Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೋವಿಡ್-19 ಕರ್ತವ್ಯ ಉಪೇಕ್ಷಿಸಿದರೆ ನಿರ್ದಾಕ್ಷಿಣ್ಯ ಕ್ರಮ; ಅಧಿಕಾರಿಗಳಿಗೆ ಡಿಸಿಎಂ ವಾರ್ನಿಂಗ್ 

Public TV
Last updated: April 24, 2021 7:24 pm
Public TV
Share
2 Min Read
ashwath naryana e1619269658140
SHARE

– ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳ ಜತೆ ಅಶ್ವತ್ಥನಾರಾಯಣ ಸಭೆ

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೂ ಇನ್ನೆರಡು ತಿಂಗಳು ಜಿಲ್ಲಾಡಳಿತ ಮೈಮರೆಯಬಾರದು. ಎಲ್ಲ ಅಧಿಕಾರಿಗಳು ಕೋವಿಡ್ ಕರ್ತವ್ಯ ತಪ್ಪಿಸಿಕೊಳ್ಳಬಾರದು. ಒಂದು ವೇಳೆ ಉಪೇಕ್ಷಿಸಿದರೆ ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಶನಿವಾರ ಅವರು ರಾಮನಗರ ಜಿಲ್ಲೆಯ ಕೋವಿಡ್ ಪರಿಸ್ಥಿತಿಯ ಬಗ್ಗೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಉನ್ನತ ಅಧಿಕಾರಿಗಳು, ತಜ್ಞರ ಜತೆ ವರ್ಚುಯಲ್ ಮೂಲಕ ಸಭೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

corona virus 4

ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುವ ಎಲ್ಲ ಕೋವಿಡ್ ವಾರಿಯರ್‍ಗಳಿಗೆ ಮೊದಲ ಹಂತದಲ್ಲೇ ಲಸಿಕೆ ನೀಡಲಾಗಿದೆ. ಹೀಗಾಗಿ ಜೀವಕ್ಕೆ ಅಪಾಯವಿಲ್ಲ ಎಂದ ಅವರು, ಈಗ ಜನರ ಜೀವಕ್ಕಿಂತ ದೊಡ್ಡ ವಿಷಯ ಬೇರೆ ಇಲ್ಲ ಎಂದರು.

ಎಲ್ಲರೂ ಸೋಂಕು ಉಲ್ಬಣ ಆಗದ ರೀತಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡಬೇಕು. ಇನ್ನೆರಡು ತಿಂಗಳ ಕಾಲ ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳು, ಎಲ್ಲ ಇಲಾಖೆಗಳ ಅಧಿಕಾರಿಗಳೂ ಕೋವಿಡ್ ಕರ್ತವ್ಯದಲ್ಲೇ ತೊಡಗಿಸಿಕೊಳ್ಳಬೇಕು ಎಂದು ಡಿಸಿಎಂ ಸಲಹೆ ನೀಡಿದರು.

ಸದಾ ಕಾಲ ಯಾರಿಂದಲೇ ಮೊಬೈಲ್ ಕರೆ ಬಂದರೆ ಸ್ವೀಕರಿಸಿ ಕ್ರಮ ಕೈಗೊಳ್ಳಬೇಕು. ಯಾರು ಕರೆ ಸ್ವೀಕರಿಸುವುದಿಲ್ಲವೋ ಅಂಥ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ಕೊಟ್ಟರು.

ಜಿಲ್ಲೆಯಲ್ಲಿ ಸೋಂಕಿತರಿಗೆ ರೋಗದ ಪ್ರಾರಂಭಿಕ ಹಂತದಲ್ಲೇ ಚಿಕಿತ್ಸೆ ಆರಂಭಿಸಿ, Inflammation Stage ಗೆ ತರದಿರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದೇನೆ. ಇದರಿಂದ ಆಸ್ಪತ್ರೆಗಳಲ್ಲಿ ಸೇರುವ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತದೆ. ಜಿಲ್ಲೆಯಲ್ಲಿ ಅಗತ್ಯ ಬೇಕಾದ ಎಲ್ಲಾ ಆರೋಗ್ಯ ಸೌಲಭ್ಯಗಳನ್ನು ಪೂರೈಸಲಾಗುತ್ತಿದೆ.

