಾಣಿ ಘೋಷಣೆ

Public TV
Last updated: April 11, 2021 3:22 pm
Public TV
Share
2 Min Read
Murugesh nirani 2
SHARE

– 10 ಲಕ್ಷ ರೂ. ಒಳಗಿನ ಮನೆ ನಿರ್ಮಾಣಕ್ಕೆ 100 ರೂ.ಗೆ ಒಂದು ಟನ್ ಮರಳು

ಕಲಬುರಗಿ: ಶ್ರೀಸಾಮಾನ್ಯರು ಹಾಗೂ ಕಡುಬಡವರು ಕಡಿಮೆ ದರದಲ್ಲಿ ಮನೆಗಳನ್ನು ಕಟ್ಟಿಸಿಕೊಳ್ಳಲು ಅನುಕೂಲವಾಗುವಂತೆ ಇದೇ 30ರಿಂದ ರಾಜ್ಯಾದ್ಯಂತ ಉಚಿತ ಮರಳು ನೀತಿ ಜಾರಿಗೆ ಬರಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಪ್ರಕಟಿಸಿದರು.

ನಗರದಲ್ಲಿ ಸಚಿವರಾದ ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿ ನಡೆಸಿದ ಅವರು, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ವಿತರಣೆ ಮಾಡಬೇಕೆಂಬುದು ಸರ್ಕಾರದ ಪ್ರಮುಖ ಉದ್ದೇಶ. ಹೀಗಾಗಿಯೇ ಇದೇ 30ರಿಂದ ಅನ್ವಯವಾಗುವಂತೆ ಉಚಿತ ಮರಳು ನೀತಿ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

murugesh nirani 4

ಹೊಸ ಮರಳು ನೀತಿ: ಉಚಿತ ಮರಳು ನೀತಿ ಜೊತೆಗೆ ಏ.30ರೊಳಗೆ ಹೊಸ ಮರಳು ನೀತಿಯನ್ನು ಜಾರಿ ಮಾಡಲಿದ್ದೇವೆ. ಈಗಾಗಲೇ ಮರಳು ನೀತಿ ಸಿದ್ಧವಾಗಿದ್ದು, ದೇಶಕ್ಕೆ ಮಾದರಿಯಾಗುವಂತಹ ನೀತಿ ಇದಾಗಲಿದೆ. ಬೇರೆ ರಾಜ್ಯಗಳು ಕೂಡ ಕರ್ನಾಟಕ ಮಾದರಿಯನ್ನು ಅನುಸರಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Murugesh nirani 1

100 ರೂ.ಗೆ ಒಂದು ಟನ್ ಮರಳು: ಹತ್ತು ಲಕ್ಷ ರೂ. ಒಳಗಿನ ಮನೆ ನಿರ್ಮಾಣಕ್ಕೆ 100 ರೂ.ಗೆ ಒಂದು ಟನ್ ಮರಳು ವಿತರಣೆ ಮಾಡಲಿದ್ದೇವೆ. ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಮನೆ ಕಟ್ಟಿಕೊಳ್ಳುವವರಿಗೆ ಇದರಿಂದ ಅನುಕೂಲವಾಗಲಿದೆ. ಹಳ್ಳಕೊಳ್ಳ, ಚೆಕ್‍ಡ್ಯಾಂ, ಝರಿಗಳಲ್ಲಿ ಉಚಿತವವಾಗಿ ಮರಳು ತೆಗೆದು ಎತ್ತಿನ ಗಾಡಿ ಮೂಲಕ ಸಾಗಾಣಿಕಗೆ ಅವಕಾಶ ನೀಡಲಾಗುವುದು ಎಂದರು.

ಬಿಜೆಪಿಗೆ ಗೆಲುವು: ಇದೇ 17ರಂದು ನಡೆಯಲಿರುವ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ನಿರಾಣಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

murugesh nirani 2

ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ಕಾಂಗ್ರೆಸ್ ಏನೇ ಆರೋಪ ಮಾಡಿದರೂ ಜನರು ನಂಬುವುದಿಲ್ಲ ಎಂದು ಟೀಕಿಸಿದರು.

