Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಳಗ್ಗೆ 10 ಗಂಟೆ ಬಳಿಕ ಯಾವುದೇ ಅಂಗಡಿ ಓಪನ್ ಇರಲ್ಲ, ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ: ಕಮಲ್ ಪಂಥ್

Public TV
Last updated: April 27, 2021 10:51 pm
Public TV
Share
2 Min Read
kamal panth
SHARE

– ಅನಗತ್ಯವಾಗಿ ಓಡಾಡಿದರೆ ವಾಹನ ಸೀಜ್, ದೇವಸ್ಥಾನಗಳೂ ತೆರೆದಿರಲ್ಲ
– ಮದುವೆಗೆ ಬಿಬಿಎಂಪಿಯಿಂದ ಅನುಮತಿ ಪಡೆಯುವುದು ಕಡ್ಡಾಯ, 50ಕ್ಕೂ ಹೆಚ್ಚು ಜನ ಸೇರಂಗಿಲ್ಲ

ಬೆಂಗಳೂರು: ಬೆಳಗ್ಗೆ 10 ಗಂಟೆ ಬಳಿಕ ಯಾವುದೇ ಅಂಗಡಿ ತೆರೆದಿರುವುದಿಲ್ಲ, ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.

Curfew Police Check 1

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಆದೇಶ ಹೊರಡಿಸಿರುವ ಪ್ರಕಾರ ಇಂದು ರಾತ್ರಿ 9 ಗಂಟೆಯಿಂದ ಹೊಸ ಗೈಡ್‍ಲೈನ್ಸ್ ಜಾರಿಯಾಗಲಿದೆ. ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇದೆ. ಮತ್ತೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ ಆರು ಗಂಟೆವರೆಗೂ ನೈಟ್ ಕರ್ಫ್ಯೂ ಜಾರಿ ಇರುತ್ತೆ. ಬೆಳಗ್ಗೆ 10 ಗಂಟೆ ಬಳಿಕ ಯಾವುದೇ ಅಂಗಡಿಗಳು ತೆರೆದಿರುವುದಿಲ್ಲ. ಹೋಮ್ ಡೆಲಿವರಿ, ಇ ಕಾಮರ್ಸ್ ಗೆ ಅವಕಾಶ ಇದೆ. ಬಾರ್, ಪಬ್ ಗಳಲ್ಲಿ ಪಾರ್ಸಲ್ ಗೆ ಅವಕಾಶ ಇದೆ. ಬೆಳಗ್ಗೆ ಹತ್ತು ಗಂಟೆ ಬಳಿಕ ಯಾವುದೇ ಅಂಗಡಿ ಓಪನ್ ಇರಲ್ಲ ಎಂದರು.

Curfew Police Check 3

ದೇವಸ್ಥಾನ ಸಹ ಓಪನ್ ಇರಲ್ಲ, ಪ್ರಯಾಣಿಕರು ಟ್ರಾವೆಲ್ ಟಿಕೆಟ್ ತೋರಿಸಬೇಕು. ಹೊರ ರಾಜ್ಯಗಳಿಗೆ ಹೋಗಲು ಅವಕಾಶ ಇದೆ. ಅನುಮತಿ ಇರುವ ಕಂಪನಿ ಉದ್ಯೋಗಿಗಳು ಐಡಿ ಕಾರ್ಡ್ ತೋರಿಸುವುದು ಕಡ್ಡಾಯವಾಗಿದೆ. ಅವಕಾಶ ದುರುಪಯೋಗ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು. ಮದುವೆಗೆ ಐವತ್ತು ಮಂದಿಗೆ ಮಾತ್ರ ಅವಕಾಶವಿದೆ. ಏರ್‍ಪೋರ್ಟ್ ಗೆ ಹೋಗುವರಿಗೆ ಅವಕಾಶವಿದೆ. ನೈಟ್ ಪಾಳಿಯ ಐಟಿ ಉದ್ಯೋಗಿಗಳು ಐಡಿ ಕಾರ್ಡ್ ಇರಬೇಕು. ಮೇ 12ರ ವೆರೆಗೆ ಕೋವಿಡ್ ರೂಲ್ಸ್ ಫಾಲೋ ಮಾಡಬೇಕು ಎಂದು ತಿಳಿಸಿದರು.

Bus Curfew 2

ರೈತರಿಗೆ ಯಾವುದೇ ಸಮಸ್ಯೆ ಇಲ್ಲ, ಗೂಡ್ಸ್ ವಾಹನಗಳಿಗೆ ಅವಕಾಶ ಇದೆ. ಹೂ ಹಣ್ಣು, ತರಕಾರಿ ಮಾರುಕಟ್ಟೆಗೆ ತರಲು ಸಮಸ್ಯೆ ಇಲ್ಲ. ಮದುವೆಗೆ ಬಿಬಿಎಂಪಿಯಿಂದ ಅನುಮತಿ ಪಡೆಯಬೇಕು. ನಾವು ಕ್ಲಿಯರೆನ್ಸ್ ಕೊಡುತ್ತೇವೆ. ಅಗತ್ಯ ವಸ್ತುಗಳ ಖರೀದಿ ವೇಳೆ ಸಾಮಾಜಿಕ ಅಂತರ ಕಾಪಾಡುವುದು ಆ ಅಂಗಡಿ ಮಾಲೀಕರದ್ದೇ ಜವಾಬ್ದಾರಿಯಾಗಿದೆ. ಕೆ.ಆರ್.ಮಾರ್ಕೆಟ್‍ನಲ್ಲಿ ನಿಯಮ ಪಾಲನೆ ಆಗುತ್ತಿಲ್ಲ. ಈ ಬಗ್ಗೆ ಬಿಬಿಎಂಪಿ ಆಯುಕ್ತರ ಜೊತೆ ಮಾತನಾಡುತ್ತೇವೆ. ವೀಕೆಂಡ್ ಕರ್ಫ್ಯೂ ಯಾವ ರೀತಿ ಸಿದ್ಧತೆ ಇತ್ತೋ ಅದೇ ರೀತಿ ಹದಿನೈದು ದಿನ ಇರುತ್ತೆ. ಅನಗತ್ಯವಾಗಿ ಓಡಾಡಿದರೆ ಗಾಡಿ ಸೀಜ್ ಮಾಡಲಾಗುತ್ತದೆ. ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

TAGGED:bengaluruCorona VirusKamal PantLockdownPublic TVRulesಕಮಲ್ ಪಂತ್ಕೊರೊನಾ ವೈರಸ್ನಿಯಮಪಬ್ಲಿಕ್ ಟಿವಿಬೆಂಗಳೂರುಲಾಕ್‍ಡೌನ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
2 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
21 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
21 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
22 hours ago

You Might Also Like

Modi 1
Latest

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

Public TV
By Public TV
5 minutes ago
Air India CEO Campbell Wilson
Latest

ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

Public TV
By Public TV
14 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
1 hour ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
1 hour ago
Modi
Latest

Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

Public TV
By Public TV
2 hours ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?