3/3 pic.twitter.com/G8YxkVHtWG

— Dr. Ashwathnarayan C. N. (@drashwathcn) April 24, 2021

ಬೆಡ್‍ಗಳ ಸಮಸ್ಯೆ ಇಲ್ಲ
ಈಗ ರಾಮನಗರದಲ್ಲಿ 400 ಕೋವಿಡ್ ಹಾಸಿಗೆಗಳಿವೆ. ಜತೆಗೆ, ಪ್ರತಿ ತಾಲೂಕಿನಲ್ಲಿ ತಲಾ ನೂರು ಕೋವಿಡ್ ಕೇರ್ ಸೆಂಟರ್‍ಗಳಿವೆ. ಪ್ರತಿ ತಾಲೂಕು ಆಸ್ಪತ್ರೆಯಲ್ಲೂ ತಲಾ 100 ಹಾಸಿಗೆಗಳಿವೆ. ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಯಲ್ಲಿ 200 ಹಾಸಿಗೆಗಳಿವೆ. ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ 600 ಬೆಡ್ ಇದೆ. ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ 100 ಬೆಡ್ ಕೊಟ್ಟಿದ್ದಾರೆ. ಅಲ್ಲಿ ಇನ್ನೂ 500 ಬೆಡ್ ಪಡೆಯುವ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ. ಇನ್ನು ಹೆಚ್ಚು ಕೋವಿಡ್ ಕೇರ್ ಸೆಂಟರ್‍ಗಳನ್ನು ಮಾಡಲಾಗುತ್ತಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಬೇಗ ಪರೀಕ್ಷೆ, ಕ್ಷಿಪ್ರ ಫಲಿತಾಂಶ, ತಕ್ಷಣ ಚಿಕಿತ್ಸೆ
ಪ್ರಾಥಮಿಕ ಹಂತದಲ್ಲಿಯೇ ಕೋವಿಡ್ ಅನ್ನು ಹತ್ತಿಕ್ಕಲು ಮೂರು ಸೂತ್ರಗಳನ್ನು ಪಾಲಿಸಲಾಗುತ್ತಿದೆ. ಯಾವುದೇ ರೋಗ ಲಕ್ಷಣ ಇದ್ದರೆ ತಡ ಮಾಡದೇ ಬೇಗ ಪರೀಕ್ಷೆ ಮಾಡಿಸಿಕೊಳ್ಳುವುದು, ಕ್ಷಿಪ್ರವಾಗಿ ಫಲಿತಾಂಶ ಕೊಡುವುದು ಹಾಗೂ ರಿಸಲ್ಟ್ ಬಂದ ಕೂಡಲೇ ಒಂದು ಕ್ಷಣವನ್ನೂ ವ್ಯರ್ಥ ಮಾಡದೇ ತಕ್ಷಣ ಚಿಕಿತ್ಸೆ ಆರಂಭಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.

ರಾಮನಗರ ಜಿಲ್ಲಾಡಳಿತ, ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿಯ ಪರಿಶೀಲನಾ ಸಭೆಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದೆ.

ಜಿಲ್ಲೆಯಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಜನರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಸಕ್ರಿಯವಾಗಿರುವ ಜಿಲ್ಲೆಯ ಸಹಾಯವಾಣಿಯ ಮಾಹಿತಿ ಎಲ್ಲಾ ಗ್ರಾಮಗಳಿಗೆ ತಲುಪಬೇಕು.

1/3 pic.twitter.com/MHwxu3oesZ

— Dr. Ashwathnarayan C. N. (@drashwathcn) April 24, 2021

ಸೋಂಕಿಗೆ ಒಳಗಾದವರು ಸುಲಭವಾಗಿ, ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯಬೇಕು. ಸುಲಭ-ಸರಳವಾಗಿ ಸೋಂಕನ್ನು ತಡೆಗಟ್ಟಬಹುದು. ಉಲ್ಬಣವಾಗುವುದಕ್ಕೆ ಬಿಡಬಾರದು. ಚಿಕಿತ್ಸೆ ಪಡೆದುಕೊಂಡರೆ ವಾರದಲ್ಲೇ ಗುಣಮುಖರಾಗಬಹುದು. ಉಲ್ಬಣವಾದರೆ ಉಸಿರಾಟ ಸಮಸ್ಯೆ ಉಂಟಾಗುತ್ತಿದೆ. ಹೀಗಾಗಿ ಆರಂಭಿಕ ಹಂತದಲ್ಲಿಯೇ ಆರಂಭಿಕ ಲಕ್ಷಣಗಳಿದ್ದಾಗಲೇ ರೋಗ ನಿರೋಧಕ ಚಿಕಿತ್ಸೆ ನೀಡಲೇಬೇಕು. ಇದನ್ನೇ ನಾನು ಜಿಲ್ಲಾಡಳಿತಕ್ಕೂ ಸೂಚಿಸಿದ್ದೇನೆ ಎಂದರು ಡಾ.ಅಶ್ವತ್ಥನಾರಾಯಣ.