ಮುಷ್ಕರ ಕಾನೂನು ಬಾಹಿರ: ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಾರಿಗೆ ಇಲಾಖೆ ಸಿಬ್ಬಂದಿ ಕಳೆದ 5 ದಿನಗಳಿಂದ ನಡೆಸುತ್ತಿರುವ ಮುಷ್ಕರ ಕಾನೂನು ಬಾಹಿರವಾಗಿದೆ. ಇದಕ್ಕೆ ಯಾವುದೇ ರೀತಿಯ ಕಾನೂನಿನ ಮಾನ್ಯತೆ ಇಲ್ಲ. ಆರನೇ ವೇತನ ಆಯೋಗವನ್ನು ಜಾರಿ ಮಾಡಲು ಯಾವುದೇ ಕಾರಣಕ್ಕೂ ಆಗುವುದಿಲ್ಲ. ಈ ಬಗ್ಗೆ ಈಗಾಗಲೇ ಸಿಎಂ ಮತ್ತು ಸಾರಿಗೆ ಸಚಿವರು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

murugesh nirani 1

ಆದರೂ ಕೆಲವರು ರಾಜಕೀಯ ಪ್ರೇರಿತವಾಗಿ ಹೋರಾಟ ಮಾಡುವುದು ಸರಿಯಲ್ಲ. ಕಾರ್ಮಿಕರ ಒಂಬತ್ತು ಬೇಡಿಕೆಗಳಲ್ಲಿ ಎಂಟು ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ. ಇದನ್ನು ಅರ್ಥ ಮಾಡಿಕೊಂಡು ಸಾರಿಗೆ ಸಿಬ್ಬಂದಿ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮನವಿ ಮಾಡಿದರು.

ಕಲಬುರಗಿಯಲ್ಲಿ ಇಂದು ನನ್ನ ಸಂಪುಟದ ಸಹೋದ್ಯೋಗಿಗಳ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ‌
ಮುಖ್ಯಮಂತ್ರಿ@BSYBJP ಅವರ ನೇತೃತ್ವದಲ್ಲಿ ‌ನಮ್ಮ‌ ಸರಕಾರ ಮಾಡಿರುವ ' ಸಾಧನಗಳು' ಹಾಗೂ ಮುಂದೆ ಕೈಗೊಳ್ಳಲಿರುವ ಯೋಜನೆಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡ ಸಂದರ್ಭ. pic.twitter.com/h4aTzcoP9P

— Dr. Murugesh R Nirani (@NiraniMurugesh) April 11, 2021

ಉಪಚುನಾವಣೆ ನಂತರ ವೇತನ ಹೆಚ್ಚಳ ಮಾಡುವ ಸ್ಪಷ್ಟ ಭರವಸೆ ನೀಡಲಾಗಿದೆ. ನೌಕರರು ಕೂಡಲೇ ಪ್ರತಿಭಟನೆ ಕೈ ಬಿಟ್ಟು ಸರ್ಕಾರದ ಜೊತೆ ಮಾತುಕತೆಗೆ ಮುಂದಾಗಬೇಕು. ಪ್ರತಿಭಟನೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಕಾರ್ಮಿಕರು ಹೋರಾಟಕ್ಕೆ ಇಳಿಯುವಾಗ ರಾಜಕೀಯ ಪ್ರೇರಿತ ವ್ಯಕ್ತಿ ಇಟ್ಟುಕೊಂಡು ಹೋಗುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

https://t.co/8beRt85KmQ

— Dr. Murugesh R Nirani (@NiraniMurugesh) April 11, 2021

TAGGED:bjpby electionKalubaragiMurugesh niraniPublic TVSand PolicyTransport Employees Strikeಉಪ ಚುನಾವಣೆಕಲಬುರಗಿಪಬ್ಲಿಕ್ ಟಿವಿಬಿಜೆಪಿಮರಳು ನೀತಿಮುರುಗೇಶ್ ನಿರಾಣಿಸಾರಿಗೆ ನೌಕರರ ಮುಷ್ಕರ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
57 minutes ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
1 hour ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
2 hours ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
2 hours ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
2 hours ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?