ಕೋವಿಡ್ ನಿರ್ವಹಣಾ ತಂಡಗಳು ಪ್ರತಿ ಮನೆಮನೆಗೂ ಭೇಟಿ ನೀಡಬೇಕು. ಕೆಮ್ಮು, ನೆಗಡಿ, ಶೀತ, ಜ್ವರ, ವಾಸನೆ ಗ್ರಹಿಕೆ ಮಾಡಲಗದಂಥ ಯಾವುದೇ ಲಕ್ಷಣ ಕಂದು ಬಂದರೆ ಅಂಥವರನ್ನು ಕೂಡಲೇ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಸೂಚಿಸಿದ್ದೇನೆ. ಒಂದೇ ದಿನದಲ್ಲಿ ಪರೀಕ್ಷೆ, ಫಲಿತಾಂಶ ನೀಡುವುದು, ಚಿಕಿತ್ಸೆ ಆರಂಭಿಸುವುದು ಅಗಬೇಕು ಎಂದರು ಅವರು.

ಸಂಸದ ಡಿ.ಕೆ.ಸುರೇಶ್, ಶಾಸಕರಾದ ಅನಿತಾ ಕುಮಾರಸ್ವಾಮಿ, ರವಿ, ಅ.ದೇವೇಗೌಡ, ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಡಿಎಚ್’ಒ ಡಾ.ನಿರಂಜನ, ಎಸ್ಪಿ ಗಿರೀಶ್ ಮುಂತಾದವರು ವರ್ಚುವಲ್ ಸಭೆಯಲ್ಲಿ ಭಾಗವಹಿಸಿ ಪರಿಸ್ಥಿತಿ ಬಗ್ಗೆ ವಿಚಾರ ವಿನಿಮಯ ಮಾಡಿದರು.

TAGGED:ashwath narayanaCorona VirusCovid 19Cronakarnatakaramanagaraಅಶ್ವತ್ಥನಾರಾಯಣಕೊರೊನಾಕೊರೊನಾ ವೈರಸ್ಕೋವಿಡ್ 19ರಾಮನಗರ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dhruva Sarja Manager
ಪರಭಾಷೆಯಲ್ಲಿ ಸಿನಿಮಾ ಮಾಡಲ್ಲ ಅಂದಿದ್ದಕ್ಕೆ ನೋಟಿಸ್ ಕಳುಹಿಸಿದ್ದಾರೆ – ಧ್ರುವ ಮ್ಯಾನೇಜರ್ ಸ್ಪಷ್ಟನೆ
Cinema Karnataka Latest Sandalwood Top Stories
Kantara Kona Appu
ಉಡುಪಿ | ಕಾಂತಾರ ಚಿತ್ರದ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಇನ್ನಿಲ್ಲ
Cinema Districts Latest Top Stories Udupi
Dhruva Sarja 2
3.15 ಕೋಟಿ ವಂಚನೆ ಆರೋಪ; ನಟ ಧ್ರುವ ಸರ್ಜಾ ವಿರುದ್ಧ ಎಫ್‌ಐಆರ್
Cinema Crime Latest Sandalwood Top Stories
Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest

You Might Also Like

ELECTION COMMISSION OF INDIA
Latest

ಬಿಹಾರ ಚುನಾವಣೆ ಹೊತ್ತಲ್ಲೇ 334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದಲೇ ತೆಗೆದ ಚುನಾವಣಾ ಆಯೋಗ

Public TV
By Public TV
10 minutes ago
School AI PHOTO
Latest

ದೆಹಲಿಯಲ್ಲಿ ಖಾಸಗಿ ಶಾಲೆಗಳ ಫೀಸ್ ನಿಯಂತ್ರಣಕ್ಕೆ ಮುಂದಾದ ಸರ್ಕಾರ – ಇನ್ಮುಂದೆ ಶುಲ್ಕ ಏರಿಕೆಗೆ ಅನುಮತಿ ಕಡ್ಡಾಯ

Public TV
By Public TV
12 minutes ago
Mandya
Bengaluru City

ಜೀವ ತೆಗೆಯಿತು ವೈಟ್ ಶರ್ಟ್ – ಟಾರ್ಗೆಟ್ ಮಾಡಿದವನನ್ನ ಬಿಟ್ಟು ಮತ್ತೊಬ್ಬನ ಹತ್ಯೆ

Public TV
By Public TV
25 minutes ago
Jharkhand Goods Train
Latest

ಜಾರ್ಖಂಡ್ | ಚಂಡೀಲ್‌ನಲ್ಲಿ ಹಳಿ ತಪ್ಪಿದ 2 ಗೂಡ್ಸ್ ರೈಲಿನ 20 ಬೋಗಿಗಳು – ಸಂಚಾರದಲ್ಲಿ ವ್ಯತ್ಯಯ

Public TV
By Public TV
37 minutes ago
SR Vishwanath
Chikkaballapur

ಆ.16ರಂದು ʻಧರ್ಮಸ್ಥಳ ಚಲೋʼ ಅಭಿಯಾನ – ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂದ ಶಾಸಕ ಎಸ್.ಆರ್ ವಿಶ್ವನಾಥ್

Public TV
By Public TV
49 minutes ago
delhi murder case
Crime

ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ವ್ಯಕ್ತಿ ಪರಾರಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?